ಮಂಗಳೂರು: ಸೇತುವೆ, ಡ್ಯಾಂಗಳನ್ನು ಅಪಾಯಕ್ಕೆ ಒಡ್ಡಿರುವ ಅಕ್ರಮ ಮರಳು ದಂಧೆ
ಎಡ-ಬಲ ಇರುವವರ ಮೇಲೆ ಮೊದಲು ಕಣ್ಣಿಡಿ, ಯೋಗ್ಯರನ್ನು ಎಡ-ಬಲದಲ್ಲಿ ಇಟ್ಟುಕೊಳ್ಳಿ ಉಸ್ತುವಾರಿ ಸಚಿವರೇ : ಮುನೀರ್ ಕಾಟಿಪಳ್ಳ ಮಂಗಳೂರಿನಲ್ಲಿ ಉತ್ತುಂಗ ತಲುಪಿರುವ, ಸೇತುವೆ, ಡ್ಯಾಂಗಳನ್ನು ಅಪಾಯಕ್ಕೆ ಒಡ್ಡಿರುವ ಅಕ್ರಮ ಮರಳು ದಂಧೆಯ ಕುರಿತು ಜಿಲ್ಲಾ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು “ಗಣಿ ಮತ್ತು ಭೂ ವಿಜ್ಞಾನ ಇಲಾಖೆ” ಯ ಮಹಿಳಾ ಅಧಿಕಾರಿಯನ್ನು ಹೊಣೆಯಾಗಿಸಿ ತರಾಟೆಗೆ ತೆಗೆದುಕೊಂಡದ್ದನ್ನು ಕಂಡು ಅಚ್ಚರಿಯಾಯ್ತು. ಸಚಿವರು ಗಣಿ ಇಲಾಖೆಯ ಮಹಿಳಾ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುವಾಗ ಮಂಗಳೂರು ನಗರ ಪೊಲೀಸ್ […]
Continue Reading