ಕರಾವಳಿ
ಸಿಪಿಐಎಂ ಸದಸ್ಯ ಕಾಂಗ್ರೆಸ್ ಸೇರ್ಪಡೆ ಎಂಬ ಪ್ರಕಟಣೆ ಶುದ್ಧ ಸುಳ್ಳು; ಇನಾಯತ್ ಅಲಿಯವರದ್ದು ಮಕ್ಕಳಾಟಿಕೆಯ ರಾಜಕಾರಣ: ಸಿಪಿಐಎಂ ವ್ಯಂಗ್ಯ
’25 ವರ್ಷಗಳಿಂದ ಸಿಪಿಐಎಂ ನಲ್ಲಿದ್ದ ಜಯ ಪರಾರಿ ಎಂಬವರು ಗುರುಪುರ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು” ಎಂಬ ಮಾಧ್ಯಮ ಪ್ರಕಟನೆಗೆ ಸಿಪಿಐಎಂ ಗುರುಪುರ ವಲಯ ಸಮಿತಿ ಅಚ್ಚರಿ ವ್ಯಕ್ತಪಡಿಸಿದೆ. ಇದು ಕಾಂಗ್ರೆಸ್ ಮುಖಂಡ ಇನಾಯತ್ ಅಲಿಯವರ ಮಕ್ಕಳಾಟಿಕೆ ರಾಜಕಾರಣಕ್ಕೆ ನಿದರ್ಶನ ಎಂದು ವ್ಯಂಗ್ಯವಾಡಿದೆ. ಜಯ ಪರಾರಿ ಎಂಬ ಹೆಸರಿನ ಯಾವುದೇ ವ್ಯಕ್ತಿ ಸಿಪಿಐಎಂ ಪಕ್ಷದ ಸದಸ್ಯರಾಗಿರಲಿಲ್ಲ, ಕಳೆದ ಎರಡೂವರೆ ದಶಕದ ಪಕ್ಷದ ಸದಸ್ಯರ ಪಟ್ಟಿಯಲ್ಲೂ ಅಂತಹ ಹೆಸರಿಲ್ಲ. ಸಿಪಿಐಎಂ ಪಕ್ಷದ ಸದಸ್ಯತ್ವ ಪಡೆಯಲು ಅದರದ್ದೇ […]
ನಕಲಿ ದಾಖಲೆ ಸೃಷ್ಟಿಸಿ ಪೊಲೀಸ್ ಕ್ಲಿಯರೆನ್ಸ್: ದಲ್ಲಾಳಿಗಳ ಬಂಧನ; ಇಬ್ಬರು ಪೊಲೀಸರ ಅಮಾನತು
ದಲ್ಲಾಳಿ ಎಕ್ಕಾರಿನ ಭರತ್, ಕೊಂಚಾರಿನ ಆನಂದ್ ಬಿಸ್ವಾಸ್ ಬಂಧಿತರು, ಪೊಲೀಸ್ ಸಿಬ್ಬಂದಿ ಮಂಜುನಾಥ ಮತ್ತು ಆಶಾ ಪ್ಲೇವಿಯಾ ಅಮಾನತು ಬಜಪೆ: ಹಿರಿಯ ಪೊಲೀಸ್ ಅಧಿಕಾರಿಗಳ ಅನುಮತಿ ಪಡೆಯದೆ 30ಕ್ಕೂ ಹೆಚ್ಚು ಮಂದಿಯಿಂದ ಹಣ ಪಡೆದು ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಬಜಪೆ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅಮಾನತುಗೊಳಿಸಿದ್ದಾರೆ. ಎಂಆರ್ಪಿಎಲ್ ಸಂಸ್ಥೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸಕ್ಕೆ ಸೇರಿಕೊಂಡು ತಾತ್ಕಾಲಿಕ ವಿಳಾಸ ಹೊಂದಿದ್ದ ಹೊರರಾಜ್ಯದ ಕಾರ್ಮಿಕರಿಗೆ ಪಿಸಿಸಿ […]
ರಾಜ್ಯ
ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ಮುತ್ತಜ್ಜನ ಕಾಲದ ಅಂತರಾಜ್ಯ ಸೇತುವೆಗಳು.
