ಪತ್ರಕರ್ತರ ದ್ವನಿ ಹತ್ತಿಕ್ಕುವ ಕೆಲಸ ಪ್ರಜಾಪ್ರಭುತ್ವಕ್ಕೆ ಮಾರಕ; ಶಾಸಕಿ ಈ ಅನ್ನಪೂರ್ಣ ಕಳವಳ

ಬಳ್ಳಾರಿ: ಯಾವುದೇ ಸಂದರ್ಭದಲ್ಲಿ ಪತ್ರಕರ್ತರ ಕೆಲಸಕ್ಕೆ ಅಡಿಪಡಿಸುವ ಹಾಗೂ ಸುದ್ದಿ ಮಾಡದಂತೆ ಬೆದರಿಸುವ ಮೂಲಕ ಪತ್ರಕರ್ತರ ದ್ವನಿ ಹತ್ತಿಕ್ಕುವ ಕೆಲಸ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಸಂಡೂರು ಶಾಸಕಿ ಈ ಅನ್ನಪೂರ್ಣ ಅವರು ಕಳವಳ ವ್ಯಕ್ತಪಡಿಸಿದರು. ನಗರದ ನಕ್ಷತ್ರ ಹೋಟೆಲ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪತ್ರಿಕೆ ಸಂವಿಧಾನದ ನಾಲ್ಕನೇ ಅಂಗ ಅದರಲ್ಲಿಯೂ ಪ್ರಜಾಪ್ರಭುತ್ವ ಸರಿದಾರಿಯಲ್ಲಿ ಸಾಗಬೇಕಾದರೆ ಪತ್ರಿಕೆ ಅವಶ್ಯಕತೆ ಇದೆ ಮತ್ತು ಜಾಗೃತಿ ಮೂಡಿಸುವ ಜನಸಾಮಾನ್ಯರ ನೊಂದವರು […]

Continue Reading

ಉಳ್ಳಾಲ: ವಂಚನೆ ಪ್ರಕರಣ; 15 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕರೆನ್ಸಿ ಟ್ರೆಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ಅಧಿಕ ಲಾಭಂಶ ನೀಡುವುದಾಗಿ ನಂಬಿಸಿ ಸುಮಾರು ಒಂದು ಕೋಟಿ 20 ಲಕ್ಷ ರೂಪಾಯಿ ವಂಚನೆ ಮಾಡಿರುವ ಬೆಂಗಳೂರು ಮೂಲದ ಆರೋಪಿತನ ಮೇಲೆ ಉಳ್ಳಾಲ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿತ್ತು. Nano Forex India ಎಂಬ ಸಂಸ್ಥೆಯ forex Robot Software ಮೂಲಕ ಕರೆನ್ಸಿ ಟ್ರೆಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ತಿಂಗಳಿಗೆ 40% ಲಾಭ ಹಾಗೂ 20% ಮರುಪಾವತಿ ನೀಡುವುದಾಗಿ ನಂಬಿಸಿ, ಐಡಿ ಕಾರ್ಡ್ ಮತ್ತು ದಾಖಲೆಗಳನ್ನು ನೀಡಿ ವಿಶ್ವಾಸ ಹುಟ್ಟಿಸಿ, […]

Continue Reading

ಪುತ್ತೂರು: ಅಂತರ್ ರಾಜ್ಯ ಮಾದಕವಸ್ತು ಮಾರಾಟ ಜಾಲ; ಮಾದಕ ವಸ್ತು ಸಹಿತ ಆರೋಪಿಗಳ ಬಂಧನ

ದಿನಾಂಕ:18-02-2026 ರಂದು ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ತಡೆದು ಪೊಲೀಸರು ಪರಿಶೀಲಿಸಿದಾಗ ಮೂರು ಮಂದಿ ಆರೋಪಿಗಳಾದ ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು ಕೋಝಿಕೋಡ್, ಇಸ್ಮಾಯಿಲ್‌ ವಯನಾಡ್‌, ಸಂಶೀರ್‌ ಕೊಝಿಕೋಡ್‌, ಕೇರಳ. ಎಂಬವರು ವಾಹನದಲ್ಲಿ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ಮೌಲ್ಯದ 53.58 ಗ್ರಾಂ MDMA ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವುದನ್ನು ಪುತ್ತೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುತ್ತಾರೆ. ಆರೋಪಿಗಳಿಂದ ಒಂದು ಕಾರು, ಮಾರಕಾಸ್ತ್ರ, […]

Continue Reading

ಬ್ರಹ್ಮರ ಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಸಮಾಲೋಚನಾ ಸಭೆ, ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಅಸ್ಥಿತ್ವಕ್ಕೆ

