ಪತ್ರಕರ್ತರ ದ್ವನಿ ಹತ್ತಿಕ್ಕುವ ಕೆಲಸ ಪ್ರಜಾಪ್ರಭುತ್ವಕ್ಕೆ ಮಾರಕ; ಶಾಸಕಿ ಈ ಅನ್ನಪೂರ್ಣ ಕಳವಳ
ಬಳ್ಳಾರಿ: ಯಾವುದೇ ಸಂದರ್ಭದಲ್ಲಿ ಪತ್ರಕರ್ತರ ಕೆಲಸಕ್ಕೆ ಅಡಿಪಡಿಸುವ ಹಾಗೂ ಸುದ್ದಿ ಮಾಡದಂತೆ ಬೆದರಿಸುವ ಮೂಲಕ ಪತ್ರಕರ್ತರ ದ್ವನಿ ಹತ್ತಿಕ್ಕುವ ಕೆಲಸ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಸಂಡೂರು ಶಾಸಕಿ ಈ ಅನ್ನಪೂರ್ಣ ಅವರು ಕಳವಳ ವ್ಯಕ್ತಪಡಿಸಿದರು. ನಗರದ ನಕ್ಷತ್ರ ಹೋಟೆಲ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪತ್ರಿಕೆ ಸಂವಿಧಾನದ ನಾಲ್ಕನೇ ಅಂಗ ಅದರಲ್ಲಿಯೂ ಪ್ರಜಾಪ್ರಭುತ್ವ ಸರಿದಾರಿಯಲ್ಲಿ ಸಾಗಬೇಕಾದರೆ ಪತ್ರಿಕೆ ಅವಶ್ಯಕತೆ ಇದೆ ಮತ್ತು ಜಾಗೃತಿ ಮೂಡಿಸುವ ಜನಸಾಮಾನ್ಯರ ನೊಂದವರು […]
Continue Reading