ಕರ್ನಾಟಕದ ಮಾಜಿ ಸಿ.ಎಂ ಎಸ್ ಎಂ ಕೃಷ್ಣ ಇನ್ನಿಲ್ಲ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮಂಗಳವಾರ ಮುಂಜಾನೆ ಅವರ ನಿವಾಸದಲ್ಲಿ ನಿಧನರಾದರು ಎಂದು ಅವರ ಕುಟುಂಬ ತಿಳಿಸಿದೆ. 92 ವರ್ಷದ ಹಿರಿಯ ರಾಜಕಾರಣಿ ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರು ಮುಂಜಾನೆ 2:45 ಕ್ಕೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಪಾರ್ಥಿವ ಶರೀರವನ್ನು ಇಂದು ಮದ್ದೂರಿಗೆ ಕೊಂಡೊಯ್ಯುವ ಸಾಧ್ಯತೆಯಿದೆ” ಎಂದು ಮೂಲಗಳು ತಿಳಿಸಿವೆ.

Continue Reading

ಕೋಮುಭಾವನೆ ಕೆರಳಿಸುವ ಪೋಸ್ಟ್; ಬಂಟ್ವಾಳ ಅರಳದ ಜಯಪೂಜಾರಿಗೆ 14 ದಿನಗಳ ನ್ಯಾಯಾಂಗ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಧರ್ಮ ಧರ್ಮಗಳ ಮಧ್ಯೆ ಅವಹೇಳನಕಾರಿ ಪೋಸ್ಟ್ ಬರೆದು ವೈರಲ್ ಮಾಡಿದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನವಗ್ರಾಮ ಸೈಟ್ ನಿವಾಸಿ ಜಯ ಪೂಜಾರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಬರಹ ಬರೆದು ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ . ಬಂಟ್ವಾಳ ಗ್ರಾಮಾಂತರ ಪೋಲೀಸರು ಈತನನ್ನು ಬಂಧಿಸಿ ಸುಮೋಟೋ ಕೇಸ್ ದಾಖಲಿಸಿದ್ದಾರೆ. ಆರೋಪಿ ಜಯ ಪೂಜಾರಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಧರ್ಮ, ಧರ್ಮಗಳ ಮಧ್ಯೆ ಕೋಮುಭಾವನೆ ಕೆರಳುವ […]

Continue Reading

ದುಬೈ: ಬ್ಯಾರೀಸ್ ಚೇಂಬರ್ ಯುಎಇ ವತಿಯಿಂದ ಫೆಬ್ರವರಿ 9ರಂದು ಅದ್ದೂರಿಯ ಬ್ಯಾರಿ ಮೇಳ

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿಸ್ ಯುಎಇ ನೇತೃತ್ವದಲ್ಲಿ ಯುಎಇಯಲ್ಲಿರುವ ಎಲ್ಲಾ ಬ್ಯಾರಿ ಸಂಘಟನೆಗಳ ಸಹಯೋಗದಲ್ಲಿ 9 ಫೆಬ್ರವರಿ 2025ರಂದು ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ನಡೆಯಲಿದೆ. 8 ಡಿಸೆಂಬರ್ ಅಜ್ಮಾನ್ ತುಂಬೆ ಮೆಡಿಸಿಟಿ ಸಭಾಂಗಣದಲ್ಲಿ ಬ್ಯಾರಿ ಮೇಳ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು, ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ತುಂಬೆ ಗ್ರೂಪ್ ಸ್ಥಾಪಕರು, ಅನಿವಾಸಿ ಉದ್ಯಮಿ ತುಂಬೆ ಮೊಹಿದ್ದೀನ್ ಬ್ಯಾರಿ ಮೇಳ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮದ ಸಿದ್ಧತೆಗೆ ಅಧಿಕೃತ ಚಾಲನೆ […]

Continue Reading

ವಿಟ್ಲ ಬಳಿ ಆಟವಾಡುತ್ತಿದ್ದ ಪುಟ್ಟ ಬಾಲಕಿ. ಬಾಲಕಿಯ ಬಲಿ ಪಡೆದ ಜೋಕಾಲಿ ಹಗ್ಗ.

ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಮನಕಲಕುವ ಘಟನೆ ನಡೆದಿದೆ. ಮಡಲ ನಿವಾಸಿ ಕಿಶೋರ್ ಎಂಬವರ ಪುತ್ರಿ ಮಾಣಿ ಸಮೀಪದ ಸೇರ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ ತೀರ್ಥಶ್ರೀ(8) ಮೃತ ಬಾಲಕಿ.ರವಿವಾರದಂದು ಜೋಕಾಲಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಕುತ್ತಿಗೆಗೆ ಜೋಕಾಲಿ ಹಗ್ಗ ಸುತ್ತಿಕೊಂಡ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ಈ ಹಿಂದೆ ಇದೇ ರೀತಿ ಅನಂತಾಡಿ ಗ್ರಾಮದಲ್ಲಿ, ವಿಟ್ಲ ಸಮೀಪದ ಉಕ್ಕುಡ ದರ್ಬೆಯಲ್ಲೂ ಜೋಕಾಲಿ ಹಗ್ಗ ಕುತ್ತಿಗೆಗೆ ಸಿಲುಕಿ ಪುಟಾಣಿಗಳು ಸಾವನ್ನಪ್ಪಿದ್ದರು. ಮಕ್ಕಳು ಆಟವಾಡುವ ಸಂದರ್ಭ […]

Continue Reading

ಸಿಸಿಬಿ ಪೊಲೀಸರಿಂದ 3,500 ಕೊರಿಯರ್‌ಗಳ ಪರಿಶೀಲನೆ, 606 ಕೊರಿಯರ್‌ಗಳಲ್ಲಿ ಬರೋಬ್ಬರಿ 21 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಪತ್ತೆ.

ಹೊಸ ವರ್ಷದ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ಬಗ್ಗೆ ಸಾಕಷ್ಟು ವಿಷಯಗಳು ಹೊರ ಬರುತ್ತಿದ್ದು, ಆಶ್ಚರ್ಯ ಹಾಗೂ ಆತಂಕ ಎರಡೂ ವ್ಯಕ್ತವಾಗುತ್ತಿವೆ. ಬೆಂಗಳೂರು ಸಿಸಿಬಿ ಪೊಲೀಸರು ಕಳೆದ ಅಕ್ಟೋಬರ್ ತಿಂಗಳಲ್ಲಿ ಚಾಮರಾಜಪೇಟೆಯ ಫಾರಿನ್ ಪೋಸ್ಟ್ ಆಫೀಸ್ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಅನುಮಾನಾಸ್ಪದ 3,500 ಕೊರಿಯರ್‌ಗಳನ್ನು ಪರಿಶೀಲಿಸಿದ ವೇಳೆ 606 ಕೊರಿಯರ್‌ಗಳಲ್ಲಿ ಬರೋಬ್ಬರಿ 21 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು. ಈ ಪ್ರಕರಣ ಬೆನ್ನಟ್ಟಿದ್ದ ಪೊಲೀಸರಿಗೆ ಮಾತ್ರ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಈ ಕೊರಿಯರ್ […]

Continue Reading

ಉಳ್ಳಾಲ: ಗ್ಯಾಸ್ ಸಿಲಿಂಡರ್ ಸ್ಪೋಟ; ತಾಯಿ, ಮೂವರು ಮಕ್ಕಳು ಗಂಭೀರ

ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿದ್ದ ತಾಯಿ ಮತ್ತು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಡಿಸೆಂಬರ್ 7 ರ ಶನಿವಾರ ತಡರಾತ್ರಿ ಸಂಭವಿಸಿದೆ . ಸ್ಪೋಟಗೊಂಡಿದ್ದು, ತಾಯಿ ಮತ್ತು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮಂಜನಾಡಿ ಕಂಡಿಕ ನಿವಾಸಿ ಮುತ್ತಲಿಬ್ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಪತ್ನಿ ಕುಬ್ರ (40), ಮಕ್ಕಳಾದ ಮೆಹದಿ(15), ಮಝಿಹಾ (13) ಮಾಯಿ಼ಝಾ (11) ಗಂಭೀರ ಗಾಯಗೊಂಡಿದ್ದಾರೆ. ಪತಿ ವಿದೇಶದಲ್ಲಿ […]

Continue Reading

ದ.ಕ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಐಕಾನ್ ತುಂಬೆ ಶೆಟ್ರು.!

