ವಕ್ಫ್ ತಿದ್ದುಪಡಿ ಕಾಯ್ದೆ ವಿಧೇಯಕ: ಹೋರಾಟಕ್ಕಿಳಿದ ಮುಸ್ಲಿಂ ಸಮುದಾಯ

ಯಾವುದೇ ಭೂಮಿ ಯನ್ನು ತನ್ನ ಸ್ವಂತ ಆಸ್ತಿ ಎಂದು ಘೋಷಿಸುವ ವಕ್ಫ್ ಮಂಡಳಿಯ ಪರಮಾಧಿಕಾರವನ್ನು ಕಡಿತಗೊಳಿಸುವುದು ಸೇರಿದಂತೆ ವಕ್ಫ್ ಕಾಯ್ದೆಯಲ್ಲಿ ಸುಮಾರು 40 ತಿದ್ದುಪಡಿಗಳನ್ನು ತರುವ ಮಸೂದೆ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ವಕ್ಫ್ ಕಾಯ್ದೆಯನ್ನು ಮೊದಲು 1954 ರಲ್ಲಿ ಸಂಸತ್ತು ಅಂಗೀಕರಿಸಿತು. ಅದರ ನಂತರ, 1995 ರಲ್ಲಿ ತಿದ್ದುಪಡಿ ಮಾಡಲಾಯಿತು. ನಂತರ 2013 ರಲ್ಲಿ ಮಾಡಿದ ತಿದ್ದುಪಡಿಯು ವಕ್ಫ್ ಮಂಡಳಿಯ ಹಕ್ಕುಗಳನ್ನು ಮತ್ತಷ್ಟು ಬಲಪಡಿಸಿತು. ವಕ್ಫ್ ಕಾಯ್ದೆ 1995 ರ ಪ್ರಕಾರ, ವಕ್ಫ್ ಎಂಬುದು […]

Continue Reading

ತುಟಿ ಮುಟ್ಟಿದ, ಸ್ಪರ್ಶಿಸಿದ, ಪಕ್ಕದಲ್ಲಿ ಮಲಗಿದ ಮಾತ್ರಕ್ಕೆ ಪೋಕ್ಸೊ ಅಡಿ ಅಪರಾಧವಲ್ಲ: ದೆಹಲಿ ಹೈಕೋರ್ಟ್

ಲೈಂಗಿಕವಾಗಿ ಪ್ರಚೋದಿಸುವಂತಹ ಕೃತ್ಯ ಎಸಗದಿದ್ದರೆ, ಬಾಲಕಿಯ ತುಟಿಯನ್ನು ಸ್ಪರ್ಶಿಸುವುದು ಅಥವಾ ಅದನ್ನು ಒತ್ತುವುದು, ಆಕೆಯ ಪಕ್ಕದಲ್ಲಿ ಮಲಗುವುದು ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಹೇಳಿರುವ ‘ತೀವ್ರ ಸ್ವರೂಪದ ಲೈಂಗಿಕ ಹಲ್ಲೆ’ ಆಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಇಂತಹ ಕೃತ್ಯಗಳು ಬಾಲಕಿಯ ಘನತೆಗೆ ಧಕ್ಕೆ ಉಂಟುಮಾಡಬಹುದು. ಆದರೆ, ಸ್ಪಷ್ಟವಾದ ಅಥವಾ ತರ್ಕದ ಆಧಾರದಲ್ಲಿ ಹೇಳಬಹುದಾದ ಲೈಂಗಿಕ ಉದ್ದೇಶವು ಆ ಕೃತ್ಯಗಳಲ್ಲಿ ಇಲ್ಲವಾಗಿತ್ತು ಎಂದಾದರೆ, ಅದು ಕಾಯ್ದೆಯ ಸೆಕ್ಷನ್ 10ರ ಅಡಿಯಲ್ಲಿ ಹೇಳಿರುವ ಅಪರಾಧ ಆಗುವುದಿಲ್ಲ ಎಂದು ನ್ಯಾಯಮೂರ್ತಿ ಸ್ವರ್ಣಕಾಂತ […]

Continue Reading

ಬಿಜೆಪಿ ಪರ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಪಕ್ಷದಿಂದ ಹೊರಗಿಡುವ ಅಗತ್ಯವಿದೆ: ರಾಹುಲ್ ಗಾಂಧಿ

ಬಿಜೆಪಿ ಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಶನಿವಾರ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಪರ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಪಕ್ಷದಿಂದ ಹೊರಗಿಡುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಗುಜರಾತ್ ನ ಅಹಮದಾಬಾದ್ ನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರಲ್ಲಿರುವ ಎರಡು ಗುಂಪುಗಳನ್ನು ಬೇರ್ಪಡಿಸುವುದು ಪಕ್ಷದ ಮೊದಲ ಕೆಲಸ ಎಂದಿದ್ದಾರೆ.. ಕಾಂಗ್ರೆಸ್ ನ ಸಿದ್ದಾಂತವನ್ನು ತಮ್ಮ […]

