ಕರಾವಳಿ

ಕಮ್ಯೂನಿಟಿ ಸೆಂಟರ್ ನ ನೀಟ್ ಸಾಧಕರಿಗೆ 20 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಿಸಿದ ಝಕಾರಿಯಾ ಹಾಜಿ ಜೋಕಟ್ಟೆ

ಪುತ್ತೂರು ಕಮ್ಯೂನಿಟಿ ಸೆಂಟರ್ ನ ನೀಟ್ ಸಾಧಕ ವಿದ್ಯಾರ್ಥಿಗಳಿಗೆ ಸೌದಿ ಅರೇಬಿಯಾದ ಪ್ರಸಿದ್ಧ ಕಂಪೆನಿ ಅಲ್-ಮುಝೈನ್ ಇದರ ಮಾಲಕರಾದ ಝಕಾರಿಯಾ ಹಾಜಿ ಜೋಕಟ್ಟೆ ಅವರು ಸುಮಾರು 20 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನವನ್ನು ವಿತರಿಸಿದರು. ಹಿದಾಯ ಫೌಂಡೇಶನ್ ನ ಬಹು ನಿರೀಕ್ಷಿತ ಸಮುದಾಯ ಕೇಂದ್ರ ಎಪಿ ಸೆಂಟರ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನೀಟ್ ಸಾಧಕ ವಿದ್ಯಾರ್ಥಿಗಳ ಭವಿಷ್ಯದ ಮೆಡಿಕಲ್ ವಿದ್ಯಾಭ್ಯಾಸಕ್ಕೆ ನೆರವಾಗಲು ಈ ವಿದ್ಯಾರ್ಥಿ ವೇತನ ವಿತರಿಸಲಾಯಿತು. ವಿವಿಧ ಮಾನದಂಡಗಳ ಆಯ್ಕೆಯ ಮೂಲಕ ಒಂದು ಲಕ್ಷ, […]

ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆ: ಮಹಾರಾಷ್ಟ್ರ ಮೂಲದ ಮನೆ ಕಳ್ಳತನ ಆರೋಪಿಯ ಬಂಧನ

ಕಂಕನಾಡಿ: ಮಂಗಳೂರು ಜೆಪ್ಪಿಮೊಗರು ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಮನೆಯ ಬಾಗಿಲಿಗೆ ಅಳವಡಿಸಿದ್ದ ಬೀಗವನ್ನು ಮುರಿದು, ಕಪಾಟಿನಲ್ಲಿಟ್ಟಿರುವ 14 ಗ್ರಾಂ ತೂಕದ ಚಿನ್ನದ ಸರ, 2 ಗ್ರಾಂ ತೂಕದ 2 ಉಂಗುರ ಹಾಗೂ 25 ಸಾವಿರ ರೂ. ನಗದು ಹಣವನ್ನು ಕಳ್ಳತನ ಮಾಡಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ: 106/2026 ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿದಂತೆ ತನಿಖೆಗಿಳಿದ ವಿಶೇಷ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ದಿನಾಂಕ: 11-08-2026 ರಂದು ತಲಪಾಡಿಯ ಬಸ್ […]

ರಾಜ್ಯ

ಸಾರ್ವಜನಿಕ ಉದ್ದೇಶಕ್ಕಾಗಿ ಭೂಸ್ವಾಧೀನ ಪಡಿಸಿಕೊಂಡಾಗ, ಪರಿಹಾರದ ರೂಪದಲ್ಲಿ ನೀಡುವ ನಿವೇಶನದ ಕ್ರಯಪತ್ರಕ್ಕೆ ಮುದ್ರಾಂಕ ಮತ್ತು ನೋಂದಣಿ ಶುಲ್ಕ ವಿಧಿಸುವಂತಿಲ್ಲ: ಹೈಕೋರ್ಟ್‌

ಸಾರ್ವಜನಿಕ ಉದ್ದೇಶಕ್ಕಾಗಿ ಸರ್ಕಾರ ಅಥವಾ ಮಹಾನಗರ ಪಾಲಿಕೆಗಳು ಭೂಸ್ವಾಧೀನ ಪಡಿಸಿಕೊಂಡಾಗ, ಭೂಮಿ ಕಳೆದುಕೊಂಡ ಭೂ ಮಾಲೀಕರಿಗೆ ಪರಿಹಾರದ ರೂಪದಲ್ಲಿ ನೀಡುವ ಪರ್ಯಾಯ ನಿವೇಶನದ ಕ್ರಯಪತ್ರಕ್ಕೆ ಯಾವುದೇ ಮುದ್ರಾಂಕ ಮತ್ತು ನೋಂದಣಿ ಶುಲ್ಕ ವಿಧಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಬೆಳಗಾವಿಯ ಟಿಳಕವಾಡಿಯ ನಾರಾಯಣ್ ಹರಿಶ್ಚಂದ್ರ ಪೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ‘ಭೂಸ್ವಾಧೀನ ಕಾಯ್ದೆ–1894ರ ಕಲಂ 51ರ ಪ್ರಕಾರ, ಭೂಸ್ವಾಧೀನ ಪ್ರಕ್ರಿಯೆಯಡಿ ನಡೆಯುವ […]

