ಮುಡಾ ಹಗರಣದಲ್ಲಿ ಬೆನ್ನಲ್ಲೇ, ಯಸರ್ಕಾರದ ಹಲವು ಸಚಿವರ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರ ಮುಂದೆ ದೂರು

ಯಾವುದೇ ಕ್ಷಣದಲ್ಲಾದರೂ ಪೂರ್ವಾನುಮತಿ ದೊರೆಯುವ ಸಾಧ್ಯತೆ ಇದೆ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ, ರಾಜ್ಯಸರ್ಕಾರದ ಹಲವು ಸಚಿವರ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರ ಮುಂದೆ ದೂರುಗಳು ಬಾಕಿ ಉಳಿದಿದ್ದು, ಯಾವುದೇ ಕ್ಷಣದಲ್ಲಾದರೂ ಪೂರ್ವಾನುಮತಿ ದೊರೆಯುವ ಸಾಧ್ಯತೆ ಇದೆ. ಸಚಿವರಾದ ಎಂ.ಬಿ. ಪಾಟೀಲ್‌, ಕೆ.ಎನ್‌. ರಾಜಣ್ಣ, ಪ್ರಿಯಾಂಕ ಖರ್ಗೆ ಅವರುಗಳ ವಿರುದ್ಧ ದೂರುಗಳು ರಾಜ್ಯಪಾಲರ ಕಛೇರಿಯಲ್ಲಿ ಪರಿಶೀಲನೆಗೆ ಒಳಪಡುತ್ತಿವೆ. ಒಂದು ವೇಳೆ ಪೂರ್ವಾನುಮತಿ ಕೊಟ್ಟಿದ್ದೆ ಆದರೆ, ರಾಜ್ಯ ಸರ್ಕಾರ ಮುಜುಗರಕ್ಕೆ ಒಳಗಾಗಬೇಕಾಗುತ್ತದೆ. ಸಾಮಾಜಿಕ […]

Continue Reading

ಗ್ರಾಮಾಂತರ ಪತ್ರಕರ್ತರಿಗೆ ಬಸ್ ಪಾಸ್; ಪತ್ರಕರ್ತರ ಕಿವಿಗೆ ಹೂವು ಮುಡಿಸುವುದಕ್ಕಷ್ಟೇ ಸೀಮಿತ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಕಿಡಿ ದಿನಾಂಕ 26-09-2024 ರಂದು ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಸರಕಾರ ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದ್ದು, ಈ ಆದೇಶದಿಂದ ಜಿಲ್ಲಾದ್ಯಂತ ಓಡಾಡಲು ಕೆಲವೇ ಕೆಲವು ಸೀಮಿತ ಪತ್ರಕರ್ತರಿಗೆ ಮಾತ್ರ ಅನುಕೂಲವಾಗುತ್ತದೆಯೇ ವಿನಹಃ ರಾಜ್ಯದ ಎಲ್ಲಾ ಪತ್ರಕರ್ತರಿಗೂ ಈ ಸೌಲಭ್ಯ ದೊರಕಲು ಸಾಧ್ಯವಿಲ್ಲ ಎಂಬುದಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಸರಕಾರದ ಈ ಕರಾಳ ಆದೇಶದ ವಿರುದ್ಧ […]

Continue Reading

ಸಿದ್ಧರಾಮಯ್ಯರವರೇ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರವರಿಗೆ ದಯಮಾಡಿ ಮೊಬೈಲ್ ಕೊಡಿಸಿ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಈಗಾಗಲೇ ಆಯುಕ್ತರಾಗಿ ನೂರ್ ಜಹಾರ ಖಾನುಮ್ ಕೆ.ಎ.ಎಸ್ (ಸುಪರ್ ಟೈಮ್ ಶ್ರೇಣಿ) ಇವರು ಸೇವೆ ಸಲ್ಲಿಸುತ್ತಿದ್ದಾರೆ. ನಾನು ದಿನಾಂಕ 04-09-2024 ರಂದು ಜಪ್ಪಿನಮೊಗರು ಬಿ ಗ್ರಾಮದ ಉಮರ್ ಫಾರೂಕ್ ಎಂಬವರ ಕಟ್ಟಡದ ಅಕ್ರಮದ ಬಗ್ಗೆ ದೂರು ಅರ್ಜಿಯನ್ನು ಸಲ್ಲಿಸಿದ್ದು, ದೂರು ಅರ್ಜಿಯನ್ನು ಸಲ್ಲಿಸಿದ ಸಮಯ ಬೆಳಿಗ್ಗೆಯಾಗಿರುವುದರಿಂದ ಆಯುಕ್ತರು ತಮ್ಮ ದಫೆದಾರ್ ರಾದ ಕರುಣಾಕರ್ ರವರ ಬಳಿ ಮಧ್ಯಾಹ್ನ 3.30 ರ ನಂತರ ಭೇಟಿಯಾಗಲು ತಿಳಿಸಿರುತ್ತಾರೆ. ದೂರು ಅರ್ಜಿಯು ಅಕ್ರಮ ಹಾಗೂ ತುಂಬಾ ಗಂಭೀರವಾಗಿರುವುದರಿಂದ […]

