ಗೊಂದಲದ ಗೂಡಾದ ಬೆಳ್ತಂಗಡಿ ಅಂಬೇಡ್ಕರ್ ಜಯಂತಿ: ದಿನಕ್ಕೊಬ್ಬ ಮುಖ್ಯ ಭಾಷಣಕಾರರ ಬದಲಾವಣೆ
ಪ್ರತಿವರ್ಷದಂತೆ ನಡೆಯುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಈ ವರ್ಷ ಗೊಂದಲದ ಗೂಡಾಗಿ ಪರಿಣಮಿಸಿದೆ. ದಿನಕ್ಕೊಬ್ಬರಂತೆ ಮುಖ್ಯ ಭಾಷಣಕಾರರು ಬದಲಾವಣೆಗೊಂಡು ಇದೀಗ ಕೊನೆಗಳಿಗೆಯಲ್ಲಿಯೂ ಬದಲಾವಣೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಇತ್ತೀಚೆಗೆ ದಲಿತ ನಾಯಕರ ಸಭೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ದಲಿತ ನಾಯಕರು ಸರ್ವಾನುಮತದಿಂದ ಹಿರಿಯ ತುಳು ಸಾಹಿತಿ ಆತ್ರಾಡಿ ಅಮೃತ ಶೆಟ್ಟಿಯವರ ಹೆಸರನ್ನು ಸೂಚಿಸಿದರು. ಆದರೆ […]
Continue Reading