ಮಂಗಳೂರು -ಬಂಟ್ವಾಳ: ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ
ಎ.ಸಿ ಹರ್ಷವರ್ಧನ್ ನೇತ್ರತ್ವದ ತಂಡದಿಂದ ದಾಳಿ, ಹಲವಾರು ದೋಣಿ ವಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ಇಲಾಖೆ ತೊಡೆ ತಟ್ಟಿದ್ದು, ಮಂಗಳೂರು ಸಹಾಯಕ ಆಯುಕ್ತರಾದ ಹರ್ಷವರ್ಧನ್ ನೇತ್ರತ್ವದಲ್ಲಿ ಮಂಗಳೂರು ಹಾಗೂ ಬಂಟ್ವಾಳ ತಹಶೀಲ್ದಾರರ ತಂಡ ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಘಟನೆಗಳು ವರದಿಯಾಗಿವೆ. ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮಂಗಳೂರು -ಬಂಟ್ವಾಳ ಸುತ್ತಮುತ್ತಲಿನ ನದಿಗಳಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ […]
Continue Reading