ಬಂಟ್ವಾಳ ರಾಜಕೀಯದಲ್ಲಿ ಬದಲಾವಣೆಯ ಕೂಗು: ಮಾಜಿ ಸಚಿವರ ವಿರುದ್ಧ ಸ್ವಜಾತಿಯಲ್ಲೇ ಅಸಮಾಧಾನ
ಬಂಟ್ವಾಳ ಕ್ಷೇತ್ರದ ರಾಜಕೀಯದಲ್ಲಿ ಬದಲಾವಣೆಯ ಮಾತುಗಳು ಜೋರಾಗುತ್ತಿವೆ. ಹಲವು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿರುವ ಮಾಜಿ ಸಚಿವರನ್ನು ಈಗ ಅವರದೇ ಸಮುದಾಯದ ಕೆಲ ನಾಯಕರು ಹಾಗೂ ಕಾರ್ಯಕರ್ತರು ಒಪ್ಪಿಕೊಳ್ಳಲು ಇಷ್ಟಪಡುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಇತರ ಸಮುದಾಯದ ಮತದಾರರನ್ನು ಮನವೊಲಿಸಿ ರಾಜಕೀಯವಾಗಿ ಮುನ್ನಡೆದಿದ್ದರೂ, ತಮ್ಮ ಸಮುದಾಯದ ನಾಯಕರಿಗೆ ಅವಕಾಶ ನೀಡಿಲ್ಲ ಎಂಬ ಅಸಮಾಧಾನ ಒಳಗೊಳಗೆ ಮೂಡಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಒತ್ತಾಯವೂ ಹೆಚ್ಚಾಗಿದೆ. ಬಿಲ್ಲವ […]
Continue Reading