ತಡೆಬೇಲಿ ಹಾಗೂ ಹೊಸ ಸೇತುವೆಗೆ ಆಗ್ರಹಿಸಿ ಪೆರುವಾಯಿ ನಾಗರಿಕರಿಂದ ಪ್ರತಿಭಟನೆ ಪೆರುವಾಯಿ ಜಂಕ್ಷನ್ ಬಳಿಯಿಂದ 500 ಮೀಟರ್ ದೂರದಲ್ಲಿರುವ ಕರ್ನಾಟಕ ಮತ್ತು ಕೇರಳವನ್ನು ಸಂಪರ್ಕಿಸುವ ಪೇರಡ್ಕದಲ್ಲಿರುವ ಸೇತುವೆ ಹಾಗೂ ಪೆರುವಾಯಿ ಜಂಕ್ಷನ್ ನಿಂದ 150 ಮೀಟರ್ ದೂರದಲ್ಲಿರುವ ಪೆರುವಾಯಿ-ಮಾಣಿಲ ರಸ್ತೆಯಲ್ಲಿರುವ ಸೇತುವೆ ಈ ಭಾಗದ ಜನರ ಜೀವನಾಡಿಯಾಗಿದೆ. ಪ್ರತಿದಿನ ಸಾವಿರಾರು ವಾಹನಗಳು, ಶಾಲಾ–ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು, ಕೃಷಿಕರು ಹಾಗೂ ಸಾರ್ವಜನಿಕರು ಈ ಮಾರ್ಗಗಳನ್ನು ಅವಲಂಬಿಸಿಕೊಂಡಿದ್ದಾರೆ. ಆದರೆ ಹಲವು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಈ ಸೇತುವೆಗಳು ಇಂದು […]
ಅಮಿತ್ ಶಾ ಚಿಂತೆಗೆ ಇಷ್ಟೆಲ್ಲ ಕಾರಣಗಳಿವೆ. ಡಿಕೆಗೆ ಕೌಂಟರ್ ಯಾರು?
ಖಾತೆ ಬಗ್ಗೆ ಕ್ಯಾತೆ ತೆಗೆದ ಹಿರಿಯ ಸಚಿವ, ಕನಲಿ ಹೋದ ರಾಹುಲ್, ಟ್ರಂಫ್ ವಿರುದ್ದ ಸ್ಪರ್ಧಿಸಿ. ✍️. ಅರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ಕರ್ನಾಟಕದಲ್ಲಿ ನಡೆದ ಬೆಳವಣಿಗೆಯಿಂದ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಪ್ ಸೆಟ್ ಆಗಿದ್ದಾರಂತೆ. ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯ ಸಂದರ್ಭದಲ್ಲಿ ತಮ್ಮ ಪಕ್ಷದ ಹಲ ಶಾಸಕರು ಕಾಂಗ್ರೆಸ್ ಗೆ ಮತ ಹಾಕಿದ್ದು ಇದಕ್ಕೆ ಮುಖ್ಯ ಕಾರಣ. ಅಂದ ಹಾಗೆ ಅವರು ಅಪ್ಚಸೆಟ್ ಅಗಲು ಪರಿಷತ್ ಚುನಾವಣೆಯಲ್ಲಿ ತಮ್ಮ ಪಕ್ಷದವರು […]
ರಾಷ್ಟ್ರೀಯ
ದಲಿತ ಚಳುವಳಿಯ ಜೊತೆಗೆ ಕಮ್ಯುನಿಸ್ಟ್ ಚಳುವಳಿಯನ್ನು ಬೆಸುಗೆ ಹಾಕಿದ ದೇಶದ ಮೊದಲ ದಲಿತ ಕಮ್ಯುನಿಸ್ಟ್ RB ಮೋರೆಯವರ ಜೀವನ ಚರಿತ್ರೆ ನಿಜಕ್ಕೂ ರೋಮಾಂಚನಕಾರಿ ಅನುಭವ
