ಗ್ರಾಮ ಪಂಚಾಯತಿನಲ್ಲಿ ಆಗುತ್ತಿಲ್ಲ ಕೆಲಸ ಕಾರ್ಯ; ಇ-ಸ್ವತ್ತು ನೀಡುವ ವಿಚಾರದಲ್ಲಿ ತಲೆದೋರಿರುವ ತಾಂತ್ರಿಕ ಸಮಸ್ಯೆ

ಸಾರ್ವಜನಿಕರು ಮತ್ತು ಪಂಚಾಯಿತಿ ಅಧಿಕಾರಿಗಳ ನಡುವೆ ಸಂಘರ್ಷ.! ಗ್ರಾಮೀಣ ಪ್ರದೇಶದ ಆಸ್ತಿ ಮಾರಾಟ, ಖರೀದಿ, ಬ್ಯಾಂಕ್ ಸಾಲ, ವಿದ್ಯುತ್ ಸಂಪರ್ಕ, ಖಾತೆ ಬದಲಾವಣೆ ಮತ್ತಿತರ ಕಾರ್ಯಗಳು ಬಹುತೇಕ ಸ್ಥಗಿತಗೊಂಡಿವೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇ-ಸ್ವತ್ತು ನೀಡುವ ವಿಚಾರದಲ್ಲಿ ತಲೆದೋರಿರುವ ತಾಂತ್ರಿಕ ಸಮಸ್ಯೆಯೇ ಇದಕ್ಕೆ ಕಾರಣ. ಸ್ಥಳೀಯ ಮಟ್ಟದಲ್ಲೇ ಆಡಳಿತ ನೀಡುವ ಪರಿಕಲ್ಪನೆಯಡಿ ಅನೇಕ ಸವಲತ್ತುಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀಡಲಾಗುತ್ತದೆ. ಆದರೆ ತಾಂತ್ರಿಕ ಸಮಸ್ಯೆಗಳಿಂದ ಈ ಸೌಲಭ್ಯಗಳು ಜನರ ಕೈಗೆ ಸಕಾಲದಲ್ಲಿ ಸಿಗುತ್ತಿಲ್ಲ. ರೈತರು, ಸಾರ್ವಜನಿಕರು ದಾಖಲೆಗಳಿಗಾಗಿ […]

Continue Reading

ಲಾಕರ್‌ ನಲ್ಲಿದ್ದ 26 ಕೆ.ಜಿ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿದ ಬ್ಯಾಂಕ್ ಮ್ಯಾನೇಜರ್

ಬ್ಯಾಂಕ್ ಆಫ್ ಮಹಾರಾಷ್ಟ್ರ ಶಾಖೆಯ ಮಾಜಿ ಮ್ಯಾನೇಜರ್ ಎಸ್. ಮಠ ಜಯಕುಮಾರ್ ಕೃತ್ಯ ಎಸಗಿದ ಆರೋಪಿ ಲಾಕರ್‌ ನಲ್ಲಿದ್ದ 26 ಕೆ.ಜಿ ಚಿನ್ನದ ಆಭರಣಗಳನ್ನು ಬ್ಯಾಂಕ್ ಮ್ಯಾನೇಜರ್ ಕಳ್ಳತನ ಮಾಡಿರುವ ಘಟನೆ ಕೇರಳದ ಕೋಝಿಕ್ಕೋಡ್‌ನ ವಡರದ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ನಡೆದಿದೆ.4.6 ಕೆ.ಜಿ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಉಳಿದ ಬಂಗಾರ ಏನಾಗಿದೆ ಎಂದು ಗೊತ್ತಿಲ್ಲ ಎಂದು ಹೇಳಲಾಗುತ್ತಿದೆ. ವಡಗರದ ಎಡೋಡಿಯಲ್ಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರದ ಶಾಖೆಯ ಮಾಜಿ ಮ್ಯಾನೇಜರ್ ಎಸ್. ಮಠ ಜಯಕುಮಾರ್ ಈ ಕೃತ್ಯ ಎಸಗಿದ […]

Continue Reading

ನಿಮಗೆ ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ; ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..?

ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್‌ ಕೆಲಸ ಇತ್ತು ಅಂತ ಸಬೂಬು ಹೇಳ್ತೀರ, ಎಸಿ ಗಳ ಮೇಲೆ ಹರಿಹಾಯ್ದ ಸಚಿವ ಕೃಷ್ಣ ಬೈರೇಗೌಡ ನಿಮಗೆ ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..? ಕೋರ್ಟ್‌ನಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್‌ ಕೆಲಸ ಇತ್ತು ಅಂತ ಸಬೂಬು ಹೇಳ್ತೀರ ಎಂದು ಉಪ ವಿಭಾಗಾಧಿಕಾರಿ (ಎಸಿ)ಗಳ ಮೇಲೆ ಸಚಿವ ಕೃಷ್ಣ ಬೈರೇಗೌಡ ಹರಿಹಾಯ್ದರು. ಎಸಿ ನ್ಯಾಯಾಲಯಗಳಲ್ಲಿ […]

Continue Reading

ಮಂಗಳೂರಿನ ತೋಕೂರು ನಿವಾಸಿ ಅಬ್ದುಲ್‌ ರಾಝೀಕ್‌ ಎಂಬವರಿಗೆ ಮಣಿಪಾಲದಲ್ಲಿ ಹಲ್ಲೆ; ಪ್ರಕರಣ ದಾಖಲು

ಸಮಾರಂಭಗಳಲ್ಲಿ ಹಾಡುಗಳ ರೆಕಾರ್ಡ್‌ ಮಾಡುವ ವೃತ್ತಿ ಮಾಡಿಕೊಂಡಿದ್ದ ಮಂಗಳೂರಿನ ತೋಕೂರು ನಿವಾಸಿ ಅಬ್ದುಲ್‌ ರಾಝೀಕ್‌ ಎಂಬವರಿಗೆ ಮಣಿಪಾಲದಲ್ಲಿ ಹಲ್ಲೆ ನಡೆಸಿದ ಘಟನೆ ಆ. 22ರಂದು ರಾತ್ರಿ ಸಂಭವಿಸಿದೆ. ವಾಜಿದ್‌ ಎಂಬಾತ ಅಕ್ಕನ ಮಗಳ ಹುಟ್ಟುಹಬ್ಬಕ್ಕೆ ಹಾಡು ರೆಕಾರ್ಡ್‌ ಮಾಡಿಕೊಡಬೇಕೆಂದು ರಾಝೀಕ್‌ಗೆ ತಿಳಿಸಿದ್ದು, ಹಾಡು ರೆಕಾರ್ಡ್‌ ಮಾಡಿ ನೀಡಿದ ಬಳಿಕ ಹಣವನ್ನು ನೀಡದೆ ಸತಾಯಿಸಿದ್ದರು. ಮಣಿಪಾಲಕ್ಕೆ ಬಂದರೆ ಹಣ ಕೊಡುತ್ತೇನೆ ಎಂದು ಹೇಳಿ ಕರೆಸಿದ ವಾಜಿದ್‌ ಮತ್ತು ಆತನ ಸ್ನೇಹಿತರು ರಾಝೀಕ್‌ಗೆ ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಬೆಳ್ಳಿ ಚೈನು, […]

Continue Reading

ಸಚಿವ ಸಂಪುಟದ ವಿಸ್ತರಣೆ; ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ರಾಜ್ಯ ನಾಯಕರಿಗೆ ಮಹತ್ವದ ಸಂದೇಶ ರವಾನಿಸಿದ ಹೈಕಮಾಂಡ್

ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಹುನ್ನಾರಕ್ಕೆ ಯಾವುದೇ ಸಂದರ್ಭದಲ್ಲಿ ಶಥಾಯಗಥಾಯ ಅವಕಾಶ ನೀಡಬಾರದು ಎಂದು ಸೂಚಿಸಿರುವ ಕಾಂಗ್ರೆಸ್‌‍ ಹೈಕಮಾಂಡ್‌ ಸಚಿವ ಸಂಪುಟದ ವಿಸ್ತರಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ರಾಜ್ಯ ನಾಯಕರಿಗೆ ಮಹತ್ವದ ಸಂದೇಶ ರವಾನಿಸಿದೆ. ಮುಡಾ ಪ್ರಕರಣದಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿನ್ನೆ ಸುದೀರ್ಘ ಚರ್ಚೆ ನಡೆಸಿದ್ದು, ಯಾವುದೇ ಅನಿರೀಕ್ಷಿತ ಬೆಳವಣಿಗೆಗಳು ಘಟಿಸಿದರೂ ಅದಕ್ಕೆ ಮಾನಸಿಕವಾಗಿ ಸಿದ್ಧವಾಗಿರುವಂತೆ ಇಬ್ಬರು ನಾಯಕರಿಗೆ ಹೈಕಮಾಂಡ್‌ ಸೂಚನೆ ನೀಡಿದೆ. […]

Continue Reading

ಸಾರ್ವಜನಿಕ ಶಿಕ್ಷಣ ಇಲಾಖೆಯ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ಬಾಲಕ-ಬಾಲಕಿಯರ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿಟ್ಲದ ಸೈಂಟ್ ರೀಟಾ ಶಾಲೆ

ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಪ್ರೌಢಶಾಲಾ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಕೆಪಿಎಸ್‌ ಸರಕಾರಿ ಪ್ರೌಢಶಾಲೆ ಕನ್ಯಾನದಲ್ಲಿ ನಡೆಯಿತು. ಹುಡುಗರ ವಿಭಾಗದಲ್ಲಿ ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ವಿಠಲ ಪ್ರೌಢಶಾಲೆ ವಿಟ್ಲ ದ್ವಿತೀಯ ಸ್ಥಾನವನ್ನು ಗಳಿಸಿದೆ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸೈಂಟ್ ರೀಟಾ ಪ್ರೌಢ ಶಾಲೆ ವಿಟ್ಲ ಪಡೆದುಕೊಂಡಿದೆ ದ್ವಿತೀಯ ಸ್ಥಾನವನ್ನು ಸೂರ್ಯ ಸರಕಾರಿ ಪ್ರೌಢಶಾಲೆ ಗಳಿಸಿದೆ. ಒಟ್ಟು 15 ಹುಡುಗರ ತಂಡ ಹಾಗೂ 9 ಹುಡುಗಿಯರ ತಂಡವು […]

Continue Reading

156 ಔಷಧಗಳನ್ನು ಭಾರತ ಸರ್ಕಾರ ಬ್ಯಾನ್ ಮಾಡಿದೆ. ಈ ಔಷಧಗಳು ಮನುಷ್ಯನ ಶರೀರದ ಮೇಲೆ ಹೆಚ್ಚು ಅಡ್ಡಪರಿಣಾಮ ಬೀರುತ್ತದೆ.

ಜ್ವರ, ತಲೆನೋವು, ಮೈಕೈ ನೋವು ಅಂತ ನುಂಗುವ 156 ಔಷಧಗಳನ್ನು ಭಾರತ ಸರ್ಕಾರ ಬ್ಯಾನ್ ಮಾಡಿದೆ. ಆ ಔಷಧಗಳು ಮನುಷ್ಯನ ಶರೀರದ ಮೇಲೆ ಹೆಚ್ಚು ಅಡ್ಡಪರಿಣಾಮ ಬೀರುತ್ತದೆ, ಹೀಗಾಗಿ ಬ್ಯಾನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಈಗಾಗಲೇ ಉತ್ಯಾದನಾ ಕಂಪನಿ, ಮಾರ್ಕೆಟಿಂಗ್‌ನವರಿಗ ಗೆಜೆಟ್ ನೋಟೀಸ್‌ ನೀಡಲಾಗಿದ್ದು ಯಾವುದೇ ಮೆಡಿಕಲ್‌ ಶಾಪ್‌ಗಳು ಈ ಬಗೆಯ ಔಷಧಗಳನ್ನು ಮಾರಾಟ ಮಾಡುವಂತಿಲ್ಲ.ಅವುಗಳಲ್ಲಿ ಆಯಂಟಿಬಯೋಟಿಕ್, ಆಯಂಟಿಅಲರ್ಜಿಸ್, ಮಲ್ಟಿವಿಟಮಿನ್ಸ್, ಹೈಪರ್‌ ಟೆನ್ಷನ್‌ಗೆ ತೆಗೆದುಕೊಳ್ಳುವ ಹಲವು ಔಷಧಗಳನ್ನು ಬ್ಯಾನ್‌ ಮಾಡಲಾಗಿದೆ. ಈ ಔಷಧಗಳ ಪಟ್ಟಿಯಲ್ಲಿ […]