ಗ್ರಾಹಕರಿಂದ ಕ್ಯಾರಿ ಬ್ಯಾಗ್‌ಗೆ ಶುಲ್ಕ ವಸೂಲಿ ಮಾಡಿದರೆ ಹುಷಾರ್. ZUDIO ಗೆ ಬಿತ್ತು ಭಾರಿ ದಂಡ

ಅನ್ಯಾಯದ ವ್ಯಾಪಾರ, ಸೇವೆಯಲ್ಲಾದ ನಿರ್ಲಕ್ಷ್ಯ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತೀರ್ಪು ಗ್ರಾಹಕರಿಂದ ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿಯಾಗಿ ದಂಡ ಅಥವಾ ಶುಲ್ಕ ವಸೂಲಿ ಮಾಡುವುದು ಅನ್ಯಾಯದ ವ್ಯಾಪಾರ ಹಾಗೂ ಸೇವೆಯಲ್ಲಾದ ನಿರ್ಲಕ್ಷ್ಯ ಎಂದು ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ತೀರ್ಪು ನೀಡಿದೆ. ಪಿ.ಜೆ. ಬಡಾವಣೆಯ ಎವಿಕೆ ರಸ್ತೆಯಲ್ಲಿರುವ ಜುಡಿಯೊ (ತೋಶಾನಿ ಎಂಪೋರಿಯಂ ಅವೆನ್ಯೂ) ಮಳಿಗೆಯಲ್ಲಿ ಬಟ್ಟೆ ಖರೀದಿಸಿದ್ದ ರಾಜೇಂದ್ರ ಎಂಬವರಿಂದ ಕ್ಯಾರಿ ಬ್ಯಾಗ್‌ಗಾಗಿ ಹೆಚ್ಚುವರಿಯಾಗಿ ಹತ್ತು ರೂ. ವಸೂಲಿ ಮಾಡಿದ್ದಕ್ಕಾಗಿ […]

ರಾಷ್ಟ್ರೀಯ

ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ವೇದಿಕೆ ಶುದ್ಧೀಕರಣ; ಇದು ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಕಾಂಗ್ರೆಸ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ವೇದಿಕೆಯನ್ನು “ಶುದ್ಧೀಕರಿಸುವುದು” ದೊಡ್ಡ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ. ಖರ್ಗೆ ಜನರನ್ನು ಉದ್ದೇಶಿಸಿ ಮಾತನಾಡಿದ ವೇದಿಕೆಯನ್ನು ಕೆಲವು ವ್ಯಕ್ತಿಗಳು ನಂತರ “ಶುದ್ಧೀಕರಿಸಿದರು” ಎಂದು ಕಾಂಗ್ರೆಸ್ ಆರೋಪಿಸಿದೆ. ಇದನ್ನು ಬಿಜೆಪಿಗೆ ಸಂಬಂಧಿಸಿದ ಜನರು ಮಾಡಿದ್ದು ಇದು ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಆಗಸ್ಟ್ 8 ರಂದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ನಡೆದ ದೊಡ್ಡ ಸಾರ್ವಜನಿಕ ಸಭೆಯನ್ನು […]

ದೇಶದಲ್ಲಿ ಪ್ರತಿನಿತ್ಯ ಸಂಭವಿಸುವ ರಸ್ತೆ ಅಪಘಾತಗಳಲ್ಲಿ ಪ್ರತಿ ಗಂಟೆಗೆ ಸರಾಸರಿ 20 ಜನರು ಬಲಿಯಾಗುತ್ತಿದ್ದಾರೆ: ಸಚಿವ ನಿತಿನ್ ಗಡ್ಕರಿ ಆತಂಕ

ಪ್ರತಿ ಗಂಟೆಗೆ ಸರಾಸರಿ 20 ಜನರು ರಸ್ತೆ ಅಪಘಾತಗಳಲ್ಲಿ ಬಲಿ. ವರ್ಷಕ್ಕೆ 5 ಲಕ್ಷ ರಸ್ತೆ ಅಪಘಾತಗಳು; ಅಂದಾಜು 1.8 ಲಕ್ಷ ಜನರ ಸಾವು, ಶೇಕಡಾ 66 ರಷ್ಟು ಯುವಕರು ಭಾರತದ ರಸ್ತೆಗಳಲ್ಲಿ ಸುರಕ್ಷತೆಯ ಕೊರತೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದ್ದು, ದೇಶದಲ್ಲಿ ಪ್ರತಿನಿತ್ಯ ಸಂಭವಿಸುತ್ತಿರುವ ರಸ್ತೆ ಅಪಘಾತಗಳು ಯಾವುದೇ ಯುದ್ಧ ಅಥವಾ ಸಾಂಕ್ರಾಮಿಕ ರೋಗಕ್ಕಿಂತಲೂ ಹೆಚ್ಚು ಜನರನ್ನು ಬಲಿ ಪಡೆಯುತ್ತಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಆತಂಕ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ […]

ಅಂತಾರಾಷ್ಟ್ರೀಯ

ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ

ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ

ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]

error: Content is protected !!