ಅಮಿತ್ ಷಾ ಪರೀಕ್ಷೆಯಲ್ಲಿ ವಿಜಯೇಂದ್ರ ಪಾಸಾದರು. ಕೂಡ್ಲಿಗಿಯಲ್ಲಿ ಸೆಟ್ಲಾದರು ಶ್ರೀರಾಮುಲು
ಇಫ್ತಿಕಾರ್ ಅಲಿ ಎಂದರೆ ಸಾಕು. ಕಾಂಗ್ರೆಸ್, ಬಿಜೆಪಿ, ಸಂಘ ಪರಿವಾರ ಸೇರಿದಂತೆ ಎಲ್ಲರ ಜತೆಗೂ ಲಿಂಕಿದೆ. ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ಗುರುವಾರ ಬಿಜೆಪಿ ನಾಯಕರಾದ ಯತ್ನಾಳ್, ರಮೇಶ್ ಜಾರಕಿಹೊಳಿ ಮತ್ತಿತರರು ರಹಸ್ಯ ಸಭೆ ನಡೆಸಿದ್ದಾರೆ. ವಿಧಾನಸಬೆಯ ಮೊಗಸಾಲೆಯಲ್ಲಿರುವ ಪ್ರತಿಪಕ್ಷ ನಾಯಕರ ಕೊಠಡಿಯಲ್ಲಿ ನಡೆದ ಈ ಸಭೆ ಆರೆಸ್ಸೆಸ್ ನಾಯಕರು ತಮಗೆ ನೀಡಿದ ಸಂದೇಶದ ಬಗ್ಗೆ ಚರ್ಚಿಸಿದೆ.ಅಂದ ಹಾಗೆ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಅಂತರ್ಯುದ್ದದ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ನಾಯಕರು ಸ್ಥಳೀಯ ಆರೆಸ್ಸೆಸ್ ನಾಯಕರಿಗೆ ಒಂದು ಸಂದೇಶ ನೀಡಿದ್ದಾರೆ. […]
Continue Reading