Continue Reading

ಶುದ್ಧ ಕುಡಿಯುವ ನೀರನ್ನು ಅನಗತ್ಯ ಪೋಲು ಮಾಡುವವರಿಂದ 5.60 ಲಕ್ಷ ದಂಡ ವಸೂಲಿ ಮಾಡಿದ ಜಲಮಂಡಳಿ

ಕುಡಿಯುವ ನೀರನ್ನು ಕೈದೋಟ, ಕಟ್ಟಡ ನಿರ್ಮಾಣಕ್ಕೆ ಬಳಸಿದವರ ಮೇಲೆ ದಾಖಲಾಯ್ತು 112 ಪ್ರಕರಣಗಳು ಕುಡಿಯುವ ನೀರಿನ ಅನಗತ್ಯ ಪೋಲು ಮಾಡುವವರ ವಿರುದ್ಧ ಬೆಂಗಳೂರು ಜಲಮಂಡಳಿಯ ದಂಡ ಅಭಿಯಾನ ಚುರುಕುಗೊಂಡಿದೆ. ಕಳೆದ ಒಂದು ವಾರದಲ್ಲಿ 112 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಕುಡಿಯುವ ನೀರಿನ ಅನಗತ್ಯ ಪೋಲು ಮಾಡಿದವರಿಂದ 5.60 ಲಕ್ಷ ರೂಪಾಯಿ ದಂಡ ವಸೂಲಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾದ್ ಮನೋಹರ್ ತಿಳಿಸಿದ್ದಾರೆ. ಮುಂಬರುವ ಬೇಸಿಗೆಯಲ್ಲಿ […]

Continue Reading

ಪಾಸ್ ಪೋರ್ಟ್ ನಿಯಮಗಳಲ್ಲಿ ತಿದ್ದುಪಡಿ, ಅರ್ಜಿದಾರರಿಗೆ ಜನನ ಪ್ರಮಾಣಪತ್ರ, ಜನ್ಮ ದಿನಾಂಕ ಮಾತ್ರ ಪುರಾವೆ.

ಕೇಂದ್ರ ಸರಕಾರವು ಪಾಸ್‌ಪೋರ್ಟ್ ನಿಯಮಗಳನ್ನು ತಿದ್ದುಪಡಿ ಮಾಡಿದೆ. ಅಕ್ಟೋಬರ್ 1, 2023 ರಂದು ಅಥವಾ ಅದರ ನಂತರ ಜನಿಸಿದ ಅರ್ಜಿದಾರರಿಗೆ ಜನನ ಪ್ರಮಾಣಪತ್ರಗಳನ್ನು ಜನ್ಮ ದಿನಾಂಕದ ಪುರಾವೆಯಾಗಿ ಮಾತ್ರ ಮಾಡಲಾಗುತ್ತಿದೆ. ಪಾಸ್‌ಪೋರ್ಟ್ ನಿಯಮಗಳನ್ನು ತಿದ್ದುಪಡಿ ಮಾಡಿದ ಕೇಂದ್ರ ಸರಕಾರ ಅಕ್ಟೋಬರ್ 1, 2023 ರಂದು ಅಥವಾ ನಂತರ ಜನಿಸಿದ ಪಾಸ್‌ಪೋರ್ಟ್ ಅರ್ಜಿದಾರರಿಗೆ ಸೂಕ್ತ ಅಧಿಕಾರಿಗಳು ನೀಡಿದ ಜನನ ಪ್ರಮಾಣಪತ್ರಗಳನ್ನು ಜನ್ಮ ದಿನಾಂಕದ ಏಕೈಕ ಪುರಾವೆಯನ್ನಾಗಿ ಮಾಡಿದೆ. 1980 ರ ಪಾಸ್‌ಪೋರ್ಟ್ ನಿಯಮಗಳಿಗೆ ತಿದ್ದುಪಡಿ ತರುವ ಬಗ್ಗೆ ಅಧಿಕೃತ […]

