ರಂಗಭೂಮಿ ಆನಂದೋತ್ಸವ : ಟಿ. ಅಶೋಕ್ ಪೈ ಅವರಿಗೆ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ ಪ್ರಶಸ್ತಿ ಪ್ರದಾನ

ರಂಗಭೂಮಿ ಉಡುಪಿ ಸಂಸ್ಥೆ ರಂಗಭೂಮಿಗೆ ಮಾದರಿ: ಟಿ. ಅಶೋಕ್ ಪೈ ಉಡುಪಿ : ರಂಗಭೂಮಿ ಉಡುಪಿ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಹಲವಾರು ಅವಕಾಶಗಳಿವೆ. ದೇಶಿಯ ಸಂಘಸoಸ್ಥೆಗಳಲ್ಲದೆ ವಿದೇಶಿ ಅನುದಾನಗಳ ಮೂಲಕ ರಂಗಭೂಮಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಂಗಭೂಮಿ ಚಿಂತನೆ ನಡೆಸಬೇಕು ಎಂದು ಡಾ.ಟಿಎಂಎ ಪೈ ಪ್ರತಿಷ್ಠಾನದ ಅಧ್ಯಕ್ಷ ಟಿ.ಅಶೋಕ್ ಪೈ ಹೇಳಿದರು. ಅವರು ಭಾನುವಾರ ಎಂಜಿಎA ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ದಿ.ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ನಡೆದ ‘ರಂಗಭೂಮಿ ಆನಂದೋತ್ಸವ’ ಕಾರ್ಯಕ್ರಮದಲ್ಲಿ ಉಡುಪಿಯ ತಲ್ಲೂರ್ಸ್ […]

Continue Reading

ಶರಣ್ ಪಂಪ್ ವೆಲ್ ಮೇಲೆ ಪ್ರಕರಣ ಹೂಡಿರುವುದು ಸ್ವಾಗತಾರ್ಹ, ತಕ್ಷಣವೆ ಬಂಧಿಸಿ ಬಿಗು ಕ್ರಮ ಕೈಗೊಳ್ಳಿ : ಸಿಪಿಐಎಂ ಆಗ್ರಹ

ಬಂದ್ ಗೆ ಕರೆ ನೀಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಶರಣ್ ಪಂಪ್ ವೆಲ್ ಮೇಲೆ ಎಫ್ಐಆರ್ ದಾಖಲಿಸಿರುವುದನ್ನು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಸ್ವಾಗತಿಸಿದೆ. ಆದರೆ ಇದು ಹಿಂದಿನ ಅನುಭವದಂತೆ ಆಗಬಾರದು. ಶರಣ್ ಪಂಪ್ ವೆಲ್ ಹಾಗೂ ಪೂತ್ತೂರು ಸಹಿತ ಜಿಲ್ಲೆಯ ಇತರೆಡೆ ಇದೇ ಆರೋಪ ಹೊತ್ತ ಪ್ರತಿಯೊಬ್ಬರನ್ನು ತಕ್ಷಣವೇ ಬಂಧನಕ್ಕೆ ಒಳಪಡಿಸಬೇಕು ಎಂದು ಸಿಪಿಐಎಂ ಆಗ್ರಹಿಸಿದೆ. ಈ ಹಿಂದೆ ಶರಣ್ ಪಂಪ್ ವೆಲ್ ಹಾಗೂ ಇನ್ನಿತರ ಸಂಘ ಪರಿವಾರದ ನಾಯಕರ ವಿರುದ್ಧ ಕೋಮು […]

Continue Reading

ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ ಅನ್ಸಾರ್ ಅಹಮದ್ ರವರ ಅಧ್ಯಕ್ಷತೆಯಲ್ಲಿ ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೇರಿಗಾರ್ತಿ ರವರ ನೇತೃತ್ವದಲ್ಲಿ ಇಂದು ನಡೆಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿ ರಚನೆಯಾಗಿ ಘೋಷಿಸಲಾಯಿತು. ಕರವೇ ನೂತನ ಜಿಲ್ಲಾ ಉಪಾಧ್ಯಕ್ಷರಾಗಿ ಸಯ್ಯದ್ ನಿಜಾಮ್, ಅಲ್ಫೋನ್ಸ್ ಮಿನೇಜಸ್, ಸುಧೀರ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಪೂಜಾರಿ ಕಾರ್ಯದರ್ಶಿಯಾಗಿ ಸಂತೋಷ ಕುಲಾಲ ಸಂಘಟನಾ […]

