ಬಿಕರ್ನಕಟ್ಟೆ -ಸಾಣೂರು ರಾಷ್ಟ್ರೀಯ ಹೆದ್ದಾರಿಯಲ್ಲೇ ರಾಜಾರೋಷವಾಗಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ

ಅಕ್ರಮ ದಂಧೆಯಲ್ಲಿ ಬಿಜೆಪಿ -ಕಾಂಗ್ರೆಸ್ ಭಾಯಿ -ಭಾಯಿ.!ಅಧಿಕಾರಿಗಳು ಮೌನಕ್ಕೆ ಶರಣು ಬಿಕರ್ನಕಟ್ಟೆ- ಸಾಣೂರು ರಾಷ್ಟ್ರೀಯ ಹೆದ್ದಾರಿ 169 ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿ ಬೇಜವಬ್ದಾರಿತನದಿಂದ ನಡೆಯುತ್ತಿದೆ. ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದೆ. ಈ ಮಧ್ಯೆಯೇ ಗಂಜಿಮಠ ಸಮೀಪದ ಒಂಡೇಲಾ ಹಾಲ್ ಎದುರುಗಡೆ ಇರುವ ಬಲ್ಲಾಳ್ ಹಂಚಿನ ಕಾರ್ಖಾನೆ ಮುಂಭಾಗ ಮುಚ್ಚೂರು ಕ್ರಾಸ್ ರಸ್ತೆಯಿಂದ ಮುಂದುವರಿದು ರಸ್ತೆಗೆ ಸಂಬಂಧಿಸಿದ ಸರಿಸುಮಾರು ಎರಡು ಎಕ್ರೆ ಜಾಗದಲ್ಲಿ ಅಕ್ರಮ ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಅಕ್ರಮ ಗಣಿಗಾರಿಕೆಗೆ ಪ್ರಭಾವಿಗಳು ಸಾಥ್ […]

Continue Reading

‘ಸೈನಿಕ’ ಕಾಂಗ್ರೆಸ್ ಸೇರ್ಪಡೆ ರಹಸ್ಯ..ಆರು ತಿಂಗಳ ಹಿಂದೆನೇ ಡಿಕೆಶಿ ಬ್ರದರ್ಸ್ ಸ್ಕೆಚ್.! ಮತ್ತೊಮ್ಮೆ ಮ್ಯಾಚ್ ಫಿಕ್ಸಿಂಗ್ ಗೆ ಬಲಿಯಾಗ್ತರಾ ನಿಖಿಲ್.?

ರಾಜ್ಯದಲ್ಲಿ ಸಂಡೂರು, ಶಿಗ್ಗಾವಿಗಿಂತಲೂ ಅತೀ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರವಿದ್ದರೆ ಅದು ಚನ್ನಪಟ್ಟಣ. ಬಿಜೆಪಿಯಲ್ಲಿದ್ದ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಪಾಳಯಕ್ಕೆ ಜಿಗಿದು ಅಭ್ಯರ್ಥಿಯಾದರೆ, ಎನ್ ಡಿಎ ಮೈತ್ರಿಕೂಟದಿಂದ ನಿಖಿಲ್ ಕುಮಾರಸ್ವಾಮಿ ಮತ್ತೊಮ್ಮೆ ಅಗ್ನಿಪರೀಕ್ಷೆಗೆ ಇಳಿದಿದ್ದಾರೆ. ಇದು ನಿಖಿಲ್ ಕುಮಾರಸ್ವಾಮಿ ಗೆ ಮಾಡು ಇಲ್ಲವೇ ಮಡಿ ಹೋರಾಟ. ಜೊತೆಗೆ ಕುಮಾರಸ್ವಾಮಿಗೆ ಪ್ರತಿಷ್ಠೆಯ ಪ್ರಶ್ನೆ. ಇತ್ತ ಡಿಕೆಶಿ ಬ್ರದರ್ಸ್ ಗೆ ಸೇಡು ತೀರಿಸುವ ತವಕ. ಒಟ್ಟಾರೆ ಕದನ ಮದಗಜಗಳ ಕಾದಾಟವಾಗಿದೆ. ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ರಹಸ್ಯದ ಅಸಲಿಯತ್ತು ತಿಳಿಯಬೇಕಾದರೆ […]

