ರಂಗಭೂಮಿ ಉಡುಪಿ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ
ಹಿರಿಯ ಸಾಹಿತಿ ಎಚ್. ಗೋಪಾಲ ಭಟ್ಟ (ಕು. ಗೋ) ರವರಿಗೆ ವಿಶ್ವ ರಂಗಭೂಮಿ ಸನ್ಮಾನ…! ಯುವಕರನ್ನು ರಂಗಭೂಮಿಯತ್ತ ಸೆಳೆಯುವ ಕಾರ್ಯ ನಡೆಯಲಿ : ಮಾಹೆಯ ಸಹ ಕುಲಾಧಿಪತಿ ಡಾ. ಎಚ್. ಎಸ್ ಬಲ್ಲಾಳ್ ಉಡುಪಿ : ಯಾವುದೇ ಕಲಾಪ್ರಕಾರಗಳು ಉಳಿದು ಬೆಳೆಯಬೇಕಾದರೆ ಯುವಜನತೆ ಅದರಲ್ಲಿ ತೊಡಗಿಸಿ ಕೊಳ್ಳುವುದು ಅತೀ ಮುಖ್ಯ. ಈ ನಿಟ್ಟಿನಲ್ಲಿ ರಂಗ ಭೂಮಿ ಉಡುಪಿ ನಾಟಕಗಳತ್ತ ವಿದ್ಯಾರ್ಥಿಗಳನ್ನು, ಯುವಕರನ್ನು ಸೆಳೆಯುವ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯ ಎಂದು ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ. ಎಚ್. […]
Continue Reading