Continue Reading

ಯೋಗಿಯ ಯೋಗ ನೀರಿನಿಂದ ನೀರಾ ತನಕ; ಯೋಗಿ ಮಂತ್ರಿ ಆಗದಿದ್ದರೆ ಆಪತ್ತು

ದೇಶದಲ್ಲೇ ವಿಶಿಷ್ಟವಾದ ನೀರಾ ಫ್ಯಾಕ್ಟರಿಯನ್ನು ಸ್ಥಾಪಿಸುವುದು ಯೋಗೇಶ್ವರ್ ಅವರ ಲೇಟೆಸ್ಟು ಪ್ಲಾನ್. ಇತ್ತೀಚೆಗೆ ನಡೆದ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಬಂಪರ್ ಗೆಲುವು ಸಾಧಿಸಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಈಗ ಉದ್ಯಮಿಯ ಗೆಟಪ್ಪು ಧರಿಸುತ್ತಿದ್ದಾರೆ.ಅಂದ ಹಾಗೆ ಬಿಜೆಪಿಯಿಂದ ಹೊರಬಂದು ಕಾಂಗ್ರೆಸ್ ಹಡಗು ಹತ್ತಿದ ಯೋಗೇಶ್ವರ್, ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮಣಿಸಿದ್ದರು.ಅವರ ಈ ಗೆಲುವಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ.ಸುರೇಶ್ ಅವರ ಪಾತ್ರ ಇತ್ತಾದರೂ, ಸ್ವತ: […]

Continue Reading

ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ: ಸಿಪಿಐಎಂ

ಕೋಮುವಾದಿ ಶಕ್ತಿಗಳ ಎದುರು ಸಣ್ಣ ಪುಟ್ಟ ಪ್ರತಿರೋಧಗಳಿಗೂ ಸಿದ್ದರಿಲ್ಲದ ಕಾಂಗ್ರೆಸ್ ಸರಕಾರ ಕೋಮುವಾದಿ ನಿಗ್ರಹ ಕಾರ್ಯಪಡೆ ಹೇಳಿಕೆ ನಂಬಲು ಕಷ್ಟ ಕೋಮು ಹಿಂಸಾಚಾರದ ಘಟನೆಗಳ ಹಿನ್ನಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ತರುವಾಯ ಉಸ್ತುವಾರಿ ಸಚಿವರ ಸಮ್ಮುಖ ಗೃಹ ಸಚಿವ ಜಿ. ಪರಮೇಶ್ವರ್ ಕರಾವಳಿ ಜಿಲ್ಲೆಯಲ್ಲಿ ಕೋಮುಶಕ್ತಿಗಳ ನಿಗ್ರಹಕ್ಕೆ ಸರಕಾರ ಕೈಗೊಳ್ಳುವ ಕ್ರಮಗಳ ಕುರಿತು ನೀಡಿರುವ ಹೇಳಿಕೆ ವಿಶ್ವಾಸಾರ್ಹತೆಯ ಕೊರತೆಯನ್ನು ಹೊಂದಿದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಹೇಳಿದೆ. ನಕ್ಸಲ್ ನಿಗ್ರಹ […]

Continue Reading

ಕಾಂಗ್ರೆಸ್ ಪಕ್ಷಕ್ಕೆ ದ.ಕ. ಜಿಲ್ಲಾ ಮುಸ್ಲಿಂ ಜನಪ್ರತಿನಿಧಿಗಳ ಒಕ್ಕೂಟ ಸಾಮೂಹಿಕ ರಾಜೀನಾಮೆ ನೀಡುವ ಎಚ್ಚರಿಕೆ

