ಫೈನಲ್ ಸೆಟ್ಲ್ ಮೆಂಟಿಗೆ ಸಿದ್ರಾಮಯ್ಯ ರೆಡಿ; ರಾಹುಲ್ ಗೆ ಕಾಡುತ್ತಿರುವ ಚಿಂತೆ, ಕೈ ಪಾಳಯದಿಂದ ದಿಲ್ಲಿ ಅಭ್ಯರ್ಥಿ.?
ಕೆ.ಸಿ.ವೇಣು ಮುನಿಸು, ಸಂತೈಸುವ ರಾಹುಲ್ ಯತ್ನಕ್ಕೆ ಮನ್ಸೂರ್ ಅಲಿ ಖಾನ್ ಆಸರೆ ✍️. ಆರ್.ಟಿ.ವಿಠ್ಠಲಮೂರ್ತಿ ಸಿಎಂ ಸಿದ್ಧರಾಮಯ್ಯ ಈ ಬಾರಿ ಫೈನಲ್ ಸೆಟ್ಲ್ ಮೆಂಟ್ ಗೆ ಸಜ್ಜಾಗಿದ್ದಾರೆ. ಅಷ್ಟೇ ಅಲ್ಲ, ‘ನಿಮ್ಮ ಜತೆ ಮಾತನಾಡಬೇಕು ಟೈಮು ಕೊಡಿ’ ಅಂತ ರಾಹುಲ್ ಗಾಂಧಿಯವರನ್ನು ಕೇಳಿಕೊಂಡಿದ್ದಾರೆ. ಅಂದ ಹಾಗೆ ಸಿದ್ಧರಾಮಯ್ಯ ಅವರು ಸೆಟ್ಲ್ ಮಾಡಿಕೊಳ್ಳಲು ನಿರ್ಧರಿಸಿರುವ ವಿಷಯ ಯಾವುದು ಎಂಬುದು ರಹಸ್ಯವೇನಲ್ಲ. ಕಳೆದ ಎರಡು ವರ್ಷಕ್ಕೂ ಹೆಚ್ಚು ಕಾಲದಿಂದ ವೆಂಕಟೇಶ್ವರ ಸ್ತೋತ್ರದಂತಾಗಿರುವ ಅಧಿಕಾರ ಹಂಚಿಕೆಯ ಮಾತನ್ನು ಸೆಟ್ಲ್ ಮಾಡಿಕೊಳ್ಳುವುದು ಸಿದ್ಧರಾಮಯ್ಯ […]
Continue Reading