ಕರಾವಳಿ
ಇಲ್ಲಿ ನದಿ ದಾಟುವುದು ನಿಷೇಧ; ಮೂಲ ನಿವಾಸಿಗಳಿಗೆ ದಿಗ್ಬಂಧನ ವಿಧಿಸಿದ ಇಲಾಖೆ
ಆದಿವಾಸಿ ಮಲೆಕುಡಿಯ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿಫಲವಾದ ಜಿಲ್ಲಾಢಳಿತ ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಎಂಬಲ್ಲಿ ಕಳೆದ ವರ್ಷ ಜೂನ್ 15 ರಂದು ದ್ವಿಚಕ್ರ ವಾಹನದ ಮೂಲಕ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಪ್ರದೇಶದಲ್ಲಿ ನದಿ ತುಂಬಿ ಹರಿಯುತ್ತಿದೆ. ಇಲ್ಲಿ ನದಿ ದಾಟುವುದು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಹಾಕುವ ಮೂಲಕ ಮೂಲನಿವಾಸಿಗಳಿಗೆ ದಿಗ್ಬಂಧನ ವಿಧಿಸುವ ಕಾರ್ಯವನ್ನು ಇಲಾಖೆಗಳು ಮಾಡಿದೆ. ಸವಣಾಲು ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಎಂಬಲ್ಲಿ […]
ಸುರತ್ಕಲ್: ಅಜ್ಞಾನಿ ಪೋಷಕ, ಮುಗ್ಧ ಮಗು, ಬಲಿಪಶು ಸಮಾಜ ‘ಖಳನಾಯಕ’ ಯಾರು.?
ಸಮುದಾಯವನ್ನು ಕಟಕಟೆಯಲ್ಲಿ ನಿಲ್ಲಿಸಿದ ಮೂರು ಪ್ರಶ್ನೆಗಳು ಕಳೆದ ವಾರ ಮಂಜನಾಡಿಯ ಉರುಮಣೆ ಅಶ್ರಫ್ ಮಾಲಿಕಿ ಉಸ್ತಾದ್ ಸುಸೈಡ್ ಕೇಸ್ ಸಮುದಾಯದಲ್ಲಿ ಭಾರೀ ತಲ್ಲಣ ಸೃಷ್ಟಿಸಿತ್ತು. ಅವರು ಆತ್ಮಹತ್ಯೆಗೈದರು ಅನ್ನುವ ಕಾರಣಕ್ಕಾಗಿ ಅಲ್ಲ. ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ಸಮುದಾಯದೊಳಗಡೆ ವ್ಯಾಪಕ ಚರ್ಚೆಗೆ ಕಾರಣವಾದವು. ಬ್ಯಾಂಕ್ ಸಾಲದ ಕರಾಳ ಮುಖ, ಮದರಸ ಅಧ್ಯಾಪಕರನ್ನು ಜಮಾಅತ್ ಕಮಿಟಿ ಕಡಿಮೆ ಸಂಬಳದಲ್ಲಿ ದುಡಿಸಿಕೊಳ್ಳುತ್ತಿರುವುದು ಈ ಬಗ್ಗೆ ಚರ್ಚೆಗಳು ನಡೆದವು. ಇವತ್ತು ಮಸೀದಿಗೆ ಅನಗತ್ಯವಾಗಿ ಕೋಟಿಗಟ್ಟಲೆ ದುಡ್ಡು ಸುರಿಸಿ ಬಿಲ್ಡಪ್ ಕೊಡುವ ಕೆಲವು […]
ರಾಜ್ಯ
ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಗೊಂದಲಗಳಿಗೆ ತೆರೆ; ಹೊಸ ಮಾರ್ಗಸೂಚಿ
ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿದ್ದ ಗೊಂದಲಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದ್ದು, ಹೊಸ ಮಾರ್ಗಸೂಚಿ ಹೊರಡಿಸಿದೆ. ಸರ್ಕಾರದ ಯಾವುದೇ ಅಧಿಕಾರಿಗಳು, ನೌಕರರನ್ನು ವರ್ಗಾವಣೆ ಮಾಡುವಾಗ ಮುಂದಿನ ಹುದ್ದೆ ಸೂಚಿಸುವುದು ಕಡ್ಡಾಯವಾಗಿರುತ್ತದೆ. ಅಬಕಾರಿ ಉಪ ಆಯುಕ್ತ ಕೆ. ಅರುಣ್ ಕುಮಾರ್ ಅವರಿಗೆ ಸ್ಥಳ ನಿಯುಕ್ತಿ ಮಾಡದೆ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಸರ್ಕಾರ ಕಳೆದ ಮಾರ್ಚ್ 30 ರಂದು ಸುತ್ತೋಲೆ ಹೊರಡಿಸಿತ್ತು. ಆದರೆ, ಕೆಲವು ಸಂದರ್ಭದಲ್ಲಿ […]