ಕರಾವಳಿ, ಮಲೆನಾಡಿನಲ್ಲಿ ಲಗಾಡಿ ತೆಗೆದ ನಾಯಕರಿಗೆ ಸಿಂಹಸ್ವಪ್ನವಾದ ಯುವ ನಾಯಕ ಹೊಂದಾಣಿಕೆ ರಾಜಕಾರಣಕ್ಕೆ ಜಿಲ್ಲಾ ಕಾಂಗ್ರೆಸ್ ಧೂಳೀಪಟ.! ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಡಿಶುಂ.. ಡಿಶುಂ ಸಖತ್ ಸುದ್ದಿ ಮಾಡಿದ್ದಂತೂ ಸತ್ಯ. ಕಛೇರಿ ಒಳಗಡೆ ನಡೆದ ಭಾರೀ ತಮ್ಮಣಕ್ಕೆ ಪೇಚಿಗೆ ಸಿಲುಕಿದ ನಾಲಾಯಕರು ಮೀಡಿಯಾದೆದುರು ನಮ್ಮ ನಡುವೆ ಹಂಗೇನಿಲ್ಲ, ಎಲ್ಲವೂ ಸರಿಯಾಗಿದೆ ಎಂದು ತೇಪೆ ಹಚ್ಚಿದರೂ ಕಾಂಗ್ರೆಸ್ ನಾಯಕರೊಳಗೆ ಬೂದಿ ಮುಚ್ಚಿದ ಕೆಂಡದಂತಿದೆ. ಪಾಪ ಕಾರ್ಯಕರ್ತರು ಮಾತ್ರ ಈ ಹೈಡ್ರಾಮವನ್ನು ಎಂಜಾಯ್ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ […]

Continue Reading

ಬಿಜೆಪಿಯಲ್ಲಿ ಉನ್ನತ ಹುದ್ದೆಗಳು ಬಿಕರಿ; ವಿವಾದಿತ ಆಡಿಯೋ ಸೃಷ್ಟಿಸಿದ ಸಂಚಲನ, ಆಡಿಯೋ ವೈರಲ್ ಬಗ್ಗೆ ಪತ್ರಕರ್ತನಿಗೆ ಆರೆಸ್ಸೆಸ್ ನಾಯಕನಿಂದ ಬೆದರಿಕೆ; ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು: ಬಿಜೆಪಿಯಲ್ಲಿ ಹುದ್ದೆ ಗಿಟ್ಟಿಸಿಕೊಳ್ಳಲು ಆರೆಸ್ಸೆಸ್ ನಾಯಕರಿಂದ ಭಾರೀ ಮೊತ್ತದ ವಸೂಲಿ ನಡೆದಿದೆ ಎಂಬ ಆಡಿಯೋ ವೈರಲ್ ವಿಚಾರದಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಿರುವ ಪ್ರಕರಣ ಇದೀಗ ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲೇರಿದೆ. ಪತ್ರಕರ್ತನಿಗೆ RSS ಧುರೀಣನ ಹೆಸರಲ್ಲಿ ಬೆದರಿಕೆ ಒಡ್ಡಲಾಗಿದೆ ಎಂಬ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಶುಕ್ರವಾರ (ಡಿ.6) ದೂರು ಸಲ್ಲಿಕೆಯಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಿ.ಎಸ್.ಪ್ರಕಾಶ್ ಅವರು ತಮಗೆ ನಿರಂತರ ಕರೆ ಮಾಡಿ ಬೆದರಿಕೆ ಒಡ್ಡಿದ್ದಾರೆ ಎಂದು […]