ಈ ಹಿಂದಿನ ಎಲ್ಲಾ ನೋವುಗಳನ್ನು ಬಿಟ್ಟು, ಈ ರಾಜ್ಯದ ಮುಸ್ಲಿಂ ಮತದಾರರು ಶೇಕಡ 88 ರಷ್ಟು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ತಮಗೆಲ್ಲಾ ಅಧಿಕಾರ ಕೊಟ್ಟಿದ್ದಾರೆ. ತಮಗೆ ಅಧಿಕಾರ ಸಿಕ್ಕಿದ್ದೆ ಹೊರತು ಈ ರಾಜ್ಯದ ಮುಸ್ಲಿಂ ಜನಪ್ರತಿನಿಧಿಗಳಿಗೆ, ಕಾರ್ಯಕರ್ತರಿಗೆ ಯಾವುದೇ ರೀತಿಯ ಅಧಿಕಾರ ಬಿಡಿ, ಈ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯ ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿಲ್ಲ. ಇದಕ್ಕೆಲ್ಲಾ ಕಾರಣ ಈ ರಾಜ್ಯದಲ್ಲಿ ಪರ್ಯಾಯ ಜಾತ್ಯತೀತ ಪಕ್ಷ ಇಲ್ಲದೆ ಇರುವುದನ್ನು ಮನಗಂಡು, ಈ ಸಮುದಾಯದ ಬಗ್ಗೆ ಕಾಳಜಿ ಇಲ್ಲದೆ ಇರಬಹುದು […]

Continue Reading

ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಬಿಗ್ ಟ್ವಿಸ್ಟ್; ಹತ್ಯೆಯಲ್ಲಿ ಮಂಗಳೂರಿನ ನಟೋರಿಯಸ್ ಗ್ಯಾಂಗ್ ಕೈವಾಡ.? ಸುಹಾಸ್ ನಿಂದಲೇ ಹತ್ಯೆಯಾಗಿದ್ದ ಕೀರ್ತಿ ಹುಡುಗರು ಸಾಥ್.!

ಇಡೀ ರಾಜ್ಯಾದಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ, ಹಿಂದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬಿಗ್ ಟ್ವಿಸ್ಟ್ ದೊರಕಿದ್ದು, ಹತ್ಯೆಯ ಹಿಂದೆ ಪಾಝಿಲ್ ಹತ್ಯೆಗೆ ರಿವೇಂಜ್ ಎಂದು ಶಂಕಿಸಲಾಗಿತ್ತು. ಆದರೆ ಇದೀಗ ದೊರೆತ ಮಾಹಿತಿಗಳ ಪ್ರಕಾರ ಪಾಝಿಲ್ ಹತ್ಯೆಗೂ ಸುಹಾಸ್ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಪೊಲೀಸರು ಈ ಬಗ್ಗೆ ಇನ್ನಷ್ಟೇ ಸಮಗ್ರ ಮಾಹಿತಿ ನೀಡಬೇಕಾಗಿದೆ. ಸುಹಾಸ್ ಶೆಟ್ಟಿ ಮೂಲತಃ ಬಜ್ಪೆಯ ಕಳವಾರು ನಿವಾಸಿ. 2020 ರಲ್ಲಿ ದಲಿತ ಯುವಕ ಕೀರ್ತಿ ಹತ್ಯೆಯಲ್ಲಿ ಭಾಗಿಯಾಗಿದ್ದ. 2022 ರಲ್ಲಿ […]

Continue Reading

ಪೌರತ್ವದ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಪಾಕಿಸ್ತಾನಕ್ಕೆ ಗಡೀಪಾರು ಮಾಡದಂತೆ ಸುಪ್ರೀಂ ಕೋರ್ಟ್‌ ಸೂಚನೆ

ಜಮ್ಮು ಮತ್ತು ಕಾಶ್ಮೀರದ ಕುಟುಂಬದ ಆರು ಮಂದಿಯ ಪೌರತ್ವದ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರನ್ನು ಪಾಕಿಸ್ತಾನಕ್ಕೆ ಗಡೀಪಾರು ಮಾಡದಂತೆ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸೂಚನೆ ನೀಡಿದೆ. ವೀಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ವಾಸವಿರುವ ಆರೋಪ ಅವರ ಮೇಲಿದೆ. ನ್ಯಾಯಮೂರ್ತಿ ಸೂರ್ಯಕಾಂತ್‌ ಮತ್ತು ಎನ್‌.ಕೋಟೀಶ್ವರ ಸಿಂಗ್‌ ಅವರು, ಯಾವುದೇ ಕಾಲಮಿತಿ ನಿಗದಿ ಮಾಡದೆ, ಆ ಕುಟುಂಬದ ಪಾಸ್‌ಪೋರ್ಟ್‌, ಆಧಾರ್‌, ಪಾನ್‌ ಕಾರ್ಡ್‌ ಮತ್ತಿತರ ಗುರುತಿನ ದಾಖಲೆಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಿರ್ದಿಷ್ಟ ನಿರ್ಧಾರ ಕೈಗೊಳ್ಳುವವರೆಗೂ ಅಧಿಕಾರಿಗಳು […]

