ಕರಾವಳಿ

ಬೆಳ್ತಂಗಡಿ: ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ; ತೆರವಿಗೆ ತಹಶೀಲ್ದಾರ್ ಆದೇಶ

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ ಜಾಗ 116/1 ರಲ್ಲಿ 0.05 ಎಕ್ರರೆಯಲ್ಲಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡ ತೆರವಿಗೆ ಬೆಳ್ತಂಗಡಿ ತಹಶೀಲ್ದಾರ್ ಆದೇಶಿಸಿದ್ದು, ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ಕಟ್ಟಡಕ್ಕೆ ನೋಟೀಸ್ ಅಂಟಿಸಿದ್ದಾರೆ. ಲಾಯಿಲ ಗ್ರಾಮ ಪಂಚಾಯಿತಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಪಂಪ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸೂರಪ್ಪ ಎಂಬವರು ಪಡ್ಲಾಡಿ ಬಳಿ ಸರ್ಕಾರಿ ಜಾಗದಲ್ಲಿ ಯಾವುದೇ ಅನುಮತಿಗಳಿಲ್ಲದೆ ಕಟ್ಟಡ ನಿರ್ಮಿಸುತ್ತಿದ್ದಾರೆ ಎಂಬ ಆರೋಪ ಸ್ಥಳೀಯರಿಂದ ಕಳೆದ ಕೆಲವು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ ಎಸ್ ಎಸ್ – ಕಾಂಗ್ರೆಸ್ ಸಂಘರ್ಷದ ಮೊದಲ ಬಲಿ; ಕಾಂಗ್ರೆಸ್ ಪ್ರಭಾವಿ ನಾಯಕ ಕಲ್ಲಡ್ಕ ಇಸ್ಮಾಯಿಲ್ ಹತ್ಯೆಗೆ ಸಂದಿತು 50 ವರ್ಷ

ರಾಷ್ಟ್ರಮಟ್ಟದಲ್ಲಿ ಸುದ್ಧಿಯಾಗಿದ್ದ ಅಪಹರಣ, ಹತ್ಯೆ ಪ್ರಕರಣ ಮುಚ್ಚಿ ಹೋಗಿದ್ದು ಹೇಗೆ..? ಎಪ್ಪತ್ತರ ದಶಕದಲ್ಲಿ ಕಾಂಗ್ರೆಸ್ ಜಿಲ್ಲಾ ರಾಜಕಾರಣದಲ್ಲಿ ಇಸ್ಮಾಯಿಲ್ ಅವರದ್ದು ದೊಡ್ಡ ಹೆಸರು. ಪ್ರಭಾವಶಾಲಿ ರಾಜಕಾರಣಿಯಾಗಿ ಬೆಳೆದಿದ್ದ ಇಸ್ಮಾಯಿಲ್ ಅವತ್ತಿನ ಮುಖ್ಯಮಂತ್ರಿ ಆದಿಯಾಗಿ ಪ್ರಮುಖ ನಾಯಕರೊಂದಿಗೆ ಅತ್ಯಂತ ನಿಕಟ ಸಂಬಂಧ ಹೊಂದಿದ್ದರು. ಉತ್ತಮ ಭಾಷಣಕಾರರಾಗಿ, ಸಂಘಟನಾ ಚತುರರಾಗಿ ಮಿಂಚುತ್ತಿದ್ದ ಕಲ್ಲಡ್ಕ ಇಸ್ಮಾಯಿಲ್ ದೊಡ್ಡ ನಾಯಕರಾಗಿ ಬೆಳೆದುಬರುತ್ತಿದ್ದರು. ಆ ಹೊತ್ತಿನಲ್ಲೇ ಅವರ ಹತ್ಯೆಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಲ್ಲಡ್ಕ ಎಂದರೆ ಕೊತ ಕೊತ ಕುದಿಯುತ್ತಿದ್ದ ಊರು. ಅದು ತುರ್ತು […]

ರಾಜ್ಯ

ರಾತ್ರಿಪಾಳಿ ಕೆಲಸದಲ್ಲಿ ಪತಿ, ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನ ಜೊತೆ ರಾಸಲೀಲೆ; ಸಿಕ್ಕಿ ಬಿದ್ದ ಪತ್ನಿ, ಕುಕ್ಕರ್ ಪ್ರಯೋಗಕ್ಕೆ ಪತಿ ಮಾಟಾಶ್.!

