ಆರು ಲಕ್ಷ ರೂ. ಸುಲಿಗೆ ಪ್ರಕರಣ: ಆರ್.ಟಿ. ನಗರ ಪೊಲೀಸ್ ಠಾಣೆಯ ಕಾನ್ಸ್ ಸ್ಟೆಬಲ್‌ಗಳ ಬಂಧನ

ಸುಲಿಗೆ ಆರೋಪದ ಮೇಲೆ ಆರ್.ಟಿ. ನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್‌ಗಳನ್ನು ಬಂಧಿಸಲಾಗಿದೆ. ಜಿಎಸ್‌ಟಿ ಬಿಲ್ ಖರೀದಿಗೆ ಬಂದಿದ್ದ ಅಕೌಟೆಂಟ್‌ಗೆ ಬೆದರಿಸಿ 6 ಲಕ್ಷ ರೂ. ಸುಲಿಗೆ ಮಾಡಿದ್ದ ಚಿಕ್ಕಜಾಲ ಠಾಣೆ ಹೆಡ್ ಕಾನ್‌ಸ್ಟೆಬಲ್ ವಿಜಯ್‌ಕುಮಾರ್, ಕಾನ್‌ಸ್ಟೆಬಲ್‌ಗಳಾದ ಸಂತೋಷ್, ಮಂಜುನಾಥ್ ಮತ್ತು ಯೂಟ್ಯೂಬರ್ ಪ್ರವೀಣ್ ಬಂಧಿತರು. ಸಹಕಾರ ನಗರದ ಅಕೌಂಟೆಂಟ್ ನಾಗರಾಜು ಎಂಬಾತನಿಗೆ ಬೆದರಿಸಿ ಸುಲಿಗೆ ಮಾಡಿದ್ದರು. ಈ ಕೇಸ್‌ನಲ್ಲಿ ಐವರು ಭಾಗಿಯಾಗಿದ್ದು, ಹೆಚ್ಚಿನ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. ಅಕೌಂಟೆಂಟ್ ನಾಗರಾಜು,ಜಿ ಎಸ್ ಟಿ ಪೈಲಿಂಗ್, ಐಟಿ […]

Continue Reading

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ವತಿಯಿಂದ ರೌಡಿಗಳ ಪರೇಡ್‌

ರೌಡಿಶೀಟರ್‌ಗಳನ್ನು ಗೂಡ್ಸ್ ವಾಹನದಲ್ಲಿ ಪ್ರಾಣಿಗಳಂತೆ ತುಂಬಿಕೊಂಡು ಬಂದ ಪೊಲೀಸರು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ವತಿಯಿಂದ, ರೌಡಿಗಳ ಪರೇಡ್‌ನ್ನು ಇಟ್ಟುಕೊಂಡಿದ್ದು, ರೌಡಿಶೀಟರ್‌ಗಳನ್ನು ಗೂಡ್ಸ್ ವಾಹನದಲ್ಲಿ ಪ್ರಾಣಿಗಳಂತೆ ತುಂಬಿಕೊಂಡು ಬಂದಿದ್ದಾರೆ.ಪ್ರತಿಯೊಂದು ಠಾಣೆಯ ಆಯಾ ವ್ಯಾಪ್ತಿಯಲ್ಲಿರುವ ರೌಡಿಶಿಟರ್‌ಗಳನ್ನು ಕರೆತರಲು ಕಮೀಷನರ್ ಎನ್ ಶಶಿಕುಮಾರ್ ಸಾಹೇಬ್ರು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರೌಡಿಶಿಟರ್‌ಗಳನ್ನು ಪ್ರಾಣಿಗಳಂತೆ ಗೂಡ್ಸ್ ವಾಹನದಲ್ಲಿ ತುಂಬಿಕೊಂಡು ಬಂದಿದ್ದಾರೆ ಆಯಾ ಠಾಣೆಯ ಪೊಲೀಸರು. ಇದು ಸಾರ್ವಜನಿಕರ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಶಶಿಕುಮಾರ್ ರವರು ಮಂಗಳೂರು ಕಮೀಷನರ್ ವ್ಯಾಪ್ತಿಯಲ್ಲು ಕೆಲಸ […]

