ನಕಲಿ ಪಾಸ್ಪೋರ್ಟ್ ಸೃಷ್ಟಿಸಿ, ವಿದೇಶಕ್ಕೆ ಕಳುಹಿಸುವ ವಂಚನಾ ಜಾಲವೊಂದನ್ನು ಬೇಧಿಸಿದ ಮಂಗಳೂರು ನಗರದ ಸಿ.ಎಸ್.ಬಿ. ಪೊಲೀಸರು
ಬೇರೊಬ್ಬರ ಗುರುತಿನ ದಾಖಲೆ ಪತ್ರ ಗಳನ್ನು ದುರುಪಯೋಗಪಡಿಸಿ, ನಕಲಿ ಪಾಸ್ ಪೋರ್ಟ್ ರಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ನಿವಾಸಿ ಪ್ರೀತಾ ಡಿ ಸೋಜಾ, ಪ್ರೇಮ್ ಡಿ ಸೋಜಾ ಹಾಗೂ ಯಶೋಧ ಕೇಶವ ಸೇರಿದಂತೆ ಹಲವರ ವಿರುದ್ಧ ಗಂಭೀರ ಆರೋಪಗಳಡಿ ಕ್ರಿಮಿನಲ್ ಪ್ರಕರಣ ದಾಖಲಿಸಿದ ಸಿಎಸ್ ಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಉಳ್ಳಾಲ ನಿವಾಸಿ ಯಶೋಧ ಕೇಶವ ಎಂಬ ಮಹಿಳೆಯ ಹೆಸರಿನಲ್ಲಿ ಅನ್ಯ ಮಹಿಳೆಯೊಬ್ಬರು ಪಾಸ್ಪೋರ್ಟ್ ಪಡೆದು ವಿದೇಶಕ್ಕೆ ಪ್ರಯಾಣಿಸಿರುವ ಬಗ್ಗೆ ಪೊಲೀಸರಿಗೆ ಗೌಪ್ಯ ಮಾಹಿತಿ ಲಭಿಸಿತ್ತು. ಈ […]
Continue Reading