ಶಾಸಕ ಉಮಾನಾಥ ಕೋಟ್ಯಾನ್ ರವರೇ ನೀವು ‘ಸೌಮ್ಯ’ ಆದರೆ ಸಾಕಾ..?

ಇಲ್ಲಿನ ಉಪ ತಹಶೀಲ್ದಾರ್ ಗಳ ದರ್ಬಾರ್ ಗೆ ಬ್ರೇಕ್ ಹಾಕುವವರು ಯಾರು.? ಮೂಡಬಿದ್ರೆ ಶಾಸಕರಾದ ಉಮಾನಾಥ ಕೋಟ್ಯಾನ್ ರವರ ಬಗ್ಗೆ ಸ್ಥಳೀಯವಾಗಿ ಒಳ್ಳೆಯ ಅಭಿಪ್ರಾಯವಿದೆ. ಪಕ್ಷ ಬಿಜೆಪಿಯಾದರೂ ನ್ಯಾಯದ ವಿಚಾರದಲ್ಲಿ ಎಲ್ಲರಿಗೂ ಒಂದೇ. ಅನುದಾನ ಕೂಡ ಹಾಗೆನೇ. ಓಟು ಹಾಕಿದವರು, ಹಾಕದವರು ಅನ್ನುವ ಭೇದಭಾವ ತೋರದೆ ಎಲ್ಲರನ್ನು ಸಮಾನ ಕಾಣುತ್ತಾರೆ. ಸೌಮ್ಯ ಸ್ವಭಾವದವರು ಅನ್ನುವ ಮಾತಿದೆ. ಆದರೆ ಅಧಿಕಾರಿಗಳನ್ನು ಹದ್ದು ಬಸ್ತಿನಲ್ಲಿಡುವ ಕೆಲಸ ಮಾಡಬೇಕು. ಮೂಡಬಿದ್ರೆ ತಾಲೂಕು ಆಡಳಿತ ಸೌಧದಲ್ಲಿ ಪರ್ಮನೆಂಟ್ ತಹಶೀಲ್ದಾರ್ ಇಲ್ಲ. ಮೂಲ್ಕಿಯ ತಹಶೀಲ್ದಾರ್ […]

Continue Reading

ಸಿದ್ದು ಸರಕಾರ ಸೇಫ್.!ಕಾಂಗ್ರೆಸ್ ಏಟಿಗೆ ಜೆಡಿಎಸ್, ಬಿಜೆಪಿ ಚಿತ್ರಾನ್ನ..!

ಮುಡಾ ಹಗರಣ, ವಕ್ಫ್ ಗುಮ್ಮ ಕಸದ ಬುಟ್ಟಿಗೆ ಎಸೆದ ಮತದಾರರು.. ಮೂರನೇ ಬಾರಿಯೂ ಚಕ್ರವ್ಯೂಹ ಭೇದಿಸಲು ವಿಫಲನಾದ ದುರಂತ ನಾಯಕ.! ಬಹಳಷ್ಟು ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿದೆ. ಬಿಜೆಪಿ, ಜೆಡಿಎಸ್ ಹೀನಾಯ ಸೋಲು ಕಂಡಿದೆ. ಮೂರರಲ್ಲೂ ಮೂರು ಸ್ಥಾನ ಕೈ ಗೆ ದಕ್ಕಿದರೆ, ಬಿಜೆಪಿ, ಜೆಡಿಎಸ್ ಶೂನ್ಯ ಕ್ಕಿಳಿದಿದೆ. ಚನ್ನಪಟ್ಟಣ ಉಪ ಚುನಾವಣೆ ಗೌಡರ ಕುಟುಂಬಕ್ಕೆ ಪ್ರತಿಷ್ಠೆಯ ಕ್ಷೇತ್ರವಾಗಿತ್ತು. ಕೇಂದ್ರ ಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಗೆಲುವಿಗೆ […]

