ಫೈನಲ್ ಸೆಟ್ಲ್ ಮೆಂಟಿಗೆ ಸಿದ್ರಾಮಯ್ಯ ರೆಡಿ; ರಾಹುಲ್ ಗೆ ಕಾಡುತ್ತಿರುವ ಚಿಂತೆ, ಕೈ ಪಾಳಯದಿಂದ ದಿಲ್ಲಿ ಅಭ್ಯರ್ಥಿ.?

ಕೆ.ಸಿ.ವೇಣು ಮುನಿಸು, ಸಂತೈಸುವ ರಾಹುಲ್ ಯತ್ನಕ್ಕೆ ಮನ್ಸೂರ್ ಅಲಿ ಖಾನ್ ಆಸರೆ ✍️. ಆರ್.ಟಿ.ವಿಠ್ಠಲಮೂರ್ತಿ ಸಿಎಂ ಸಿದ್ಧರಾಮಯ್ಯ ಈ ಬಾರಿ ಫೈನಲ್ ಸೆಟ್ಲ್ ಮೆಂಟ್ ಗೆ ಸಜ್ಜಾಗಿದ್ದಾರೆ. ಅಷ್ಟೇ ಅಲ್ಲ, ‘ನಿಮ್ಮ ಜತೆ ಮಾತನಾಡಬೇಕು ಟೈಮು ಕೊಡಿ’ ಅಂತ ರಾಹುಲ್ ಗಾಂಧಿಯವರನ್ನು ಕೇಳಿಕೊಂಡಿದ್ದಾರೆ. ಅಂದ ಹಾಗೆ ಸಿದ್ಧರಾಮಯ್ಯ ಅವರು ಸೆಟ್ಲ್ ಮಾಡಿಕೊಳ್ಳಲು ನಿರ್ಧರಿಸಿರುವ ವಿಷಯ ಯಾವುದು ಎಂಬುದು ರಹಸ್ಯವೇನಲ್ಲ. ಕಳೆದ ಎರಡು ವರ್ಷಕ್ಕೂ ಹೆಚ್ಚು ಕಾಲದಿಂದ ವೆಂಕಟೇಶ್ವರ ಸ್ತೋತ್ರದಂತಾಗಿರುವ ಅಧಿಕಾರ ಹಂಚಿಕೆಯ ಮಾತನ್ನು ಸೆಟ್ಲ್ ಮಾಡಿಕೊಳ್ಳುವುದು ಸಿದ್ಧರಾಮಯ್ಯ […]

Continue Reading

ಜಾತ್ಯತೀತ ಪಕ್ಷ ಬಿಟ್ಟು ಬಿಜೆಪಿ ಸೇರಿ ‘ಕಟ್ಟರ್ ಹಿಂದುತ್ವ ನಾಯಕ’ರಾದರು; ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಸೇರಿದ ನಾಯಕರೇ ಮುಖ್ಯಮಂತ್ರಿಗಳು

ನೀವು ನಂಬಿದರೆ ನಂಬಿ, ಇಲ್ಲದಿದ್ದರೆ ಬಿಡಿ. ಕಾಂಗ್ರೆಸ್ ಆದಿಯಾಗಿ ಜಾತ್ಯತೀತ ಪಕ್ಷದಲ್ಲಿ ನಾಯಕರಾಗಿ ಗುರುತಿಸಿ ಬಿಜೆಪಿ ಸೇರಿದ ಬಹುತೇಕ ನಾಯಕರು ಇಂದು ರಾಜಕಾರಣದಲ್ಲಿ ಕಟ್ಟರ್ ಹಿಂದುತ್ವ ನಾಯಕರಾಗಿ ಮಿಂಚುತ್ತಿದ್ದಾರೆ. ಅದಕ್ಕೆ ಅನೇಕ ಉದಾಹರಣೆಗಳನ್ನು ಕೊಡಬಹುದು. ಬಹುನಿರೀಕ್ಷಿತ ಪಂಚರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಕಮಲ ಕಮಾಲ್ ಮಾಡಿದೆ. ಕೇರಳದಲ್ಲಿ ಎಡಪಕ್ಷಗಳ ಆಟ ಮುಕ್ತಾಯವಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಜಯ ಗಳಿಸಿದೆ. ತಮಿಳುನಾಡಿನಲ್ಲಿ ಹೊಸ ಪಕ್ಷ ಕಟ್ಟಿದ ಎರಡೇ ವರ್ಷದಲ್ಲಿ ಜೋಸೆಫ್ ವಿಜಯ್ ರ […]