Continue Reading

ಗುಂಪು ಹಲ್ಲೆ ತಡೆಗಟ್ಟಲು ಮಾನ್ಯ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳು. ಇದು ರಾಜ್ಯದಲ್ಲಿ ಪಾಲನೆಯಾಗುತ್ತಿದೆಯೇ.?

ಕಾಂಗ್ರೆಸ್ ನಾಯಕರೇ ಕರಾವಳಿ ಕೋಮುವಾದದ ಮೂಲ ಸಮಸ್ಯೆ. ಅಶ್ರಫ್ ಎಂಬ ಮಾನಸಿಕ ಅಸ್ವಸ್ತನ (ಗುಂಪು) ಹತ್ಯೆ ಪ್ರಕರಣ: ಮಂಗಳೂರು ಕಮೀಷನರ್ ಸಾಹೇಬ್ರು ಹೇಳುತ್ತಾರೆ, ಪಾಕಿಸ್ತಾನ ಪರ ಘೋಷಣೆಯ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಬೆಂಗಳೂರಲ್ಲಿ ಕುಳಿತ ಗೃಹಮಂತ್ರಿಯೊಬ್ಬರು ಹೇಳಿಕೆ ನೀಡುತ್ತಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಅಂತ, ಮರುದಿನ ಮರು ಹೇಳಿಕೆ ನೀಡುತ್ತಾರೆ, ಆರೋಪಿಗಳು ಹೇಳಿದ್ದಾರೆ ಅಂತ.!ಮುಖ್ಯಮಂತ್ರಿ ಗಳ ಹೇಳಿಕೆ: ಪಾಕಿಸ್ತಾನ ಪರ ಯಾರೂ ಘೋಷಣೆ ಕೂಗಿದರೂ ರಾಷ್ಟ್ರದ್ರೋಹ. (ಈ ಬಗ್ಗೆ ಇವತ್ತು ಹುಟ್ಟಿದ ಮಗುವಿಗೂ ಜ್ಞಾನವಿದೆ.) ‘ಮಾನಸಿಕ […]

Continue Reading

ಸುರತ್ಕಲ್ ಫಾಝಿಲ್ ಮಾತ್ರವಲ್ಲ ಹಿಂದೂ ಯುವಕನ ಹತ್ಯೆಯಲ್ಲೂ ಭಾಗಿಯಾಗಿದ್ದ ಸುಹಾಸ್ ಶೆಟ್ಟಿ

2020 ರಲ್ಲಿ ನಡೆದಿದ್ದ ಬಜ್ಪೆ ಕೀರ್ತಿ ಎಂಬ 20 ವರ್ಷದ ಹಿಂದೂ ಯುವಕನ ಹತ್ಯೆಯಲ್ಲೂ ಜೈಲುಪಾಲಾಗಿದ್ದ ಮಂಗಳೂರಿನಲ್ಲಿ ಮತ್ತೊಂದು ಹೆಣ ಬಿದ್ದಿದೆ. ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಘಪರಿವಾರದ ಸಂಘಟನೆಗಳು ಇಂದು ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಜಿಲ್ಲಾ ಬಂದ್ ಗೆ ಕರೆಕೊಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸರು ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ. ಹತ್ಯೆಯಾದ ಯುವಕ ಬಂಟ್ವಾಳ ಕಾರಿಂಜೆ ನಿವಾಸಿ ಸುಹಾಸ್ ಶೆಟ್ಟಿ. ಈತ 2022 ರಲ್ಲಿ ಜರುಗಿದ್ದ ಸುರತ್ಕಲ್ ಫಾಝಿಲ್ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ. […]

Continue Reading