Continue Reading

ಕರಿಂಜ ನಿರೇಜಾಲು ಕೆರೆ ಉಳಿಸಲು ಹೋರಾಟ ಸಮಿತಿ ರಚನೆಗೆ ಮುಂದಾದ ಸ್ಥಳೀಯರು

ದೂರುದಾರೆಗೆ ಒಲಿದು ಬಂತು ಅಧಿಕಾರದ ಭಾಗ್ಯ.! ಮೂಡಬಿದಿರೆಯಲ್ಲಿ ಸ್ವಾಹಾ ಪ್ರಕರಣಗಳಿಗೇನೂ ಕಮ್ಮಿಯಿಲ್ಲ. ಇಲ್ಲಿ ಗೋಲ್ಮಾಲ್ ನಡೆಸುವವರಿಗೆ ನೀರು ಕುಡಿದಷ್ಟೇ ಸಲೀಸು. ಮೂಡಬಿದಿರೆಗೆ ಜೀವ ಸೆಲೆಯಾದ ಬಹುತೇಕ ಕೆರೆಯನ್ನು ಪೂರ್ತಿ ನುಂಗಿ ಹಾಕಿದ್ದಾರೆ. ಈ ಬಗ್ಗೆ ಸಮಗ್ರ ವರದಿಯನ್ನು ಸ್ಪೆಷಲ್ ನ್ಯೂಸ್ ಮೀಡಿಯಾ ವರದಿ ಮಾಡಿತ್ತು. ಇದೀಗ ಎಚ್ಚೆತ್ತುಕೊಂಡ ಸ್ಥಳೀಯರು ಕೆರೆ ಉಳಿಸಲು ಹೋರಾಟ ಸಮಿತಿ ರಚನೆಗೆ ಮುಂದಾಗಿದ್ದಾರೆ. ಕೆರೆ ಉಳಿಸಲು ಸಮಿತಿ ರಚನೆಗೆ ಜಿಲ್ಲೆಯ ಅಗ್ರಗಣ್ಯ ಹೋರಾಟಗಾರರಾಗಿರುವ ಸುದತ್ತ್ ಜೈನ್ ಶಿರ್ತಾಡಿ ಯವರಿಂದ ರೂಪುರೇಷೆ ಪಡೆಯಲು ಮುಂದಾಗಿದ್ದಾರೆ […]

Continue Reading

ಸ್ವಾರಿ..ಸ್ವಾರಿ..ಸ್ವಾರಿ ಡೆತ್ ನೋಟ್ ಬರೆದಿಟ್ಟು ಆಳ್ವಾಸ್ ಕಾಲೇಜಿನ ಬ್ರಿಲಿಯಂಟ್ ಸ್ಟೂಡೆಂಟ್ ಶಶಾಂಕ್ ಸುಸೈಡ್.. ಕಾರಣ ನಿಗೂಢ.!

ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಗೈದಿರುವ ಯುವಕ ಆಳ್ವಾಸ್ ಕಾಲೇಜಿನ ತೃತೀಯ ವರ್ಷದ ಬಿಬಿಎಂ ವಿದ್ಯಾರ್ಥಿ ಶಶಾಂಕ್ ಎಂದು ಗುರುತಿಸಲಾಗಿದೆ. ಈತ ಮೂಲತಃ ತಮಿಳುನಾಡಿನ ಚನ್ನಗಿರಿ ಹೊಸೂರು ನಿವಾಸಿಯಾಗಿದ್ದು, ಕಾಲೇಜಿನ ಯಮುನಾ ಬಾಲಕರ ವಸತಿ ನಿಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಶಾಂಕ್ ಆಳ್ವಾಸ್ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಕಾಲೇಜಿನ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದ. ಕಾಲೇಜಿನ ಉಪನ್ಯಾಸಕರು ಹಾಗೂ ಸಹಪಾಠಿಗಳೊಂದಿಗೆ ಆತ್ಮೀಯ ಒಡನಾಟ ಇಟ್ಟುಕೊಂಡಿದ್ದ. […]