ಮಾರ್ಚ್ 3 ರಂದು ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಸಾಮೂಹಿಕ ಧರಣಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಟೋಲ್ ಗೇಟ್ ಗಳನ್ನು ತೆರಯಲು ಸಿದ್ದತೆಗಳು ಬಿರುಸುಗೊಳ್ಳುತ್ತಿರುವಂತೆಯೆ ಬಿ ಸಿ ರೋಡ್ ನಲ್ಲಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳು, ಟೋಲ್ ವಿರೋಧಿ ಹೋರಾಟಗಾರರು ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಹೋರಾಟದ ಕುರಿತಾಗಿ ಸಮಾಲೋಚನಾ ಸಭೆ ನಡೆಸಿದರು. ಮಾಜಿ ಸಚಿವ ಬಿ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾನ ಮನಸ್ಕ ವಿವಿಧ ಸಂಘಟನೆಗಳು, […]

Continue Reading

ಪವಿತ್ರ ರಂಜಾನ್ ತಿಂಗಳಲ್ಲಿ ಕರುಣೆ ತೋರಿದ ಆಡಳಿತಗಾರರು: ಶಾರ್ಜಾ, ಅಜ್ಮಾನ್ ಜೈಲಿನ 872 ಕೈದಿಗಳಿಗೆ ಬಿಡುಗಡೆ ಭಾಗ್ಯ

ರಂಝಾನ್ ತಿಂಗಳು ಅನ್ನುವುದು ಕ್ಷಮೆಯ ತಿಂಗಳು. ದೇವನ ಸಂಪ್ರೀತಿ ಪಡೆಯಲು ಹಪಹಪಿಸುವ ಪಾವನ ಮಾಸವಾಗಿದೆ ರಂಝಾನ್ ತಿಂಗಳು. ಇಂತಹ ಪವಿತ್ರ ಮಾಸದಲ್ಲಿ ಶಾರ್ಜಾ ಮತ್ತು ಅಜ್ಮಾನ್ ಜೈಲಿನಲ್ಲಿರುವ ಖೈದಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ. ಉತ್ತಮ ಸನ್ನಡತೆ, ಸ್ವಭಾವ ಹೊಂದಿರುವ ವಿವಿಧ ಅಪರಾಧಗಳಿಗೆ ಜೈಲು ಶಿಕ್ಷೆ ಅನುಭವಿಸುತ್ತಿರುವ 872 ಖೈದಿಗಳಿಗೆ ಕ್ಷಮಾದಾನ ದೊರೆತಿದೆ. ಸುಪ್ರೀಂ ಕೌನ್ಸಿಲ್ ಸದಸ್ಯ ಮತ್ತು ಶಾರ್ಜಾ ಆಡಳಿತಗಾರ ಶೇಖ್ ಡಾ. ಸುಲ್ತಾನ್ ಬಿನ್ ಮೊಹಮ್ಮದ್ ಅಲ್ ಖಾಸಿಮಿ ಅವರು ಶಾರ್ಜಾದಲ್ಲಿ 738 ಕೈದಿಗಳನ್ನು ಬಿಡುಗಡೆ […]

Continue Reading

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರನ್ನು ನೇಮಿಸುವ ಮೂಲಕ ಸಂವಿಧಾನದ ನಿಯಮ ಉಲ್ಲಂಘನೆ: ಹೈಕೋರ್ಟ್ ಪ್ರಶ್ನೆ

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ. ಹೀಗೆ ಸ್ಥಾನಮಾನ ನೀಡುವಾಗ ನಿಯಮ ಉಲ್ಲಂಘನೆ ಆಗಿದ್ಯಾಕೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡಿದೆ. ಸಂವಿಧಾನದ 164(1)A ನಿಯಮ ಉಲ್ಲಂಘಿಸಿ ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್​​ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಈ ಬಗ್ಗೆ ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ. ಸಚಿವರ ಸಂಖ್ಯೆ ಶಾಸಕರ ಸಂಖ್ಯೆಯ […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಹಳೆಯಂಗಡಿ ಅಂದರ್

ಮಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ 31 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ಹಳೆಯಂಗಡಿಯ ಕೊಪ್ಪಳ ಹೌಸ್ ನ ಸಫ್ವಾನ್ ಅಹಮ್ಮದ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವುದಾಗಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಸಫ್ವಾನ್ ಅಹಮ್ಮದ್ ಮೇಲೆ 2 ಕೊಲೆ, 4 ಕೊಲೆಯತ್ನ, ಗ್ಯಾಂಗ್ ರೇಪ್, 5 ದರೋಡೆ, ಅಪಹರಣ, ಸುಲಿಗೆ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, […]

Continue Reading

ಕಡಬ: ಅಕ್ರಮ ಮರಳುಗಾರಿಕೆಗೆ ಪೊಲೀಸರ ದಾಳಿ; ಟಾಟಾ ಹಿಟಾಚಿ, ಎರಡು ಟಿಪ್ಪರ್ ಲಾರಿ ಸಹಿತ ಅಕ್ರಮ ಮರಳು ವಶ

