ಬೀದಿಬದಿ ವ್ಯಾಪಾರಸ್ಥರ ಮೇಲೆ ದೌರ್ಜನ್ಯ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸಾಮೂಹಿಕ ಧರಣಿ
ತಲಪಾಡಿ ಟೋಲ್ ಗೇಟ್ ಬಳಿಯಲ್ಲಿರುವ ಬಡ ಬೀದಿಬದಿ ವ್ಯಾಪಾರಸ್ಥರ ಮೇಲೆ ವಿನಾಃ ಕಾರಣ ದೌರ್ಜನ್ಯ ನಡೆಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಇಂದು ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಸಾಮೂಹಿಕ ಧರಣಿ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬೀದಿಬದಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು. ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘದ ಗೌರವಾಧ್ಯಕ್ಷರಾದ ಬಿ.ಕೆ.ಇಮ್ತಿಯಾಜ್ ರವರು, ಬದುಕಿಗೆ ಯಾವುದೇ ರಕ್ಷಣೆ ಇಲ್ಲದ ಸಂದರ್ಭದಲ್ಲಿ […]
Continue Reading