ವಿಎಚ್ ಪಿ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಭಾಗವಹಿಸುವಿಕೆ ಆಘತಕಾರಿ

ಕಾಂಗ್ರೆಸ್ ಪಕ್ಷ ಈ ಕುರಿತು ಸ್ಪಷ್ಟೀಕರಣ ನೀಡಲಿ : ಸಿಪಿಐಎಂ ಮುಖಂಡ ಬಿ ಎಮ್ ಭಟ್ ಆಗ್ರಹ ಪುತ್ತೂರು ಶಾಸಕರಾದ ಅಶೋಕ ರೈ ಅವರು ಬಿಜೆಪಿ, ಸಂಫಪರಿವಾರಕ್ಕೆ ಸೇರಿದ ವಿಶ್ವಹಿಂದು ಪರಿಷತ್ ಕಾರ್ಯಕ್ರಮದಲ್ಲಿ ಭಾಗವಹಿರುವುದು ಖಂಡನೀಯ. ಪುತ್ತೂರು ಶಾಸಕರು ಬಿಜೆಪಿಯಿಂದ ವಲಸೆ ಬಂದವರಾಗಿದ್ದರೂ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಕಾರಣದಿಂದ ಕ್ಷೇತ್ರದ ಜಾತ್ಯಾತೀತ ಮತದಾರರು, ಅಲ್ಪಸಂಖ್ಯಾತ ಸಮುದಾಯಗಳ ಮತದಾರರು ಕೋಮುವಾದಿಗಳಿಗೆ, ಕೋಮುವಾದಕ್ಕೆ ಹಿನ್ನಡೆ ಉಂಟುಮಾಡಲೆಂದೇ ಅವರಿಗೆ ಒಗ್ಗಟ್ಟಿನಿಂದ ಮತ ನೀಡಿದ್ದರು. ಅವರು ಕಾಂಗ್ರೇಸ್ ಪಕ್ಷದ ಮತಗಳ ಜೊತೆಗೆ […]

Continue Reading

ಸಾಬ್ರ ಮಕ್ಕಳ ಗ್ಯಾಂಗ್ ವಾರ್; ರಿವೇಂಜ್ ಪಕ್ಕಾ.! ಗಳಸ್ಯ ಕಂಠಸ್ಯ ದೋಸ್ತ್ ಗಳೇ ‘ಪಲ್ಟಿ’ ಹೊಡೆದ್ರು.!

ಆ ಒಂದು ವ್ಯವಹಾರವೇ ಜಿಯಾ ಮರ್ಡರ್ ಹಂತಕರನ್ನು ದುಷ್ಮನಿಯನ್ನಾಗಿಸಿತ್ತು.! ಪೊಲೀಸ್ ಇಲಾಖೆ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಮಾರಿಪಳ್ಳ, ಫರಂಗಿಪೇಟೆ, ಅಡ್ಯಾರ್ ಕಣ್ಣೂರು ಸುತ್ತಮುತ್ತ ಸಾಬ್ರ ಗ್ಯಾಂಗ್ ವಾರ್ ಅಟ್ಟಹಾಸಕ್ಕೆ ಕುಖ್ಯಾತಿ. ಗಾಂಜಾ ಮಾಫಿಯಾ ಗ್ಯಾಂಗ್ ವಾರ್ ಗೆ ಇಲ್ಲಿ ಹಲವು ನೆತ್ತರು ಚೆಲ್ಲಿದೆ. ಇಲ್ಲಿನ ಗ್ಯಾಂಗ್ ವಾರ್ ಗೆ ರೋಸಿಹೋಗಿ ಈ ಊರೇ ಬಿಟ್ಟು ಹೋದ ಸಂಖ್ಯೆಗೇನೂ ಕಮ್ಮಿಯಿಲ್ಲ. ಇಲ್ಲಿನ ಕೆಲವು ಮುಸ್ಲಿಂ ಮುಖಂಡರು ಈ ಗ್ಯಾಂಗ್ ವಾರ್ ಗಳ ಮಧ್ಯೆ ರಾಜಿ ನಡೆಸಿ ಇವರ ಅಟ್ಟಹಾಸವನ್ನು ತಕ್ಕ […]

