ಕರಾವಳಿ
ಕಾಂಗ್ರೆಸ್ ಸ್ಥಳೀಯ ಪುಡಾರಿಗಳೇ ಕಂಟಕ… ಬ್ಯಾರಿಗಿಲ್ಲ ‘ಬ್ಯಾರಿ ಭವನ’!
ಅಷ್ಟಕ್ಕೂ ಬ್ಯಾರಿ ಭವನ ನಿರ್ಮಾಣಕ್ಕೆ ಈ ಪರಿಯ ವಿರೋಧ ಏಕೆ.? ಬರೋಬ್ಬರಿ 1200 ವರ್ಷಗಳ ಇತಿಹಾಸದ ದಾಖಲೆಯನ್ನು ಹೊಂದಿದೆ ಬ್ಯಾರಿ ಭಾಷೆ. 25ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ ಬ್ಯಾರಿ ಜನಾಂಗ. ಕರಾವಳಿ ಕರ್ನಾ ಟಕವಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಬ್ಯಾರಿಗಳ ಜನಸಂಖ್ಯೆ ಧಾರಾಳವಿದೆ. ಬ್ಯಾರಿ ಸಾಹಿತ್ಯ-ಸಂಸ್ಕೃತಿಯ ಏಳಿಗೆಗಾಗಿ ಬ್ಯಾರಿ ಸಾಹಿತ್ಯ ಅಕಾಡೆಮಿಯನ್ನು ಸರಕಾರವೇನೂ ಘೋಷಿಸಿ ದಶಕಗಳೇ ಕಳೆದಿದೆ. ಆದರೆ ಭಾಷೆ, ಸಾಂಸ್ಕೃತಿ ಕತೆಗೆ ಸಂಬಂಧಿಸಿದ ಕಾರ್ಯಕ್ರಮ ನಡೆಸಲು ಬ್ಯಾರಿ ಭವನ ನಿರ್ಮಾಣ ವಾಗದೆ ಇನ್ನೂ […]
ಬಂಟ್ವಾಳ ಪುರಸಭೆ: ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ ಹಾಗೂ ಡಿಜಿಟಲ್ ವಹಿವಾಟಿನ ಬಗ್ಗೆ ಮಾಹಿತಿ ಕಾರ್ಯಕ್ರಮ
ಬಂಟ್ವಾಳ ಪುರಸಭೆಯಲ್ಲಿ ಡೇ ನಲ್ಮ್ ಅಭಿಯಾನದಡಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿ.ಯಂ .ಸ್ವ ನಿಧಿ) , ಸ್ವ ನಿಧಿ ಸೆ ಸಮೃದ್ಧಿ ಮೇಳ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಮೂಲಕ ಡಿಜಿಟಲ್ ವಹಿವಾಟಿನ ಬಗ್ಗೆ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಪುರಸಭೆಯ ಅಧ್ಯಕ್ಷರಾದ ವಾಸು ಪೂಜಾರಿ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು . ‘ಬೀದಿ ಬದಿ ವ್ಯಾಪಾರಿಗಳು ಸರ್ಕಾರದಿಂದ ನೀಡುವಂತಹ ಸವಲತ್ತುಗಳನ್ನು ಬಳಸಿಕೊಂಡು ಭಾರತ ದೇಶವನ್ನು ಸರಳ ಭಾರತವನ್ನಾಗಿ ರೂಪಿಸುವಲ್ಲಿ […]
ರಾಜ್ಯ
ಮೂರು ದಿನಗಳಿಂದ ಹೊತ್ತಿ ಉರಿಯುತ್ತಿದೆ ಕಳೆಂಜಿಮಲೆ ರಕ್ಷಿತಾರಣ್ಯ. ಸತತ ಏಳು ಗಂಟೆಗಳಿಂದ ಎರಡು ಅಗ್ನಿಶಾಮಕ ವಾಹನಗಳು, ಸ್ಥಳೀಯರಿಂದ ಹರಸಾಹಸ.
