ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ ಮಾಡಿದ ಕೈಗಳಿಗೆ ತಿಳಿದಿರಬೇಕಿರೋದು…

ಯಾವ ಬೀದಿಯಲ್ಲಿ ಇಂದು ಕೋಮುವಾದಿಗಳು ಕಲ್ಲು ಹಿಡಿದುಕೊಂಡು ಓಡಾಡುತ್ತಿದ್ದಾರೋ ಅದೇ ಬೀದಿಯಲ್ಲಿ ಅಂದು ಮುಸ್ಲೀಮರು ಅಕ್ಕಿ ಚೀಲ ಹಿಡಿದುಕೊಂಡು ಓಡಾಡುತ್ತಿದ್ದರು ✍️. ನವೀನ್ ಸೂರಿಂಜೆ.ಪತ್ರಕರ್ತರು ಕೋಮುವಾದಿಗಳ ಸವಾಲು-ಪ್ರತಿಸವಾಲಿನ ನಂತರ ಕಾಟಿಪಳ್ಳ ಮಸೀದಿಗೆ ದುರ್ಷರ್ಮಿಗಳು ಕಲ್ಲು ತೂರಾಟ ಮಾಡಿದ್ದಾರೆ. ಈ ಸವಾಲಿನ ಸಂಘರ್ಷಕ್ಕೂ ಕಾಟಿಪಳ್ಳಕ್ಕೂ ಸಂಬಂಧವಿಲ್ಲ. ಆದರೂ ಕೋಮುವಾದಿಗಳು ಕಾಟಿಪಳ್ಳ ಮಸೀದಿಯನ್ನು ಯಾಕೆ ಟಾರ್ಗೆಟ್ ಮಾಡಿದರು ? ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ ಮಾಡಿದ ಕೋಮುವಾದಿ ಕೈಗಳ ರಟ್ಟೆಗಳಿಗೆ ಬಲ ಬಂದಿರೋದು ಎಲ್ಲಿಂದ ಎಂಬುದು ಅವರಿಗೆ ಗೊತ್ತಿರಬೇಕಿತ್ತು. 1918 […]

Continue Reading

ಕಾಟಿಪಳ್ಳ ಮಸೀದಿಗೆ ಕಲ್ಲೆಸೆದ ಪ್ರಕರಣ.. ಐವರು ಕಿಡಿಗೇಡಿಗಳ ಬಂಧಿಸಿದ ಸುರತ್ಕಲ್ ಪೊಲೀಸರು.

ಸುರತ್ಕಲ್ ಕಾಟಿಪಳ್ಳ ಮಸೀದಿಗೆ ಬೈಕಿನಲ್ಲಿ ಬಂದು ಕಲ್ಲೆಸೆದ ಪ್ರಕರಣದಐವರು ಕಿರಾತಕರನ್ನು ಸುರತ್ಕಲ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲೋನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರದ ಮನು ಮತ್ತು ಮುಂಚೂರು ನಿವಾಸಿ ಸುಜಿತ್ ಬಂಧಿತ ದುಷ್ಕರ್ಮಿಗಳು.ಆರೋಪಿಗಳ ಪೈಕಿ ಭರತ್ ಎಂಬಾತನ ವಿರುದ್ಧ ಹೊಡೆದಾಟಕ್ಕೆ ಸಂಬಂಧಿಸಿ ಈ ಹಿಂದೆ 307 ಪ್ರಕರಣ ದಾಖಲಾಗಿದ್ದು, ಆತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿತ್ತು. […]

Continue Reading

ಈದ್ ಮೆರವಣಿಗೆ ವಿಚಾರ: ಧಮ್ಕಿ ಪ್ರಕರಣ..ಹಿಂದೂ ಸಂಘಟನೆಗಳಿಂದ ಬಿ.ಸಿ.ರೋಡ್ ಚಲೋ.. ಸವಾಲ್-ಪ್ರತಿ ಸವಾಲ್ ಗೆ ಕಾವೇರಿದ ಬಿ.ಸಿ.ರೋಡ್

