ತಂದೆಯ ಸಾಮಾಜಿಕ ಕಾಳಜಿಯ ಪರಂಪರೆ ಮುಂದುವರಿಸುತ್ತೇನೆ – ಶೋಹೈಬ್ ವೈಟ್ ಸ್ಟೋನ್

ವೃತ್ತಿಪರ ಕೋರ್ಸ್ ನ 115 ವಿದ್ಯಾರ್ಥಿಗಳಿಗೆ ಕಮ್ಯೂನಿಟಿ ಸೆಂಟರ್ ನಲ್ಲಿ ವಿದ್ಯಾರ್ಥಿ ವೇತನ ವಿತರಣೆ…… ಇಂದು ನಡೆದ ಸರಳ ಸಮಾರಂಭದಲ್ಲಿ ಕಮ್ಯೂನಿಟಿ ಸೆಂಟರ್ ಮೂಲಕ ವಿವಿಧ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸ್ ಮತ್ತು ಪದವಿ ಶಿಕ್ಷಣ ಪಡೆಯುತ್ತಿರುವ 115 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. 82 ವಿದ್ಯಾರ್ಥಿಗಳಿಗೆ ವೈಟ್ ಸ್ಟೋನ್ ಮಾಲಕರಾದ ಬಿ.ಎಂ ಶರೀಫ್ ಜೋಕಟ್ಟೆ ಅವರು ವಿದ್ಯಾರ್ಥಿ ವೇತನ ನೀಡಿದರೆ, ಉಳಿದ 33 ವಿದ್ಯಾರ್ಥಿಗಳಿಗೆ ಪುತ್ತೂರು ಕಮ್ಯೂನಿಟಿ ಸೆಂಟರಿನ ಸ್ಥಾಪಕ ಸದಸ್ಯ ಉದ್ಯಮಿ ಅಬ್ದುಲ್ ಸತ್ತಾರ್ ರವರು […]

Continue Reading

ಹನಿಟ್ರ್ಯಾಪ್ ಬಲೆಗೆ ಬಿದ್ದ ಆ ಸಚಿವರ ಮಕ್ಕಳು.? ಹನಿಟ್ರ್ಯಾಪ್ ಯಾವ ಲೆವೆಲ್ಲಿಗೆ ಹೋಗಬಹುದು ಎಂಬ ಚಿಂತೆ ದಿಲ್ಲಿ ವರಿಷ್ಟರಿಗೆ

ಅಮಿತ್ ಷಾ ಕಿರಿಕ್ ಮಾಡಿದ್ದೇಕೆ.? ವಿಜಯೇಂದ್ರ ಪದಚ್ಯುತಿಗೆ ಹೊಸ ತಂತ್ರ; ರಾಮಮೂರ್ತಿಗೆ ಬಂದಿದೆ ಕೋಪ ✍️. ಅರ್.ಟಿ.ವಿಠ್ಠಲಮೂರ್ತಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಮೊನ್ನೆ ವಿಧಾನಸಭೆಯಲ್ಲಿ ನಿಂತು ಹನಿಟ್ರ್ಯಾಪ್ ಬಗ್ಗೆ ಮಾತನಾಡಿದ ನಂತರ ದಿಲ್ಲಿಯ ಕಾಂಗ್ರೆಸ್ ನಾಯಕರು ಮಂಕಾಗಿದ್ದಾರೆ. ಕಾರಣ.? ರಾಜಣ್ಣ ಎಪಿಸೋಡಿನ ನಂತರ ಕರ್ನಾಟಕದಿಂದ ಅವರಿಗೆ ತಲುಪುತ್ತಿರುವ ಸಂದೇಶಗಳು ಹಿತಕರವಾಗಿಲ್ಲ. ದಿಲ್ಲಿಯ ಕಾಂಗ್ರೆಸ್ ಮೂಲಗಳ ಪ್ರಕಾರ, ಹನಿಟ್ರ್ತಾಪ್ ಜಾಲ ಕರ್ನಾಟಕದಲ್ಲಿ ಯಾವ ಮಟ್ಟಕ್ಕೆ ಸಕ್ರಿಯವಾಗಿದೆ ಎಂದರೆ ಮಂತ್ರಿ ರಾಜಣ್ಣ ಮತ್ತವರ ಮಗ ರಾಜೇಂದ್ರ ಅವರ ವಿರುದ್ದ ಮಾತ್ರವಲ್ಲ, […]