Continue Reading

ವಾಟ್ಸ್ ಅಪ್ ಮೂಲಕ ಪೊಲೀಸರು ನೋಟಿಸ್ ನೀಡುವಂತಿಲ್ಲ: ಹೈಕೋರ್ಟ್

ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಈ ಆದೇಶ ನೀಡಿದೆ. ತಮಿಳುನಾಡಿನ ಪವನ್ ಕುಮಾರ್ ಎಂಬಾತನಿಗೆ ಪೊಲೀಸರು ವಾಟ್ಸಾಪ್ ಮೂಲಕ ಆಡುಗೋಡಿ ಠಾಣೆಯ ಪೊಲೀಸರು ನೋಟಿಸ್ ನೀಡಿದ್ದರು. ಐಟಿ ಕಾಯ್ದೆಯ ಸೆಕ್ಷನ್ 66(ಸಿ), 66(ಡಿ) ಅಡಿ ಅವರಿಗೆ ನೋಟಿಸ್ ನೀಡಲಾಗಿತ್ತು. ಸುಪ್ರೀಂಕೋರ್ಟ್ ಸತ್ಯೇಂದರ್ ಕುಮಾರ್ ಅಂಟಿಲ್ ಪ್ರಕರಣದಲ್ಲಿ ಈ ಕುರಿತಾಗಿ ತೀರ್ಪು ನೀಡಿದೆ. CRPC/BNSS ಅಡಿಯಲ್ಲಿ ಸೂಚಿಸಿರುವಂತೆ ನೋಟಿಸ್ ನೀಡಬೇಕಿದೆ. ವಾಟ್ಸಾಪ್ ಮೂಲಕ ಪೊಲೀಸರು ನೋಟಿಸ್ […]

Continue Reading

ಅಮೆರಿಕದಂತೆ ಭಾರತದಲ್ಲೂ ಜಾರಿಯಾಗಲಿದೆ ಅಕ್ರಮ ವಿದೇಶಿ ವಲಸಿಗರ ಮಸೂದೆ; ಬಜೆಟ್ ಅಧಿವೇಶನದಲ್ಲಿ ಮಂಡಿಸಲು ಗೃಹ ಸಚಿವ ಅಮಿತ್ ಷಾ ಸಿದ್ಧತೆ.!

ಅಮೆರಿಕದಲ್ಲಿ ಕಠಿಣ ವಲಸೆ ನಿಯಮ ಜಾರಿಗೆ ತಂದ ಬೆನ್ನಲ್ಲೇ ಭಾರತ ಕೂಡ ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾಗಿದೆ. ಮಾರ್ಚ್ ನಲ್ಲಿ ನಡೆಯುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಲಸೆ ಮತ್ತು ಅಕ್ರಮ ವಿದೇಶಿ ವಲಸಿಗರ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ಭಾರತದ ಪಾಸ್‌ಪೋರ್ಟ್ ಕಾಯ್ದೆ 1920, ವಿದೇಶಿಯರ ನೋಂದಣಿ ಕಾಯ್ದೆ 1939, ವಿದೇಶಿಯರ ಕಾಯ್ದೆ 1946 ಮತ್ತು ವಲಸೆ ಕಾಯ್ದೆ 2000, ಇವು ಪ್ರಸ್ತುತ ಭಾರತದಲ್ಲಿ ವಿದೇಶಿಯರಿಗೆ ಸಂಬಂಧಿಸಿದ ವಿವಿಧ […]

Continue Reading

ಹಿಂದುಸ್ಥಾನದ ಬಹಳ ಕಡೆಗಳಲ್ಲಿ ಇಸ್ಲಾಮಿನ ಹುಖೂಮತ್ ಸ್ಥಾಪನೆಯಾಗಲಿದೆ

ಮಣ್ಣಿನಡಿಯಲ್ಲಿ ಹುದುಗಿದ್ದ “ತೌಫತುಲ್ ಅಘಾನಿ” ಎಂಬ ಗ್ರಂಥದಲ್ಲಿ ಅಡಗಿದ್ದ ಭವಿಷ್ಯವಾಣಿ.? ಒಂದು ಸಮುದಾಯವನ್ನು ಅಳಿಸಲು, ಆ ಸಮುದಾಯದ ಜನರನ್ನು ಕೊಂದು ಮುಗಿಸಬೇಕೆಂದಿಲ್ಲ. ಅವರ ಸಾಹಿತ್ಯ, ಸಂಸ್ಕ್ರತಿಯನ್ನು ಅಳಿಸಿದರೆ ಸಾಕು. ಇದು ಸಮುದಾಯಯ ವಿರೋಧಿಗಳ ಷಡ್ಯಂತ್ರ.! ಇಸ್ಲಾಮಿನ ಅಸ್ಥಿತ್ವವನ್ನು ಅಳಿಸಲು ಇಸ್ಲಾಮಿನ ಕಟ್ಟರ್ ವಿರೋಧಿಗಳಾದ ಯಹೂದಿಗಳು ಮತ್ತು ಪಾಶ್ಚಾತ್ಯ ಸಾಮ್ರಾಜ್ಯಶಾಹಿ ಆತಂಕಿಗಳು ಕಂಡುಕೊಂಡ ಷಡ್ಯಂತ್ರಗಳು ಹಲವಾರು. ಒಂದು, ಇಸ್ಲಾಂ ಆಗಿ ಅದರೊಳಗಿದ್ದುಕೊಂಡೇ, ಇಸ್ಲಾಮಿನ ಇತಿಹಾಸ, ಕರ್ಮಶಾಸ್ತ್ರವನ್ನು ತಿರುಚುತ್ತಾ, ಶಿರ್ಕ್ ಗಳನ್ನು ಸೃಷ್ಟಿಸಿ, ಬಲವನ್ನು ಕುಂದಿಸುವುದು. ಇಸ್ಲಾಮ್ ಸಾಹಿತ್ಯ, ಆರ್ಥಿಕ […]