ಅನಿವಾಸಿ ಕನ್ನಡಿಗರಿಗೆ ಪ್ರತ್ಯೇಕ ಸಚಿವಾಲಯ ಸದ್ಯಕ್ಕಿಲ್ಲ; ಆರತಿ ಮಂತ್ರ ಜಪಿಸಿದ ಸೂಟು ಬೂಟು ಕಾ..ಕಾ.. ಗಳ ಕನಸು ಭಗ್ನ
ಬೆಂಗಳೂರು: ಕರ್ನಾಟಕದಲ್ಲಿ ಅನಿವಾಸಿ ಕನ್ನಡಿಗರಿಗಾಗಿ NRI ಪ್ರತ್ಯೇಕ ಸಚಿವಾಲಯ ಅಥವಾ ಇಲಾಖೆಯನ್ನು ಸ್ಥಾಪಿಸುವ ವಿಚಾರದಲ್ಲಿ ಆಡಳಿತಾರೂಢ ಸಚಿವ ಸಂಪುಟದಲ್ಲಿ ‘ಅಪಸ್ವರ’ ಉಂಟಾಗಿದೆ. ಅಸ್ತಿತ್ವದಲ್ಲಿರುವ ಕೈಗಾರಿಕೆ ಹಾಗೂ ಐಟಿ-ಬಿಟಿ ಇಲಾಖೆಗಳ ಕೆಲಸಗಳಲ್ಲಿ ಇದು ಮರುಕಳಿಕೆ (overlap) ಆಗಬಹುದೆಂಬ ಆತಂಕದಿಂದಾಗಿ, ಸಿಎಂ ಡಿ.ಕೆ. ಶಿವಕುಮಾರ್ ಅವರ ಈ ಪ್ರಸ್ತಾವನೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಪ್ರತ್ಯೇಕ ಎನ್ಆರ್ಐ ಇಲಾಖೆಯ ಪ್ರಸ್ತಾವನೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅನಿವಾಸಿ ಕನ್ನಡಿಗರಿಗೆ ನೆರವಾಗಲು ಮತ್ತು ರಾಜ್ಯಕ್ಕೆ ವಿದೇಶಿ ಹೂಡಿಕೆಯನ್ನು ಆಕರ್ಷಿಸಲು ಪ್ರತ್ಯೇಕ ಸಚಿವಾಲಯವನ್ನು ರಚಿಸಲು ಮುಂದಾಗಿದ್ದರು. […]
ರಾಷ್ಟ್ರೀಯ
ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಪ್ರಕ್ರಿಯೆಗೆ ಅಧಿಕೃತವಾಗಿ ವೇಗ; ರಾಜ್ಯ ಚುನಾವಣಾ ಆಯೋಗದಿಂದ ಸಿದ್ಧತೆ, ಮಹತ್ವದ ಸುತ್ತೋಲೆ
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆಸುವ ಪ್ರಕ್ರಿಯೆಗೆ ಈಗ ಅಧಿಕೃತವಾಗಿ ವೇಗ ಸಿಕ್ಕಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಚುನಾವಣಾ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಗ್ರಾಮೀಣ ಭಾಗದಲ್ಲಿ ಈಗಿನಿಂದಲೇ ರಾಜಕೀಯ ಕಾವೇರತೊಡಗಿದೆ. 2027ರ ಮಾರ್ಚ್ ಅಂತ್ಯದೊಳಗೆ ಅವಧಿ ಮುಕ್ತಾಯಗೊಳ್ಳಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳು ಹಾಗೂ ಹೊಸದಾಗಿ ಪುನರ್ರಚಿತವಾಗಿರುವ 42 ಗ್ರಾಮ ಪಂಚಾಯಿತಿಗಳಿಗೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಯೋಗ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಚುನಾವಣಾ ಪ್ರಕ್ರಿಯೆಯನ್ನು ಅತ್ಯಂತ […]
ಪಾರ್ಕಿಂಗ್ ದೀಪ, ಸೂಚನಾ ಫಲಕ ಇಲ್ಲದೆ ನಿಲ್ಲಿಸಲಾಗಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಮಾತ್ರಕ್ಕೆ, ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ, ಆತನೇ ತಪ್ಪಿತಸ್ಥ ಎಂಬ ವಾದವನ್ನು ಒಪ್ಪಲಾಗದು: ಸುಪ್ರೀಂ ಕೋರ್ಟ್