Continue Reading

ಅಮೆರಿಕವನ್ನು ಮೆಚ್ಚಿಸಲು ಇಸ್ರೇಲ್ ಗೆ ಮೋದಿ ಬೆಂಬಲ ನೀಡುತ್ತಿದ್ದಾರೆ: ಯಾದವ್ ಶೆಟ್ಟಿ ಆರೋಪ

ಅಮೆರಿಕವನ್ನು ಮೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ನಲ್ಲಿ ನರಮೇಧ ನಡೆಸುತ್ತಿರುವ ಇಸ್ರೇಲ್ ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐಎಂ) ಪ್ರಧಾನ ಕಾರ್ಯದರ್ಶಿ ಯಾದವ್ ಶೆಟ್ಟಿ ಆರೋಪಿಸಿದರು. ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐಎಂ) ಮಂಗಳೂರು ನಗರ ದಕ್ಷಿಣ ಸಮ್ಮೇಳನ ಭಾನುವಾರ (ಅಕ್ಟೋಬರ್ 27) ಮಂಗಳೂರಿನ ಕೊಟ್ಟಾರ ಚೌಕಿಯ ವಿ ಎಸ್ ಕೆ ಸಭಾಂಗಣದಲ್ಲಿ ನಡೆಯಿತು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಯಾದವ್ ಶೆಟ್ಟಿ, “ಜಗತ್ತು ಆತಂಕಕಾರಿ ಸ್ಥಿತಿಯಲ್ಲಿದೆ. ಒಂದು […]

Continue Reading

ಮಡಿಕೇರಿ: ಜಿಲ್ಲೆಯಲ್ಲಿ ನಡೆದ ಅಪರೂಪದ ಅಪರಾಧ ಪ್ರಕರಣ; ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ

22 ಮಂದಿ ಪೊಲೀಸರ ತಂಡದ ಕಾರ್ಯಾಚರಣೆ, 500 ಕ್ಕೂ ಅಧಿಕ ಸಿಸಿ ಟಿವಿ ಪರಿಶೀಲನೆ, ಆರೋಪಿಗಳ ಹೆಡೆಮುರಿ ಕಟ್ಟಿದ ಕೊಡಗಿನ ಪೊಲೀಸರು ಹೈದರಾಬಾದ್‌ ನಿವಾಸಿ ರಮೇಶ್‌ಕುಮಾರ್ ಎಂಬವರ ಮೃತ ದೇಹವು ಸುಟ್ಟ ಸ್ಥಿತಿಯಲ್ಲಿ ಸುಂಟಿಕೊಪ್ಪದಲ್ಲಿ ಪತ್ತೆಯಾಗಿದ್ದು, ಇದು ಒಂದು ಪೂರ್ವ ನಿಯೋಜಿತ ಕೊಲೆಕೃತ್ಯವಾದ ಹಿನ್ನಲೆಯಲ್ಲಿ ಅವರ ಎರಡನೇ ಪತ್ನಿ ತೆಲಂಗಾಣದ ನಿಹಾರಿಕಾ ಮತ್ತು ಆಕೆಯ ಗೆಳೆಯರಾದ ಹರಿಯಾಣದ ಅಂಕೂರ್ ರಾಣಾ, ಬೆಂಗಳೂರಿನ ಪಶುವೈದ್ಯ ನಿಖಿಲ್ ಮೈರೆಡ್ಡಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಶವ ಸುಟ್ಟ ಆಸುಪಾಸಿನ ಪ್ರದೇಶಗಳ ಸಿಸಿಟಿವಿ […]

Continue Reading

ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆದಿದ್ದು ಬರೇ ಎರಡು ಅಭ್ಯರ್ಥಿಗಳು.!

