ನಮ್ಮ ಒಡನಾಡಿಗಳಿಗೆ ಒಂದು ಹೃದಯಸ್ಪರ್ಶಿ ಸಂದೇಶ: ಶಾಂತಿಯ ಮಾರ್ಗವೇ ಉತ್ತಮ

ಇಸ್ಲಾಂನ ಶಾಂತಿಯ ಸಂದೇಶ; ಶಾಂತಿಯ ಮಾರ್ಗವನ್ನು ಆಯ್ಕೆ ಮಾಡೋಣ ✍️. ಇಸ್ಮಾಯಿಲ್ ಸುನಾಲ್, ವಕೀಲರು ಮಂಗಳೂರು ಪ್ರೀತಿಯ ಮುಸ್ಲಿಂ ಸಹೋದರ ಸಹೋದರಿಯರೇ,ನಮ್ಮ ದೇಶದಲ್ಲಿ ಇತ್ತೀಚೆಗೆ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಯ ವಿರುದ್ಧ ಕೆಲವರು ಪ್ರತಿಭಟನೆಗಳನ್ನು ಆಯೋಜಿಸುವ ಯೋಚನೆಯಲ್ಲಿದ್ದಾರೆ. ಆದರೆ, ಈ ಸಂದರ್ಭದಲ್ಲಿ ನಾವು ಶಾಂತವಾಗಿ ಯೋಚಿಸಬೇಕು. ಪ್ರತಿಭಟನೆಗಳು ನಮ್ಮ ಗುರಿಯನ್ನು ಸಾಧಿಸುವ ಬದಲು, ನಮ್ಮ ಸಮುದಾಯಕ್ಕೆ ಹಾನಿಯನ್ನುಂಟುಮಾಡಬಹುದು. ಈ ಕಾರಣಕ್ಕಾಗಿ, ಈ ಸಂದೇಶದ ಮೂಲಕ ನಾವು ಶಾಂತಿಯ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಲು ಮತ್ತು […]

Continue Reading

ಮಾತಿನ ಜಾದೂಗಾರ, ಬ್ಯಾರಿ ಸಮುದಾಯದ ನಾಯಕ, ದಿವಂಗತ ಮಾಜಿ ಶಾಸಕ ಬಿ.ಎ. ಉಮರಬ್ಬ

ಸಮಾಜವಾದಿ ಚಿಂತಕ; ಸರ್ವಾಧಿಕಾರ ಬೇಡ-ಸ್ವಾಭಿಮಾನ ಬೇಕು ಎಂಬ ಘೋಷಣೆ ಮೊಳಗಿಸಿದ ನಾಯಕ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅತೀ ಹೆಚ್ಚು ಸುದ್ದಿಯಾದ ಬ್ಯಾರಿ ಸಮೂದಾಯದ ಶಾಸಕ ದಿವಂಗತ ಬಿ. ಎ. ಉಮರಬ್ಬ. ಬಿಜೆಪಿ ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೇ ಅಷ್ಟೊಂದು ಪ್ರಭಾವಿ ಪಕ್ಷ ಆಗಿರದ ಸಮಯದಲ್ಲಿ ಕಾಂಗ್ರೇಸ್ ಪಕ್ಷದ ಒಳಗೊಳಗೆಯೇ ಜಾತಿ ರಾಜಕೀಯ ತಾಂಡವಾಡುತಿತ್ತು. ಅ ಸಮಯದಲ್ಲಿ ಅಲ್ಪ ಸಂಖ್ಯಾತ ನಾಯಕನೊಬ್ಬ ಕಾಂಗ್ರೆಸ್ ಪಕ್ಷದಲ್ಲಿ ಬೆಳೆಯಬೇಕಾದರೆ ಗಾಡ್ ಫಾದರ್ ಅವಶ್ಯಕತೆ ಇತ್ತು. ಇದ್ಯಾವುದು ಇಲ್ಲದೆ ತನ್ನದೇ ಸ್ವ ವರ್ಚಸ್ಸು, ನಡವಳಿಕೆ […]

Continue Reading

ವಿಜಯ ಯಾತ್ರೆ ಇವರಿಗೆಲ್ಲ ಮಾತ್ರೆ. ವಿಜಯೇಂದ್ರ ಲೆಕ್ಕಾಚಾರ ಏನು? ಅಮಿತ್ ಶಾ ಆಟಕ್ಕೇನು ಕಾರಣ.?