Continue Reading

ಹಳೆಯ ಪರ್ಮಿಟ್, ಹೊಸ ದಂಧೆ? ‘ಉಳಿಯ’ ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾಕ್ಕೆ ಅಧಿಕಾರಿಗಳ ಸಾಥ್? CSಗೆ ಪರಿಸರ ಹೋರಾಟಗಾರ ದೂರು

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ ‘ಉಳಿಯ’ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡುತ್ತಿರುವಂತೆಯೇ, ಮರಳು ಮಾಫಿಯಾ ಜೊತೆ ಜಿಲ್ಲೆಯ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ದೂರು ಸಲ್ಲಿಕೆಯಾಗಿದೆ. ಹಿರಿಯ ಪತ್ರಕರ್ತರೂ ಆದ ಪರಿಸರ ಹೋರಾಟಗಾರ ಆಲ್ವಿನ್ ಮೆಂಡೋನ್ಸಾ ಅವರು ಈ ದೂರನ್ನು ಸಲ್ಲಿಸಿದ್ದು, ಅಧಿಕಾರಿಗಳ ವಿರುದ್ಧವೇ ಆದ್ಯ ಕ್ರಮವಾಗಬೇಕಿದೆ ಎಂದು ಗಮನಸೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು […]

Continue Reading

ಸ್ವಚ್ಛ ಭಾರತ್ ಮಿಷನ್ ಯೋಜನೆಯಲ್ಲಿ ಶೂನ್ಯ ಪ್ರಗತಿ ಸಾಧಿಸಿರುವ 318 ಮಂದಿ ಪಿಡಿಓಗಳ ಅಮಾನತಿಗೆ ಬ್ರೇಕ್

ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಶೂನ್ಯ ಪ್ರಗತಿ ಸಾಧಿಸಿರುವ 318 ಗ್ರಾಪಂ ನೌಕರರ ಅಮಾನತಿಗೆ ಬ್ರೇಕ್ ಹಾಕಲಾಗಿದೆ. ಬೇಡಿಕೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಿದ್ದರೂ ಸಹ ವೆಚ್ಚ ಮಾಡದೇ ಹೆಚ್ಚು ಅನುದಾನ ಬಾಕಿ ಉಳಿಸಿಕೊಂಡಿರುವ ಹಾಗೂ ಅನುದಾನವನ್ನು ಬಿಡುಗಡೆಗೊಳಿಸಲು ತಡೆ ನೀಡಿರುವ ಗ್ರಾಮ ಪಂಚಾಯಿತಿಗಳ ಪಿಡಿಒ ಮತ್ತು ಜಿಲ್ಲೆಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರು 30 ಜಿಲ್ಲೆಗಳ ಸಿಇಒಗಳಿಗೆ ಸೂಚಿಸಿದ್ದರು. 30 ಜಿಲ್ಲೆಗಳ 318 ಗ್ರಾಮ ಪಂಚಾಯಿತಿಗಳಿಗೆ […]

Continue Reading

ಖೈರ್ಲಂಜಿಯ ಘನ-ಘೋರ ದಲಿತ ಹತ್ಯಾಕಾಂಡ.!