ಈದ್ ಮೆರವಣಿಗೆ ವಿಚಾರದಲ್ಲಿ ಧಮ್ಕಿ ಹಾಕಿದ ವಿಚಾರವಾಗಿ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾವಣೆಯಾದ ಬಿ.ಸಿ.ರೋಡ್ ಪಟ್ಟಣ ಸಂಪೂರ್ಣ ಪೊಲೀಸ್ ಸುಪರ್ದಿಯಲ್ಲಿದೆ. ಶರಣ್ ಪಂಪ್ ವೆಲ್ ಹಾಗೂ ಸುಮಾರು ನಾಲ್ಕು ಸಾವಿರದಷ್ಟು ಕಾರ್ಯಕರ್ತರು ರಕ್ತೇಶ್ವರಿ ಗುಡಿ ಮುಂಭಾಗ ಸೇರಿದ್ಜಾರೆ. ಹೆಚ್ಚುವರಿ ಪೊಲೀಸ್ ತುಕಡಿಗಳು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.

Continue Reading

ಕೋಮು ಪ್ರಚೋದನಕಾರಿ ಹೇಳಿಕೆ; ಬಜರಂಗದಳ ಮುಖಂಡ ಪುನೀತ್ ಅತ್ತಾವರ ಮತ್ತು ಮಾಜಿ ಪುರಸಭೆ ಅಧ್ಯಕ್ಷ ಮಹಮ್ಮದ್ ಶರೀಫ್ ಪೊಲೀಸ್ ವಶ, ಓರ್ವ ಪರಾರಿ.!

ಬಜರಂಗದಳದ ಮುಖಂಡ ಪುನೀತ್ ಅತ್ತಾವರನನ್ನು ಮಂಡ್ಯದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡವಪುರದ RSS ಕಾರ್ಯಲಯಕ್ಕೆ ಆಗಮಿಸುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ ಬಂಟ್ವಾಳದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆಗೆ ವ್ಯಕ್ತಿಯೋರ್ವ ಆಡಿಯೋ ರಿಲೀಸ್ ಮಾಡಿದ್ದು ತಾಕತ್ತಿದ್ದರೆ ಸೋಮವಾರದ ಈದ್ ಮಿಲಾದ್ ಮೆರವಣಿಗೆ ತಡೆಯಿರಿ ಎಂದು ಸವಾಲೋಡಿದ್ದರು. ಈ ಸವಾಲು ಸ್ವೀಕರಿಸಿದ ಪುನೀತ್ ಅತ್ತಾವರ ಬಿ.ಸಿ ರೋಡ್ ಚಲೋ ಮಾಡುವುದಾಗಿ ಘೋಷಿಸಿದ್ದರು. ಈ ನಡುವೆ ಮಧ್ಯರಾತ್ರಿ ಪೊಲೀಸರು ಪುನೀತ್ ಅತ್ತಾವರರನ್ನು […]

Continue Reading

ಮುಡಿಪು ಬಳಿ ದುರ್ಘಟನೆ. ಸ್ಟೇರಿಂಗ್ ಕಟ್ಟಾಗಿ ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್; ಸಿಬ್ಬಂದಿಗಳು, ಪ್ರಯಾಣಿಕರು ಅದೃಷ್ಟವಶಾತ್ ಬಚಾವ್.

ಸಾಲೆತ್ತೂರು-ಮುಡಿಪು-ಮಂಗಳೂರು ರಸ್ತೆಯ ಮುಡಿದು ಸಮೀಪದ ಪಾತೂರು ಎಂಬಲ್ಲಿ ಸಂಚರಿಸುತ್ತಿದ್ದ ‘ಅದ್ದಾದಿಯಾ’ ಹೆಸರಿನ ಖಾಸಗಿ ಬಸ್ ಸ್ಟೇರಿಂಗ್ ತುಂಡಾಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ತಾಂತ್ರಿಕ ಅಪಘಾತದ ಸಂದರ್ಭ ಚಾಲಕನ ಸಮಯ ಪ್ರಜ್ಞೆ ಯಿಂದಾಗಿ ಬಸ್ಸಿನಲ್ಲಿದ್ದ ಸಿಬ್ಬಂದಿಗಳು ಮತ್ತು ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೇ ಬಚಾವಾಗಿದ್ದಾರೆ.