ಬದಲಾದ ಐರನ್ ಮ್ಯಾನ್ ಪ್ಲಾನು; ಇವರಿಗೆ ಜೆಡಿಎಸ್ ಏಕೆ ಬೇಕು? ✍️. ಆರ್.ಟಿ.ವಿಠ್ಠಲಮೂರ್ತಿ ಮೊನ್ನೆ ಕರ್ನಾಟಕ ಬಿಜೆಪಿಯ ಉಸ್ತುವಾರಿ ರಾಧಾ ಮೋಹನ ದಾಸ್ ಅಗರ್ವಾಲ್ ಅವರನ್ನು ಸಂಪರ್ಕಿಸಿದ ರಾಜ್ಯ ಬಿಜೆಪಿಯ ನಾಯಕರೊಬ್ಬರು ಕಂಪ್ಲೇಂಟುಗಳ ಸುರಿಮಳೆ ಸುರಿಸಿದ್ದಾರೆ. ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಇಡುತ್ತಿರುವ ಹೆಜ್ಜೆ ನಮಗೆ ಮುಳುವಾಗಲಿದೆ ಅಂತ ಆತಂಕ ವ್ಯಕ್ತಪಡಿಸಿದ್ದಾರೆ. ಅಂದ ಹಾಗೆ ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ವಿಜಯೇಂದ್ರ ನೇತೃತ್ವದಲ್ಲಿ ಆರಂಭವಾಗಿರುವ ಜನಾಕ್ರೋಶ ಯಾತ್ರೆ ಒಂದು ಮಟ್ಟದ ಹವಾ ಎಬ್ಬಿಸಿರುವುದು ನಿಜ. […]

Continue Reading

ಯಕ್ಷಗಾನ ಅಕಾಡೆಮಿ ವತಿಯಿಂದ ಗುರುಪುರದಲ್ಲಿ ಯಕ್ಷಗಾನ ಕಮ್ಮಟ

ಕರಾವಳಿಯ ಸಾಂಸ್ಕೃತಿಕ ಸೌಹಾರ್ದತೆಗೆ ಯಕ್ಷಗಾನ ಅನನ್ಯ ಕೊಡುಗೆ ನೀಡಿದೆ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಉಡುಪಿ : ಯಕ್ಷಗಾನ ಸಾಂಸ್ಕೃತಿಕವಾಗಿ ಸಮಾಜವನ್ನು ಒಗ್ಗೂಡಿಸುತ್ತದೆ. ಕೇವಲ ಹಿಂದೂಗಳಷ್ಟೇ ಅಲ್ಲ, ಅನ್ಯ ಧರ್ಮಿಯ ಕಲಾವಿದರು ಇಲ್ಲಿ ತೊಡಗಿಸಿಕೊಂಡಿರುವುದು ಈ ಕಲೆಯ ವೈಶಿಷ್ಟ್ಯವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಮಂಗಳೂರು ಗುರುಪುರದ ಮಾಣಿಬೆಟ್ಟು ಗುತ್ತು ವಠಾರದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಹಮ್ಮಿಕೊಂಡ ‘ಯಕ್ಷ ವಸುಂಧರ ‘ ಯಕ್ಷಗಾನ ವಿಚಾರ ಸಂಕಿರಣದ […]

Continue Reading

ಎಪ್ರಿಲ್ 18ರಿಂದ ಕರಾವಳಿಯಲ್ಲಿ ‘ಸೌಹಾರ್ದ ಬ್ಯಾರಿ ಉತ್ಸವ’; ಉದ್ಯೋಗ ಮೇಳ, ಶೈಕ್ಷಣಿಕ ಕ್ರಾಂತಿಗೂ ಮುನ್ನುಡಿ..!

ಮಂಗಳೂರು: ಕಡಲ ತಡಿ ಮಂಗಳೂರು ಅಧ್ಧೂರಿ ‘ಸೌಹಾರ್ದ ಬ್ಯಾರಿ ಉತ್ಸವ’ಕ್ಕೆ ಸಾಕ್ಷಿಯಾಗಲಿದೆ. ಎಪ್ರಿಲ್ 18ರಿಂದ ಮೂರು ದಿನಗಳ ಕಾಲ ಈ ಉತ್ಸವ ನಡೆಯಲಿದ್ದು, ಸಮುದಾಯದ ಯುವಜನರ ಅನುಕೂಲಕ್ಕಾಗಿ ‘ಉದ್ಯೋಗ ಮೇಳ’ವನ್ನೂ ಆಯೋಜಿಸಲಾಗಿದೆ. ಈ ಕುರಿತಂತೆ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಜಿ.ಎ.ಬಾವಾ ಅವರು ಮಂಗಳೂರಿನಲ್ಲಿ ಸಮುದಾಯದ ಪ್ರಮುಖರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡರು. ಕರ್ನಾಟಕ ಬ್ಯಾರೀಸ್ ಸೋಶಿಯಲ್ ಎಂಡ್ ಕಲ್ಬರಲ್ ಫಾರಂ ಆಯೋಜಿಸುವ ಸೌಹಾರ್ದ ಬ್ಯಾರಿ ಉತ್ಸವ 2025 ಸಂಘಟನಾ ಸಮಿತಿಯ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ […]