ಮೂರು ದಿನಗಳಿಂದ ಕಳೆಂಜಿಮಲೆ ರಕ್ಷಿತಾರಣ್ಯ ಹೊತ್ತಿ ಉರಿಯುತ್ತಿದ್ದು ಬೆಂಕಿಯನ್ನು ಹತೋಟಿಗೆ ತರಲು ಎರಡು ಅಗ್ನಿಶಾಮಕ ವಾಹನಗಳು ಸಾರ್ವಜನಿಕರ ಸಹಕಾರದೊಂದಿಗೆ ಸತತ ಏಳು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿವೆ. ಕೊಳ್ನಾಡು ಗ್ರಾಮದ ಕಳೆಂಜಿಮಲೆ ರಕ್ಷಿತಾರಣ್ಯ ಕಳೆದ ಮೂರು ದಿನಗಳಿಂದ ಕಿಡಿಗೇಡಿಗಳ ವಕ್ರದೃಷ್ಟಿಗೆ ಹೊತ್ತಿ ಉರಿಯುತ್ತಿದೆ. ಭಾನುವಾರ ಮತ್ತು ಸೋಮವಾರ ಸತತ ಮೂರು ಗಂಟೆಗಳ ಕಾಲ ಸ್ಥಳೀಯರ ಜೊತೆ ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸದಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ಜರು. ಮಂಗಳವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಮತ್ತೆ ರಕ್ಷಿತಾರಣ್ಯದ ಕುಂಟ್ರಕಳ ಪರಿಶಿಷ್ಟ ಪಂಗಡ ಪರಿಸರದ […]
ಆಶಾ ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಗೆ 25 ರಿಂದ 45 ವರ್ಷಗಳ ವಯೋಮಿತಿ ನಿಗದಿ, ನಿವೃತ್ತಿ ವಯೋಮಿತಿ 60ಕ್ಕೆ ಸೀಮಿತಗೊಳಿಸಿ ಆದೇಶ
ರಾಜ್ಯದ ಆಶಾ ಕಾರ್ಯಕರ್ತೆಯರ ನಿವೃತ್ತಿ ವಯೋಮಿತಿ 60 ಕ್ಕೆ ನಿಗದಿಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಆಯ್ಕೆಯಾಗಿದ್ದು, ಸಮುದಾಯ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಕಾರ್ಯಕ್ರಮದಡಿಯಲ್ಲಿ ರಾಜ್ಯದಾದ್ಯಂತ ಜಿಲ್ಲಾವಾರು ಆಶಾ ಕಾರ್ಯಕರ್ತೆಯರ ಸ್ಥಾನಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಆಶಾನಿಧಿ ತಂತ್ರಾಂಶದಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ವಿವರಗಳು ನಮೂದಾಗಿರುತ್ತವೆ. ರಾಜ್ಯದಲ್ಲಿ ಆಶಾ ಕಾರ್ಯಕ್ರಮವನ್ನು ಹಾಲಿ ಇರುವ ಜನಸಂಖ್ಯೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, […]
