ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ, ನಗದು ಹೊತ್ತೊಯ್ದ ಖದೀಮರು.
ವಿಟ್ಲ ಠಾಣಾ ವ್ಯಾಪ್ತಿಯ ಅಳಕೆಮಜಲು ಎಂಬಲ್ಲಿ ಎರಡು ಮನೆ ಕಳ್ಳತನ. ಘಟನೆಯಿಂದ ತೀವ್ರ ಆಘಾತಕ್ಕೀಡಾಗಿ ಕುಸಿದುಬಿದ್ದು ಪ್ರಜ್ಞಾಹೀನರಾದ ಮನೆಯೊಡತಿ ವಿಟ್ಲ-ಕಬಕ ರಸ್ತೆಯ ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಮಧ್ಯಾಹ್ನ ಮನೆಯವರೆಲ್ಲ ಶಾರದೋತ್ಸವಕ್ಕೆ ಹೋಗಿದ್ದ ಸಂದರ್ಭ ಕಳ್ಳತನ ನಡೆದಿದೆ. ಕೆಮನಾಜೆ ನಿವಾಸಿ ಪುಷ್ಪರಾಜ್ ಮತ್ತು ಅಂದೆ ಪರಿಸರ ನಿವಾಸಿ ಕೃಷ್ಣಪ್ಪ ಕುಲಾಲ್(ಕುಂಞಣ್ಣ) ಮನೆಯವರೆಲ್ಲ ಅಳಕೆಮಜಲು ಭಜನಾ ಮಂದಿರದಲ್ಲಿ ನಡೆಯುವ ಶಾರದಾ ಪ್ರತಿಷ್ಠೆಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ ಮನೆಗೆ ಬಂದಾಗ ಕಳ್ಳರು ದುಷ್ಕೃತ್ಯ ನಡೆಸಿರುವುದು ತಿಳಿದುಬಂದಿದೆ. ಪುಷ್ಪರಾಜ್ ಅವರ […]
Continue Reading