Continue Reading

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್; ರೋಮ್ ಧರ್ಮಕ್ಷೇತ್ರದ 267ನೇ ಧರ್ಮಾಧ್ಯಕ್ಷರಾಗಿ ಆಯ್ಕೆ

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆಯಾಗಿದ್ದು, ಪೋಪ್ ಲಿಯೋ XIV ಹೆಸರಿನಿಂದ ಅವರು ಇನ್ನು ಮುಂದೆ ಪೋಪ್‌ ಆಗಿ ಗುರುತಿಸಿಕೊಳ್ಳಲಿದ್ದಾರೆ. ರೋಮ್ ಧರ್ಮಕ್ಷೇತ್ರದ 267ನೇ ಧರ್ಮಾಧ್ಯಕ್ಷರ ಆಯ್ಕೆಯ ವಿಚಾರವನ್ನು ಗುರುವಾರ ರಾತ್ರಿ ಕಾರ್ಡಿನಲ್ ಪ್ರೋಟೋ-ಡೀಕನ್ ಡೊಮಿನೀಕ್ ಮಾಂಬೆರ್ತಿ ಅವರು ಜನತೆಗೆ ಈ ಸುದ್ದಿಯನ್ನು ಘೋಷಿಸಿದರು. ನಿಮಗೆಲ್ಲರಿಗೂ ನಾನು ಸಂತೋಷದ ಸುದ್ದಿಯನ್ನು ಪ್ರಕಟಿಸುತ್ತೇನೆ : ನಮ್ಮ ವಿಶ್ವಗುರುವಿನ ಆಯ್ಕೆಯಾಗಿದೆ ಎಂದು ಮಾಂಬೆರ್ತಿ ಘೋಷಣೆ ಕೂಗಿ ಪೋಪ್‌ ಆಯ್ಕೆಯನ್ನು ಪ್ರಕಟಿಸಿದರು. ಕ್ಯಾಥೋಲಿಕ್ ಚರ್ಚ್ ನ 2,000 ವರ್ಷಗಳ […]

Continue Reading

ಗೂಂಡಾ ಕಾಯಿದೆಯಡಿ ಬಂಧನ ಆದೇಶವು ಸಂಪೂರ್ಣವಾಗಿ ಮುಂಜಾಗ್ರತಾ ಕ್ರಮವಾಗಿದ್ದು, ಸಮಾಜಕ್ಕೆ ರಕ್ಷಣೆ ಒದಗಿಸುವ ಉದ್ದೇಶದಿಂದ ಮಾಡಲಾಗಿದೆ

ಸರ್ಕಾರದ ಕ್ರಮವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌ ರೌಡಿ ಶೀಟರ್‌ ರಾಜೇಶ್‌ ಯಾನೆ ಮೊಟ್ಟೆ ಎಂಬಾತನನ್ನು ಗೂಂಡಾ ಕಾಯಿದೆ ಅಡಿ ಬಂಧಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್‌ ಈಚೆಗೆ ಎತ್ತಿಹಿಡಿದಿದೆ. ರಾಜೇಶ್‌ ಬಂಧನ ಆಕ್ಷೇಪಿಸಿ ಆತನ ಪತ್ನಿ ಪ್ರಿಯದರ್ಶಿನಿ ಸಲ್ಲಿಸಿದ್ದ ಹೇಬಿಯಸ್‌ ಕಾರ್ಪಸ್‌ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ ಕಾಮೇಶ್ವರ ರಾವ್‌ ಮತ್ತು ಟಿ ಎಂ ನದಾಫ್‌ ಅವರ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿದೆ. ಬಂಧನ ಆದೇಶವು ಸಂಪೂರ್ಣವಾಗಿ ಮುಂಜಾಗ್ರತಾ ಕ್ರಮವಾಗಿದ್ದು, ಸಮಾಜಕ್ಕೆ ರಕ್ಷಣೆ ಒದಗಿಸುವ ಉದ್ದೇಶದಿಂದ […]