Continue Reading

ರಾಜ್ಯದಲ್ಲಿ ಜಾತಿ ಲೆಕ್ಕಚಾರ ಬಹಿರಂಗ; ಮುಸ್ಲಿಮರೇ ಮೊದಲ ಸ್ಥಾನ, 72.25 ಲಕ್ಷ ಜನ ಸಂಖ್ಯೆ

ಬೆಂಗಳೂರು: ಅತೀ ಕುತೂಹಲಕಾರಿಯಾಗಿದ್ದ ಜಾತಿ ಗಣತಿ ಇದೀಗ ಬಹಿರಂಗವಾಗಿದ್ದು, ರಾಜ್ಯದಲ್ಲಿ ಜಾತಿ ಲೆಕ್ಕ ಈಗ ಅಧಿಕೃತವಾಗಿದೆ. ಮುಸ್ಲಿಮರು ಮೊದಲ ಸ್ಥಾನ ಪಡೆದು 72.25 ಲಕ್ಷ ಜನ ಸಂಖ್ಯೆ ಹೊಂದಿದ್ದಾರೆ. ಜನಸಂಖ್ಯೆಯ ಆಧಾರದಲ್ಲಿ ಶೇಕಡ 18.7 ರಷ್ಟು ಪಾಲು ಹೊಂದಿದ್ದಾರೆ.101 ಜಾತಿಗಳು ಇರುವುದರಿಂದ ಪರಿಶಿಷ್ಟ ಜಾತಿ ನಂಬರ್ ಒನ್ ಅಲ್ಲ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆ 75 ಲಕ್ಷ, ಲಿಂಗಾಯಿತ 66 ಲಕ್ಷ, ವೀರಶೈವ ಲಿಂಗಾಯಿತ 10 ಲಕ್ಷ, ಒಕ್ಕಲಿಗ 61 ಲಕ್ಷ, ಪರಿಶಿಷ್ಟ ಜಾತಿ ಒಂದು […]

Continue Reading

ಬ್ಯಾಲಟ್ ಪೇಪರ್ ಮತದಾನ ವ್ಯವಸ್ಥೆಗೆ ಮರಳಬೇಕು; ಎಲೆಕ್ಟ್ರಾನಿಕ್ ಮತ ಯಂತ್ರಗಳು ಹ್ಯಾಕರ್‌ಗಳಿಗೆ ಗುರಿಯಾಗುತ್ತವೆ: ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ

ಎಲೆಕ್ಟ್ರಾನಿಕ್ ಮತ ಯಂತ್ರಗಳು ಹ್ಯಾಕರ್‌ಗಳಿಗೆ ಗುರಿಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿರುವ ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಬ್ಯಾಲೆಟ್ ಪೇಪರ್ ಮತದಾನಕ್ಕೆ ಒತ್ತಾಯಿಸಿದ್ದಾರೆ. ಎಲೆಕ್ಟ್ರಾನಿಕ್ ಮತದಾನ ವ್ಯವಸ್ಥೆಗಳು ಹ್ಯಾಕಿಂಗ್‌ಗೆ ಗುರಿಯಾಗುತ್ತವೆ ಎಂದು ಹೇಳಿರುವ ತುಳಸಿ ಗಬ್ಬಾರ್ಡ್, ದೇಶದಲ್ಲಿ ಮತ್ತೆ ಬ್ಯಾಲಟ್ ಪೇಪರ್ ಮತದಾನ ವ್ಯವಸ್ಥೆಗೆ ಮರಳಬೇಕು ಎಂದು ಕರೆ ನೀಡಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಕ್ಯಾಬಿನೆಟ್ ಸಭೆಯಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದ್ದು, ಅಲ್ಲಿ ಅವರು ಮತದಾನ ಯಂತ್ರದ ಭದ್ರತಾ ದೋಷಗಳ ಪುರಾವೆಗಳನ್ನು ಪ್ರಸ್ತುತಪಡಿಸಿದರು. […]

