ರಾಹುಲ್ ಗಾಂಧಿ ಅವರಿಗೆ ಭಿನ್ನರ ಚಿಂತೆ.!, ಸಂಪುಟ ಸರ್ಕಸ್ಸು ಹೇಗಿತ್ತು, ಡಿಕೆಶಿ ಲಕ್ಕು ಚೆನ್ನಾಗಿದೆ. ಬಿಜೆಪಿ ಭಿನ್ನರಿಗೆ ‘ಕಾಕ್ರೋಚ್’ ಅಡ್ಡಿ
✍️. ಆರ್.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟಕ್ಕೆ ಯಾರ್ಯಾರು ಸೇರಬೇಕು ಎಂಬ ವಿಷಯ ರಾಹುಲ್ ಗಾಂಧಿ ಸುಸ್ತಾಗುವಂತೆ ಮಾಡಿದೆಯಂತೆ. ಕಾರಣ? ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಇಪ್ಪತ್ತು ಸ್ಥಾನಗಳು ಖಾಲಿ ಇದ್ದರೆ, ಅದಕ್ಕೆ ಕನಿಷ್ಟ ಎಪ್ಪತ್ತು ಮಂದಿ ಲಗ್ಗೆ ಹಾಕಿದ್ದು. ಹೀಗಾಗಿ ಮೊನ್ನೆ ಸಂಜೆ, ಮಂತ್ರಿ ಮಂಡಲದ ಪಟ್ಟಿ ಒಂದು ರೂಪ ತಳೆಯುವ ಹೊತ್ತಿಗೆ ರಾಹುಲ್ ಗಾಂಧಿ ಸುಸ್ತಾಗಿದ್ದಷ್ಟೇ ಅಲ್ಲ, ಚಿಂತೆಗೂ ಒಳಗಾಗಿದ್ದರಂತೆ. ಅವರ ಈ ಚಿಂತೆಗೆ ಮುಂದೇನು?ಎಂಬ ಪ್ರಶ್ನೆಯೇ ಕಾರಣ. ಯಾಕೆಂದರೆ ಈ ಬಾರಿ ಮಂತ್ರಿಗಿರಿ ಸಿಗದವರು […]
Continue Reading