ಮಂಗಳೂರು ನಗರ ಪೊಲೀಸರ ಜಂಟಿ ಕಾರ್ಯಾಚರಣೆ; ನಗರದ ವಿವಿದ ಕಡೆ ಗಾಂಜಾ, MDMA ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಮಂಗಳೂರು: ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ರೈಲ್ವೆ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತಿದ್ದ ಪ್ರಕರಣದ ಆರೋಪಿ, ಅಬ್ಬಾಸ್ ಮುಳ್ಳುಗುಡ್ಡೆ, ಕೋಟೆಕಾರ್ ಎಂಬಾತನನ್ನು ವಶಕ್ಕೆ ಪಡೆದ ಪಣಂಬೂರು ACP ಪೊಲೀಸರ ತಂಡ ಹಾಗೂ ಮುಲ್ಕಿ ಪೊಲೀಸರ ತಂಡ ಜಂಟಿ ಕಾರ್ಯಚರಣೆ ನಡೆಸಿ, ಆರೋಪಿಯ ವಶವಿದ್ದ ಎರಡು ಲಕ್ಷ ರೂ ಮೌಲ್ಯದ 4 ಕೆಜಿ ಗಾಂಜಾ ಮಾದಕದ್ರವ್ಯವನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಾರದ ಮುಳಿಹಿತ್ಲು ಬಳಿ […]

Continue Reading

ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ, ಬಾಲಕಿ ಗರ್ಭಿಣಿ. ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಹಿಂದೂ ಸಂಘಟನೆಯಲ್ಲಿರುವ ಮನೀಶ್ ಪೂಜಾರಿಯಿಂದ ಹೇಯ ಕೃತ್ಯ.! ಸುರತ್ಕಲ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದಲ್ಲಿ ಪಿಯುಸಿ ಮೊದಲ ವರ್ಷ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಸಂತೋಷ್ ಡಿಸೋಜ ಎಂಬವರ ಹದಿನೇಳು ವರ್ಷದ ಪುತ್ರಿ ಸಾವನ್ನಪ್ಪಿದ ವಿದ್ಯಾರ್ಥಿನಿ. ಸ್ಥಳೀಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ನಿನ್ನೆ ಸಂಜೆ ಕಾಲೇಜಿನಿಂದ ಮನೆಗೆ ಬಂದು, ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಮಯದಲ್ಲಿ ತಾಯಿ […]

Continue Reading

ಎಡಪಂಥೀಯ ವಿಚಾರಧಾರೆಯಿಂದ ಮಾತ್ರವೇ ಕೋಮುವಾದವನ್ನು ಸೋಲಿಸಲು ಸಾಧ್ಯ: ಸುನಿಲ್ ಕುಮಾರ್ ಬಜಾಲ್

ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಭವ್ಯ ಭಾರತದ ಸೌಹಾರ್ದ ಪರಂಪರೆಗೆ ಕೊಳ್ಳಿ ಇಟ್ಟ ಕೋಮುವಾದ ಇಂದು ತನ್ನ ವಿರಾಟ್ ಸ್ವರೂಪವನ್ನು ತೋರಿಸುತ್ತಿದೆ.ದೇಶದ ಸಂವಿಧಾನವನ್ನೇ ಬುಡಮೇಲುಗೊಳಿಸಲು ಹವಣಿಸುತ್ತಿದೆ. ಅಂತಹ ಕೋಮುವಾದವನ್ನು ಸೋಲಿಸಿ ದೇಶದ ಜಾತ್ಯಾತೀತತೆಯನ್ನು ಹಾಗೂ ಜನತೆಯ ಬದುಕನ್ನು ರಕ್ಷಿಸಲು ಎಡಪಂಥೀಯ ವಿಚಾರಧಾರೆಯಿಂದ ಮಾತ್ರವೇ ಸಾಧ್ಯ. ಇದಕ್ಕೆ ಸಾಕ್ಷಿ ಎಂಬಂತೆ ಎರಡನೆಯ ಮಹಾಯುದ್ಧದ ಸಂದರ್ಭದಲ್ಲಿ ರಷ್ಯಾದ ಕೆಂಪು ಸೇನೆ ಫ್ಯಾಸಿಸ್ಟರ ಮೇಲೆ ವಿಜಯ ಸಾಧಿಸಿ ಜಗತ್ತನ್ನು ರಕ್ಷಿಸಿದ ಪರಿಯನ್ನು ಮತ್ತೆ ನೆನಪಿಸಬೇಕಾಗಿದೆ ಎಂದು DYFI ಮಾಜಿ ರಾಜ್ಯಾಧ್ಯಕ್ಷರಾದ ಸುನಿಲ್ […]