ರಾಷ್ಟ್ರೀಯ
ವಕ್ಫ್ ತಿದ್ದುಪಡಿ ಕಾಯ್ದೆ ವಿಧೇಯಕ: ಹೋರಾಟಕ್ಕಿಳಿದ ಮುಸ್ಲಿಂ ಸಮುದಾಯ
ಯಾವುದೇ ಭೂಮಿ ಯನ್ನು ತನ್ನ ಸ್ವಂತ ಆಸ್ತಿ ಎಂದು ಘೋಷಿಸುವ ವಕ್ಫ್ ಮಂಡಳಿಯ ಪರಮಾಧಿಕಾರವನ್ನು ಕಡಿತಗೊಳಿಸುವುದು ಸೇರಿದಂತೆ ವಕ್ಫ್ ಕಾಯ್ದೆಯಲ್ಲಿ ಸುಮಾರು 40 ತಿದ್ದುಪಡಿಗಳನ್ನು ತರುವ ಮಸೂದೆ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ವಕ್ಫ್ ಕಾಯ್ದೆಯನ್ನು ಮೊದಲು 1954 ರಲ್ಲಿ ಸಂಸತ್ತು ಅಂಗೀಕರಿಸಿತು. ಅದರ ನಂತರ, 1995 ರಲ್ಲಿ ತಿದ್ದುಪಡಿ ಮಾಡಲಾಯಿತು. ನಂತರ 2013 ರಲ್ಲಿ ಮಾಡಿದ ತಿದ್ದುಪಡಿಯು ವಕ್ಫ್ ಮಂಡಳಿಯ ಹಕ್ಕುಗಳನ್ನು ಮತ್ತಷ್ಟು ಬಲಪಡಿಸಿತು. ವಕ್ಫ್ ಕಾಯ್ದೆ 1995 ರ ಪ್ರಕಾರ, ವಕ್ಫ್ ಎಂಬುದು […]
ತುಟಿ ಮುಟ್ಟಿದ, ಸ್ಪರ್ಶಿಸಿದ, ಪಕ್ಕದಲ್ಲಿ ಮಲಗಿದ ಮಾತ್ರಕ್ಕೆ ಪೋಕ್ಸೊ ಅಡಿ ಅಪರಾಧವಲ್ಲ: ದೆಹಲಿ ಹೈಕೋರ್ಟ್
ಲೈಂಗಿಕವಾಗಿ ಪ್ರಚೋದಿಸುವಂತಹ ಕೃತ್ಯ ಎಸಗದಿದ್ದರೆ, ಬಾಲಕಿಯ ತುಟಿಯನ್ನು ಸ್ಪರ್ಶಿಸುವುದು ಅಥವಾ ಅದನ್ನು ಒತ್ತುವುದು, ಆಕೆಯ ಪಕ್ಕದಲ್ಲಿ ಮಲಗುವುದು ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಹೇಳಿರುವ ‘ತೀವ್ರ ಸ್ವರೂಪದ ಲೈಂಗಿಕ ಹಲ್ಲೆ’ ಆಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಇಂತಹ ಕೃತ್ಯಗಳು ಬಾಲಕಿಯ ಘನತೆಗೆ ಧಕ್ಕೆ ಉಂಟುಮಾಡಬಹುದು. ಆದರೆ, ಸ್ಪಷ್ಟವಾದ ಅಥವಾ ತರ್ಕದ ಆಧಾರದಲ್ಲಿ ಹೇಳಬಹುದಾದ ಲೈಂಗಿಕ ಉದ್ದೇಶವು ಆ ಕೃತ್ಯಗಳಲ್ಲಿ ಇಲ್ಲವಾಗಿತ್ತು ಎಂದಾದರೆ, ಅದು ಕಾಯ್ದೆಯ ಸೆಕ್ಷನ್ 10ರ ಅಡಿಯಲ್ಲಿ ಹೇಳಿರುವ ಅಪರಾಧ ಆಗುವುದಿಲ್ಲ ಎಂದು ನ್ಯಾಯಮೂರ್ತಿ ಸ್ವರ್ಣಕಾಂತ […]
