ಕರಾವಳಿ

ಮಂಗಳೂರು: ಪ್ರತ್ಯೇಕ ಎರಡು ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಜೂನ್ 14 ರಂದು ಸೂಟರ್‌ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್‌ ಸೈಕಲ್‌ನಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿ ಜೂನ್ 26 ರಂದು ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಆ ಸಂದರ್ಭ ಪ್ರಮುಖ ಆರೋಪಿ ಅಲ್ತಾಫ್ ಹುಸೈನ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ. ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಸಣ್ಣ […]

ವೃದ್ಧೆಯ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಮಂಗಳೂರು ನಗರ ಪೊಲೀಸರು

ಕೋಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 76 ವರ್ಷದ ವೃದ್ಧ ಮಹಿಳೆಯನ್ನು ಬೆದರಿಸಿ ದರೋಡೆ ನಡೆಸಿದ ಪ್ರಕರಣ ಆಗಸ್ಟ್ 3 ರಂದು ನಡೆದಿತ್ತು. ವೃದ್ಧ ಮಹಿಳೆ ಮನೆಯಲ್ಲಿದ್ದ ಸಂದರ್ಭ ಮಧ್ಯಾಹ್ನದ ಹೊತ್ತಿಗೆ ಮನೆಗೆ ಬಂದಿದ್ದ ಆಗುಂತಕರು ಏಕಾಏಕಿ ಮನೆಯ ಬಾಗಿಲನ್ನು ಬಡಿದಿದ್ದು ಈ ಸಂದರ್ಭ ಪರಿಚಯದವರು ಇರಬೇಕೆಂದು ಮನೆಯ ಬಾಗಿಲು ತೆರೆದ ಸಂದರ್ಭಮನೆಯ ಮೆಟ್ಟಿಲಿನ ಬಳಿ ಇಬ್ಬರು ವ್ಯಕ್ತಿಗಳು ನಿಂತುಕೊಂಡಿದ್ದು, ಮನೆ ಬಾಗಿಲನ್ನು ತೆಗೆದು ಅವರನ್ನು ವಿಚಾರಿಸುತ್ತಿದ್ದಾಗಲೇ ಮನೆ ಬಾಡಿಗೆಗೆ ಎಂದು ಮಾತನಾಡುತ್ತಾ ಆರೋಪಿಗಳು ಬಾಗಿಲನ್ನು ಬಲವಂತವಾಗಿ ದೂಡಿ, […]

ರಾಜ್ಯ

ಸಾರ್ವಜನಿಕ ಉದ್ದೇಶಕ್ಕಾಗಿ ಭೂಸ್ವಾಧೀನ ಪಡಿಸಿಕೊಂಡಾಗ, ಪರಿಹಾರದ ರೂಪದಲ್ಲಿ ನೀಡುವ ನಿವೇಶನದ ಕ್ರಯಪತ್ರಕ್ಕೆ ಮುದ್ರಾಂಕ ಮತ್ತು ನೋಂದಣಿ ಶುಲ್ಕ ವಿಧಿಸುವಂತಿಲ್ಲ: ಹೈಕೋರ್ಟ್‌

ಸಾರ್ವಜನಿಕ ಉದ್ದೇಶಕ್ಕಾಗಿ ಸರ್ಕಾರ ಅಥವಾ ಮಹಾನಗರ ಪಾಲಿಕೆಗಳು ಭೂಸ್ವಾಧೀನ ಪಡಿಸಿಕೊಂಡಾಗ, ಭೂಮಿ ಕಳೆದುಕೊಂಡ ಭೂ ಮಾಲೀಕರಿಗೆ ಪರಿಹಾರದ ರೂಪದಲ್ಲಿ ನೀಡುವ ಪರ್ಯಾಯ ನಿವೇಶನದ ಕ್ರಯಪತ್ರಕ್ಕೆ ಯಾವುದೇ ಮುದ್ರಾಂಕ ಮತ್ತು ನೋಂದಣಿ ಶುಲ್ಕ ವಿಧಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಬೆಳಗಾವಿಯ ಟಿಳಕವಾಡಿಯ ನಾರಾಯಣ್ ಹರಿಶ್ಚಂದ್ರ ಪೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ‘ಭೂಸ್ವಾಧೀನ ಕಾಯ್ದೆ–1894ರ ಕಲಂ 51ರ ಪ್ರಕಾರ, ಭೂಸ್ವಾಧೀನ ಪ್ರಕ್ರಿಯೆಯಡಿ ನಡೆಯುವ […]