Continue Reading

ರಾಜ್ಯದಲ್ಲಿ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ; ಸರ್ಕಾರ ಮಾರ್ಗಸೂಚಿ ಪ್ರಕಟ

ಮೇ 31, 2026ರ ಒಳಗಾಗಿ ನಿರ್ಮಾಣ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಸಾಮಾನ್ಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇಂಧನ ಇಲಾಖೆಯ ಅಪರ ಕಾರ್ಯದರ್ಶಿ ಈ ಕುರಿತು ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪಾಲಿಸಬೇಕಾದ ಕಾರ್ಯವಿಧಾನಗಳ ಆದೇಶವನ್ನು ರವಾನಿಸಿದ್ದಾರೆ. ಮೇ 31, 2026ರ ಒಳಗಾಗಿ ನಿರ್ಮಾಣ ಪೂರ್ಣಗೊಂಡು, ಈಗಾಗಲೇ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ವಸತಿ ಕಟ್ಟಡಗಳ ವಿವರಗಳನ್ನು ವಿದ್ಯುತ್ ಇಲಾಖೆ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು. ವಿದ್ಯುತ್ […]

Continue Reading

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹಮದ್ ಮುಸ್ಲಿಯಾರ್ ವಫಾತ್

ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿಯಾಗಿದ್ದ ತ್ವಾಖಾ ಅಹಮದ್ ಮುಸ್ಲಿಯಾರ್ ಇಂದು ಬೆಳಿಗ್ಗೆ ಮಂಗಳೂರಿನ ಖಾಸಾಗಿ ಅಸ್ಪತ್ರೆಯಲ್ಲಿ ವಫಾತಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಮೊಹಲ್ಲಾಗಳ ಖಾಝಿಯಾಗಿ ದೀರ್ಘ ಕಾಲದಿಂದ ಸೇವೆ ಸಲ್ಲಿಸಿದಾದರು. ತ್ವಾಕಾ ಉಸ್ತಾದ್ ಎಂದು ಜನಾನುರಾಯಿಯಾಗಿದ್ದರು. ಜಿಲ್ಲೆಯ ಖಾಝಿಯಾದ ನಂತರ ಸಮಸ್ತ ಪರ ಸಂಘಟನೆಗೆ ಜೀವ ತುಂಬಿದ್ದರು. ಅಗಾಧ ಪಾಂಡಿತ್ಯ ಹೊಂದಿದ್ದ ಅವರು ದಾರುನ್ನೂರು ಎಜ್ಯುಕೇಶನ್ ಸೆಂಟರ್ ಸ್ಥಾಪಕರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದರು. ತ್ವಾಖಾ […]

Continue Reading

ಕಿರುತೆರೆ ನಟಿಯ ವಂಚನೆ ಬಯಲು; ಶ್ರೀಮಂತ ಯುವಕರೇ ಈಕೆಯ ಟಾರ್ಗೆಟ್, ಹನಿಟ್ರ್ಯಾಪ್ ಶಂಕೆ, ನಟಿಯ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ಉದ್ಯಮಿಗಳನ್ನು ಸಂಪರ್ಕಿಸಿ, ಆಭರಣ ಬಿಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಎಂಬಾಕೆಯನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಈಕೆಯ ಮಾಯದ ಮಾತುಗಳಿಗೆ ಮರುಳಾಗಿ ಲಕ್ಷ ರೂಪಾಯಿ ಕಳೆದುಕೊಂಡ ಯುವಕನೊಬ್ಬ ನೀಡಿದ ದೂರಿನ ಮೇರೆಗೆ ಈಕೆಯನ್ನು ಪೊಲೀಸರು ಬಂಧಿಸಿರುತ್ತಾರೆ. ಈಕೆ ಚಾಲಾಕಿ ವಂಚಕಿ. ತುಂಬಾ ಚಾಣಾಕ್ಷತನದಿಂದ ವಂಚನೆ ಮಾಡುತ್ತಿದ್ದಳು. ಇನ್‌ಸ್ಟಾಗ್ರಾಮ್, ಫೇಸ್‌ಬುಕ್‌ಗಳ ಮೂಲಕ ತಾನು ಸೀರಿಯಲ್ ನಟಿ ಎಂದು ಶ್ರೀಮಂತ ಯುವಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದಳು. ಚಾಟಿಂಗ್ ಮೂಲಕ […]

Continue Reading

ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ಮುತ್ತಜ್ಜನ ಕಾಲದ ಅಂತರಾಜ್ಯ ಸೇತುವೆಗಳು.