29-09-20೦6 ರ ಅ ಕರಾಳ ದಿನ ತಮ್ಮ ಅಂತಿಮ ವಿಧಿ ಬರೆಯುವ ದಿನ ಎಂದು ಆ ಅಮಾಯಕ ಕುಟುಂಬದ ಗಮನಕ್ಕೆ ಬರಲೇ ಇಲ್ಲ. ✍️. ಪದರಂಗಿ 20೦6 ಸೆಪ್ಟೆಂಬರ್ 29 ಆ ದಿನ ಸಂಜೆ ಮಹಾರಾಷ್ಟ್ರದ ಬಂಡಾರ ಜಿಲ್ಲೆಯ ಮೊಹಾಲಿ ತಾಲೂಕಿನ ಖೈರ್ಲಂಜಿ ಗ್ರಾಮದಲ್ಲಿ ಅತೀ ಭೀಕರವಾದ ಮನುಷ್ಯತ್ವವೇ ಇಲ್ಲದ, ಕ್ರೂರ ಮೃಗೀಯ ಕಹಿ ಘಟನೆಯೊಂದು ನಡೆದೇ ಹೋಗುತ್ತದೆ. ​ಬಯ್ಯಲಾಲ್ ಎಂಬ ವಿದ್ಯಾವಂತ ದಲಿತ ಕುಟುಂಬದ ಸದಸ್ಯರ ಭೀಕರ ಹತ್ಯಾಕಾಂಡವೇ ನಡೆಯುತ್ತದೆ. ಆ ಕುಟುಂಬದ ಮುಖ್ಯಸ್ಥನೇ ಬಯ್ಯಲಾಲ್ […]

Continue Reading

ಕೇಂದ್ರ ಮಂತ್ರಿ ಎಚ್.ಡಿ ಕುಮಾರಸ್ವಾಮಿಯ ನಡವಳಿಕೆ ಮಾಫಿಯಾ ಕೂಟದ ಜನರ ತರ ಇದೆ

ಅತ್ಯುನ್ನತ ಸ್ಥಾನದಲ್ಲಿರುವ ಓರ್ವ ಜನಪ್ರತಿನಿಧಿ ಪದೇ ಪದೆ ಭೂಗತ ಜಗತ್ತಿನ ಭಾಷೆಯಲ್ಲಿ ಮಾತಾಡುವುದು ಶೋಭೆಯಲ್ಲ: ಮುನೀರ್ ಕಾಟಿಪಳ್ಳ ಎರಡು ಸಲ ಮುಖ್ಯಮಂತ್ರಿ, ಈಗ ಕೇಂದ್ರದ ಕ್ಯಾಬಿನೆಟ್ ಸಚಿವರಾಗಿರುವ ಕುಮಾರ ಸ್ವಾಮಿಯ ನಡವಳಿಕೆ ಮಾಫಿಯಾ ಕೂಟದ ಜನರ ತರ ಇದೆ. ತನ್ನ ವಿರುದ್ಧದ ಪ್ರಕರಣವನ್ನು ಕಾನೂನು, ನಿಯಮಗಳಿಗೆ ಬದ್ದರಾಗಿ ತನಿಖೆ ಮಾಡಿದ ಪೊಲೀಸ್ ತಂಡದ ಮುಖ್ಯಸ್ಥ ಚಂದ್ರಶೇಖರ್ ವಿರುದ್ದ ಕುಮಾರಸ್ವಾಮಿ ಪತ್ರಿಕಾಗೋಷ್ಟಿ ನಡೆಸಿ ಮಾಡಿದ ಆರೋಪಗಳು ಅತ್ಯಂತ ಕೀಳು ಅಭಿರುಚಿಯದ್ದು ಹಾಗೂ ಪೊಲೀಸ್ ಅಧಿಕಾರಿಗಳನ್ನು ಬೆದರಿಸಿ ಹಿಮ್ಮೆಟ್ಟಿಸುವ, ಮಾನಸಿಕವಾಗಿ […]

Continue Reading

ಎಷ್ಟೇ ದೊಡ್ಡ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ; ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ನಮ್ಮ ಕರ್ತವ್ಯ ನಿರ್ವಹಿಸೋಣ, ಭರವಸೆಯನ್ನು ಕಳೆದುಕೊಳ್ಳದಿರಿ

ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ನಮ್ಮ ಕರ್ತವ್ಯವನ್ನು ನಿರ್ವಹಿಸುವುದರಿಂದ ನಮ್ಮನ್ನು ತಡೆಯಬಾರದು. ಎಂದಿಗೂ ಭರವಸೆಯನ್ನು ಕಳೆದುಕೊಳ್ಳದಿರಿ. ನಿಷ್ಠಾವಂತ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದು, ಕುಮಾರ ಸ್ವಾಮಿಯ ಒಂದು ಆರೋಪಕ್ಕೆ ಎಡಿಜಿಪಿ ಚಂದ್ರಶೇಖರ್ ಅವರು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಅವನು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ ಎಂದು ವಾಗ್ದಾಳಿ ನಡೆಸಿದ್ದಾರೆ. ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಗಂಭೀರವಾದಂತಹ ಆರೋಪ ಮಾಡಿದ್ದರು. ಕುಮಾರಸ್ವಾಮಿಯ ಆರೋಪಕ್ಕೆ ಇದೀಗ […]