ರಾತ್ರಿ ವೇಳೆ ಜನನಿಬಿಡ ರಸ್ತೆಯಲ್ಲಿ ಪಾರ್ಕಿಂಗ್ ದೀಪ, ಪ್ರತಿಫಲಕ ಅಥವಾ ಸೂಚನಾ ಫಲಕಗಳಿಲ್ಲದೆ ನಿಲುಗಡೆ ಮಾಡಲಾದ ಟ್ರಕ್ಗೆ ಕಾರು ಚಾಲಕನೊಬ್ಬ ಹಿಂದಿನಿಂದ ಡಿಕ್ಕಿ ಹೊಡೆದರೆ, ಆ ಅಪಘಾತಕ್ಕೆ ಟ್ರಕ್ ಚಾಲಕ ಮತ್ತು ಅದರ ಮಾಲೀಕರೇ ಪ್ರಾಥಮಿಕ ಹೊಣೆಗಾರರಾಗುತ್ತಾರೆ. ಇದರಲ್ಲಿ ಕಾರು ಚಾಲಕನ ತಪ್ಪೇನೂ ಇಲ್ಲ’ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೆಹಲಿಯಲ್ಲಿ 2013ರಲ್ಲಿ 20 ವರ್ಷದ ಚಾರ್ಟರ್ಡ್ ಅಕೌಂಟೆನ್ಸಿ ವಿದ್ಯಾರ್ಥಿಯೊಬ್ಬನ ಸಾವಿಗೆ ಕಾರಣವಾಗಿದ್ದ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ, ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಸಲ್ಲಿಸಿದ್ದ […]
ಅಂತಾರಾಷ್ಟ್ರೀಯ
ಸೌದಿ ಅರೇಬಿಯಾ: ಅನಿವಾಸಿ ಕನ್ನಡಿಗರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ಸರಕಾರಕ್ಕೆ ಒತ್ತಾಯ
ರಿಯಾದ್: ಕರ್ನಾಟಕ ಅನಿವಾಸಿ ಒಕ್ಕೂಟದ ಪ್ರಥಮ ಸಭೆಯು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದ್ನಲ್ಲಿರುವ ಬತಫನ ರೆಸ್ಟೋರೆಂಟ್ನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ರಿಯಾಝ್ ಇನೋಳಿ ಕರ್ನಾಟಕದ ಅನಿವಾಸಿಗಳನ್ನು ಒಟ್ಟುಗೂಡಿಸುತ್ತಿರುವ ಉದ್ದೇಶ, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುತ್ತಿರುವ ಸಾಮಾನ್ಯ ಉದ್ಯೋಗಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ಸರಕಾರವು ಅನಿವಾಸಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಕರ್ನಾಟಕ ಸರಕಾರದ ಆರ್ಥಿಕ ಬೆನ್ನೆಲುಬಾಗಿರುವ ಅನಿವಾಸಿಗಳ ಬಗ್ಗೆ ಕರ್ನಾಟಕ ಸರಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಸರಕಾರ ಕಿವಿಯಾಗುತ್ತಿಲ್ಲ. ಗಲ್ಪ್ ಜೀವನದಿಂದ […]
ಪೊನ್ನಂ ಪೇಟೆ ಕುಟ್ಟಂ ಸಮೀಪದ ದೇವಿ ವಿಲ್ಲಾ ಹೋಂಸ್ಟೇ ನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ
ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಹೋಮ್ಸ್ಟೇ ಕೆಲಸಗಾರ ಅತ್ಯಾಚಾರ ಎಸಗಿದ್ದು, ಬಳಿಕ ಮಾಲೀಕ ಸೇರಿ ಆಕೆಯನ್ನು ಮೂರು ದಿನಗಳ ಕಾಲ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಮೆರಿಕಾದಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಇಲ್ಲಿನ ‘ದೇವಿ ವಿಲ್ಲಾ’ ಎಂಬ ಹೋಮ್ಸ್ಟೇನಲ್ಲಿ ಉಳಿದುಕೊಂಡಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ, ಮಹಿಳೆಗೆ ಡ್ರಿಂಕ್ಸ್ ನೀಡಿ ಅಮಲೇರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮಹಿಳೆಯ ಸಹಾಯಕ್ಕೆ […]