ದಾಂಪತ್ಯ ಸಂಬಂಧಕ್ಕೆ ಕಳಂಕ ತರುವಂತಹ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯ ಬೀನಾ ಕಾಲೋನಿ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಎನ್‌ಸಿಎಲ್ ಸಂಸ್ಥೆಯಲ್ಲಿ ಸೀನಿಯರ್ ಓವರ್‌ಮನ್ ಆಗಿ ಸೇವೆ ಸಲ್ಲಿಸುತ್ತಿದ್ದ ರಮಾ ಶಂಕರ್ ಮಿಶ್ರಾ ಅವರನ್ನು ಅವರ ಪತ್ನಿ ಪ್ರಿಯಾಂಕಾ ಮಿಶ್ರಾ ಹಾಗೂ ಆಕೆಯ ಪ್ರಿಯಕರ ವಿಕಾಸ್ ಚೌಹಾಣ್ ಮತ್ತು ಸಹಚರರು ಸೇರಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಎನ್‌ಸಿಎಲ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಮಾ ಶಂಕರ್ ಅವರಿಗೆ ರಾತ್ರಿ ಪಾಳಿಯ ಕೆಲಸವಿರುತ್ತಿತ್ತು. ಗಂಡ ಕೆಲಸಕ್ಕೆ ತೆರಳಿದ ತಕ್ಷಣ, ಪತ್ನಿ ಪ್ರಿಯಾಂಕಾ […]

ಮನೆಗೆ ಬೆಂಕಿ‌ ಹಚ್ಚಿ ಒಂದೇ ಕುಟುಂಬದ ಆರು ಮಂದಿಯ ಸಜೀವ ದಹನ; ಆರೋಪಿ ಅಬ್ದುಲ್‌ ಷರೀಫ್‌ ಗೆ ಜೀವಾವಧಿ: ಹೈಕೋರ್ಟ್‌

ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮನೆಗೆ ಬೆಂಕಿ‌ ಹಚ್ಚಿ ಒಂದೇ ಕುಟುಂಬದ 6 ಮಂದಿಯ ಜೀವಂತ ದಹನಕ್ಕೆ ಕಾರಣಕರ್ತನಾದ ಅಬ್ದುಲ್‌ ಷರೀಫ್‌ ಅಲಿಯಾಸ್‌ ಅಮೀರ್ ಜಾನ್‌ಗೆ ಕರ್ನಾಟಕ ಹೈಕೋರ್ಟ್‌ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ. ಮೈಸೂರಿನ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ 2018ರ ಏಪ್ರಿಲ್‌ 28ರಂದು ನೀಡಿದ್ದ ಆದೇಶವನ್ನು ವಿಭಾಗೀಯ ನ್ಯಾಯಪೀಠ ರದ್ದುಗೊಳಿಸಿದೆ. ದುರ್ಘಟನೆಯು ಅನಿಲ ಸಿಲಿಂಡರ್‌ನಿಂದ ಸ್ಫೋಟಗೊಂಡ ಪ್ರಕರಣವಲ್ಲ. ಆರೋಪಿಯು ಪೆಟ್ರೋಲ್ ಸುರಿದು ಉದ್ದೇಶಪೂರ್ವಕವಾಗಿ ನಡೆಸಿರುವ ದುಷ್ಕೃತ್ಯ ಎಂಬುದಕ್ಕೆ ಸ್ಪಷ್ಟ ಸಾಕ್ಷ್ಯಾಧಾರ ಮತ್ತು ಎಫ್‌ಎಸ್‌ಎಲ್‌ […]

ರಾಷ್ಟ್ರೀಯ

2029 ಕ್ಕೆ ದೇಶದಲ್ಲಿ ಜೆನ್ ಝೀ ಗಳದ್ದೇ ಕಾರುಬಾರು.. ಜೆನ್ ಝೀ ಗಳ ಹೃದಯ ಗೆದ್ದವರಿಗೆ ಗದ್ದುಗೆ ಫಿಕ್ಸ್!

ಹಿಂದೂ -ಮುಸ್ಲಿಂ ಖೇಲ್ ಖತಂ.. ಜೆನ್ ಝೀ -ಮಿಲೇನಿಯಲ್ಸ್ ತೀರ್ಪೆ ಫೈನಲ್ 2029 ಕ್ಕೆ ಚುನಾವಣೆಯ ಇಶ್ಯೂ ಯಾವುದೆಂದರೆ ಒಳ್ಳೆಯ ಗುಣಮಟ್ಟದ ಶಿಕ್ಷಣ, ಉಜ್ವಲ ಭವಿಷ್ಯಕ್ಕಾಗಿ ಯುವಜನತೆಗೆ ಉದ್ಯೋಗ, ಪರಿಸರದ ಬಗ್ಗೆ ಕಾಳಜಿ, ಆರೋಗ್ಯಕರ ಜೀವನ, ಬೆಲೆ ಏರಿಕೆಗೆ ಕಡಿವಾಣ, ಸ್ವಾಭಿಮಾನದ ಬದುಕು ಇದೇ ಮುಖ್ಯ ಅಸ್ತ್ರ ವಾಗುವ ಸಾಧ್ಯತೆಗಳಿವೆ. ದೇಶದೆಲ್ಲೆಡೆ ಜೆನ್ ಝೀ ಗಳ ಸಂಖ್ಯೆ ಗಣನೀಯ ಮಟ್ಟದಲ್ಲಿರುವುದರಿಂದ ಈ ತಲೆಮಾರನ್ನು ರಾಜಕಾರಣಿಗಳು ಭಾವನಾತ್ಮಕ ಅಂಶಗಳನ್ನು ಮುಂದಿಟ್ಟು ಮಂಕು ಮರುಳು ಮಾಡಲು ಸಾಧ್ಯವಿಲ್ಲ. ದೇಶದಲ್ಲಿ ಒಟ್ಟು […]