Continue Reading

ಬ್ಯಾಟರಿಯಲ್ಲಿ ಉಂಟಾದ ತೊಂದರೆಗೆ ಸ್ಪಂದಿಸದ ಕಾರು ಮಾರಾಟ ಕಂಪೆನಿ; ಪರಿಹಾರ ನೀಡುವಂತೆ ಮಂಗಳೂರಿನ ಗ್ರಾಹಕ ನ್ಯಾಯಾಲಯ ಆದೇಶ

ಕಾರಿನ ಬ್ಯಾಟರಿಯಲ್ಲಿ ಉಂಟಾದ ತೊಂದರೆಗೆ ಸ್ಪಂದಿಸದ ಕಾರು ಮಾರಾಟ ಕಂಪೆನಿಯು ಕಾರಿನ ಮಾಲಕರಿಗೆ ಪರಿಹಾರ ನೀಡುವಂತೆ ಮಂಗಳೂರಿನ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.ಪುತ್ತೂರಿನ ವೈದ್ಯೆ ಡಾ| ಉಷಾ ಅವರು ಮಂಗಳೂರಿನ ಬಿಜೈ ಮತ್ತು ಪುತ್ತೂರಿನ ಬೊಳುವಾರಿನಲ್ಲಿರುವ ಕಾರು ಮಾರಾಟ ಸಂಸ್ಥೆಯೊಂದರಿಂದ ಕಾರು ಖರೀದಿಸಿದ್ದರು. ಕಾರಿನ ಗ್ಯಾರಂಟಿ ಅವಧಿಯೊಳಗೆಯೇ ಬ್ಯಾಟರಿಯ ಸಮಸ್ಯೆ ಉಂಟಾಗಿತ್ತು. ಇದನ್ನು ಸಂಸ್ಥೆಯ ಗಮನಕ್ಕೆ ತಂದಿದ್ದರೂ ಸಂಸ್ಥೆಯವರು ಯಾವದೇ ರೀತಿಯಲ್ಲಿ ಸ್ಪಂದಿಸಿರಲಿಲ್ಲ. ಇದರಿಂದ ಮೈಲೇಜ್‌, ಪಿಕಪ್‌ ಮತ್ತು ಇತರ ಸಮಸ್ಯೆಗಳು ಕೂಡ ಕಾಣಿಸಿಕೊಂಡಿದ್ದವು. ಸಮಸ್ಯೆಗೆ ಸ್ಪಂದಿಸದ […]

Continue Reading

ದಕ್ಷಿಣ ಕನ್ನಡ: ಕೆಪಿಎಸ್ ಸಿ ನೇಮಕಾತಿಗೆ ಕೋಟಿ ಕೋಟಿ ಡೀಲ್..! ದ.ಕ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಅಲ್ಲೋಲ ಕಲ್ಲೋಲ.!

BIG POLITICAL EXCLUSIVE ಕಾರ್ಯಕರ್ತರ ಪ್ರಶ್ನೆಗೆ ತಬ್ಬಿಬ್ಬಾಗಿ ಸೋತು ಸುಣ್ಣಾದ ಮಾಜಿ ಶಾಸಕ.. ಕಾಂಗ್ರೆಸ್ ನಾಯಕರ ನಡೆಗೆ ಕಾರ್ಯಕರ್ತರು ಫುಲ್ ಗರಂ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಸದಸ್ಯ ಹುದ್ದೆ ಕೋಟಿ, ಕೋಟಿಗೆ ಬಿಕರಿಯಾಂತೆ.! ಇನ್ನೇನೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಶವಪೆಟ್ಟಿಗೆಗೆ ಮೊಳೆ ಹೊಡೆಯುವುದೊಂದೇ ಬಾಕಿ ಇದೆ. ಸಾಲು ಸಾಲು ಚುನಾವಣೆಯಲ್ಲಿ ಕಾಂಗ್ರೆಸ್ ಫುಲ್ ಡಮಾರ್ ಆಗಿದೆ. ಆದರೆ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯುವ ಕಾರ್ಯಕರ್ತರಿಂದ ಜಿಲ್ಲೆಯಲ್ಲಿ ಪಕ್ಷ ಅಲ್ಪಸ್ವಲ್ಪ ಉಸಿರಾಡುತ್ತಿದೆ. ನಾಯಕರಾದವರೂ ಪಕ್ಷವನ್ನು ಬೆಳೆಸುತ್ತಿಲ್ಲ. […]