ಬಿಜೆಪಿ ಸರಕಾರ ಆರಂಭಿಸಿದ್ದ ಕನ್ನಡ ಮಾಧ್ಯಮ ಇಂಜಿನಿಯರಿಂಗ್ ಶಿಕ್ಷಣ ಪ್ಲಾಪ್ ಶೋ.! ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣ ಆರಂಭಿಸಿರುವ ರಾಜ್ಯ ಸರಕಾರಕ್ಕೆ ಹಿನ್ನಡೆಯಾಗಿದೆ. ಈ ವರ್ಷದಲ್ಲಿ ಕನ್ನಡ ಮಾಧ್ಯಮದ ಇಂಜಿನಿಯರಿಂಗ್ ವಿಷಯಕ್ಕೆ ಪ್ರವೇಶ ಪಡೆದಿದ್ದರೂ ಅವರು ಇನ್ನೂ ಶುಲ್ಕ ಪಾವತಿಸಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳ ಪ್ರಕಾರ ಟಿ.ಎಸ್ ಸಾಗರ್ ಮೈಸೂರಿನ ಮಹಾರಾಜ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ಚಿಕ್ಕಾಬಳ್ಳಾಪುರದ ಎಸ್ ಜೆಸಿ ಕಾಲೇಜಿನಲ್ಲಿ ಸೀಟನ್ನು ಪಡೆದುಕೊಂಡಿದ್ದಾರೆ. ಆದರೆ ಇಬ್ಬರು ಇನ್ನೂ ಶುಲ್ಕವನ್ನು ಪಾವತಿಸಿಲ್ಲ […]

Continue Reading

‘ಇಲಿಗೆ ಆಟ ಬೆಕ್ಕಿಗೆ ಪ್ರಾಣ ಸಂಕಟ’ ಹಂಗಾಗಿಬಿಟ್ಟಿದೆ ಉದ್ಯಮಿ ಸುಸೈಡ್ ಪ್ರಕರಣ ..

ಸೋಷಿಯಲ್ ಮೀಡಿಯಾದಲ್ಲಿ ಆರೋಪ – ಪ್ರತ್ಯಾರೋಪ; ಪೊಲೀಸ್ ದೂರು; ಇಲಾಖೆ ಮೌನ ಮಂಗಳೂರು ಉದ್ಯಮಿ, ಧಾರ್ಮಿಕ ಮುಖಂಡ ಮುಮ್ತಾಜ್ ಅಲಿ ಸುಸೈಡ್ ಕೇಸ್ ಪ್ರಕರಣ ಕಗ್ಗಂಟಾಗಿಯೇ ಉಳಿದಿದ್ದು, ದಿನಕ್ಕೊಂದು ವಿಚಿತ್ರ ತಿರುವು ಪಡೆಯುತ್ತಿದೆ. ಈ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಕೆಲವು ಕಿಡಿಗೇಡಿಗಳು ಆರೋಪ -ಪ್ರತ್ಯಾರೋಪಗಳಲ್ಲಿ ತೊಡಗಿದ್ದು ಅಮಾಯಕರನ್ನು ಸಿಲುಕಿಸಲಾಗುತ್ತಿದೆ ಅನ್ನುವ ಆರೋಪಗಳು ಕೇಳಿ ಬರತೊಡಗಿದೆ. ಮುಮ್ತಾಜ್ ಅಲಿ ಸುಸೈಡ್ ಕೇಸ್, ಹನಿಟ್ರ್ಯಾಪ್ ಗೆ ಸಂಬಂಧಿಸಿದಂತೆ ಈವರೆಗೂ ಆರು ಜನ ಆರೋಪಿಗಳನ್ನು ಬಂಧಿಸಿದ್ದು, ಈ ಮಧ್ಯೆಯೇ ಈ ಘಟನೆಯ […]