ಡೇತ್ ನೋಟಲ್ಲಿ ದೋಷಿತನಾದ ಮಾತ್ರಕ್ಕೆ ಪ್ರಚೋದನೆಯ ಅಪರಾಧವಾಗಲ್ಲ

FIR ದಾಖಲಿಸಿದ ಮಾತ್ರಕ್ಕೆ ಆತ್ಮಹತ್ಯೆಗೆ ಕುಮ್ಮಕ್ಕು ಎನ್ನಲಾಗದು: ಸುಪ್ರೀಂ ಕೋರ್ಟ್ ಆತ್ಮಹತ್ಯೆಯಿಂದ ಸಾವನ್ನಪ್ಪಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಿದ ಮಾತ್ರಕ್ಕೆ ಆತನನ್ನು ಕ್ರಿಮಿನಲ್ ಅಪರಾಧಕ್ಕೆ ಹೊಣೆಗಾರನನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚಿನ ಆದೇಶದಲ್ಲಿ ತಿಳಿಸಿದೆ. ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನಿನಡಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ದೃಢ ಹಕ್ಕನ್ನು ಹೊಂದಿದ್ದಾರೆ ಎಂದು ಅದು ಒತ್ತಿ ಹೇಳಿದೆ. ಯಾರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೋ ಅವರು ನಂತರ ಆತ್ಮಹತ್ಯೆ ಮಾಡಿಕೊಂಡರು ಎಂಬ ಕಾರಣಕ್ಕೆ […]

ಅಂತಾರಾಷ್ಟ್ರೀಯ

ಇರಾನ್ – ಅಮೇರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆ. ಸೌದಿ ಕಳವಳ; ಟ್ರಂಪ್ ಜೊತೆ ಸೌದಿ ಯುವರಾಜ ಮಾತುಕತೆ

ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ನಡೆಸಿದ್ದು, ಇರಾನ್ ಜೊತೆಗಿನ ಸಂಘರ್ಷವನ್ನು ಅಮೆರಿಕ ಮತ್ತಷ್ಟು ಉಲ್ಬಣಗೊಳಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡರೆ ಅಥವಾ ಇತರ ಪ್ರಮುಖ ಮೂಲಸೌಕರ್ಯಗಳ ಮೇಲೆ ಭಾರಿ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್, ಸೌದಿ ಅರೇಬಿಯಾ ಹಾಗೂ ಇತರ ಕೊಲ್ಲಿ ದೇಶಗಳ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಬಹುದು ಎಂದು ಸೌದಿ ಅರೇಬಿಯಾ ಆತಂಕಗೊಂಡಿದೆ ಎಂದು […]

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ

ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]

ರಾತ್ರಿಪಾಳಿ ಕೆಲಸದಲ್ಲಿ ಪತಿ, ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನ ಜೊತೆ ರಾಸಲೀಲೆ; ಸಿಕ್ಕಿ ಬಿದ್ದ ಪತ್ನಿ, ಕುಕ್ಕರ್ ಪ್ರಯೋಗಕ್ಕೆ ಪತಿ ಮಾಟಾಶ್.!

ಬೆಳ್ತಂಗಡಿ: ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ; ತೆರವಿಗೆ ತಹಶೀಲ್ದಾರ್ ಆದೇಶ

ಮನೆಗೆ ಬೆಂಕಿ‌ ಹಚ್ಚಿ ಒಂದೇ ಕುಟುಂಬದ ಆರು ಮಂದಿಯ ಸಜೀವ ದಹನ; ಆರೋಪಿ ಅಬ್ದುಲ್‌ ಷರೀಫ್‌ ಗೆ ಜೀವಾವಧಿ: ಹೈಕೋರ್ಟ್‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ ಎಸ್ ಎಸ್ – ಕಾಂಗ್ರೆಸ್ ಸಂಘರ್ಷದ ಮೊದಲ ಬಲಿ; ಕಾಂಗ್ರೆಸ್ ಪ್ರಭಾವಿ ನಾಯಕ ಕಲ್ಲಡ್ಕ ಇಸ್ಮಾಯಿಲ್ ಹತ್ಯೆಗೆ ಸಂದಿತು 50 ವರ್ಷ

ಮಚ್ಲಿ ಮಾಫಿಯಾ..! ಮೀನು ತಿನ್ನಲು ಮಂಗಳೂರಿನ ಸೀ ಫುಡ್ ರೆಸ್ಟೋರೆಂಟ್ ಗೆ ಹೋದರೆ ಜೋಕೆ.. ಜೇಬು ಖಾಲಿ ಖಾಲಿ.!

error: Content is protected !!