Continue Reading

ವೇಣೂರು: ಬಾಲಕಿಯ ನಿರಂತರ ಅತ್ಯಾಚಾರ, ಬಾಲಕಿ ಗರ್ಭಿಣಿ, ಆರೋಪಿ ಸನತ್ ವಿರುದ್ದ ಪ್ರಕರಣ ದಾಖಲು.

ಜಿಲ್ಲೆಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಯುವಕನೊಬ್ಬ ಅಪ್ರಾಪ್ತೆ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ನಡೆದಿದೆ. ಶಿರ್ಲಾಲು ಗ್ರಾಮದ ನಿವಾಸಿ ಸನತ್ ಎಂಬಾತನೇ ಅತ್ಯಾಚಾರವೆಸಗಿದ ಆರೋಪಿ. ಚಾಲಕನಾಗಿ ದುಡಿಯುತ್ತಿದ್ದ ಸನತ್ ಬಾಲಕಿಯ ತಂದೆಯೊಂದಿಗೆ ಅಗಾಗ ಮನೆಗೆ ಬದ್ದು ಹೋಗುತ್ತಿದ್ದ. ಈ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಸಲುಗೆಯಿಂದ ವರ್ತಿಸುತ್ತಿದ್ದ ಎನ್ನಲಾಗಿದೆ. ಬಾಲಕಿಯ ಹುಟ್ಟು ಹಬ್ಬದ ಕಾರ್ಯಕ್ರಮದ ದಿನದಂದು ಹುಡುಗಿಯ ಮನೆಗೆ ಬಂದು ಆರೋಪಿ ರಾತ್ರಿ […]

Continue Reading

ಮಾಣಿ ಲಕ್ಕಪ್ಪಕೋಡಿ ಎಂಬಲ್ಲಿ ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಿಸಿದ ಹಿಂದೂ ರುದ್ರಭೂಮಿಯ ಲೋಕಾರ್ಪಣೆ

ವಿಟ್ಲ: ಹುಟ್ಟು ಅಕಸ್ಮಿಕ ಸಾವು ನಿಶ್ಚಿತ. ಹುಟ್ಟು ಸಾವಿನ ಮಧ್ಯೆ ನಾವು ಮಾಡಿದ ಪುಣ್ಯದ ಕೆಲಸ ನಮ್ಮನ್ನು ಕಾಪಾಡುತ್ತದೆ. ಇದೂ ಒಂದು ಮೂಲಭೂತ ಸೌಕರ್ಯದ ಭಾಗವಾಗಿದೆ. ಈಗಿನ ಕಾಲಘಟ್ಟದಲ್ಲಿ ರುದ್ರಭೂಮಿಯ ಅವಶ್ಯಕತೆ ಬಹಳಷ್ಟಿದೆ. ಎಂದು ಮಾಜಿ ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆರವರು ಹೇಳಿದರು. ಅವರು ಮೇ. 6ರಂದು ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕಪ್ಪಕೋಡಿ ಎಂಬಲ್ಲಿ ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಿಸಿದ ಹಿಂದೂ ರುದ್ರಭೂಮಿಯ ಲೋಕಾರ್ಪಣೆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಂಟ್ವಾಳ […]

Continue Reading

ಪಂಕ್ಚರ್ ಹಾಕಿಯೇ ಇರಬೇಕಾ ಮುಸ್ಲಿಂ ಸಮುದಾಯ.? ಪೊಲೀಸ್ ಠಾಣೆಯ ಆಯಕಟ್ಟಿನ ಜಾಗದಲ್ಲಿರುವ ಮುಸ್ಲಿಂ ಪೊಲೀಸ್ ಅಧಿಕಾರಿಗಳ ಬಗ್ಗೆ ಯಾಕೆ ಹಿಂದುತ್ವವಾದಿಗಳಿಗೆ ಅಸಹನೆ.!