Continue Reading

ನೋಯ್ಡಾ: ಪೋಸ್ಟ್ ಮಾರ್ಟಮ್ ಹೌಸ್​ನ ಶವಾಗಾರದಲ್ಲಿ ಪುರುಷನೊಬ್ಬ ಮಹಿಳೆಯೊಂದಿಗೆ ಸೆಕ್ಸ್​

ಆಸ್ಪತ್ರೆಗಳ ಭದ್ರತೆಯ ಬಗ್ಗೆ ಎದ್ದಿರುವ ಪ್ರಶ್ನೆಗಳ ನಡುವೆ, ನೋಯ್ದಾದಿಂದ ಆಘಾತಕಾರಿ ವಿಡಿಯೋವೊಂದು ಹೊರಬಿದ್ದಿದೆ. ನೋಯ್ಡಾದ ಸೆಕ್ಟರ್ 94 ರಲ್ಲಿರುವ ಪೋಸ್ಟ್‌ಮಾರ್ಟಮ್ ಹೌಸ್‌ನಲ್ಲಿ, ಉದ್ಯೋಗಿಯೊಬ್ಬ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಶವಾಗಾರದಲ್ಲಿ ಉದ್ಯೋಗಿ ಮತ್ತು ಮಹಿಳೆ ಕಾಮಕೇಳಿಯಲ್ಲಿ ತೊಡಗಿದ್ದರೆ, ಈ ವೇಳೆ ಆತನ ಮತ್ತೊಬ್ಬ ಸ್ನೇಹಿತ ವಿಡಿಯೋ ಮಾಡುತ್ತಲೇ ಇದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ 2 ನಿಮಿಷ […]

Continue Reading

ಒಪ್ಪಂದ ಅಥವಾ ರಾಜಿ ಮೂಲಕ ಪೋಕ್ಸೋ ಕೇಸ್ ಮುಗಿಸಲು ಸಾಧ್ಯವಿಲ್ಲ; ಹೈಕೋರ್ಟ್ ಆದೇಶ ರದ್ದುಪಡಿಸಿ ಚಾಟಿ ಬೀಸಿದ ಸುಪ್ರೀಂ ಕೋರ್ಟ್

14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ 25 ಹರೆಯದ ಯುವಕನೊಬ್ಬ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಕೊಲ್ಕತ್ತಾ ಹೈಕೋರ್ಟ್ ರದ್ದುಪಡಿಸಿತ್ತು. ಈ ಪ್ರಕರಣದಲ್ಲಿ ಸಂತ್ರಸ್ತೆಗೆ ಮಗುವಾದ ಕಾರಣ ಸ್ಥಳೀಯವಾಗಿ ರಾಜಿ ಪಂಚಾತಿಕೆ ಮೂಲಕ ಆಕೆ ಆತನ ಜೊತೆ ವಾಸವಾಗಿದ್ದಳು. ಈ ಕಾರಣದಿಂದ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಿತ್ತು. ಆದರೆ ಇದೀಗ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಹೈಕೋರ್ಟ್ ತೀರ್ಪು ಕಾನೂನು ಬದ್ಧವಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಭಯ ಶ್ರೀನಿವಾಸ್ ಓಕ […]

Continue Reading

ಗ್ರಾಹಕರಿಗೆ ಸಾಲ ತೆಗೆದುಕೊಳ್ಳಿ ಎಂದು ಮುಗಿ ಬೀಳುತ್ತಿರುವ ಬ್ಯಾಂಕ್ ಗಳು ಸಾಲ ನೀಡಲು ಹಣವಿಲ್ಲದೆ ಪರದಾಡುತ್ತಿದೆ. ಬ್ಯಾಂಕ್ ಗಳಲ್ಲಿ ದುಡ್ಡೇ ಇಲ್ಲ.!

ಒಂದು ಕಡೆ ಗ್ರಾಹಕರಿಗೆ ಸಾಲ ತೆಗೆದುಕೊಳ್ಳಿ ಎಂದು ಮುಗಿ ಬೀಳುತ್ತಿರುವ ಬ್ಯಾಂಕ್ ಗಳು ಮತ್ತೊಂದೆಡೆ ಸಾಲ ನೀಡಲು ಹಣವಿಲ್ಲದೆ ಪರದಾಡುತ್ತಿದೆ. ಇದೇ ಮೊದಲ ಬಾರಿಗೆ ದೇಶದ ವಾಣಿಜ್ಯ ಬ್ಯಾಂಕ್ ಗಳು ವಿವಿಧ ಮೂಲಗಳಿಂದ ಪಡೆದುಕೊಂಡ ಸಾಲದ ಮೊತ್ತ 9 ಲಕ್ಷ ಕೋಟಿ ರೂಪಾಯಿ ದಾಟಿದೆ. ಇದು ಆರ್ ಬಿ ಐ ಮತ್ತು ಕೇಂದ್ರ ಸರಕಾರವನ್ನೇ ದಿಗ್ಮೂಢಗೊಳಿಸಿದೆ. ಬ್ಯಾಂಕ್ ಗಳಿಂದ ಸಾಲ ಪಡೆಯುವವರ ಸಂಖ್ಯೆ ಏರುತ್ತಿದೆ. ಠೇವಣಿ ಇಡುವವರ ಸಂಖ್ಯೆ ಕುಗ್ಗುತ್ತಿದೆ. ಹೀಗಾಗಿ ಠೇವಣಿ ಹಣ ಇಲ್ಲದೆ ಗ್ರಾಹಕರಿಗೆ […]

Continue Reading