ಅಪ್ರಾಪ್ತೆಯನ್ನು ದೇವಸ್ಥಾನಕ್ಕೆಂದು ಕರೆದೊಯ್ದು, ಬಲವಂತವಾಗಿ ಮದ್ಯ ಕುಡಿಸಿ, ರಾತ್ರಿಪೂರ್ತಿ ಅತ್ಯಾಚಾರ; ಮೂವರ ಬಂಧನ
ದೇವಸ್ಥಾನಕ್ಕೆಂದು ಅಪ್ರಾಪ್ತೆಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ಮದ್ಯಪಾನ ಮಾಡಿಸಿ , ರಾತ್ರಿ ಪೂರ್ತಿ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 17ರ ರಾತ್ರಿ ಈ ನೀಚ ಕೃತ್ಯ ನಡೆದಿದ್ದು, ದೇವನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನವೀನ್, ವೆಂಕಟರಮಣ ಮತ್ತು ರೇಣುಕಾ ಎಂದು ಗುರುತಿಸಲಾಗಿದೆ. ದೇವಸ್ಥಾನಕ್ಕೆ ಹೋಗೋಣಾ ಅಂತಾ ಅಪ್ರಾಪ್ತೆಯನ್ನು ಪುಸಲಾಯಿಸಿ ರೇಣುಕಾ ಕರೆ ತಂದಿದ್ದಳು. ಈ ವೇಳೆ ಆಟೋದಲ್ಲಿ ಬೇರೆಡೆಗೆ ರೇಣುಕಾ, ವೆಂಕಟರಮಣ ಮತ್ತು ನವೀನ್ […]
Continue Reading