ಮಂಗಳೂರು ಕಮಿಷನರ್ ವರ್ಗಾವಣೆ ಒತ್ತಾಯಿಸಿ ಪ್ರತಿಭಟನೆ, ಬಂಧನ; ಕಮಿಷನರ್ ವರ್ಗಾವಣೆ ಆಗುವವರೆಗೆ ಹೋರಾಟ ಮುಂದುವರಿಸಲು ಡಿವೈಎಫ್ಐ ನಿರ್ಧಾರ
ಸುರತ್ಕಲ್ : ಹೆದ್ದಾರಿ ದುರಸ್ಥಿಗೆ ಒತ್ತಾಯಿಸಿ ನಡೆದ ಪ್ರತಿಭಟಗೆ ಅನುಮತಿ ನಿರಾಕರಿಸಿ ಹೋರಾಟಗಾರ ಮುನೀರ್ ಕಾಟಿಪಳ್ಳ, ಮತ್ತಿತರರ ಮೇಲೆ ಕೇಸು ದಾಖಲಿಸಿ ಪ್ರಜಾಪ್ರಭುತ್ವವನ್ನು ದಮನಿಸುತ್ತಿರುವ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ಡಿವೈಎಫ್ಐ ನೇತೃತ್ವದಲ್ಲಿ ಇಂದು ಸುರತ್ಕಲ್ ಜಂಕ್ಷನ್ ಬಳಿ ಪ್ರತಿಭಟನೆ ನಡೆಯಿತು. ಬಿಗು ಪೊಲೀಸ್ ಬಂದೋಬಸ್ತಿನ ನಡುವೆ ಸುರತ್ಕಲ್ ಪೇಟೆಯಲ್ಲಿ ಜಮಾಯಿಸಿದ ಡಿವೈಎಫ್ಐ ಕಾರ್ಯಕರ್ತರು ಕಮಿಷನರ್ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ಘೋಷಣೆ ಕೂಗಿದರು. ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಅವರು ಭಾಷಣ ಆರಂಭಿಸುತ್ತಿದ್ದಂತೆ […]
Continue Reading