ಸಿಎಂ ಸಹಿ ಫೋರ್ಜರಿ ಆರೋಪ; ರೇರ ಅಧ್ಯಕ್ಷ ರಾಕೇಶ್ ಸಿಂಗ್ ವಿರುದ್ಧ ಹೈಕೋರ್ಟ್ ಮೇಲ್ವಿಚಾರಣೆಯಲ್ಲೇ ತನಿಖೆಗೆ ನಿರ್ದೇಶನ ಕೋರಿ ರಾಜ್ಯಪಾಲರಿಗೆ ಸಿಟಿಜನ್ ರೈಟ್ಸ್ ಫೌಂಡೇಶನ್ ದೂರು.
ಬೆಂಗಳೂರು: ಸಾವಿರಾರು ಕೋಟಿ ರೂ ಮೌಲ್ಯದ ಜಮೀನನ್ನು ಅಧಿಕಾರಿಗಳು ಮುಖ್ಯಮಂತ್ರಿ ಸಹಿ ಫೋರ್ಜರಿ ಮೂಲಕ ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಬಗ್ಗೆ ಹೈಕೋರ್ಟ್ ಪರಿವೀಕ್ಷಣೆಯಲ್ಲಿ ಸಿಬಿಐ ತನಿಖೆಗೆ ನಿರ್ದೇಶನ ನೀಡಬೇಕೆಂದು ಕೋರಿ ಸಿಟಿಜನ್ ರೈಟ್ಸ್ ಫೌಂಡೇಶನ್ ರಾಜ್ಯಪಾಲರಿಗೆ ದೂರು ನೀಡಿದೆ. ಸಾರ್ವಜನಿರ ಸಮಸ್ಯೆಗಳಿಗೆ ಸ್ಪಂಧಿಸುತ್ತಾ, ಜನರ ಹಿತಾಸಕ್ತಿ ಸಂಬಂಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ, ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಕಾನೂನು ಹೋರಾಟ ನಡೆಸುತ್ತಾ ಸಾಮಾಜಿಕ ಹಿತಾಸಕ್ತಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ‘ಸಿಟಿಜನ್ ರೈಟ್ಸ್ ಫೌಂಡೇಷನ್’, ಇದೀಗ ರಾಜ್ಯ ಸರ್ಕಾರದ ಅಧಿಕಾರಿಗಳು […]
Continue Reading