Continue Reading

ಅಂಗವಿಕಲ ಬೀದಿ ವ್ಯಾಪಾರಿಗೆ ಹಪ್ತ ವಸೂಲಿ ಹೆಸರಲಿ ಕಿರುಕುಳ ನೀಡಿದ ಬಿಜೆಪಿ ಮುಖಂಡನ ನಡೆಗೆ ಖಂಡನೆ – ಡಿವೈಎಫ್ಐ

ಮಂಗಳೂರಿನ ಪಡೀಲ್ ಮುಖ್ಯ ರಸ್ತೆಯ ಬಳಿ ಕಳೆದ ಹಲವು ವರುಷಗಳಿಂದ ಹೂ ಮಾರಿ ಬೀದಿ ವ್ಯಾಪಾರ ಮಾಡುವ ಮೂಲಕ ಜೀವನ ನಿರ್ವಹಿಸುತ್ತಿರುವ ಚಂದ್ರಹಾಸ್ ಪೂಜಾರಿ ಎಂಬವರಿಗೆ ಕಳೆದ ಕೆಲವು ದಿನಗಳಿಂದ ಸ್ಥಳೀಯ ಮಾಜಿ ಕಾರ್ಪೊರೇಟರ್ ಬಿಜೆಪಿ ಮುಖಂಡರಾದ ವಿಜಯ ಕುಮಾರ್ ಶೆಟ್ಟಿ ಮತ್ತಾತನ ಹೆಸರಲ್ಲಿ ಹಿಂಬಾಲಕರು ಹಪ್ತ ವಸೂಲಿ ಮಾಡುತ್ತಿರುವ ಬಗ್ಗೆ ಚಂದ್ರಹಾಸ್ ಪೂಜಾರಿ ವಿಡಿಯೋ ಮೂಲಕ ಚಿತ್ರಿಸಿದ ಹೇಳಿಕೆಯ ಆರೋಪವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಡಿವೈಎಫ್ಐ ನಿಯೋಗ ಸಂತ್ರಸ್ತ ಚಂದ್ರಹಾಸ್ […]

Continue Reading

ಅಬಕಾರಿ ಇಲಾಖೆಯ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ; ಅಬಕಾರಿ ಸಚಿವರ ತಲೆ ದಂಡ ಸಾಧ್ಯತೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಂದಿಲ್ಲೊಂದು ಹಗರಣ ಬರುತ್ತಲೇ ಇದೆ. ವಾಲ್ಮೀಕಿ, ಮುಡಾ ಹಗರಣ, ಇದೀಗ ಅಬಕಾರಿ ಇಲಾಖೆಯ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗುತ್ತಿದೆ. ಹಗರಣಗಳಿಂದ ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡುವಂತೆ ಮಾಡಿದೆ. ಹೀಗಾಗಿ ಸಚಿವರೊಬ್ಬರ ತಲೆದಂಡ ಖಚಿತ ಎನ್ನಲಾಗಿದೆ. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ರಾಜೀನಾಮೆ ಪಡೆಯಲು ಸಿದ್ಧತೆ ನಡೆಯುತ್ತಿದೆ ಎಂಬ ಚರ್ಚೆ ಕಾಂಗ್ರೆಸ್‌ ವಲಯದಲ್ಲೇ ಕೇಳಿ ಬಂದಿದೆ.. ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ಹಗರಣದ ಆರೋಪ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಿತ್ತು. […]

Continue Reading

ಅಬಕಾರಿ ಇಲಾಖೆಯ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ; ಅಬಕಾರಿ ಸಚಿವರ ತಲೆ ದಂಡ ಸಾಧ್ಯತೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಂದಿಲ್ಲೊಂದು ಹಗರಣ ಬರುತ್ತಲೇ ಇದೆ. ವಾಲ್ಮೀಕಿ, ಮುಡಾ ಹಗರಣ, ಇದೀಗ ಅಬಕಾರಿ ಇಲಾಖೆಯ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗುತ್ತಿದೆ. ಹಗರಣಗಳಿಂದ ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡುವಂತೆ ಮಾಡಿದೆ. ಹೀಗಾಗಿ ಸಚಿವರೊಬ್ಬರ ತಲೆದಂಡ ಖಚಿತ ಎನ್ನಲಾಗಿದೆ. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ರಾಜೀನಾಮೆ ಪಡೆಯಲು ಸಿದ್ಧತೆ ನಡೆಯುತ್ತಿದೆ ಎಂಬ ಚರ್ಚೆ ಕಾಂಗ್ರೆಸ್‌ ವಲಯದಲ್ಲೇ ಕೇಳಿ ಬಂದಿದೆ.. ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ಹಗರಣದ ಆರೋಪ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಿತ್ತು. […]

