ರಂಗಭೂಮಿ ಆನಂದೋತ್ಸವ : ಟಿ. ಅಶೋಕ್ ಪೈ ಅವರಿಗೆ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ ಪ್ರಶಸ್ತಿ ಪ್ರದಾನ
ರಂಗಭೂಮಿ ಉಡುಪಿ ಸಂಸ್ಥೆ ರಂಗಭೂಮಿಗೆ ಮಾದರಿ: ಟಿ. ಅಶೋಕ್ ಪೈ ಉಡುಪಿ : ರಂಗಭೂಮಿ ಉಡುಪಿ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಹಲವಾರು ಅವಕಾಶಗಳಿವೆ. ದೇಶಿಯ ಸಂಘಸoಸ್ಥೆಗಳಲ್ಲದೆ ವಿದೇಶಿ ಅನುದಾನಗಳ ಮೂಲಕ ರಂಗಭೂಮಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಂಗಭೂಮಿ ಚಿಂತನೆ ನಡೆಸಬೇಕು ಎಂದು ಡಾ.ಟಿಎಂಎ ಪೈ ಪ್ರತಿಷ್ಠಾನದ ಅಧ್ಯಕ್ಷ ಟಿ.ಅಶೋಕ್ ಪೈ ಹೇಳಿದರು. ಅವರು ಭಾನುವಾರ ಎಂಜಿಎA ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ದಿ.ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ನಡೆದ ‘ರಂಗಭೂಮಿ ಆನಂದೋತ್ಸವ’ ಕಾರ್ಯಕ್ರಮದಲ್ಲಿ ಉಡುಪಿಯ ತಲ್ಲೂರ್ಸ್ […]
Continue Reading