Continue Reading

ಭಾರತದಲ್ಲಿ ವಕ್ಫ್ ಮತ್ತು ವಕ್ಫ್ ಕಾನೂನುಗಳು

ಪರೋಪಕಾರದ ಇಸ್ಲಾಮಿಕ್ ಪರಿಕಲ್ಪನೆಯೇ “ವಕ್ಫ್”ನ ಮೂಲಾಧಾರವಾಗಿದೆ. “ಮುಲ್ಲಾಸ್ ಪ್ರಿನ್ಸಿಪಲ್ಸ್ ಆಫ್ ಮೊಹಮ್ಮದನ್ ಲಾ” ಪುಸ್ತಕದ ಪ್ರಕಾರ, “ವಕ್ಫ್ ಎಂದರೆ ಏನು.? ✍️. ಇಸ್ಮಾಯಿಲ್ ಎಸ್. ನ್ಯಾಯವಾದಿ, ಮಂಗಳೂರು ಮುಸ್ಲಿಂ ಸಮಾಜದ ಹಿತದೃಷ್ಟಿಯಿಂದ ಅತ್ಯಂತ ಪ್ರಾಮುಖ್ಯತೆ ಹೊಂದಿರುವ ವಿಷಯದ ಬಗ್ಗೆ ಚರ್ಚಿಸಲು ನಾನು ಈ ಬರಹವನ್ನು ಬರೆಯುತ್ತಿದ್ದೇನೆ. ವಿಷಯಕ್ಕೆ ಬರುವುದಾದರೆ, ಇಂದು ನಾನು ಭಾರತೀಯ ಕಾನೂನಿನಲ್ಲಿ “ವಕ್ಫ್”ನ ಪರಿಕಲ್ಪನೆ, ವಕ್ಫ್‌ಗೆ ಸಂಬಂಧಿಸಿದ ಕಾನೂನುಗಳು ಹಾಗೂ ಕೇಂದ್ರ ಸರ್ಕಾರವು ಮುಸ್ಲಿಮರನ್ನು ಇಕ್ಕಟ್ಟಿಗೆ ಸಿಲುಕಿಸುವ ಉದ್ದೇಶದಿಂದ ಜಾರಿಗೆ ತರಲು ಉದ್ದೇಶಿಸಿರುವ “ವಕ್ಫ್ […]

Continue Reading

ಪಾಳುಬಿದ್ದ ಕೆರೆಯಲ್ಲಿ ಪತ್ತೆಯಾದ ಪುರುಷನ ಮೃತದೇಹದ ಅವಶೇಷಗಳ ಪ್ರಕರಣ.

ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿಟ್ಲದ ಸುಂದರ ನಾಯ್ಕರದ್ದು. ಸ್ಪೆಷಲ್ ನ್ಯೂಸ್ ವರದಿ ನಿಜವಾಯಿತು. ವಿಟ್ಲದ ಖಾಸಗಿ ಬಸ್ ಸ್ಟ್ಯಾಂಡ್ ಹಿಂಬದಿಯ ಪಾಳುಬಿದ್ದ ಕೆರೆಯಲ್ಲಿ ಪತ್ತೆಯಾದ ಪುರುಷನ ಮೃತದೇಹ ಯಾರದ್ದು ಎಂಬುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢವಾಗಿದೆ.ಆರು ತಿಂಗಳ ಹಿಂದೆ ನವರಾತ್ರಿ ಹಬ್ಬದ ಸಂದರ್ಭ ನಾಪತ್ತೆಯಾದ ವೇಷಧಾರಿ ಸುಂದರ ನಾಯ್ಕ ಎಂಬವರು ಮೃತಪಟ್ಟ ವ್ಯಕ್ತಿ.ವಿಟ್ಲ ಕಸಬಾ ಗ್ರಾಮದ ಪಳಿಕೆ ನಿವಾಸಿ ಸುಂದರ ನಾಯ್ಕ ನವರಾತ್ರಿ ದಿನದಂದು ವೇಷ ಹಾಕಲು ಪರವಾನಿಗೆ ಪಡೆದು ಬರುತ್ತೇನೆಂದು ಹೇಳಿ ಹೋದವರು ಮರಳಿ ಬಂದಿಲ್ಲ […]

Continue Reading

ಉಳಾಯಿಬೆಟ್ಟು: ಪಿಡಬ್ಯೂಡಿ ರಸ್ತೆಯಲ್ಲಿ ‘ಮರಣದ’ ಹಂಪ್ಸ್.!