Continue Reading

ಮಂಗಳೂರು ಕಮೀಷನರ್ ಅಮಾನತಿಗೆ ಸಂಘಟಿತ ಹೋರಾಟ ನಡೆಸಲು ನಿರ್ಧಾರ, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಧರಣಿ, ಪ್ರತಿಭಟನೆಗಳಿಗೆ ಮುಕ್ತ ಅವಕಾಶ ಒದಗಿಸಲು ಆಗ್ರಹ

ಮಂಗಳೂರಿನಲ್ಲಿ ಸಮಾನ ಮನಸ್ಕ ಸಂಘಟನೆಗಳಿಂದ ಸಮಾಲೋಚನಾ ಸಭೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜನಚಳವಳಿಗಳು ಧರಣಿ, ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಳ್ಳುವುದರ ಮೇಲೆ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನಿರ್ಬಂಧಗಳನ್ನು ವಿಧಿಸುತ್ತಿರುವುದರಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತು ಚರ್ಚಿಸಲು ಸಮಾನ ಮನಸ್ಕ ಜನಪರ ಸಂಘಟನೆಗಳು ನಗರದಲ್ಲಿ ಸಮಾಲೋಚನಾ ಸಭೆ ನಡೆಸಿದವು. ರೈತ, ದಲಿತ, ಕಾರ್ಮಿಕ, ಮಹಿಳಾ, ಯುವಜನ ಸಂಘಟನೆಗಳು ಸೇರಿದಂತೆ ವಿವಿಧ ಸಾಮಾಜಿಕ ಸಂಘಟನೆಗಳು, ಎಡಪಕ್ಷಗಳ ಪ್ರಮುಖರು ಸಭೆಯಲ್ಲಿ ಭಾಗಿಯಾದರು. ಬಿಜೆಪಿ ದುರಾಡಳಿತದ ಎದುರಾಗಿ ಜನಪರ ಸಂಘಟನೆಗಳ ಒಕ್ಕೊರಲ ಬೆಂಬಲ […]

Continue Reading

ವಿಟ್ಲ: ಸ್ವಾಮಿ ಹೋಲೋ ಬ್ಲಾಕ್ ನ ಉದ್ಯಮಿ ಆತ್ಮಹತ್ಯೆ; ಕಂಪನಿಯ ಶೆಡ್ಡಿನೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಮಾಲಿಕನ ಮೃತದೇಹ ಪತ್ತೆ

ಉದ್ಯಮಿ ಸಾವಿನ ಸುತ್ತ ಸಂಶಯದ ಹುತ್ತ. ವಿಟ್ಲದ ಸ್ವಾಮಿ ಹೋಲೋ ಬ್ಲಾಕ್ & ಇಂಟರ್ ಲಾಕ್ ಕಂಪನಿಯ ಮಾಲಿಕ ನಿಡ್ಯ ದಾಮೋದರ ಪೂಜಾರಿ(59) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವು ವರ್ಷಗಳಿಂದ ವಿಟ್ಲ-ಕುಂಡಡ್ಕ ರಸ್ತೆಯ ಪರನೀರು ಎಂಬಲ್ಲಿ ಹೋಲೋ ಬ್ಲಾಕ್ ಕಂಪನಿ ನಡೆಸುತ್ತಿದ್ದ ದಾಮೋದರ ಪೂಜಾರಿಗೆ ಮೇಲ್ನೋಟಕ್ಕೆ ಯಾವುದೇ ರೀತಿಯಲ್ಲೂ ಆರ್ಥಿಕ ಸಂಕಷ್ಟಗಳಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸುತ್ತಾ ಎಲ್ಲರೊಂದಿಗೂ ಸಹಬಾಳ್ವೆಯಿಂದ ಕೊಡುಗೈ ದಾನಿಯಾಗಿದ್ದ ದಾಮೋದರ ಪೂಜಾರಿಯವರ ಸಾವಿನ ಸುತ್ತ ಹಲವಾರು ಸಂಶಯಗಳು ವ್ಯಕ್ತವಾಗಿವೆ. ಘಟನಾ […]

Continue Reading