Continue Reading

ಆರೋಗ್ಯ ಕ್ಷೇತ್ರ ಸುಧಾರಣೆ ಎಂಬ ನೆಪದಲ್ಲಿ ಖಾಸಗೀಕರಣದ ಪರ ವಾದಿಸುವ ಕಾಂಗ್ರೇಸ್ ಪಕ್ಷದ ಹತಾಶೆಯುತ ಹೇಳಿಕೆ: ಡಿವೈಎಫ್ಐ

ಬೆಳ್ತಂಗಡಿ, ಬಂಟ್ವಾಳ ದ ತಾಲೂಕು ಆಸ್ಪತ್ರೆ, ಮೂಡಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಿಟ್ಲ ಸಮುದಾಯ ಆಸ್ಪತ್ರೆಯನ್ನು ಖಾಸಗೀ ಸಂಸ್ಥೆಗಳೊಂದಿಗೆ ಕರಾರು ಒಪ್ಪಂದ ಮಾಡಿರುವ ಆರೋಗ್ಯ ಇಲಾಖೆಯ ನಡೆಯನ್ನು ವಿರೋಧಿಸಿದ್ದು ಮತ್ತು ಈ ಒಪ್ಪಂದ ರದ್ದುಗೊಳಿಸಲು ಡಿವೈಎಫ್ಐ ಮತ್ತು ಎಡಪಕ್ಷಗಳು ಮಾಡಿರುವ ಆಗ್ರಹಗಳಿಗೆ ಜನ ಕಿವಿಕೊಡಬಾರದಂತೆ, ಸಂಘಟನೆ ಸುಳ್ಳು ಪ್ರಚಾರ, ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ ಎಂದು ದ.ಕ ಜಿಲ್ಲಾ ಕಾಂಗ್ರೇಸ್ ಪಕ್ಷ ಆರೋಪಿಸಿರುವ ಹೇಳಿಕೆಯು ಹತಾಶೆಯಿಂದ ಕೂಡಿದೆ. ಆರೋಗ್ಯ ಕ್ಷೇತ್ರದ ಸುಧಾರಣೆ ಎಂಬ ನೆಪದಲ್ಲಿ ಕಾಂಗ್ರೇಸ್ ಪಕ್ಷವು […]

Continue Reading

ಅಂತಾರಾಷ್ಟ್ರೀಯ ಡ್ರಗ್ಸ್ ಮಾಫಿಯಾ ವಿರುದ್ಧದ ಹೋರಾಟದಲ್ಲಿ ಭಾರತದ ಐತಿಹಾಸಿಕ ಯಶಸ್ಸು; 182 ಕೋಟಿ ರೂಪಾಯಿ ಮೌಲ್ಯದ 227.7 ಕೆಜಿ ತೂಕದ ಕ್ಯಾಪ್ಟಗನ್ ವಶ

ಅಂತಾರಾಷ್ಟ್ರೀಯ ಡ್ರಗ್ಸ್ ಮಾಫಿಯಾ ವಿರುದ್ಧದ ಹೋರಾಟದಲ್ಲಿ ಭಾರತದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಐತಿಹಾಸಿಕ ಯಶಸ್ಸು ಸಾಧಿಸಿದೆ. ರಹಸ್ಯ ಕಾರ್ಯಾಚರಣೆ ಆಪರೇಷನ್ ರೇಜ್‌ಪಿಲ್ ಅಡಿಯಲ್ಲಿ ಎನ್‌ಸಿಬಿ ಅಧಿಕಾರಿಗಳು ಭೀಕರ ಉಗ್ರಗಾಮಿ ಕೃತ್ಯಗಳಿಗೆ ಲಿಂಕ್ ಹೊಂದಿರುವ ಸುಮಾರು 227.7 ಕೆಜಿ ತೂಕದ ಕ್ಯಾಪ್ಟಗನ್ ಮಾತ್ರೆ ಹಾಗೂ ಪೌಡರ್ ಅನ್ನು ವಶಪಡಿಸಿಕೊಂಡಿದ್ದಾರೆ. ಇದರ ಅಂತಾರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಬರೋಬ್ಬರಿ 182 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಜಾಲದ ಹಿಂದಿದ್ದ ಸಿರಿಯಾ ಮೂಲದ ವಿದೇಶಿ ಪ್ರಜೆಯನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಈ ಬೃಹತ್ […]

Continue Reading

ಕಂಕನಾಡಿ ನಗರ ಪೊಲೀಸರ ಕಾರ್ಯಾಚರಣೆ: ಕೇರಳ ರಾಜ್ಯಕ್ಕೆ ಅಕ್ರಮ ಜಾನುವಾರು ಸಾಗಾಟ ಪ್ರಕರಣ; ನಾಲ್ಕು ಮಂದಿ ಆರೋಪಿಗಳ ಬಂಧನ, 27 ಕೋಣಗಳ ರಕ್ಷಣೆ