ಅಂತಾರಾಷ್ಟ್ರೀಯ
ಉಪವಾಸ ಕ್ಯಾನ್ಸರ್ ವೈರಾಣು ವಿರುಧ್ದ ಹೋರಾಡುತ್ತೆ: ಜಪಾನ್ ನೋಬಲ್ ವಿಜೇತ ವಿಜ್ಞಾನಿ ಯೋಶಿನೋರಿ ಓಹ್ಸುಮಿ
ಜಪಾನಿನ ನೊಬೆಲ್ ಶಾಂತಿ ವಿಜೇತ ವಿಜ್ಞಾನಿ, ಯೋಶಿನೋರಿ ಓಹ್ಸುಮಿ ರಂಜಾನ್ ಸಮಯದಲ್ಲಿ ಉಪವಾಸ ಮಾಡುವುದರಿಂದ ನಮ್ಮ ದೇಹವು ಕ್ಯಾನ್ಸರ್ ವಿರುದ್ಧ ಹೋರಾಡಬಹುದು ಎಂದು ಸೂಚಿಸಿದ್ದಾರೆ. ಜಪಾನಿನ ವಿಜ್ಞಾನಿ ಯೋಶಿನೋರಿ ರವರು ಜೀವಕೋಶಗಳು ಅದರ ವಿಷಯವನ್ನು ಹೇಗೆ ಮರುಬಳಕೆ ಮಾಡುತ್ತವೆ ಎಂಬುದನ್ನು ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕ್ರಿಯೆಯನ್ನು ಆಟೊಫ್ಯಾಜಿ ಎಂದು ಕರೆಯಲಾಗುತ್ತದೆ. ಇದನ್ನು ಗ್ರೀಕ್ ಭಾಷೆಯಲ್ಲಿ ಸ್ವಯಂ-ತಿನ್ನುವುದು ಎಂದೂ ಕರೆಯುತ್ತಾರೆ. ಜೀವಕೋಶಗಳು ಪ್ರೋಟೀನ್ ಮತ್ತು ಎಲ್ಲಾ ಅನಿವಾರ್ಯವಲ್ಲದ ಘಟಕಗಳನ್ನು ಒಡೆದು ಶಕ್ತಿಗಾಗಿ ಇವೆಲ್ಲವನ್ನೂ ಮರುಬಳಕೆ ಮಾಡಿದಾಗ ಇದು ಒಂದು ನಿರ್ಣಾಯಕ […]
ಬಿಸಿಸಿಐ, ದುಬೈ ಕಾನ್ಸುಲೇಟ್ ಜಂಟಿಯಾಗಿ ಸಮುದಾಯ ಜಾಗೃತಿ ಕಾರ್ಯಕ್ರಮ: ಕಾನ್ಸುಲ್ ಜನರಲ್ ಸತೀಶ್ ಶಿವನ್ ಸಲಹೆ
ದುಬೈನಲ್ಲಿ ಇತ್ತೀಚೆಗೆ ನಡೆದ ಬ್ಯಾರಿ ಮೇಳ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕಾನ್ಸುಲ್ ಜನರಲ್ ಆಫ್ ಇಂಡಿಯಾ ಸತೀಶ್ ಶಿವನ್ ಅವರ ವಿಶೇಷ ಆಹ್ವಾನದ ಮೇರೆಗೆ ದುಬೈನ ಕಾನ್ಸುಲೇಟ್ ಕಚೇರಿಗೆ ಭೇಟಿ ನೀಡಿದ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಯುಎಇ ಕಾರ್ಯಕಾರಿ ಸಮಿತಿ ಸದಸ್ಯರು ಸಮುದಾಯದ ಹಾಗೂ ಅನಿವಾಸಿಗಳ ಹಲವಾರು ವಿಷಯಗಳ ಕುರಿತು ಮುಕ್ತವಾಗಿ ಚರ್ಚಿಸಿದರು. ಇತ್ತೀಚೆಗೆ ಪದೇ ಪದೇ ಕರ್ನಾಟಕದವರು ಎದುರಿಸುತ್ತಿರುವ ವಿಸಾ ಸಮಸ್ಯೆ ಬಗ್ಗೆ ಬಿಸಿಸಿಐ ಅಧ್ಯಕ್ಷ ಹಿದಾಯತ್ ಅಡ್ಡೂರು ಗಮನಸೆಳೆದಾಗ ಉತ್ತರಿಸಿದ […]