ಒಂದೇ ವೇದಿಕೆಯಲ್ಲಿ ಯುಎಇಯ ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಒಟ್ಟುಗೂಡಿಸಿದ ಯಕ್ಷಗಾನ ಅಭ್ಯಾಸ ಕೇಂದ್ರ

ಜೂನ್ 29 ರಂದು ನಡೆಯಲಿರುವ “ದುಬೈ ಯಕ್ಷೋತ್ಸವ-2025” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ದುಬೈ: ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಸಂಭ್ರಮವು ಯಕ್ಷಧ್ರುವ ಪಟ್ಲ ಪೌಂಡೇಶನ್ ಯುಎಇ(ದುಬೈ) ಘಟಕದ ಸಹಯೋಗದೊಂದಿಗೆ ಜೂನ್ 29 ರಂದು ಜರಗಲಿರುವ “ದುಬೈ ಯಕ್ಷೋತ್ಸವ-2025” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಮತ್ತು ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಮೆ.11 ರಂದು ಜರುಗಿತ್ತು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಯುಎಇ ಘಟಕದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಯುಎಇ ಬಂಟ್ಸ್ […]

Continue Reading

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ: ಒಂದು ಯುಗದ ಅಂತ್ಯ

ನಾಯಕತ್ವ: 68 ಪಂದ್ಯಗಳಲ್ಲಿ 40 ಗೆಲುವುಗಳು, 20 ಶತಕಗಳೊಂದಿಗೆ 5,864 ರನ್‌ಗಳು (ಸರಾಸರಿ 54.80) ✍️. ಇಸ್ಮಾಯಿಲ್ ಸುನಾಲ್, ವಕೀಲರು ಮಂಗಳೂರು. ಭಾರತೀಯ ಕ್ರಿಕೆಟ್ ತಂಡದ ದಿಗ್ಗಜ ಆಟಗಾರ, ಮಾಜಿ ನಾಯಕ ಮತ್ತು ಆಧುನಿಕ ಕ್ರಿಕೆಟ್‌ನ ಐಕಾನ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯನ್ನು ಘೋಷಿಸಿದ್ದಾರೆ. ಈ ನಿರ್ಧಾರವು ಕ್ರಿಕೆಟ್ ಜಗತ್ತಿನಾದ್ಯಂತ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಕೊಹ್ಲಿಯ ಟೆಸ್ಟ್ ವೃತ್ತಿಜೀವನವು 14 ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ ಕ್ರಿಕೆಟ್‌ನ ಬೆನ್ನೆಲುಬಾಗಿತ್ತು. ಅವರ ಈ ನಿರ್ಧಾರವು ಕ್ರಿಕೆಟ್ ಇತಿಹಾಸದಲ್ಲಿ […]

Continue Reading

ಅಂಬ್ಲಮೊಗರು ಗ್ರಾಮದ ಪ್ರಮುಖ ರಸ್ತೆ ಕಡಿತ ಹಾಗೂ ಸರಕಾರಿ ಭೂಮಿ ಅತಿಕ್ರಮಣದ ವಿರುದ್ಧ ಧರಣಿ ಸತ್ಯಾಗ್ರಹ

ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಭೂಮಿಗಳನ್ನು ನವಭೂಮಾಲಕರು ವಶಪಡಿಸಿಕೊಳ್ಳುವುದರ ವಿರುದ್ಧ, ಪಂಚಾಯತ್ ನಿಂದ ನಿರ್ಮಿಸಲ್ಪಟ್ಟಿದ್ದ 1 ಕೋಟಿ 40 ಲಕ್ಷ ರೂ.ವೆಚ್ಚದ ಪ್ರಮುಖ ರಸ್ತೆಯನ್ನು ಕಡಿತ ಮಾಡಿರುವುದರ ವಿರುದ್ಧ ಹಾಗೂ ಸರಕಾರಿ ಭೂಮಿಗಳನ್ನು ಅತಿಕ್ರಮಿಸಿಕೊಂಡಿರುವುದನ್ನು ಖಂಡಿಸಿ ಅಂಬ್ಲಮೊಗರು ಗ್ರಾಮದ ಕ್ರಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ನಾಟೆಕಲ್ ನಲ್ಲಿರುವ ಉಳ್ಳಾಲ ತಾಲೂಕು ಕಚೇರಿಯೆದುರು ಧರಣಿ ಸತ್ಯಾಗ್ರಹವನ್ನು ನಡೆಸಲಾಯಿತು. ಧರಣಿಯನ್ನು ಉದ್ಘಾಟಿಸಿ ಮಾತನಾಡಿದ CPIM ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೋಟುರವರು, ಸರಕಾರಿ ಭೂಮಿ, ಆಸ್ತಿಪಾಸ್ತಿಗಳನ್ನು […]