ಅವೈಜ್ಞಾನಿಕ ಹಂಪ್ಸ್; ನಡೆದಿದೆ ಅಪಘಾತಗಳ ಸರಮಾಲೆ.! ಉಳಾಯಿಬೆಟ್ಟು ಪಂಚಾಯತ್ ಗೆ ಇನ್ನೆಷ್ಟು ಬಲಿ ಬೇಕು.? ಉಳಾಯಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಮಂಕಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಳಿಯ ಅಪಾಯಕಾರಿ ಹಂಪ್ಸ್ ಮರಣದ ಹಂಪ್ಸ್ ಆಗಿ ಪರಿವರ್ತನೆಗೊಂಡಿದೆ. ಇದು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ರಸ್ತೆಯಾಗಿದ್ದು, ಇಲ್ಲಿಯೇ ಬಳಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಇದೆ. ಈ ಹಿಂದೆ ಈ ಪ್ರದೇಶದಲ್ಲಿ ಬೈಕು ಸವಾರರ ಮಧ್ಯೆ ಅಪಘಾತವುಂಟಾಗಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದ. ಆ ನಂತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯವರು […]

Continue Reading

ಪಾಳುಬಿದ್ದ ಕೆರೆಯಲ್ಲಿ ಪುರುಷನ ಮೃತದೇಹದ ಅವಶೇಷಗಳು ಪತ್ತೆ

ವಿಟ್ಲದ ಖಾಸಗಿ ಬಸ್ ಸ್ಟ್ಯಾಂಡ್ ಹಿಂಬದಿಯ ಕೆರೆಯಲ್ಲಿ ಸಿಕ್ಕಿದ್ದು ವೇಷಧಾರಿ ಸುಂದರನ ಮೃತದೇಹವೇ.? ಇಲ್ಲಿನ ಖಾಸಗಿ ಬಸ್ ಸ್ಟ್ಯಾಂಡ್ ಹಿಂಬದಿಯ ಪಾಳುಬಿದ್ದ ಕೆರೆಯಲ್ಲಿ ಪುರುಷನ ಮೃತದೇಹದ ಅವಶೇಷಗಳು ಪತ್ತೆಯಾಗಿದೆ.ಬಸ್ ಸ್ಟ್ಯಾಂಡ್ ಹಿಂಬದಿಯ ಕಾಲುದಾರಿ ಬದಿಯ ಖಾಸಗಿ ವ್ಯಕ್ತಿಯೊಬ್ಬರ ಆವರಣ ಗೋಡೆಯಿಲ್ಲದ ಗಿಡಗಂಟಿಗಳಿಂದ ಆವೃತವಾದ ಪಾಳುಬಿದ್ದ ಕೆರೆಯಲ್ಲಿ ಪತ್ತೆಯಾಗಿದೆ. ಶುಕ್ರವಾರ ಸಂಜೆ ಏನೋ ದುರ್ನಾತ ಬರುತ್ತಿದ್ದ ಕಾರಣ ಮನೆಯವರು ಕೆರೆಯ ಕಡೆ ನೋಡಿದಾಗ ನೀರಿನಲ್ಲಿ ಪ್ಯಾಂಟ್, ಫುಲ್ ಕೈ ಶರ್ಟ್ ಧರಿಸಿದ್ಧ ಮೃತದೇಹದ ರೀತಿಯಲ್ಲಿ ಕಂಡುಬಂದಿತ್ತು. ತಕ್ಷಣವೇ ಪೊಲೀಸರಿಗೆ […]