ಎಳೆಯ ಪ್ರಾಯದಲ್ಲೇ ಜಾತಿ ತಾರತಮ್ಯ, ಅಸ್ಪ್ರಶ್ಯತೆಯ ನೋವನ್ನುಂಡು ದಲಿತ ಸಮುದಾಯಕ್ಕಾಗುವ ಅವಮಾನ ಬೇಗುದಿಗಳನ್ನು ಸ್ವತಃ ಅನುಭವಿಸಿದ ಕಾಂ.ಆರ್ ಬಿ ಮೋರೆ ಈ ದೇಶ ಕಂಡಂತಹ ಮೊದಲ ದಲಿತ ಕಮ್ಯುನಿಸ್ಟ್. ಕಡು ಬಡತನ, ತೀವ್ರ ಸಂಕಷ್ಟಗಳನ್ನು ಎದುರಿಸಿದ ಮೋರೆಯವರು ಬಾಲ್ಯದಲ್ಲಿ ಶಿಕ್ಷಣ ಪಡೆಯಲಿಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದರು.ದಲಿತರ ನೋವಿಗೆ ಧ್ವನಿಯಾದ ಮೋರೆಯವರು ದಲಿತ ಚಳುವಳಿಗಾಗಿ ತನ್ನನ್ನು ತಾನು ಸಮರ್ಪಿಸುವ ಮೂಲಕ ಡಾ.ಬಿ ಆರ್ ಅಂಬೇಡ್ಕರ್ ರವರಿಗೆ ಅತ್ಯಂತ ಸನಿಹದ ಸಹವರ್ತಿಯಾದರು.ಮಹಾಡ್ ಚಳುವಳಿಗೆ ಅಂಬೇಡ್ಕರ್ ರವರನ್ನು ಕರೆತರುವ ಮೂಲಕ ಅಂಬೇಡ್ಕರ್ ರವರು […]
ಆಭರಣ ವ್ಯಾಪಾರಿಯೊಬ್ಬರು ರಾಮ ಮಂದಿರಕ್ಕೆ ವೈಯಕ್ತಿಕ ದೇಣಿಗೆಯಾಗಿ ನೀಡಿದ್ದ 3.26 ಕೆ.ಜಿ ತೂಕದ ಬೆಳ್ಳಿಯ ಬಗ್ಗೆ ಸಂಶಯ ವ್ಯಕ್ತ ಪಡಿಸಿದ್ದಾರೆ
ಅಯೋಧ್ಯೆಯಲ್ಲಿ ನಿರ್ಮಾಣವಾದ ಶ್ರೀರಾಮ ಮಂದಿರದಲ್ಲಿ ಕಾಣಿಕೆ ಹಣ ನಾಪತ್ತೆಯಾದ ಪ್ರಕರಣದ ಬೆನ್ನಲ್ಲೇ, ಲಖನೌ ಮೂಲದ ಆಭರಣ ವ್ಯಾಪಾರಿಯೊಬ್ಬರು ತಾವು ರಾಮ ಮಂದಿರಕ್ಕೆ ವೈಯಕ್ತಿಕ ದೇಣಿಗೆಯಾಗಿ ನೀಡಿದ್ದ 3 ಕೆ.ಜಿ ತೂಕದ ಬೆಳ್ಳಿಯ ದೀಪದ ಸದ್ಯದ ಸ್ಥಿತಿ ಈಗ ಏನಾಗಿದೆಯೋ ಎಂಬ ಸಂಶಯ ವ್ಯಕ್ತಪಡಿಸಿದ್ದಾರೆ. ಬೆಳ್ಳಿ ಗಟ್ಟಿ ಮತ್ತು ಆಭರಣ ವ್ಯಾಪಾರಿಗಳ ಸಂಘದ ಉತ್ತರ ಭಾರತ ಘಟಕದ ಅಧ್ಯಕ್ಷ ಅನುರಾಗ್ ರಸ್ತೋಗಿ ಈ ಆರೋಪ ಮಾಡಿದ್ದಾರೆ. ಅಯೋಧ್ಯೆಯಲ್ಲಿ 2020ರಲ್ಲಿ ನಡೆದ ಭೂಮಿಪೂಜೆಗೆ ಮುಂಚಿತವಾಗಿ ಸಂಘದ ‘ಐಬಿಜೆಎ’ ವತಿಯಿಂದ ದಾನ […]
ಅಂತಾರಾಷ್ಟ್ರೀಯ
ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ
ರಿಯಾದ್: ಕರ್ನಾಟಕ ಅನಿವಾಸಿ ಒಕ್ಕೂಟದ ಪ್ರಥಮ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್ನಲ್ಲಿರುವ ಬತಫನ ರೆಸ್ಟೋರೆಂಟ್ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]
ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ
ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]