Continue Reading

ಕುಡುಪು ಗುಂಪು ಹತ್ಯೆ ಪ್ರಕರಣದ ತನಿಖೆಯಲ್ಲಿ ಸರಕಾರದ ನಿರಾಸಕ್ತಿ : ಸಿಪಿಐಎಂ ಆರೋಪ

ಗುಂಪು ಹತ್ಯೆ ಪ್ರಕರಣದ ಪ್ರಧಾನ ಪಾತ್ರಧಾರಿ, ಪ್ರಭಾವಿ ಬಿಜೆಪಿ ಮುಖಂಡ ರವೀಂದ್ರ ನಾಯಕ್ ಹಾಗೂ ಉಳಿದ ಭಾಗೀದಾರರನ್ನು ತಕ್ಷಣ ಬಂಧಿಸಬೇಕು ಮಂಗಳೂರಿನ ಕುಡುಪು ಬಳಿ ನಡೆದ ಗುಂಪು ಹತ್ಯೆ ಪ್ರಕರಣದ ತನಿಖೆಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಆಸಕ್ತಿ ಕಳೆದು ಕೊಂಡಿರುವುದು ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದಾಗ ಸ್ಪಷ್ಟವಾಗುತ್ತಿದೆ. ಪ್ರಕರಣದ ಪ್ರಧಾನ ಆರೋಪಿ ರವೀಂದ್ರ ನಾಯಕ್ ನನ್ನು ಇನ್ನೂ ಬಂಧಿಸದಿರುವುದು, ಉಳಿದ ಆರೋಪಿಗಳ ಪತ್ತೆ ಕಾರ್ಯ ಕೈ ಬಿಟ್ಟಿರುವುದು, ಪ್ರಕರಣ ಮುಚ್ಚಿ ಹಾಕುವಲ್ಲಿ ಪ್ರಧಾನ ಪಾತ್ರ ವಹಿಸಿದ ಪೊಲೀಸ್ ಕಮೀಷನರ್ […]

Continue Reading

ದೇಶದಾದ್ಯಂತ 515ಕ್ಕೂ ಹೆಚ್ಚು ಸೈಬರ್‌ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸುಮಾರು 20 ಆರೋಪಿಗಳ ಬಂಧನ

ದೇಶದಾದ್ಯಂತ 515ಕ್ಕೂ ಹೆಚ್ಚು ಸೈಬರ್‌ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸುಮಾರು 20 ಆರೋಪಿಗಳನ್ನು ತೆಲಂಗಾಣ ಸೈಬರ್‌ ಭದ್ರತಾ ಬ್ಯೂರೊ ಅಧಿಕಾರಿಗಳು ಗುಜರಾತ್‌ನ ಸೂರತ್‌ನಲ್ಲಿ ಸೋಮವಾರ ಬಂಧಿಸಿದ್ದಾರೆ. ಈ ಪ್ರಕರಣಗಳ ಪೈಕಿ 60 ‍ಪ್ರಕರಣಗಳು ತೆಲಂಗಾಣದಲ್ಲಿಯೇ ದಾಖಲಾಗಿವೆ. ಪ್ರಕರಣಗಳ ಸಂಬಂಧ ಖಾಸಗಿ ಕಂಪನಿಗಳ ಉದ್ಯೋಗಿಗಳು, ಉದ್ಯಮಿಗಳು ಹಾಗೂ ಖಾಸಗಿ ಬ್ಯಾಂಕ್‌ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಟಿಜಿಸಿಎಸ್‌ಬಿ ನಿರ್ದೇಶಕ ಶಿಖಾ ಗೋಯಲ್‌ ಮಾಹಿತಿ ನೀಡಿದರು. ಅಕ್ರಮಗಳಿಂದ ಬಂದ ಹಣವನ್ನು ಇತರೆ ಖಾತೆಗಳಿಗೆ ವರ್ಗಾಯಿಸಿದ ಮತ್ತು ಚೆಕ್‌ ಮೂಲಕ ಹಣ ಪಡೆದುಕೊಂಡದ್ದನ್ನು […]

Continue Reading

ಮಂಗಳೂರು- ಬಜ್ಪೆ KSRTC ಬಸ್ ಆರಂಭಿಸಬೇಕು, ಬಜ್ಪೆ ಅಭಿವೃದ್ಧಿ ಕಾಮಗಾರಿ ಬಗ್ಗೆ ಒತ್ತಾಯಿಸಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ವತಿಯಿಂದ ಮನವಿ