Continue Reading

ಮೂಡಬಿದ್ರೆ: ನೀರುಣಿಸಿದ ಕೆರೆಯನ್ನೇ ನುಂಗಿದ ಭೂಪರು.!

ಕೊಂಬ್ರ ಕೆರೆ, ಗೌರಿ ಕೆರೆ, ಕಡಲ ಕೆರೆ ಗುಳುಂ ಆಯ್ತು.. ಇದೀಗ ರೋಧಿಸುತ್ತಿದೆ ಕರಿಂಜೆ ನಿರೇಜಾಲು ಕೆರೆ! ಮೂಡಬಿದಿರೆಯಲ್ಲಿ ಅಂದಾಜು ನೂರಾರು ಕೆರೆಗಳಿತ್ತು. ಆದರೆ ಈಗ ಉಳಿದಿರುವುದು ಬರೀ 30 ರಿಂದ 40 ಕೆರೆಗಳು ಮಾತ್ರ. ಇಡೀ ಮೂಡಬಿದಿರೆಗೆ ನೀರಿನ ಕೊರತೆ ನೀಗಿಸುತ್ತಿದ್ದ ಕೆರೆಗಳು ಮಾಯವಾಗಿಬಿಟ್ಟಿದೆ. ರಕ್ಷಣೆ ಮಾಡುವ ಹೆಸರಿನಲ್ಲಿ ಭಕ್ಷಣೆಗೆ ಇಳಿದಿದ್ದಾರೆ. ಐತಿಹಾಸಿಕವಾದ ಕೆರೆಗಳನ್ನು ಉಳಿಸುವ ಜವಾಬ್ದಾರಿ ಇಲ್ಲಿನ ನಾಗರೀಕರದ್ದು. ಮೂಲ್ಕಿ -ಮೂಡಬಿದಿರೆ ಅವಳಿ ನಗರ ಸುಂದರ ತಾಣಗಳಲ್ಲೊಂದು. ಪ್ರವಾಸಿ ತಾಣವೂ ಹೌದು. ಇಲ್ಲಿನ ಪ್ರಾಚೀನ […]

Continue Reading

ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪಾರ್ತಿಸುಬ್ಬ ಪ್ರಶಸ್ತಿ ಪ್ರದಾನ

ಉಡುಪಿ : ‘ಗುರು ಸುವರ್ಣ’ ಎಂದೇ ಸುಪ್ರಸಿದ್ಧರಾಗಿರುವ ಉಡುಪಿಯ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ 2023 ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ನೀಡಿ ಗೌರವಿಸಿದೆ. ನ.19 ರಂದು ಮಂಗಳೂರು ಉರ್ವಸ್ಟೋರಿನ ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಈ ಪ್ರತಿಷ್ಠಿತ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ […]

Continue Reading

ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪಾರ್ತಿಸುಬ್ಬ ಪ್ರಶಸ್ತಿ ಪ್ರದಾನ

ಉಡುಪಿ : ‘ಗುರು ಸುವರ್ಣ’ ಎಂದೇ ಸುಪ್ರಸಿದ್ಧರಾಗಿರುವ ಉಡುಪಿಯ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ 2023 ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ನೀಡಿ ಗೌರವಿಸಿದೆ. ನ.19 ರಂದು ಮಂಗಳೂರು ಉರ್ವಸ್ಟೋರಿನ ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಈ ಪ್ರತಿಷ್ಠಿತ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ […]

Continue Reading