2 ನೇ ತರಗತಿ ಮದರಸಾ ವಿದ್ಯಾರ್ಥಿಯನ್ನು ಇರಿದು ಕೊಂದ 12 ವರ್ಷದ ವಿದ್ಯಾರ್ಥಿ
ಕ್ರೈಂ ವಿಚಾರದಲ್ಲಿ ಕುಖ್ಯಾತಿ ಪಡೆದಿರುವ ಉತ್ತರಪ್ರದೇಶದಲ್ಲಿ ಬೆಚ್ಚಿಬೀಳಿಸುವ ವರದಿಯೊಂದು ಹೊರಬಿದ್ದಿದೆ. ಬಲರಾಂಪುರ ಜಿಲ್ಲೆಯ ತುಳಸಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮದರಸದಲ್ಲಿ 2 ನೇ ತರಗತಿ ಕಲಿಯುತ್ತಿದ್ದ ವಿದ್ಯಾರ್ಥಿಯನ್ನು ಅದೇ ಮದರಸದಲ್ಲಿ ಕಲಿಯುತ್ತಿರುವ 12 ವರ್ಷ ಪ್ರಾಯದ ವಿದ್ಯಾರ್ಥಿ ಇರಿದು ಕೊಂದಿದ್ದಾನೆ. ಬಲರಾಂಪುರ ಜಿಲ್ಲೆಯಿಂದ 30 ಕಿಲೋಮೀಟರ್ ದೂರದಲ್ಲಿರುವ ತುಳಸಿಪುರ ಇಟ್ವಾ ರಸ್ತೆಯ ಜಾಮಿಯಾ ನೈಮಿಯಾನ್ ಇರ್ವಿಯಲ್ಲಿ ಘಟನೆ ನಡೆದಿದೆ. ಜಾಮಿಯಾ ನಿಮಿಯಾ ಅರೇಬಿಕ್ ಕಾಲೇಜು 2 ನೇ ತರಗತಿ ವಿದ್ಯಾರ್ಥಿ ಆಯಾನ್ ಹತ್ಯೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿ […]
Continue Reading