ಮಂಗಳೂರು: ಕರ್ನಾಟಕ ರಾಜ್ಯದಿಂದ ಮಂಗಳೂರು ಮಾರ್ಗವಾಗಿ ಕೇರಳ ರಾಜ್ಯದ ತಲಿಪರಂಬು ಎಂಬಲ್ಲಿಗೆ ಯಾವುದೇ ದಾಖಲೆ ಪತ್ರಗಳಿಲ್ಲದೆ ಸುಮಾರು 27 ಕೋಣಗಳನ್ನು ಈಚರ್ ಲಾರಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಸಾಗಾಟ ಮಾಡುತ್ತಿರುವುದನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗರು ಸಮೀಪ ದಿನಾಂಕ 16-05-2026 ರಂದು ಬೆಳಿಗ್ಗಿನ ಜಾವ 6:00ರ ಸಮಯಕ್ಕೆ ಕಂಕನಾಡಿ ನಗರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್ ರವರ ನೇತ್ರತ್ವದ ಕಂಕನಾಡಿ ಪೊಲೀಸರ ತಂಡ ಬೃಹತ್ ಕಾರ್ಯಾಚರಣೆ ನಡೆಸಿ, ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ […]

Continue Reading

ಮಹಾ ವಂಚಕ, ಅವತಾರ ಪುರುಷ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣನವರ್ ಜೈಲು ಪಾಲು

ಸಿನಿಮಾ ಸ್ಟೈಲ್‌ನಲ್ಲಿ ಅಬ್ಬರಿಸುತ್ತಿದ್ದ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣನವರ್ ಅಸಲಿ ಬಣ್ಣ ಕೊನೆಗೂ ಬಯಲಾಗಿದೆ. ಮುಗ್ಧ ಜನರಿಗೆ ವಾರ್ಷಿಕ ಬರೋಬ್ಬರಿ 36% ಬಡ್ಡಿಯ ಆಮಿಷ ಒಡ್ಡಿ, ಬರೊಬ್ಬರಿ 4,500 ಕೋಟಿ ರೂಪಾಯಿ ಲೂಟಿ ಹೊಡೆದಿದ್ದ ಈ ಮಹಾ ವಂಚಕನ ಸಾಮ್ರಾಜ್ಯದ ಮೇಲೆ ಜಿಲ್ಲಾಡಳಿತ ಹಾಗೂ ಪೊಲೀಸರು ನಡುರಾತ್ರಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಬಂಧಿಸಿದ್ದಾರೆ. ದಾಳಿಯ ಸಮಯದಲ್ಲಿ ಸಿಕ್ಕ ರಹಸ್ಯ ದಾಖಲೆಗಳನ್ನು ನೋಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಹಣ ವಂಚನೆ ಆರೋಪದಡಿ ಅವತಾರ ಪುರುಷ ಶಿವಾನಂದ ನೀಲಣ್ಣವರ್ ವಿರುದ್ಧ […]

Continue Reading

ಉಡುಪಿ: ವೈದ್ಯ ಗುರುದತ್ ಎಡವಟ್ಟು; ಸಿಡಿದೆಡ್ಡ ದಲಿತ ಸಂಘಟನೆಗಳು

ಉಡುಪಿ ಜಿಲ್ಲೆಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯ ಪುರಾಣ ಒಂದೊಂದಾಗಿ ಬಯಲಿಗೆ ಬರುತ್ತಲೇ ಇದೆ. ಈ ಹಿಂದೆ ಇದೇ ಆಸ್ಪತ್ರೆಯ ಜಿಲ್ಲಾ ಸರ್ಜನ್ ಆಗಿದ್ದ ಡಾ ಅಶೋಕ್ ಎಂಬಾತ ಕರ್ತವ್ಯ ನಿರತ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದರು. ಆದರೆ ಇದೀಗ ಇಲ್ಲಿನ ವೈದ್ಯ ಗುರುದತ್ ಎಂಬಾತ ದಲಿತ ಮುಖಂಡನಿಗೆ ಚಿಕಿತ್ಸೆ ನಿರಾಕರಿಸುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ. ಉಡುಪಿ ನಗರದ ನಿಟ್ಟೂರು ಸಮೀಪದ ಕೊಡಂಕೂರು ಎಂಬಲ್ಲಿ ದಲಿತ ಮುಖಂಡ ಮುರಳಿಯವರ ಮೇಲೆ ಹಲ್ಲೆ ಯತ್ನ ನಡೆದಿತ್ತು. […]