Continue Reading

ಹೈಕೋರ್ಟ್ ಆದೇಶದ ಪ್ರತಿಧ್ವನಿ; ಮುಡಾ ಬಗ್ಗೆ CBI ತನಿಖೆಗೆ ಕೋರಿ ರಾಜ್ಯಪಾಲರಿಗೆ CRF ದೂರು

ಸಿದ್ದರಾಮಯ್ಯ ಕುಟುಂಬ ವಿರುದ್ದದ ಆರೋಪಗಳು ಗಂಭೀರವಾಗಿದ್ದು ನ್ಯಾಯಾಲಯವೇ ಶಾಕ್ ಆಗಿದೆ ಎಂದು ತೀರ್ಪಿನಲ್ಲಿ ಹೇಳಿದೆ. ಲೋಕಾಯುಕ್ತದಿಂದ ಸಮರ್ಪಕ ತನಿಖೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ: ಸಿಟಿಜನ್ ರೈಟ್ಸ್ ಫೌಂಡೇಷನ್ ಹಿಂದಿನ ಸರ್ಕಾರದಲ್ಲೂ ಸಾವಿರಾರು ಕೋಟಿ ರೂಪಾಯಿಗಳ ಹಲವು ಹಗರಣಗಳು: ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದದ ಮುಡಾ ಹಗರಣ ಕುರಿತಂತೆ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಿದ್ದರಾಮಯ್ಯ ಕುಟುಂಬ ವಿರುದ್ದದ ಆರೋಪಗಳು ಗಂಭೀರವಾಗಿದ್ದು ನ್ಯಾಯಾಲಯವೇ ಶಾಕ್ ಆಗಿದೆ ಎಂದು ತೀರ್ಪಿನಲ್ಲಿ ಹೇಳಿದೆ. ಹೀಗಿರುವಾಗ ಲೋಕಾಯುಕ್ತದಿಂದ ಸಮರ್ಪಕ ತನಿಖೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. […]

Continue Reading

ಬಹುಕಾಲದ ಬೇಡಿಕೆಯಾಗಿದ್ದ ಮಂಗಳೂರು-ಮೂಡಬಿದಿರೆ ರೂಟಿಗೆ ಸರಕಾರಿ ಬಸ್; ನ್ಯಾಯಾಲಯದಿಂದಲೇ ಸಿಕ್ತು ಗ್ರೀನ್ ಸಿಗ್ನಲ್

8 ಬಸ್.. 56 ಟ್ರಿಪ್ ಗೆ ಅಸ್ತು.. ಖಾಸಗಿ ಬಸ್ಸಿನವರ ಧಾವಂತಕ್ಕೆ ಇನ್ನಾದರೂ ಬ್ರೇಕ್ ಬೀಳಲಿದೆಯಾ..? ಬಹುಶಃ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ನ ತವರೂರು ಎಂದು ಕರೆಯಲ್ಪಡುವುದಿದ್ದರೆ ಅದು ಮೂಡಬಿದಿರೆ ಮಾತ್ರ. ಜಿಲ್ಲೆಯಲ್ಲಿ ಓಡುತ್ತಿರುವ ಹೆಚ್ಚಿನ ಎಲ್ಲಾ ಖಾಸಗಿ ಬಸ್ ನ ಮಾಲಕರು ಇರುವ ಊರು ಕೂಡ ಮೂಡಬಿದಿರೆ ಆಗಿದೆ. ಮಂಗಳೂರು -ಮೂಡಬಿದಿರೆ ರೂಟಿಗೆ ಈವರೆಗೂ ಸರಕಾರಿ ಬಸ್ ಬಂದಿಲ್ಲ. ಖಾಸಗಿ ಬಸ್ಸಿನವರ ಲಾಬಿ ಆ ಮಟ್ಟಿಗೆ ಸ್ಟ್ರಾಂಗ್ ಆಗಿದೆ. ಇದೀಗ ಖುದ್ದು ನ್ಯಾಯಾಲಯವೇ […]

Continue Reading