ಸುರತ್ಕಲ್: ಬೆನ್ನಟ್ಟಿದ ಟ್ರಾಫಿಕ್ ಪೊಲೀಸ್; ಅಪಘಾತದಲ್ಲಿ ಬೈಕ್ ಸವಾರ ಮೃತ್ಯು
ಹೆಲ್ಮೆಟ್ ಧರಿಸದ ಕಾರಣಕ್ಕೆ ದ್ವಿಚಕ್ರ ವಾಹನ ಸವಾರನೊಬ್ಬನನ್ನು ಬೆನ್ನಟ್ಟಿದ ಟ್ರಾಫಿಕ್ ಪೊಲೀಸರನ್ನು ಕಂಡು ವೇಗವಾಗಿ ಚಲಿಸಿದ ವಾಹನ ಸವಾರ ರಸ್ತೆ ಅಪಘಾತಕ್ಕೊಳಗಾಗಿ ಮೃತಪಟ್ಟ ದುರ್ಘಟನೆ ಶುಕ್ರವಾರ ರಾತ್ರಿ ಸುರತ್ಕಲ್ ಸಮೀಪದ ಕಾನ ಎಂಬಲ್ಲಿ ಸಂಭವಿಸಿದೆ. ಕುಳಾಯಿಯಲ್ಲಿ ಟ್ಯೂಶನ್ ಗೆ ತೆರಳಿದ್ದ ಮಗನನ್ನು ಕರೆ ತರಲು ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದ ಸವಾರ ಕಾನ ಬಳಿ ವಾಹನ ತಪಾಸಣೆಯಲ್ಲಿ ನಿರತರಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸರು ಕಂಡು ವೇಗವಾಗಿ ಚಲಿಸಿ ಪರಾರಿಯಾಗಿದ್ದ. ಈ ಸಂದರ್ಭದಲ್ಲಿ ಬೆನ್ನಟ್ಟಿದ ಪೊಲೀಸರನ್ನು […]
Continue Reading