Continue Reading

ಬೀದಿಬದಿ ವ್ಯಾಪಾರಿಗಳ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅನಿವಾರ್ಯ: ಬಿಕೆ ಇಮ್ತಿಯಾಜ್

ಬೀದಿಬದಿ ವ್ಯಾಪಾರಿಗಳ ಹಕ್ಕು ರಕ್ಷಣೆಗಾಗಿ ದೇಶದಲ್ಲಿ ಕಾನೂನುಗಳಿದ್ದರೂ ಅವರ ಮೇಲಿನ ಪ್ರಭುತ್ವದ ದೌರ್ಜನ್ಯ ದಬ್ಬಾಳಿಕೆಗಳು ಮಿತಿ ಮೀರುತ್ತಿದೆ. ಬೀದಿ ವ್ಯಾಪಾರಿಗಳು ತಮ್ಮ ಹಕ್ಕುಗಳ ರಕ್ಷಣೆಗಾಗಿ ಹಾಗೂ ಸಾಮಾಜಿಕ ಭದ್ರತೆ ಗಾಗಿ ಸಂಘಟಿತ ಹೋರಾಟಕ್ಕಿಳಿಯುವುದು ಅನಿವಾರ್ಯ ಎಂದು CITU ಸಂಯೋಜಿತ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿಕೆ ಇಮ್ತಿಯಾಜ್ ಹೇಳಿದರು. ಕೋಟೆಕಾರ್ ಬೀರಿ ಜಂಕ್ಷನ್ ಬಳಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು ) ತಲಪಾಡಿ ವಲಯ ಸಮಿತಿ ನೇತೃತ್ವದಲ್ಲಿ ಬೀದಿಬದಿ […]

Continue Reading

ಹತ್ತು ಕೋಟಿ ರೂಪಾಯಿ ಮೌಲ್ಯದ 10 ಕೆ.ಜಿ ಅಂಬರ್ ಗ್ರೀಸ್ ಸಹಿತ ಆರೋಪಿಗಳ ಬಂಧನ

ಕೇರಳ ರಾಜ್ಯದಿಂದ ಅಕ್ರಮವಾಗಿ ಅಂದಾಜು ರೂ.ಕೋಟಿ, ಕೋಟಿ ಮೌಲ್ಯದ 10.390 ಗ್ರಾಂ ಅಂಬರ್‌ಗ್ರೀಸ್ ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದ್ದಾರೆ.ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ತಿರುವನಂತಪುರದಿಂದ ಅಕ್ರಮವಾಗಿ ಅಂಬರ್‌ಗ್ರೀಸ್ ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು. ತಿರುವನಂತಪುರ ನಿವಾಸಿ ಶಂಶುದ್ದೀನ್.ಎಸ್, ಎಂ.ನವಾಜ್, ಕಣ್ಣೂರು ಜಿಲ್ಲೆಯ ವಿ.ಕೆ.ಲತೀಶ್, ರಿಜೇಶ್.ವಿ., ಪ್ರಶಾಂತ್.ಟಿ, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ರಾಘವೇಂದ್ರ ಎ.ವಿ., ಕಾಸರಗೋಡಿನ […]

Continue Reading

ರಾಜ್ಯ ಸರಕಾರದಿಂದ ಸೈಬರ್ ಅಪರಾಧ ಕಮಾಂಡ್ ಘಟಕ (CCPU) ಸ್ಥಾಪಿಸಿ ಆದೇಶ

ಸೈಬರ್ ಅಪರಾಧಗಳ ತನಿಖೆಗೆ ಪ್ರತ್ಯೇಕ ಘಟಕ ಸ್ಥಾಪಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳ ತನಿಖೆ ಸಂಬಂಧ ರಾಜ್ಯ ಸರ್ಕಾರ ಬುಧವಾರ ಹೊಸದಾಗಿ ಸೈಬರ್ ಅಪರಾಧ ತಡೆ ಘಟಕವನ್ನು (CCPU) ಸ್ಥಾಪಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸೈಬರ್ ಅಪರಾಧಗಳ ತನಿಖೆಗೆ ಪ್ರತ್ಯೇಕ ಘಟಕ ಸ್ಥಾಪಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಅತಿಯಾದ ಬಳಕೆ ಹಾಗೂ ಅವಲಂಬನೆಯಿಂದ ಅತೀ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು […]

Continue Reading