ತಡೆಬೇಲಿ ಹಾಗೂ ಹೊಸ ಸೇತುವೆಗೆ ಆಗ್ರಹಿಸಿ ಪೆರುವಾಯಿ ನಾಗರಿಕರಿಂದ ಪ್ರತಿಭಟನೆ ಪೆರುವಾಯಿ ಜಂಕ್ಷನ್ ಬಳಿಯಿಂದ 500 ಮೀಟರ್ ದೂರದಲ್ಲಿರುವ ಕರ್ನಾಟಕ ಮತ್ತು ಕೇರಳವನ್ನು ಸಂಪರ್ಕಿಸುವ ಪೇರಡ್ಕದಲ್ಲಿರುವ ಸೇತುವೆ ಹಾಗೂ ಪೆರುವಾಯಿ ಜಂಕ್ಷನ್ ನಿಂದ 150 ಮೀಟರ್ ದೂರದಲ್ಲಿರುವ ಪೆರುವಾಯಿ-ಮಾಣಿಲ ರಸ್ತೆಯಲ್ಲಿರುವ ಸೇತುವೆ ಈ ಭಾಗದ ಜನರ ಜೀವನಾಡಿಯಾಗಿದೆ. ಪ್ರತಿದಿನ ಸಾವಿರಾರು ವಾಹನಗಳು, ಶಾಲಾ–ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು, ಕೃಷಿಕರು ಹಾಗೂ ಸಾರ್ವಜನಿಕರು ಈ ಮಾರ್ಗಗಳನ್ನು ಅವಲಂಬಿಸಿಕೊಂಡಿದ್ದಾರೆ. ಆದರೆ ಹಲವು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಈ ಸೇತುವೆಗಳು ಇಂದು […]

Continue Reading

ಅಮಿತ್ ಶಾ ಚಿಂತೆಗೆ ಇಷ್ಟೆಲ್ಲ ಕಾರಣಗಳಿವೆ. ಡಿಕೆಗೆ ಕೌಂಟರ್ ಯಾರು?

ಖಾತೆ ಬಗ್ಗೆ ಕ್ಯಾತೆ ತೆಗೆದ ಹಿರಿಯ ಸಚಿವ, ಕನಲಿ ಹೋದ ರಾಹುಲ್, ಟ್ರಂಫ್ ವಿರುದ್ದ ಸ್ಪರ್ಧಿಸಿ. ✍️. ಅರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ಕರ್ನಾಟಕದಲ್ಲಿ ನಡೆದ ಬೆಳವಣಿಗೆಯಿಂದ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಪ್ ಸೆಟ್ ಆಗಿದ್ದಾರಂತೆ. ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯ ಸಂದರ್ಭದಲ್ಲಿ ತಮ್ಮ ಪಕ್ಷದ ಹಲ ಶಾಸಕರು ಕಾಂಗ್ರೆಸ್ ಗೆ ಮತ ಹಾಕಿದ್ದು ಇದಕ್ಕೆ ಮುಖ್ಯ ಕಾರಣ. ಅಂದ ಹಾಗೆ ಅವರು ಅಪ್ಚಸೆಟ್ ಅಗಲು ಪರಿಷತ್ ಚುನಾವಣೆಯಲ್ಲಿ ತಮ್ಮ ಪಕ್ಷದವರು […]

Continue Reading

ಸಿಪಿಐಎಂ ಸದಸ್ಯ ಕಾಂಗ್ರೆಸ್ ಸೇರ್ಪಡೆ ಎಂಬ ಪ್ರಕಟಣೆ ಶುದ್ಧ ಸುಳ್ಳು; ಇನಾಯತ್ ಅಲಿಯವರದ್ದು ಮಕ್ಕಳಾಟಿಕೆಯ ರಾಜಕಾರಣ: ಸಿಪಿಐಎಂ ವ್ಯಂಗ್ಯ