ಸುಹಾಸ್ ಶೆಟ್ಟಿ ಹತ್ಯೆಯ ನಂತರ ಮುಸ್ಲಿಂ ಅಧಿಕಾರಿಗಳನ್ನು ಕಟಕಟೆಯಲ್ಲಿ ನಿಲ್ಲಿಸುತ್ತಿರುವ ಸಂಘಪರಿವಾರ.. ಮುಸ್ಲಿಂ ಆಫೀಸರ್ಸ್ ಜಿಹಾದ್ ಹಿಂದಿನ ಷಡ್ಯಂತ್ರ ಏನು.? ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ದೇಶದಲ್ಲಿರುವ ವಕ್ಫ್ ಆಸ್ತಿಯನ್ನು ಆ ಸಮುದಾಯದ ಮುಖಂಡರು ಸಮುದಾಯದ ಸಬಲೀಕರಣಕ್ಕೆ ಬಳಸಿಕೊಂಡಿದ್ದರೆ ಮುಸ್ಲಿಂ ಸಮುದಾಯ ಪಂಕ್ಚರ್ ಹಾಕುವ ಕೆಲಸ ಮಾಡುತ್ತಿರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಅದೇ ರೀತಿ ಕೇಂದ್ರ ಮಂತ್ರಿ ನಿತಿನ್ ಗಡ್ಕರಿ ಮಹರಾಷ್ಟ್ರದಲ್ಲಿರುವ ಸುಲಭ್ ಶೌಚಾಲಯದಲ್ಲಿ ಇಪ್ಪತ್ತೆರಡಕ್ಕೂ ಹೆಚ್ಚು ಮಂದಿ ಮುಸಲ್ಮಾನರು ಕಾರ್ಮಿಕರಾಗಿ ದುಡಿಯುತ್ತಿದ್ದಾರೆ ಎಂದು […]

Continue Reading

ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮೀನು ವ್ಯಾಪಾರಿಯ ಕೊಲೆ ಯತ್ನ: ಕುಖ್ಯಾತ ರೌಡಿ ಶೀಟರ್ ಕೋಡಿಕೆರೆ ಲೋಕು ಅರೆಸ್ಟ್

ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕುಂಟಿಕಾನ ಬಳಿ ಮೀನು ವ್ಯಾಪಾರಿ ಲುಕ್ಮಾನ್ ಕೊಲೆಗೆ ಯತ್ನಿಸಿದ ಆರೋಪದಲ್ಲಿ ಕುಖ್ಯಾತ ರೌಡಿ ಶೀಟರ್ ಕೋಡಿಕೆರೆ ಲೋಕೇಶ್ ನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದ ಸಂದರ್ಭ ಬಡ ಮೀನು ವ್ಯಾಪಾರಿ ಲುಕ್ಮಾನ್ ನನ್ನು ಕುಂಟಿಕಾನದ ಬಳಿ ಅಟ್ಟಾಡಿಸಿಕೊಂಡು ಹೋಗಿದ್ದ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲ್ಲಲು ಪ್ರಯತ್ನಿಸಿದ್ದರು. ಅಲ್ಲಿಯೇ ಇದ್ದ ಮೀನು ವ್ಯಾಪಾರ ಮಾಡುವ ಮಹಿಳೆಯ ಸಮಯ ಪ್ರಜ್ಞೆಯಿಂದ ಲುಕ್ಮಾನ್ ಬಚವಾಗಿದ್ದ. […]

Continue Reading

ಸುಹಾಸ್ ಶೆಟ್ಟಿ ಮರ್ಡರ್: ರಿವೇಂಜ್ ಗೆ ನಡೆಯುತ್ತಿದೆಯಾ ಗೇಮ್ ಪ್ಲ್ಯಾನ್..? ಬಜಪೆ, ಜೋಕಟ್ಟೆ, ಸುರತ್ಕಲ್ ಪರಿಸರದಲ್ಲಿ ಆತಂಕ ಮೂಡಿಸುತ್ತಿದೆ ಮಾರಕಾಸ್ತ್ರ ಸದ್ದು.!

