45 ಮಂದಿ ರೌಡಿ ಶೀಟರ್ ಗಳು ಗಡೀಪಾರು ; ಗೂಂಡಾ ಕಾಯ್ದೆ ಹಾಕಲು ಚಿಂತನೆ
ಗಂಭೀರ ಪ್ರಕರಣದ ಕೆಲವು ಅಪರಾಧಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಗಡೀಪಾರು ಮಾಡಿದ ಪೊಲೀಸ್ ಆಯುಕ್ತರು ಹುಬ್ಬಳ್ಳಿ -ಧಾರವಾಡ ಜಿಲ್ಲೆಯನ್ನು ಅಪರಾಧ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿ-ಧಾರವಾಡದ 45 ಮಂದಿ ಅಪರಾಧಿಗಳನ್ನು ವಿವಿಧ ಜಿಲ್ಲೆಗೆ ಆರು ತಿಂಗಳ ಕಾಲ ಗಡೀಪಾರು ಮಾಡಿ ಆದೇಶಿಸಿದ್ದಾರೆ. ಕೊಲೆ, ಕೊಲೆಯತ್ನ, ಸುಲಿಗೆ, ದರೋಡೆ, ಕಳ್ಳತನ, ಹಲ್ಲೆ, ದೊಂಬಿ, ಮಾನಭಂಗ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದವರನ್ನು […]
Continue Reading