ಗ್ರಾಹಕರಿಂದ ಕ್ಯಾರಿ ಬ್ಯಾಗ್‌ಗೆ ಶುಲ್ಕ ವಸೂಲಿ ಮಾಡಿದರೆ ಹುಷಾರ್. ZUDIO ಗೆ ಬಿತ್ತು ಭಾರಿ ದಂಡ

ಅನ್ಯಾಯದ ವ್ಯಾಪಾರ, ಸೇವೆಯಲ್ಲಾದ ನಿರ್ಲಕ್ಷ್ಯ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತೀರ್ಪು ಗ್ರಾಹಕರಿಂದ ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿಯಾಗಿ ದಂಡ ಅಥವಾ ಶುಲ್ಕ ವಸೂಲಿ ಮಾಡುವುದು ಅನ್ಯಾಯದ ವ್ಯಾಪಾರ ಹಾಗೂ ಸೇವೆಯಲ್ಲಾದ ನಿರ್ಲಕ್ಷ್ಯ ಎಂದು ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ತೀರ್ಪು ನೀಡಿದೆ. ಪಿ.ಜೆ. ಬಡಾವಣೆಯ ಎವಿಕೆ ರಸ್ತೆಯಲ್ಲಿರುವ ಜುಡಿಯೊ (ತೋಶಾನಿ ಎಂಪೋರಿಯಂ ಅವೆನ್ಯೂ) ಮಳಿಗೆಯಲ್ಲಿ ಬಟ್ಟೆ ಖರೀದಿಸಿದ್ದ ರಾಜೇಂದ್ರ ಎಂಬವರಿಂದ ಕ್ಯಾರಿ ಬ್ಯಾಗ್‌ಗಾಗಿ ಹೆಚ್ಚುವರಿಯಾಗಿ ಹತ್ತು ರೂ. ವಸೂಲಿ ಮಾಡಿದ್ದಕ್ಕಾಗಿ […]

ರಾಷ್ಟ್ರೀಯ

ದೇಶದಲ್ಲಿ ಪ್ರತಿನಿತ್ಯ ಸಂಭವಿಸುವ ರಸ್ತೆ ಅಪಘಾತಗಳಲ್ಲಿ ಪ್ರತಿ ಗಂಟೆಗೆ ಸರಾಸರಿ 20 ಜನರು ಬಲಿಯಾಗುತ್ತಿದ್ದಾರೆ: ಸಚಿವ ನಿತಿನ್ ಗಡ್ಕರಿ ಆತಂಕ

ಪ್ರತಿ ಗಂಟೆಗೆ ಸರಾಸರಿ 20 ಜನರು ರಸ್ತೆ ಅಪಘಾತಗಳಲ್ಲಿ ಬಲಿ. ವರ್ಷಕ್ಕೆ 5 ಲಕ್ಷ ರಸ್ತೆ ಅಪಘಾತಗಳು; ಅಂದಾಜು 1.8 ಲಕ್ಷ ಜನರ ಸಾವು, ಶೇಕಡಾ 66 ರಷ್ಟು ಯುವಕರು ಭಾರತದ ರಸ್ತೆಗಳಲ್ಲಿ ಸುರಕ್ಷತೆಯ ಕೊರತೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದ್ದು, ದೇಶದಲ್ಲಿ ಪ್ರತಿನಿತ್ಯ ಸಂಭವಿಸುತ್ತಿರುವ ರಸ್ತೆ ಅಪಘಾತಗಳು ಯಾವುದೇ ಯುದ್ಧ ಅಥವಾ ಸಾಂಕ್ರಾಮಿಕ ರೋಗಕ್ಕಿಂತಲೂ ಹೆಚ್ಚು ಜನರನ್ನು ಬಲಿ ಪಡೆಯುತ್ತಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಆತಂಕ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ […]

ಪೂರ್ಣ ಹಣ ಪಾವತಿಸದಿದ್ದರೂ ನೋಂದಾವಣಿಯಾದ ಕ್ರಯ ಪತ್ರ ಅಸಿಂಧುವಾಗಲ್ಲ, ಕ್ರಯಪತ್ರವನ್ನೇ ಅನೂರ್ಜಿತಗೊಳಿಸುವಂತೆ ಕೋರಲು ಬರುವುದಿಲ್ಲ: ಸು. ಕೋ