ಮಂಗಳೂರಿನಿಂದ ಬಜ್ಪೆಗೆ ಬರುತ್ತಿದ್ದ KSRTC ಬಸ್ ಗಳನ್ನು ಪುನರಾರಂಭಿಸಿ,ಕಟೀಲ್ ವರೆಗೆ ವಿಸ್ತರಿಸಬೇಕೆಂಬ ಬೇಡಿಕೆಯೊಂದಿಗೆ, ಬಜ್ಪೆ ಅಭಿವೃದ್ಧಿ ಕಾಮಗಾರಿ ಬಗ್ಗೆ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ವತಿಯಿಂದ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾರವರಿಗೆ ಮನವಿ ಸಲ್ಲಿಸಲಾಯಿತು. KSRTC DC ರಾಜೇಶ್ ಶೆಟ್ಟಿ ರವರನ್ನು ವಿಧಾನ ಪರಿಷತ್ ಸದಸ್ಯರು ತಮ್ಮ ಕಛೇರಿಗೆ ಕರೆಸಿಕೊಂಡು ಬಜ್ಪೆ ನಾಗರಿಕರ ಬೇಡಿಕೆ ಬಗ್ಗೆ ಚರ್ಚಿಸಿದರು. ಇದಕ್ಕೆ ಸ್ಪಂಧಿಸಿದ ರಾಜೇಶ್ ಶೆಟ್ಟಿರವರು ಕೂಡಲೇ ಬಸ್ ಸಂಚಾರವನ್ನು ಪುನರಾರಂಭಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಜ್ಪೆ […]

Continue Reading

ದೇವೇಂದ್ರ ಫಡ್ನವೀಸ್ ಎಂಟ್ರಿ ಆಗಿದ್ದೇಕೆ.? ಬಿಜೆಪಿಯಲ್ಲಿ ಅಸಹಕಾರ ಚಳವಳಿ

ಭಾರತ-ಪಾಕಿಸ್ತಾನದ ನಡುವಣ ಸಂಘರ್ಷ ಕೂಡಾ ಸಿದ್ದುಗೆ ಟಾನಿಕ್ ಯೋಗಿ ಆದಿತ್ಯನಾಥ್ ಅವರನ್ನು ಪ್ರದಾನಿ ಪಟ್ಟಕ್ಕೆ ಕೂರಿಸುವ ಲೆಕ್ಕಾಚಾರ ಸಂಘಪರಿವಾರದಲ್ಲಿದೆ. ✍️. ಆರ್.ಟಿ.ವಿಠ್ಠಲಮೂರ್ತಿ ಕೆಲ ದಿನಗಳ ಹಿಂದೆ ಬಿಜೆಪಿಯಿಂದ ಉಚ್ಚಾಟಿತರಾದ ಬಸವನಗೌಡ ಪಾಟೀಲ್ ಯತ್ನಾಳ್ ಪಕ್ಷದ ವರಿಷ್ಟರಿಗೆ ಒಂದು ಸಂದೇಶ ರವಾನಿಸಿದರು. ಇನ್ನು ಪಕ್ಷದ ಶಿಸ್ತು ಉಲ್ಲಂಘನೆ ನಾಡುವುದಿಲ್ಲ ಎಂಬುದು ಈ ಸಂದೇಶ. ಅರ್ಥಾತ್, ಪಕ್ಷದಿಂದ ಉಚ್ಚಾಟಿತರಾದ ಯತ್ನಾಳ್ ಅವರು ಮರಳಿ ಬಿಜೆಪಿ ಪಾಳಯಕ್ಕೆ ಮರಳಲು ಉತ್ಸುಕರಾಗಿದ್ದಾರೆ. ಆದರೆ ಯಡಿಯೂರಪ್ಪ ಗ್ಯಾಂಗನ್ನು ಕಂಡರೆ ಕುದಿಯುವ, ಎಗಾದಿಗಾ ಮಾತನಾಡುವ ಯತ್ನಾಳ್ […]

Continue Reading

ಭಾರಿ ಪ್ರಮಾಣದ ನಗದು ಹೊಂದಿದ್ದರೆ, ಅದು ಕರ್ನಾಟಕ ಪೊಲೀಸ್ ಕಾಯ್ದೆ ಸೆಕ್ಷನ್ 98ರ ಪ್ರಕಾರ ಅಪರಾಧವಾಗುವುದಿಲ್ಲ: ಹೈಕೋರ್ಟ್