ಕಡಬ ತಾಲೂಕಿನ ಐನೆಕಿದು ಗ್ರಾಮದ ಕಲ್ಲಾಜೆ ಎಂಬಲ್ಲಿ ಹೊಳೆಯಲ್ಲಿ ಅಕ್ರಮವಾಗಿ ಇಟಾಚಿ ವಾಹನದ ಮೂಲಕ ಮರಳು ತೆಗೆಯಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪೊಲೀಸ್ ಉಪ-ನಿರೀಕ್ಷಕರಾದ ಆಂಜನೇಯ ರೆಡ್ಡಿ ಜಿ.ವಿ ರವರು ಸಿಬ್ಬಂದಿಗಳೊಂದಿಗೆ ದಿನಾಂಕ 16.02.2026 ರಂದು ಬೆಳಿಗ್ಗೆ 10.30 ರ ಸಮಯಕ್ಕೆ ತಕ್ಷೀರು ಸ್ಥಳಕ್ಕೆ ತೆರಳಿದಾಗ ಆರೋಪಿಗಳು ವಾಹನಗಳನ್ನುಅಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದರು. ಸ್ಥಳದಲ್ಲಿದ್ದ TATA HITACHI ಮತ್ತು KA-21-B-3929 EICHER ಟಿಪ್ಪರ್ ಹಾಗೂ KA-20-D-7639 ಟಿಪ್ಪರ್ ಲಾರಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ […]

Continue Reading

ಅಧಿಕಾರ ಹಸ್ತಾಂತರ ವಿಷಯದಲ್ಲಿ ಗೆಟ್ಟೇನಿಲ್ಲ, ಸಕಾಲದಲ್ಲಿ ಗುಟ್ಟು ರಟ್ಟಾಗುತ್ತೆ.!

ಯಾವಾಗ ಏನು ನಡೆಯಬೇಕು ಎಂಬುದು ಅವರಿಗೂ ಗೊತ್ತು, ಸಮಯ ಬಂದಾಗ ಅವರೇ ಎಲ್ಲವನ್ನೂ ಸ್ಪಷ್ಟಪಡಿಸುತ್ತಾರೆ: ಡಿಕೆಶಿ ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ ಅಕ್ಷರಶಃ ಚದುರಂಗದಾಟದಂತೆ ಮಾರ್ಪಟ್ಟಿದೆ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರು ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಅಂಗಳಕ್ಕೆ ಹೊಸದೊಂದು ಗೂಗ್ಲಿ ಎಸೆಯುವ ಮೂಲಕ, ಯಾವಾಗ ಏನು ನಡೆಯಬೇಕು ಎಂಬುದು ಸಿದ್ದರಾಮಯ್ಯ ಅವರಿಗೆ ಗೊತ್ತು, ಸಮಯ ಬಂದಾಗ ಅವರೇ ಎಲ್ಲವನ್ನೂ ಸ್ಪಷ್ಟಪಡಿಸುತ್ತಾರೆ ಎಂದು ಅಧಿಕಾರ ಹಸ್ತಾಂತರದ ಜವಾಬ್ದಾರಿಯನ್ನು ಚತುರತೆಯಿಂದ ಸಿಎಂ ಹೆಗಲಿಗೆ […]

Continue Reading

ವಿಟ್ಲ ರಕ್ಷಾ ಕ್ಲಿನಿಕ್ ಗೋಲ್ಮಾಲ್ ರಿಪೋರ್ಟ್; ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡುವ ಬೇಜವಾಬ್ದಾರಿ ಕ್ಲಿನಿಕ್.!

ವೈದ್ಯ ಡಾ..ಶರತ್ ಶೆಟ್ಟಿ ಅವರಿಂದ ಕ್ಲಿನಿಕ್ ವಿರುದ್ಧ ವಿಟ್ಲ ಠಾಣೆಯಲ್ಲಿ ದೂರು ಅನಾರೋಗ್ಯ ಪೀಡಿತ ವೈದ್ಯರೊಬ್ಬರು ರಕ್ತ ಪರೀಕ್ಷೆ ಮಾಡಿಸಿದಾಗ ಪ್ಲೇಟ್ಲೆಟ್ ಸಂಖ್ಯೆ ತೀರಾ ಕೆಳಮಟ್ಟ ತಲುಪಿದ ಬಗ್ಗೆ ವಿಟ್ಲದ ರಕ್ಷಾ ಕ್ಲಿನಿಕ್ ಮತ್ತು ಲ್ಯಾಬೋರೇಟರಿ ನೀಡಿದ ಸುಳ್ಳು ವರದಿಯಲ್ಲಿ ಸಿಬ್ಬಂದಿ ಸಹಿ ಮಾಡದೇ ಏಮಾರಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ವೈದ್ಯರು ದೂರು ನೀಡಿದ್ದಾರೆ. ಇಲ್ಲಿನ ಪುತ್ತೂರು ರಸ್ತೆಯ ಚಂದಳಿಕೆ ಬಳಿಯಲ್ಲಿರುವ ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿಗೆ ಫೆ.15 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ […]

Continue Reading