ಉಡುಪಿ: ಮಹಿಳಾ ಪೀಡಕ ಅಧಿಕಾರಿಗೆ ಸಿಕ್ತು ಭಡ್ತಿ!
ಸಿ.ಟಿ ರವಿ. ಕೇಸಲ್ಲಿ ಕಣ್ಣೀರು ಸುರಿಸಿದ್ದ ಸಚಿವೆ ತನ್ನ ಉಸ್ತುವಾರಿ ಕ್ಷೇತ್ರದಲ್ಲೇ ಮಹಿಳಾ ಪೀಡಕ ಅಧಿಕಾರಿಗೆ ಭಡ್ತಿ ನೀಡಿರುವುದು ಎಷ್ಟು ಸರಿ.? ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿ ದಂಡನೆಗೆ ಗುರಿಯಾಗಿದ್ದ ಅಧಿಕಾರಿಗೆ ರಾಜ್ಯ ಕಾಂಗ್ರೆಸ್ ಸರಕಾರ ಉನ್ನತ ಹುದ್ದೆಯ ಭಡ್ತಿ ನೀಡಿದ ಘಟನೆ ಲಕ್ಷ್ಮಿ ಹೆಬ್ಬಾಳ್ಕರ್ ಮಹಿಳಾಮಣಿ ಉಸ್ತುವಾರಿ ಸಚಿವೆಯಾಗಿರುವ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಆಗಿರುವ ಡಾ. ಅಶೋಕ ಹೆಚ್. ಇವರೇ, ಮಹಿಳಾ ಸಿಬ್ಬಂದಿಗಳಿಗೆ […]
Continue Reading