Continue Reading

ಇಸ್ಲಾಮಿನಲ್ಲಿ ವಿವಾಹ ವಿಚ್ಛೇದನ ಇಸ್ಲಾಮಿಕ್ ಕಾನೂನು, ಕುರಾನ್, ಹದೀಸ್ ಮತ್ತು ಭಾರತೀಯ ಕಾನೂನು ಚೌಕಟ್ಟಿನಲ್ಲಿ ವಿವಾಹ ವಿಚ್ಛೇದನ

✍️. ಇಸ್ಮಾಯಿಲ್ ಎಸ್. ನ್ಯಾಯವಾದಿ ವಿವಾಹ ವಿಚ್ಛೇದನವು ಇಸ್ಲಾಂನಲ್ಲಿ ಮಹತ್ವದ ಕಾನೂನು ಮತ್ತು ಧಾರ್ಮಿಕ ಪರಿಕಲ್ಪನೆಯಾಗಿದೆ, ಇದು ಖುರಾನ್, ಹದೀಸ್ ಮತ್ತು ಶರಿಯತ್ ನೆಲೆಗಟ್ಟನ್ನು ಹೊಂದಿದೆ. ಈ ಬರಹವು ಇಸ್ಲಾಮಿಕ್ ವಿವಾಹ ವಿಚ್ಛೇದನ, ಅದರ ಕಾನೂನು ಚೌಕಟ್ಟು ಮತ್ತು ಭಾರತೀಯ ಕಾನೂನು ವ್ಯವಸ್ಥೆಯಲ್ಲಿ ಅದರ ಅನ್ವಯದ ಸಮಗ್ರ ವಿಶ್ಲೇಷಣೆಯನ್ನು ಒದಗಿಸುವ ಸಲುವಾಗಿ ಬರೆಯುತ್ತಿದ್ದೇನೆ. ನನ್ನ ಈ ಬರಹವು ಇಸ್ಲಾಮಿಕ್ ತತ್ವಗಳನ್ನು ಭಾರತೀಯ ಕಾನೂನು ದೃಷ್ಟಿಕೋನಗಳೊಂದಿಗೆ ಹೋಲಿಸುವ ಸಲುವಾಗಿಯಾಗಿರುತ್ತದೆ. ವಿಚ್ಛೇದನ ಕಾನೂನುಗಳ ವಿಕಾಸ, ನ್ಯಾಯಾಂಗ ವ್ಯಾಖ್ಯಾನಗಳು ಮತ್ತು ಮುಸ್ಲಿಂ […]

Continue Reading

ಅಕ್ರಮ ಮರಳುಗಾರಿಕೆಗೆ ಬಿಸಿ ಮುಟ್ಟಿಸಿದ ಮಂಗಳೂರು ಎ.ಸಿ ಹರ್ಷವರ್ಧನ್; ಅಕ್ರಮ ದಂಧೆಕೋರರ ಆಸ್ತಿ ಮುಟ್ಟುಗೋಲಿಗೆ ನೋಟೀಸು .

ಅಕ್ರಮ ಮರಳುಗಾರಿಕೆ ನಡೆಸುವವರ, ಅದಕ್ಕೆ ಬೆಂಬಲ ನೀಡುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ತಮ್ಮ ಜಮೀನಿನಲ್ಲಿ ಅನಧಿಕೃತ ಮರಳುಗಾರಿಕೆ ನಡೆಸುತ್ತಿದ್ದ, ಅಕ್ರಮ ಮರಳು ಸಾಗಾಟಕ್ಕೆ ದಾರಿ ಮಾಡಿಕೊಡುತ್ತಿದ್ದ, ಮರಳು ದಾಸ್ತಾನು ಆರೋಪ ಎದುರಿಸುತ್ತಿರುವ ಜಾಗದ ಮಾಲಕರ ಆಸ್ತಿಯನ್ನು ಏಕೆ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬಾರದು ಎಂದು ಕಾರಣ ಕೇಳಿ ಮಂಗಳೂರು ಎ.ಸಿ ಹರ್ಷವರ್ಧನ ರವರು ಸಂಬಂಧ ಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮಂಗಳೂರು ತಾಲ್ಲೂಕಿನ ತಿರುವೈಲು, ಕಂದಾವರ ಗ್ರಾಮಗಳಲ್ಲಿ ಹಾದುಹೋಗುವ ಫಲ್ಗುಣಿ ನದಿಯಲ್ಲಿ ಅಕ್ರಮ […]

Continue Reading

ಮಗನ ಸಾಲ ಬಾಕಿ.. ತಾಯಿಯ ಗೃಹಲಕ್ಷ್ಮಿ ಹಣ ಕೊಡಲು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್.

