ಫರಂಗಿಪೇಟೆ: ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು; 3.5 ಲಕ್ಷ ಮೌಲ್ಯದ ನಗ-ನಗದು ಕಳವು
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಪೆರಿಯಾರ್ ನ ಬಾಲ್ಪಬೊಟ್ಟು ನಿವಾಸಿ ಮುಹಮ್ಮದ್ ಇಕ್ಬಾಲ್ ಮನೆಗೆ ಸೆಪ್ಟೆಂಬರ್ 8 ರಂದು ಮನೆಗೆ ನುಗ್ಗಿದ ಕಳ್ಳರು ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ವರದಿಯಾಗಿದೆ. ವೃತ್ತಿಯಲ್ಲಿ ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಇಕ್ಬಾಲ್ ಸೆಪ್ಟೆಂಬರ್ 8 ರಂದು ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಬೆಂಗಳೂರಿನ ಸಂಬಂಧಿಕರ ಮನೆಗೆ ತೆರಳಿದ್ದರು. ಸೆಪ್ಟೆಂಬರ್ 12 ರಂದು ಮನೆಗೆ ವಾಪಸ್ ಬಂದಾಗ ಮನೆಯ ಮುಂದಿನ […]
Continue Reading