Continue Reading

ತೆಲಂಗಾಣದಲ್ಲಿ ಸುರಂಗದ ಭಾಗ ಕುಸಿದು 8 ಮಂದಿ ಸಿಲುಕಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ

ಹೈದರಾಬಾದ್: ಶ್ರೀಶೈಲಂ ಎಡದಂಡೆ ಕಾಲುವೆ (ಎಸ್‌ಎಲ್‌ಬಿಸಿ) ಯೋಜನೆಯಲ್ಲಿ ಶನಿವಾರ ಸುರಂಗದ ಒಂದು ಭಾಗ ಕುಸಿದ ನಂತರ ಎಂಟು ಜನರು ಸುರಂಗದಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಅವರನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ತೆಲಂಗಾಣ ನೀರಾವರಿ ಸಚಿವ ಎನ್‌ ಉತ್ತಮ್‌ ಕುಮಾರ್‌ ರೆಡ್ಡಿ, ನಾಗರ್‌ಕರ್ನೂಲ್‌ ಜಿಲ್ಲೆಯ ಅಪಘಾತ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ವರ್ಷ ಉತ್ತರಾಖಂಡದಲ್ಲಿ ಇದೇ ರೀತಿಯ ಘಟನೆಯಲ್ಲಿ ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಿದವರು ಮತ್ತು ಭಾರತೀಯ ಸೇನೆ ಮತ್ತು ಎನ್‌ಡಿಆರ್‌ಎಫ್ ಸೇರಿದಂತೆ […]

Continue Reading

1995ರ ವಕ್ಫ್ ಕಾಯಿದೆಗೆ ತಿದ್ದುಪಡಿ.! ಎಂಬ ಸೋಗಿನಲ್ಲಿ ಪ್ರಸ್ತುತ ಮೋದಿ ಸರ್ಕಾರವು 2024 ರ ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಿದೆ.

ಆದರೆ ಇದು ತಿದ್ದುಪಡಿಯಲ್ಲ, “ತಿದ್ದುಪಡಿ’ ಎಂಬ ವೇಷದಲ್ಲಿರುವ ಹೊಸ ಕಾಯ್ದೆಯಾಗಿದೆ.!! ವಕ್ಫ್ ತಿದ್ದುಪಡಿ ಮಸೂದೆಯ ಪ್ರಸ್ತುತ ಪರಿಕಲ್ಪನೆಯು ಸಿಎಎ/ಎನ್ಆರ್ಸಿ ಕಾನೂನಿಗೆ ಪೂರಕವಾಗುವಂತೆ ಹುಟ್ಟು ಹಾಕಲಾಗಿದೆ ಮತ್ತು ಸಮುದಾಯ, ದತ್ತಿ ಮತ್ತು ಧಾರ್ಮಿಕ ಹಕ್ಕುಗಳಿಂದ ಮುಸ್ಲಿಮರನ್ನು ನಿಶ್ಯಸ್ತ್ರಗೊಳಿಸಲು ಉದ್ದೇಶಿಸಲಾಗಿದೆ. ಈ ಮಸೂದೆಯು ಮುಸ್ಲಿಮರಿಗೆ ವಕ್ಫ್ ಸಂಸ್ಥೆಗಳನ್ನು ಹೊಂದುವ ಹಕ್ಕುಗಳನ್ನು ಅಳಿಸಿಹಾಕುವ ಗುರಿಯನ್ನು ಹೊಂದಿದೆ. ಇದು ತಿದ್ದುಪಡಿ ಕಾಯಿದೆಯಲ್ಲ, ಬದಲಾಗಿ ಇಸ್ಲಾಮಿಕ್ ನ್ಯಾಯಶಾಸ್ತ್ರದಲ್ಲಿ ಪ್ರತಿಪಾದಿಸಲ್ಪಟ್ಟಂತೆ ವಕ್ಫ್ನ ಸಂಪೂರ್ಣ ಮೂಲಭೂತ ಪರಿಕಲ್ಪನೆಯನ್ನು ತೀವ್ರವಾಗಿ ಬದಲಾಯಿಸುವ ಹೊಸ ಕಾಯಿದೆಯಾಗಿದೆ. ಶೀರ್ಷಿಕೆಯ 2 ನೇ […]

Continue Reading