Continue Reading

ಅಣಬೆಗಳಂತೆ ಅಲ್ಲಲ್ಲಿ ಕುಂತಿದ್ದಾರೆ ನಕಲಿ ಡಾಕ್ಟ್ರುಗಳು.! ಆರೋಗ್ಯ ಇಲಾಖೆ ಕಾರ್ಯಾಚರಣೆ 623 ನಕಲಿ ಡಾಕ್ಟರ್ ಗಳು ಪತ್ತೆ

ದಕ್ಷಿಣ ಕನ್ನಡದಲ್ಲಿ 17, ಉಡುಪಿಯಲ್ಲಿ 3 ನಕಲಿ ವೈದ್ಯರನ್ನು ಪತ್ತೆ ಮಾಡಲಾಗಿದೆ ಆರೋಗ್ಯ ಇಲಾಖೆ ಈ ವರ್ಷದಲ್ಲಿ 623 ನಕಲಿ ವೈದ್ಯರನ್ನು ಇಲಾಖೆ ಪತ್ತೆ ಹಚ್ಚಿದ್ದು ಇವರ ಮೇಲೆ ಕ್ರಮಕ್ಕೆ ಮುಂದಾಗಿದೆ. ಕೋಲಾರ, ವಿಜಯಪುರ, ತುಮಕೂರು ಭಾಗದಲ್ಲೇ ಹೆಚ್ಚು ಫೇಕ್ ವೈದ್ಯರಿದ್ದಾರೆ ಎನ್ನುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಆಗಾಗ ಸಂಚಲನ ಸೃಷ್ಟಿಸುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿರುವಾಗ ಆರೋಗ್ಯ ಇಲಾಖೆ ಕೂಡ ತನ್ನ ಅಧಿಕಾರಿಗಳ ಜತೆಗೆ ದಾಳಿ ನಡೆಸುತ್ತಿದೆ. ಈ ದಾಳಿಯಲ್ಲಿ ನಕಲಿ ವೈದ್ಯರ ಪತ್ತೆ […]

Continue Reading

ಫರಂಗಿಪೇಟೆ ಬಳಿ ರೌಡಿಗಳ ಅಟ್ಟಹಾಸ. ತಲವಾರು ಧಾಳಿ, ಯದ್ವಾತದ್ವಾ ಕಡಿದ ಹತ್ತಕ್ಕೂ ಹೆಚ್ಚು ಜನ ದುಷ್ಕರ್ಮಿಗಳ ತಂಡ.

ಪೂರ್ವದ್ಚೇಷದ ಹಿನ್ನೆಲೆಯಲ್ಲಿ ಹತ್ತಕ್ಕೂ ಹೆಚ್ಚು ಯುವಕರ ತಂಡ ಇಬ್ಬರ ಮೇಲೆ ದಾಳಿ ನಡೆಸಿ ಪರಾರಿಯಾದ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ತಲವಾರು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂಬಿಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ಅಮ್ಮೆಮಾರ್ ನಿವಾಸಿ ತಸ್ಲೀಮ್, ಮಹಮ್ಮದ್ ಶಾಕೀರ್, ನಾಸೀರ್, ಸಿಯಾಬು, ಸೈಫುದ್ದೀನ್ ಅವರು ಮಾತನಾಡುತ್ತಿದ್ದ ವೇಳೆ ತಸ್ಲೀಮ್ ಗೆ ಕರೆಯೊಂದು ಬಂದಿದ್ದು, ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು ನಾಲ್ಕು ಮಾರ್ಗಕ್ಕೆ […]

Continue Reading

ಮಂಗಳೂರು: ಬಡಾ ದೋಸ್ತ್ ವಾಹನದಲ್ಲಿ ನಿರಂತರ ತಾಂತ್ರಿಕ ದೋಷ; ವಾಹನದ ವೆಚ್ಚ, ಬಡ್ಡಿ ಸಮೇತ ಹಿಂತಿರುಗಿಸುವಂತೆ ಕೋರ್ಟ್ ಆದೇಶ