Continue Reading

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ : ಕೃತಿ ಆಹ್ವಾನ

ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಮುಸ್ಲಿಮ್ ಬರಹಗಾರರ ಉತ್ತಮ ಕನ್ನಡ ಕೃತಿಗೆ ನೀಡುವ ರಾಜ್ಯ ಮಟ್ಟದ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ₹. 10 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಆಸಕ್ತ ಮುಸ್ಲಿಮ್ ಬರಹಗಾರರು, 2023ನೇ ಸಾಲಿನಲ್ಲಿ ಪ್ರಕಟವಾದ ತಮ್ಮ ಕನ್ನಡ ಕೃತಿಯ ನಾಲ್ಕು ಪ್ರತಿಗಳನ್ನು ಸೆಪ್ಟೆಂಬರ್ 20ರ ಒಳಗಾಗಿ ಸಂಚಾಲಕರು, ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ, ಮುಸ್ಲಿಮ್ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು – 575001 […]

Continue Reading

ನ್ಯಾಯಾದೀಶರ ಸಹಿ ನಕಲು ಮಾಡಿ ವಂಚನೆ ಆರೋಪದಡಿ ಸಿದ್ದಲಿಂಗಯ್ಯ ಹಿರೇಮಠ ಎಂಬವನ ವಿರುದ್ಧ ಪ್ರಕರಣ ದಾಖಲು

ನ್ಯಾಯಾಲಯದಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ, ನ್ಯಾಯಾದೀಶರ ಸಹಿಯನ್ನು ನಕಲು ಮಾಡಿ ವಂಚನೆ ಮಾಡುತ್ತಿದ್ದ ಆರೋಪದಡಿ ಸಿದ್ದಲಿಂಗಯ್ಯ ಹಿರೇಮಠ ಎಂಬವನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಸಿದ್ದಲಿಂಗಯ್ಯ ಹಿರೇಮಠ ಎಂಬವ ನ್ಯಾಯಾಲಯದಲ್ಲಿ ಪ್ರೋಸೆಸ್ ಸರ್ವರ್, ಜವಾನ ಹುದ್ದೆ ಖಾಲಿ ಇದೆ ಎಂದು ಜನರಿಗೆ ನಂಬಿಸಿ, ಉದ್ಯೋಗ ಕೊಡಿಸುತ್ತೇನೆ ಎಂದು ಪ್ರತಿಯೊಬ್ಬರ ಬಳಿ 7 ಲಕ್ಷ ರೂ. ಹಣ ವಸೂಲಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಹಣ ಪಡೆದವರಿಗೆ ನಕಲಿ ನೇಮಕಾತಿ ಪತ್ರ ಕೊಟ್ಟಿದ್ದಾನೆ. ಅಲ್ಲದೇ ನೇಮಕಾತಿ ಪತ್ರದಲ್ಲಿ ನ್ಯಾಯಮೂರ್ತಿಗಳ […]

Continue Reading

ಹಲವು ವರ್ಷಗಳಿಂದ ಠಿಕಾಣಿ ಹೂಡಿರುವ ಪಿಡಿಓ, ಕಾರ್ಯದರ್ಶಿಗಳನ್ನು ಎತ್ತಂಗಡಿ ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಿದ್ಧತೆ

ಒಂದೇ ಗ್ರಾಮ ಪಂಚಾಯಿತ್ ಅಥವಾ ತಾಲ್ಲೂಕಿನಲ್ಲಿ ಸಚಿವರು, ಶಾಸಕರ ಶಿಫಾರಸು ಬಳಸಿಕೊಂಡು ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದ ಎಲ್ಲಾ ಪಿಡಿಒ, ಕಾರ್ಯದರ್ಶಿಗಳನ್ನು ಎತ್ತಂಗಡಿ ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ. ಗ್ರಾಮೀಣ ಪ್ರದೇಶದ ಆಡಳಿತದಲ್ಲಿ ತ್ವರಿತ ಸೇವೆ ಒದಗಿಸುವುದು, ಪಂಚಾಯಿತಿಗಳಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು, ಅಧಿಕಾರಿಗಳು ಮತ್ತು ಸಿಬ್ಬಂದಿಯ ದಕ್ಷತೆ ಹೆಚ್ಚಿಸುವ ಉದ್ದೇಶ ಇಟ್ಟುಕೊಂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್‌-1, ಕಾರ್ಯದರ್ಶಿ ಗ್ರೇಡ್‌-2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಇದೇ ಮೊದಲ ಬಾರಿಗೆ […]

Continue Reading