Continue Reading

ಮಾವ ಅಳಿಯನ ಹೆಸರಿಗೆ ಆಸ್ತಿ ಬರೆದಿದ್ದರೆ ಮಾತ್ರ ಅಳಿಯ ಕೂಡಾ ಆಸ್ತಿಯಲ್ಲಿ ಹಕ್ಕು ಸಾಧಿಸಬಹುದು: ಕೇರಳ ಹೈಕೋರ್ಟ್

ಮಾವ ಸಂಪಾದಿಸಿದ ಆಸ್ತಿಯನ್ನು ಅಳಿಯನ ಹೆಸರಿಗೆ ಬರೆದಿದ್ದರೆ ಮಾತ್ರ ಅಳಿಯ ಕೂಡ ಮಾವನ ಆಸ್ತಿಗೆ ಹಕ್ಕು ಸಾಧಿಸಬಹುದು ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೇರಳ ಹೈಕೋರ್ಟಿನ ಪ್ರಕಾರ, ಯಾವುದೇ ಅಳಿಯ ತನ್ನ ಮಾವನ ಆಸ್ತಿಯನ್ನು ಪಡೆದುಕೊಳ್ಳಬಹುದು. ಆದರೆ, ಇದರ ಹಿಂದೆ ವಿಶೇಷ ಕಾರಣವಿರಬೇಕು. ಮಾವ ತಾನು ಸಂಪಾದಿಸಿದ ಆಸ್ತಿಯಲ್ಲಿ ಒಂದಿಷ್ಟು ಅಥವಾ ಎಲ್ಲವನ್ನು ಅಳಿಯನ ಹೆಸರಿಗೆ ಬರೆದಿದ್ದರೆ ಮಾತ್ರ ಅಳಿಯ ಆಸ್ತಿಗೆ ಹಕ್ಕು ಸಾಧಿಸಬಹುದು. ಅಳಿಯನು ಮಾವನ ಆಸ್ತಿಯ ಮೇಲೆ ಹಕ್ಕು ಕೇಳುತ್ತಿರುವಾಗ, ಮಾವ […]

Continue Reading

ನೀನೇ ಸಾಕಿದ ಗಿಣಿ.. ನಿನ್ನ ಹದ್ದಾಗಿ ಕುಕ್ಕಿತ್ತಲ್ಲೋ..!

ಅಧಿಕಾರದ ಲಾಲಸೆಗೆ ಚಡ್ಡಿ ದೋಸ್ತ್ ಗಳೇ ಖೆಡ್ಡಾ ತೋಡಿಬಿಟ್ರಾ..? ಮುಮ್ತಾಝ್ ಅಲಿ ಸುಸೈಡ್ ಬಗ್ಗೆ ಮೊಹಿದ್ದೀನ್ ಬಾವಾ ಹೀಗಂದಿದ್ದೇಕೆ.? ರಾಜ್ಯದಲ್ಲಿ ಭಾರೀ ಸಂಚಲನಕ್ಕೆ, ಮುಸ್ಲಿಂ ಸಮಾಜದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಮುಮ್ತಾಜ್ ಅಲಿ ಸುಸೈಡ್ ಮಿಸ್ಟರಿ ಬಗ್ಗೆ ಕುಟುಂಬಸ್ಥರು ಈವರೆಗೂ ಮೌನಕ್ಕೆ ಶರಣಾಗಿದ್ದು, ಇದೀಗ ಖುದ್ದು ಮುಮ್ತಾಜ್ ಅಲಿ ಸಹೋದರ, ಮಾಜಿ ಶಾಸಕ ಮೊಯ್ದಿನ್ ಬಾವಾ ಖಾಸಗಿ ಮಾಧ್ಯಮವೊಂದರಲ್ಲಿ ತನ್ನ ಮನಸ್ಸಿನಾಳವನ್ನು ಪೂರ್ತಿ ಬಿಚ್ಚಿಟ್ಟಿದ್ದಾರೆ. ಈವರೆಗೂ ಈ ಸುಸೈಡ್ ಹಿಂದಿನ ಇಬ್ಬರು ಹೈ ಪ್ರೊಫೈಲ್ ಬ್ಯಾರಿಗಳ ಹೆಸರು […]