ಕ್ರಯಪತ್ರವನ್ನು ನೋಂದಾಯಿಸುವ ಸಮಯದಲ್ಲಿ, ಖರೀದಿ ಮಾಡುವ ಸ್ವತ್ತಿನ ಮೌಲ್ಯದ ಸಂಪೂರ್ಣ ಮೊತ್ತವನ್ನು ಪಾವತಿಸಲೇಬೇಕು ಎಂದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸ್ವತ್ತನ್ನು ವರ್ಗಾಯಿಸಲು ಪಕ್ಷಗಾರರು ಬಯಸಿದಲ್ಲಿ, ಪಾವತಿಸಬೇಕಾದ ಒಟ್ಟು ಮೊತ್ತದಲ್ಲಿ ಒಂದು ಭಾಗ ಬಾಕಿ ಇದ್ದ ಹೊರತಾಗಿಯೂ, ದಸ್ತಾವೇಜು ನೋಂದಣಿ ಮತ್ತು ಕಾರ್ಯಗತಗೊಳಿಸುವ ಪ್ರಕ್ರಿಯೆ ಪೂರ್ಣಗೊಳ್ಳುತ್ತಿ‌ದ್ದಂತೆಯೇ ಮಾಲೀಕತ್ವದ ವರ್ಗಾವಣೆಯು ಪೂರ್ಣಗೊಳ್ಳುತ್ತದೆ ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ. ಬಾಕಿ ಮೊತ್ತವನ್ನು ಪಾವತಿಸಿಲ್ಲ ಎಂದ ಮಾತ್ರಕ್ಕೆ ನೋಂದಣಿಯಾದ ಕ್ರಯಪತ್ರ ಅಸಿಂಧುವಾಗುವುದಿಲ್ಲ. ಇಂಥ ಸಂದರ್ಭಗಳಲ್ಲಿ, ಬಾಕಿ ಮೊತ್ತ ವಸೂಲಿಗಾಗಿ ಮಾರಾಟಗಾರರು ದಾವೆ ಹೂಡಬಹುದೇ […]

ಅಂತಾರಾಷ್ಟ್ರೀಯ

ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ

ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ

ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]

ಸಾರ್ವಜನಿಕ ಉದ್ದೇಶಕ್ಕಾಗಿ ಭೂಸ್ವಾಧೀನ ಪಡಿಸಿಕೊಂಡಾಗ, ಪರಿಹಾರದ ರೂಪದಲ್ಲಿ ನೀಡುವ ನಿವೇಶನದ ಕ್ರಯಪತ್ರಕ್ಕೆ ಮುದ್ರಾಂಕ ಮತ್ತು ನೋಂದಣಿ ಶುಲ್ಕ ವಿಧಿಸುವಂತಿಲ್ಲ: ಹೈಕೋರ್ಟ್‌

ಮಂಗಳೂರು: ಪ್ರತ್ಯೇಕ ಎರಡು ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ದೇಶದಲ್ಲಿ ಪ್ರತಿನಿತ್ಯ ಸಂಭವಿಸುವ ರಸ್ತೆ ಅಪಘಾತಗಳಲ್ಲಿ ಪ್ರತಿ ಗಂಟೆಗೆ ಸರಾಸರಿ 20 ಜನರು ಬಲಿಯಾಗುತ್ತಿದ್ದಾರೆ: ಸಚಿವ ನಿತಿನ್ ಗಡ್ಕರಿ ಆತಂಕ

ಗ್ರಾಹಕರಿಂದ ಕ್ಯಾರಿ ಬ್ಯಾಗ್‌ಗೆ ಶುಲ್ಕ ವಸೂಲಿ ಮಾಡಿದರೆ ಹುಷಾರ್. ZUDIO ಗೆ ಬಿತ್ತು ಭಾರಿ ದಂಡ

ಬ್ಯಾಂಕ್‌ವೊಂದರ ವ್ಯವಸ್ಥಾಪಕರು ಗ್ರಾಹಕನ ಖಾತೆಯಿಂದ ಬರೋಬ್ಬರಿ 18.41 ಕೋಟಿ ವಂಚಿಸಿರುವ ಪ್ರಕರಣ; ಸಿಸಿಬಿ ಪೊಲೀಸರಿಂದ ತನಿಖೆ

error: Content is protected !!