ಕೊಳ್ನಾಡು ಗ್ರಾಮಸಭೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಭಾರಿ ಆಕ್ರೋಶ.. ಸಾಲಗಾರ ಪುತ್ರನ ತಾಯಿಯ ಗೃಹಲಕ್ಷ್ಮಿ ಹಣವನ್ನು ಖಾತೆಯಿಂದ ತೆಗೆಯಲು ಬಿಡದೆ ಸಾಲೆತ್ತೂರು ಕೆನರಾ ಬ್ಯಾಂಕ್ ಮ್ಯಾನೇಜರ್ ಹಿಡಿದಿಟ್ಟ ವಿಚಾರ ಕೊಳ್ನಾಡು ಗ್ರಾಮಸಭೆಯಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ.‌ ಕೊಳ್ನಾಡು ಗ್ರಾಮಸಭೆ ಆರಂಭವಾದ ಕೆಲಹೊತ್ತಿನಲ್ಲಿ ಕೆನರಾ ಬ್ಯಾಂಕ್ ಸಾಲೆತ್ತೂರು ಶಾಖೆಯ ಮ್ಯಾನೇಜರ್ ಬ್ಯಾಂಕ್ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ಗ್ರಾಮಸ್ಥರಿಗೆ ಮಾತನಾಡಲು ಅವಕಾಶ ಕೊಟ್ಟರು. ಕೊಳ್ನಾಡು ಗ್ರಾಮದ ಕಲ್ಲಮಜಲು ನಿವಾಸಿ ದೃಷ್ಟಿ ಹೀನ ಮಹಿಳೆ ನೆಬಿಸ ಮಹಮ್ಮದ್ ಅವರ ಪುತ್ರ […]

Continue Reading

ವಕ್ಫ್ ತಿದ್ದುಪಡಿ ಮಸೂದೆಯನ್ನು ಸದನದಲ್ಲಿ ಸರ್ವಾನುಮತದಿಂದ ತಿರಸ್ಕರಿಸಿರುವುದು ಸ್ವಾಗತಾರ್ಹ : ಮುಸ್ಲಿಂ ಜನಪ್ರತಿನಿಧಿಗಳ ಒಕ್ಕೂಟ ದ.ಕ

ವಕ್ಪ್ ಮಸೂದೆ 2024, ರಾಜ್ಯದ ಜನರ ಸಾರ್ವತ್ರಿಕ ಆಕಾಂಕ್ಷೆಗಳಿಗೆ ವಿರುದ್ಧವಾಗಿರುವುದರಿಂದ ಸದನವು ಸರ್ವಾನುಮತದಿಂದ ತಿರಸ್ಕರಿಸಿರುವುದು ಮತ್ತು ಶಾಸನವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೈಗೊಂಡಿರುವುದು ಸ್ವಾಗತಾರ್ಹ. ಈ ಕಾಯ್ದೆಯು ದೇಶದ ಎಲ್ಲಾ ವರ್ಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವುದಿಲ್ಲ. ಏಕೆಂದರೆ ಇದು ದೇಶದ ಜನರ ಸಾರ್ವತ್ರಿಕ ಆಕಾಂಕ್ಷೆಗಳು ಮತ್ತು ಜಾತ್ಯತೀತ ತತ್ವಗಳಿಗೆ ಸಂಪೂರ್ಣವಾಗಿ ವಿರುದ್ಧವಾದ ಕಾಯ್ದೆಯಾಗಿದೆ ಎಂದರು. ಈ ಹಿನ್ನೆಲೆಯಲ್ಲಿ, ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ತಕ್ಷಣ ಕೇಂದ್ರ ಸರಕಾರ ಹಿಂತೆಗೆದುಕೊಳ್ಳುವ ಮೂಲಕ ದೇಶದ […]

Continue Reading