ಕಂಪೆನಿಯೊಂದರ ಬಡಾ ದೋಸ್ತ್ ವಾಹನ ಖರೀದಿಸಿದ ನಂತರ ವಾಹನದಲ್ಲಿ ನಿರಂತರವಾಗಿ ಸಮಸ್ಯೆಗಳು ಉಂಟಾದ ಕಾರಣ ದ.ಕ ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ದೂರು ಸಲ್ಲಿಕೆಯಾದ ಪ್ರಕರಣದಲ್ಲಿ ನ್ಯಾಯಾಲಯವು ದೂರುದಾರರ ದೂರನ್ನು ಮಾನ್ಯ ಮಾಡಿ ವಾಹನದಲ್ಲಿ ತಯಾರಿಕಾ ದೋಷ ಇದೆ ಎಂಬುದನ್ನು ಎತ್ತಿ ಹಿಡಿದಿದೆ. ಪುತ್ತೂರಿನ ಪದ್ಮನಾಭ ಪ್ರಭು ಎಂಬವರು 2021 ರಲ್ಲಿ ಖರೀದಿಸಿದ ಬಡಾ ದೋಸ್ತ್ ವಾಹನ ನಿರಂತರವಾಗಿ ಸೆನ್ಸಾರ್ ಹಾಳಾಗುವಿಕೆ, ಲೋ ಪಿಕ್ ಆಪ್, ಹಾಳಾಗುವಿಕೆ ಉಂಟಾದ ಸಮಸ್ಯೆ ಎದುರಿಸಿದ್ದರು. ಈ ಬಗ್ಗೆ ಅವರು 2022 ರಲ್ಲಿ […]

Continue Reading

ಮುಸ್ಲಿಂ ವ್ಯಕ್ತಿ ಒಂದಕ್ಕಿಂತ ಹೆಚ್ಚು ವಿವಾಹ ನೋಂದಣಿ ಮಾಡಬಹುದು: ಬಾಂಬೇ ಹೈಕೋರ್ಟ್

ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಪುರುಷನಿಗೆ ಒಂದಕ್ಕಿಂತ ಹೆಚ್ಚು ವಿವಾಹವಾಗುವ ಅವಕಾಶವಿದ್ದು, ಅದನ್ನು ನೋಂದಾಯಿಸಿಕೊಳ್ಳಬಹುದು ಎಂದು ಬಾಂಬೆ ಹೈಕೋರ್ಟ್‌ ಮಂಗಳವಾರ ಹೇಳಿದೆ. ಮುಸ್ಲಿಂ ವ್ಯಕ್ತಿಯೊಬ್ಬ ಅಲ್ಜೀರಿಯಾದ ತನ್ನ ಮೂರನೇ ಪತ್ನಿ ನಡುವಿನ ಮದುವೆಯ ನೋಂದಣಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ. ಬಿ.ಪಿ. ಕೊಲಬವಾಲಾ ಹಾಗೂ ನ್ಯಾ. ಸೋಮಶೇಖರ ಸುಂದರೇಶನ್‌ ಅವರಿದ್ದ ಪೀಠವು, ಇದರ ಸಾಧ್ಯತೆ ಕುರಿತು ವಿವಾಹ ಉಪನೋಂದಣಾಧಿಕಾರಿಗೆ ನಿರ್ದೇಶಿಸಿತ್ತು. ಅರ್ಜಿದಾರ ಮೂರನೇ ಮದುವೆಯಾಗುತ್ತಿದ್ದು, ಮಹಾರಾಷ್ಟ್ರ ವಿವಾಹ ನಿಯಂತ್ರಣ ಹಾಗೂ ನೋಂದಣಿ ಕಾಯ್ದೆಯಡಿ ಸಿಂಧುವಲ್ಲ ಎಂದು ಪ್ರಾಧಿಕಾರವು […]

Continue Reading

ಬೈಕಂಪಾಡಿ ಬೀದಿ ವ್ಯಾಪಾರಿಗಳ ತೆರವು, ಪಟಾಕಿ ಅಂಗಡಿಗಳಿಗೆ ಅನುಮತಿ, ಪಾಲಿಕೆ ವಿರುದ್ಧ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ

ಸುರತ್ಕಲ್: ನಗರಪಾಲಿಕೆಗೆ ಸೇರದ ರಾಷ್ಟ್ರೀಯ ಹೆದ್ದಾರಿ ಜಾಗವನ್ನು ಕಾನೂನು ಬಾಹಿರವಾಗಿ ಏಲಮ್ ಮಾಡಿ ಬಡ ಬೀದಿಬದಿ ವ್ಯಾಪಾರಿಗಳನ್ನು ಅಮಾನುಷವಾಗಿ ಬುಲ್ಡೋಜರ್ ಬಳಸಿ ಎಬ್ಬಿಸಿದ ಪಾಲಿಕೆಯ ಕ್ರಮ ಖಂಡಿಸಿ ಇಂದು ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಬೈಕಂಪಾಡಿ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಸಂಘದ ಗೌರವಾಧ್ಯಕ್ಷ ಬಿಕೆ ಇಮ್ತಿಯಾಜ್ ಮಾತನಾಡುತ್ತಾ ನಗರಪಾಲಿಕೆ ಅಧಿಕಾರಿಗಳು ಕಾನೂನು ಬಾಹಿರವಾಗಿ ಧಾಳಿ ನಡೆಸಿ ಬಡ ಬೀದಿ ವ್ಯಾಪಾರಿಗಳಿಗೆ ಅನ್ಯಾಯ ಮಾಡಿದೆ. ಮತ್ತೊಂದೆಡೆ ಪಾಲಿಕೆಗೆ ಸೇರದ ಜಾಗವನ್ನು, ಪಟಾಕಿ ಮಾರಾಟ […]

Continue Reading

ರಾಜ್ಯದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸಶಸ್ತ್ರ ಮೀಸಲು ಪಡೆ ಕೇಂದ್ರ ಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು. ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ನಗರಗಳಲ್ಲಿ 6 ಸಾವಿರ ಸಿಸಿ ಕ್ಯಾಮೆರಾಗಳು, 260 ಕ್ಕೂ ಹೆಚ್ಚು ಹೆದ್ದಾರಿಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ. ಜನರ ಪ್ರಾಣ, ಆಸ್ತಿಗಳನ್ನು ರಕ್ಷಿಸುವ ಪೊಲೀಸ್‌‍ […]

Continue Reading

ಸಿ.ಪಿ.ಯೋಗೇಶ್ವರ್ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ

ಯೋಗೇಶ್ವರ್‌ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ವಿಚಾರವನ್ನು ತಳ್ಳಿ ಹಾಕುವಂತಿಲ್ಲ. ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಘೋಷಣೆ ವಿಚಾರ ಕಾಂಗ್ರೆಸ್‌ ಹಾಗೂ ಮೈತ್ರಿ ಪಕ್ಷಗಳಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಅಚ್ಚರಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್‌ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದ್ದು, ಉಪಚುನಾವಣೆ ಕಾವೇರತೊಡಗಿದೆ. ಶನಿವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಜೆಡಿಎಸ್‌-ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲ್ಲಿಸುವ ವಿಚಾರವಾಗಿಯೇ ಪ್ರಮುಖವಾಗಿ ಚರ್ಚಿಸಲಾಗಿದೆ. ಸಿ.ಪಿ. ಯೋಗೇಶ್ವರ್‌ ಸ್ಪರ್ಧೆ ಕುರಿತಂತೆ ಚರ್ಚೆ ನಡೆದರೂ […]

Continue Reading

ಕುಮಾರಣ್ಣ ಒಪ್ಪಿದ್ರೂ ಯೋಗಿ ಒಪ್ತಿಲ್ಲ

ಫೀಲ್ಡಿಗೆ ಇಳೀತಾರಾ ಡಿಕೆಸು?, ಯೋಗೇಶ್ವರ್ ಉಲ್ಟಾ ಹೊಡೆದಿದ್ದೇಕೆ? ✍️. ಆರ್.ಟಿ.ವಿಠ್ಠಲಮೂರ್ತಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಮೊನ್ನೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಗ್ಗೆ ನಡ್ಡಾ ಪ್ರಸ್ತಾಪಿಸಿದ್ದಾರೆ. ‘ಕುಮಾರಸ್ವಾಮೀಜಿ. ಚನ್ನಪಟ್ಟಣ ಕ್ಷೇತ್ರದ ಬೈ ಎಲೆಕ್ಷನ್ನಿಗೆ ಸಂಬಂಧಿಸಿದಂತೆ ನಾವು ವರದಿ ತರಿಸಿಕೊಂಡಿದ್ದೇವೆ. ಎಷ್ಟೇ ಆದರೂ ಅದು ನಿಮ್ಮ ಕ್ಷೇತ್ರ.ಹೀಗಾಗಿ ನೀವು ನಿಮ್ಮ ಪುತ್ರನನ್ನು ಅಲ್ಲಿಂದ ಕಣಕ್ಕಿಳಿಸುತ್ತೀರೋ? ನಿಮ್ಮ ಕುಟುಂಬದ ಬೇರೊಬ್ಬರನ್ನು […]

Continue Reading