Continue Reading

ಚೆಕ್ ಅಮಾನ್ಯ ಪ್ರಕರಣ: ದೂರುದಾರ ಒಪ್ಪಿದರೆ ಮಾತ್ರ ರಾಜಿ; ಏಕಪಕ್ಷೀಯವಾಗಿ ಕೇಸ್ ರದ್ದುಪಡಿಸಲಾಗದು: ಸುಪ್ರೀಂ ಕೋರ್ಟ್

ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ತೀರ್ಪೊಂದರಲ್ಲಿ, ದೂರುದಾರ ಒಪ್ಪಿದರೆ ಮಾತ್ರ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಸಿ.ಟಿ. ರವಿಕುಮಾರ್ ಹಾಗೂ ಸಂಜಯ್ ಕರೋಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ. ಚೆಕ್ ಅಮಾನ್ಯ ಪ್ರಕರಣದ ಫಿರ್ಯಾದಿ ರಾಜಿ ಇತ್ಯರ್ಥಕ್ಕೆ ಒಪ್ಪಿಗೆ ಸೂಚಿಸದೇ ಇದ್ದಾಗ ಹೈಕೋರ್ಟ್‌ ಸಿಆರ್‌ಪಿಸಿ ಸೆಕ್ಷನ್ 482 ಪ್ರಕಾರ ತನ್ನ ಅಂತರ್ಗತ ಅಧಿಕಾರ ಬಳಸಿ ಚೆಕ್ ಅಮಾನ್ಯ ಪ್ರಕರಣವನ್ನು ರದ್ದುಗೊಳಿಸಲಾಗದು […]

Continue Reading

ಜಗನ್‌ಮೋಹನ್ ರೆಡ್ಡಿ ಹಾಗೂ ಸೋದರಿ ಕಾಂಗ್ರೆಸ್‌ನ ವೈ.ಎಸ್. ಶರ್ಮಿಳಾ ರೆಡ್ಡಿ ನಡುವೆ ದಾಯಾದಿ ಕಲಹ

ಬೆಂಗಳೂರಿನ ಯಲಹಂಕದಲ್ಲಿರುವ 20 ಎಕರೆ, ಸರಸ್ವತಿ ಪವರ್‌ ಹಾಗೂ ಇತರ ಕಂಪನಿಗಳಲ್ಲಿರುವ ಷೇರುಗಳ ಹಂಚಿಕೆ ಕುರಿತಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ ರೆಡ್ಡಿ ಹಾಗೂ ಸೋದರಿ ಕಾಂಗ್ರೆಸ್‌ನ ವೈ.ಎಸ್. ಶರ್ಮಿಳಾ ರೆಡ್ಡಿ ನಡುವೆ ದಾಯಾದಿ ಕಲಹ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ದಿ. ವೈ.ಎಸ್. ರಾಜಶೇಖರ ರೆಡ್ಡಿ ಅವರ ಮಕ್ಕಳಾದ ಈ ಇಬ್ಬರ ನಡುವಿನ ಪತ್ರ ಸಮರದಲ್ಲಿ, ತಂದೆಯ ನೆನಪುಗಳೊಂದಿಗೆ, ವೈಯಕ್ತಿ ಆರೋಪ ಹಾಗೂ ಪ್ರತ್ಯಾರೋಪಗಳು ಚರ್ಚೆಗೆ ಗ್ರಾಸವಾಗಿದೆ. 2012ರ ವಿಧಾನಸಭಾ ಚುನಾವಣೆಯಲ್ಲಿ ಜಗನ್‌ ಗೆಲುವಿಗೆ ಶರ್ಮಿಳಾ […]

Continue Reading