Continue Reading

ಮೂಡಬಿದ್ರೆ ಪೊಲೀಸರ ಕಾರ್ಯಾಚರಣೆ; ಅಕ್ರಮ ಜಾನುವಾರು ಸಹಿತ ಆರೋಪಿಗಳ ಬಂಧನ

ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಅಳಿಯೂರು ಎಂಬಲ್ಲಿ ದಿನಾಂಕ 14-05-2026 ರಂದು ಬೆಳಗ್ಗಿನ ಜಾವ 7:00ರ ಸಮಯಕ್ಕೆ ಮೂಡಬಿದ್ರೆ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣಪ್ಪ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿರುವಾಗ ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಜಾ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟದ ಬಗ್ಗೆ ಬಾತ್ಮೀದಾರರಿಂದ ಬಂದ ಮಾಹಿತಿಯಂತೆ, ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ವಾಹನ ತಪಾಸಣೆ ನಡೆಸುತ್ತಿರುವಾಗ ಬೆಳುವಾಯಿ ಕಡೆಯಿಂದ KA19 MK4265 ನಂಬರಿನ ಮಾರುತಿ ಬ್ರೀಜಾ ಕಾರು ಅತೀ ವೇಗವಾಗಿ […]

Continue Reading

ಮಂಗಳೂರು: ಮಲಬಾರ್ ಗೋಲ್ಡ್ & ಡೈಮಂಡ್ಸ್ ನ ಅಂಗಸಂಸ್ಥೆಯಾದ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ಜಿಲ್ಲೆಯ 70 ಸರ್ಕಾರಿ ಹಾಗೂ ಅನುದಾನಿತ ಕಾಲೇಜಿನ 586 ವಿದ್ಯಾರ್ಥಿನಿಯರಿಗೆ 47.64 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ ಮಂಗಳೂರು: ಮಲಬಾರ್ ಗೋಲ್ಡ್ & ಡೈಮಂಡ್ಸ್ ಇದರ ಅಂಗಸಂಸ್ಥೆಯಾದ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ 70 ಸರ್ಕಾರಿ ಹಾಗೂ ಅನುದಾನಿತ ಕಾಲೇಜಿನ ಸುಮಾರು 586 ವಿದ್ಯಾರ್ಥಿನಿಯರಿಗೆ ಸುಮಾರು 47.64 ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಗುರುವಾರದಂದು ಮಂಗಳೂರು ನಗರದ ಪುರಭವನದಲ್ಲಿ ನಡೆಯಿತು. ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿ ಮಕ್ಕಳು ವಿದ್ಯಾವಂತರಾಗಿ […]

Continue Reading

ಬ್ಯಾರಿ, ಕೊಂಕಣಿ ಭವನಕ್ಕೆ ಇನ್ನೂ ಸೂರಿಲ್ಲ! ಎರಡೆರಡು ಬಾರಿ ಶಿಲಾನ್ಯಾಸಗೊಂಡರೂ ಬ್ಯಾರಿಗಿಲ್ಲ ಬ್ಯಾರಿ ಭವನ

ಮಂಗಳೂರಿನಲ್ಲಿ ತುಳು ಭವನ ಸ್ವಂತ ಕಟ್ಟಡವನ್ನು ಹೊಂದಿ ಕಾರ್ಯಾಚರಿಸುತ್ತಿದೆ. ಆದರೆ ಕರಾವಳಿ ಭಾಗದಲ್ಲಿ ಪ್ರಮುಖವಾಗಿರುವ ಬ್ಯಾರಿ ಹಾಗೂ ಕೊಂಕಣಿ ಭಾಷೆಗಳಿಗೆ ಅಕಾಡೆಮಿ ಏನೂ ಸಿಕ್ಕಿದೆ. ಆದರೆ ಕೊಂಕಣಿ ಭವನ, ಬ್ಯಾರಿ ಭವನ ಮೇಲೇರದೆ ಹಾಗೆಯೇ ಉಳಿದಿದೆ. ಇದು ಕರಾವಳಿಯನ್ನು ಪ್ರತಿನಿಧಿಸುತ್ತಿರುವ ಶಾಸಕರು ಇಚ್ಛಾಶಕ್ತಿಯ ಕೊರತೆ ಅಲ್ಲದೇ ಮತ್ತೇನು..? ಬರೋಬ್ಬರಿ 1200 ವರ್ಷಗಳ ಇತಿಹಾಸದ ದಾಖಲೆಯನ್ನು ಹೊಂದಿರುವ ಬ್ಯಾರಿ ಭಾಷೆ 25 ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ಕರಾವಳಿ ಕರ್ನಾಟಕವಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಬ್ಯಾರಿಗಳ […]

Continue Reading