ವ್ಯಾಪಾರದಲ್ಲಿ ಲಾಭ ನೀಡುತ್ತೇನೆ ಎಂದು ನಂಬಿಸಿ, ಲಕ್ಷಾಂತರ ರೂ. ಪಡೆದು ಮುಡಿಪು ನಿವಾಸಿ ಸಿದ್ದೀಕ್ ಪರಾರಿ. ದೂರು ದಾಖಲು
ವಿಟ್ಲ: ಬಿಸಿನೆಸ್ ನಲ್ಲಿ ಲಾಭ ನೀಡುತ್ತೇನೆ ಎಂದು ಅಮಾಯಕ ಯುವಕನನ್ನು ನಂಬಿಸಿ ಆತನಿಂತ ಲಕ್ಷಾಂತರ ರೂ. ಪಡೆದು ಇದೀಗ ಅಸಾಮಿ ಪರಾರಿಯಾಗಿದ್ದಾನೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸಾಲೆತ್ತೂರು ನಿವಾಸಿ ಆಸೀಫ್ ಎಂಬಾತನಿಗೆ ಈ ಹಿಂದೆ ವಿದೇಶದಲ್ಲಿದ್ದ ವೇಳೆ ಸಿದ್ದೀಕ್ ವಿದ್ಯಾನಗರ ಮುಡಿಪು ಎಂಬಾತನ ಪರಿಚಯವಾಗುತ್ತದೆ. ಬಳಿಕ ಆತನ ಜತೆ ಆತ್ಮೀಯತೆಯಿಂದ ಒಡನಾಟ ಇಟ್ಟುಕೊಂಡಿರುತ್ತಾನೆ. ಬಳಿಕ ಆಸೀಫ್ ಊರಿಗೆ ಬಂದಿದ್ದು, ತದ ಬಳಿಕ ಅಸಾಮಿ ಸಿದ್ದೀಕ್ ವಿದ್ಯಾ ನಗರ ಕೂಡ ಊರಿಗೆ ಬಂದು, […]
Continue Reading