’25 ವರ್ಷಗಳಿಂದ ಸಿಪಿಐಎಂ ನಲ್ಲಿದ್ದ ಜಯ ಪರಾರಿ ಎಂಬವರು ಗುರುಪುರ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು” ಎಂಬ ಮಾಧ್ಯಮ ಪ್ರಕಟನೆಗೆ ಸಿಪಿಐಎಂ ಗುರುಪುರ ವಲಯ ಸಮಿತಿ ಅಚ್ಚರಿ ವ್ಯಕ್ತಪಡಿಸಿದೆ. ಇದು ಕಾಂಗ್ರೆಸ್ ಮುಖಂಡ ಇನಾಯತ್ ಅಲಿಯವರ ಮಕ್ಕಳಾಟಿಕೆ ರಾಜಕಾರಣಕ್ಕೆ ನಿದರ್ಶನ ಎಂದು ವ್ಯಂಗ್ಯವಾಡಿದೆ. ಜಯ ಪರಾರಿ ಎಂಬ ಹೆಸರಿನ ಯಾವುದೇ ವ್ಯಕ್ತಿ ಸಿಪಿಐಎಂ ಪಕ್ಷದ ಸದಸ್ಯರಾಗಿರಲಿಲ್ಲ, ಕಳೆದ ಎರಡೂವರೆ ದಶಕದ ಪಕ್ಷದ ಸದಸ್ಯರ ಪಟ್ಟಿಯಲ್ಲೂ ಅಂತಹ ಹೆಸರಿಲ್ಲ. ಸಿಪಿಐಎಂ ಪಕ್ಷದ ಸದಸ್ಯತ್ವ ಪಡೆಯಲು ಅದರದ್ದೇ […]

Continue Reading

ದಲಿತ ಚಳುವಳಿಯ ಜೊತೆಗೆ ಕಮ್ಯುನಿಸ್ಟ್ ಚಳುವಳಿಯನ್ನು ಬೆಸುಗೆ ಹಾಕಿದ ದೇಶದ ಮೊದಲ ದಲಿತ ಕಮ್ಯುನಿಸ್ಟ್ RB ಮೋರೆಯವರ ಜೀವನ ಚರಿತ್ರೆ ನಿಜಕ್ಕೂ ರೋಮಾಂಚನಕಾರಿ ಅನುಭವ

ಎಳೆಯ ಪ್ರಾಯದಲ್ಲೇ ಜಾತಿ ತಾರತಮ್ಯ, ಅಸ್ಪ್ರಶ್ಯತೆಯ ನೋವನ್ನುಂಡು ದಲಿತ ಸಮುದಾಯಕ್ಕಾಗುವ ಅವಮಾನ ಬೇಗುದಿಗಳನ್ನು ಸ್ವತಃ ಅನುಭವಿಸಿದ ಕಾಂ.ಆರ್ ಬಿ ಮೋರೆ ಈ ದೇಶ ಕಂಡಂತಹ ಮೊದಲ ದಲಿತ ಕಮ್ಯುನಿಸ್ಟ್. ಕಡು ಬಡತನ, ತೀವ್ರ ಸಂಕಷ್ಟಗಳನ್ನು ಎದುರಿಸಿದ ಮೋರೆಯವರು ಬಾಲ್ಯದಲ್ಲಿ ಶಿಕ್ಷಣ ಪಡೆಯಲಿಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದರು.ದಲಿತರ ನೋವಿಗೆ ಧ್ವನಿಯಾದ ಮೋರೆಯವರು ದಲಿತ ಚಳುವಳಿಗಾಗಿ ತನ್ನನ್ನು ತಾನು ಸಮರ್ಪಿಸುವ ಮೂಲಕ ಡಾ.ಬಿ ಆರ್ ಅಂಬೇಡ್ಕರ್ ರವರಿಗೆ ಅತ್ಯಂತ ಸನಿಹದ ಸಹವರ್ತಿಯಾದರು.ಮಹಾಡ್ ಚಳುವಳಿಗೆ ಅಂಬೇಡ್ಕರ್ ರವರನ್ನು ಕರೆತರುವ ಮೂಲಕ ಅಂಬೇಡ್ಕರ್ ರವರು […]

Continue Reading