ಉಪಚುನಾವಣೆಯಲ್ಲಿ ಕೈ ಹಿಡಿದ ಮುಸ್ಲಿಂ ಸಮುದಾಯಕ್ಕೆ ಸಿಗುತ್ತಾ ಮಂತ್ರಿ ಭಾಗ್ಯ.?
ಕ್ಯೂ ನಲ್ಲಿದ್ದಾರೆ ಆಸೀಫ್ ಸೇಠ್..ಕೈ ಹಿಡಿಯುತ್ತಾ.? ಕೈ ಕೊಡುತ್ತಾ.? ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಕೈ ಹಿಡಿದ ಮುಸ್ಲಿಂ ಸಮುದಾಯ, ಮೊನ್ನೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಮುಸ್ಲಿಂ ಸಮುದಾಯ ಸಂಪೂರ್ಣ ಕೈ ಜೋಡಿಸಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಒಂಭತ್ತು ಮುಸ್ಲಿಂ ಶಾಸಕರು ಆಯ್ಕೆಯಾದರೂ,ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೋಡೆತ್ತಿನ ಸರ್ಕಾರದಲ್ಲಿ ಈಗಾಗಲೇ ಮುಸ್ಲಿಂ ಸಮುದಾಯದ ಇಬ್ಬರಿಗೆ ಕ್ಯಾಬಿನೆಟ್ ಸ್ಥಾನ ನೀಡಲಾಗಿದೆ. ಬೇರೆ ಸಮುದಾಯಕ್ಕೆ ಮಂತ್ರಿ ಪಟ್ಟ ನೀಡಿದ ಪ್ರಾತಿನಿಧ್ಯಕ್ಕೆ ಹೋಲಿಸಿದರೆ […]
Continue Reading