ಕರಾವಳಿಯಾದ್ಯಂತ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ರೌಡಿಶೀಟರ್ ಸುಹಾಸ್ ಶೆಟ್ಟಿ ಮರ್ಡರ್ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಲು ಪೊಲೀಸರು ತಯಾರಿಯಲ್ಲಿದ್ದಾರೆ. ಈ ನಡುವೆಯೇ ಸುಹಾಸ್ ಮರ್ಡರ್ ಗೆ ಗೇಮ್ ಪ್ಲ್ಯಾನ್ ನಡೆಯುತ್ತಿದೆಯಾ ಅನ್ನುವ ಸುದ್ದಿಗಳು ಹರಿದಾಡುತ್ತಿವೆ. ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಲವು ಆಯಾಮಗಳಲ್ಲಿ ಸುದ್ದಿಯಾಗಿತ್ತು. ಸುಹಾಸ್ ಶೆಟ್ಟಿ ಯದ್ದು ಧರ್ಮ ದ್ವೇಷಕ್ಕೆ ಬಲಿ ಎಂದು […]

Continue Reading

ಕೊಂದು ಸತ್ತವರೆಲ್ಲರೂ ಕ್ರಿಮಿನಲ್ ಗಳೇ ಹೊರತು ಹಿಂದುತ್ವವಾದಿಗಳಲ್ಲ – ಒಂದು ವಿವರಣೆ

ಕರಾವಳಿಯ ಆರ್ ಎಸ್ ಎಸ್ ನ ಹಿಂದುತ್ವವಾದಿಗಳು ಚೂರಿ, ತಲವಾರು ಹಿಡಿದು ಬೀದಿಗೆ ಇಳಿಯಲ್ಲ. ಕೊಲೆ ಮಾಡಿ ಜೈಲು ಸೇರಿಲ್ಲ, ಕೊಲೆ ಆಗಿಲ್ಲ. ಕೋಮುವಾದಕ್ಕಾಗಿ ಕೊಂದು ಸತ್ತವರೆಲ್ಲರೂ ಭೂಗತ ಲೋಕದ ಕ್ರಿಮಿನಲ್ ಗಳೇ ಹೊರತು ಹಿಂದುತ್ವವಾದಿಗಳಲ್ಲ. ✍️. ನವೀನ್ ಸೂರಿಂಜೆ, ಪತ್ರಕರ್ತರು “ಹಿಂದುತ್ವವಾದಿ ಸಂಘಟನೆಗಳ ಹೆಸರಲ್ಲಿ ಕೊಂದು ಸತ್ತವರೆಲ್ಲರೂ ಕ್ರಿಮಿನಲ್/ಅಂಡರ್ ವಲ್ಡ್ ನವರೇ ಹೊರತು ಹಿಂದುತ್ವವಾದಿಗಳಲ್ಲ” ಎಂಬ ನನ್ನ ಹೇಳಿಕೆ ಚರ್ಚೆಯಾಗುತ್ತಿದೆ. ನಾನು ಪತ್ರಕರ್ತನಾಗಿ ಸುಮಾರು ಎರಡು ದಶಕಗಳಿಂದ ಕರಾವಳಿಯ ಕೋಮುವಾದದ ಬಗ್ಗೆ ವರದಿಯನ್ನು ಮಾಡುತ್ತಿದ್ದೇನೆ. ಈ […]

Continue Reading