ಅಧಿಕೃತ ದಾಖಲೆಗಳ ಹೊರತಾಗಿ ಭಾರಿ ಪ್ರಮಾಣದ ನಗದು ಹೊಂದಿದ್ದರೆ ಅದು ಕರ್ನಾಟಕ ಪೊಲೀಸ್ ಕಾಯ್ದೆ ಸೆಕ್ಷನ್ 98ರ ಪ್ರಕಾರ ಅಪರಾಧವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಚೆಕ್​ಪೋಸ್ಟ್ ನಲ್ಲಿ 8.38 ಲಕ್ಷ ನಗದು ಪತ್ತೆಯಾದ ಸಂಬಂಧ ಆಂಧ್ರ ಮೂಲದ ಆರ್. ಅಮರನಾಥ್ ವಿರುದ್ಧ ದಾಖಲಿಸಿಕೊಂಡಿದ್ದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. ಒಂದು ವೇಳೆ ಅಪರಾಧ ಎಸಗಿದ್ದಾರೆ […]

Continue Reading

ಸ್ಪೆಷಲ್ ನ್ಯೂಸ್ ವರದಿಯ ಫಲಶೃುತಿ !ಮಹಿಳೆಗೆ ಗುಪ್ತಾಂಗ ತೋರಿಸಿ, ಚೇಷ್ಠೆ; ಪದ್ಮನಾಭ ಸಪಲ್ಯರನ್ನು ಬಿಜೆಪಿಯಿಂದ ಉಚ್ಛಾಟನೆ. ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಸೂಚನೆ.

ಬಿಜೆಪಿ ಸದಸ್ಯ ಪದ್ಮನಾಭನ ವಿಕೃತ ಚೇಷ್ಟೆ, ಮಹಿಳೆಯೊಂದಿಗೆ ದಾರಿ ವಿವಾದಕ್ಕೆ ಸಂಬಂಧಿಸಿದಂತೆ ಚಡ್ಡಿ ಜಾರಿಸಿ ಮಹಿಳೆಗೆ ಗುಪ್ತಾಂಗ ತೋರಿಸಿದ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿ ಕಾರ್ಯಕರ್ತ ಪದ್ಮನಾಭ ಸಪಲ್ಯನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಮಹಿಳೆಯ ಘನತೆ, ಗೌರವಕ್ಕೆ ಧಕ್ಕೆ ತಂದ ಆರೋಪ ಹಾಗೂ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಲ್ಲಿ ಪದ್ಮನಾಭ ಸಪಲ್ಯ ಉಚ್ಚಾಟನೆ ಮಾಡಲಾಗಿದೆ. ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಲು ಸೂಚಿಸಲಾಗಿದೆ ಎಂದು ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ […]

Continue Reading

ದಾರಿ ವಿವಾದ: ಮಹಿಳೆಗೆ ಗುಪ್ತಾಂಗ ತೋರಿಸಿ, ಜೇಷ್ಠೆ ಮಾಡಿದ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ.

ಬಿಜೆಪಿ ಸದಸ್ಯ ಪದ್ಮನಾಭನ ವಿಕೃತ ಚೇಷ್ಟೆ; ಮಹಿಳೆಯೊಂದಿಗೆ ಅಸಭ್ಯ ವರ್ತನೆ. ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪಳ ಎಂಬಲ್ಲಿ ಪುಷ್ಪಾವತಿ ಎಂಬವರ ಮನೆಗೆ ಹೋಗುವ ಸಂಪರ್ಕ ರಸ್ತೆಗೆ ಸ್ಥಳೀಯ ನಿವಾಸಿ ಪದ್ಮನಾಭ ಸಪಲ್ಯ ಎಂಬಾತ ಗೇಟ್ ಹಾಕಿ ಬೀಗ ಜಡಿದು ಕಿರುಕುಳ ನೀಡಿದ್ದಾನೆ. ಈ ಬಗ್ಗೆ ವಿಚಾರಿಸಲು ಬಂದ ಪುಷ್ಪಾವತಿಯವರ ಮುಂದೆಯೇ ಪಂ‌ಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ತನ್ನ ಚಡ್ಡಿ ಜಾರಿಸಿ ಗುಪ್ತಾಂಗವನ್ನು ಅಲ್ಲಾಡಿಸಿ ವಿಕೃತವಾಗಿ ವರ್ತಿಸಿದ್ದಾನೆ. ಮಾತೆತ್ತಿದರೆ ಮಹಿಳೆಯರ ಬಗ್ಗೆ ಗೌರವ, ದೇಶಪ್ರೇಮಿ, ಮಾತೆಯರ ರಕ್ಷಣೆ […]

Continue Reading