ಬೀದಿಬದಿ ವ್ಯಾಪಾರಸ್ಥರ ಮೇಲೆ ದೌರ್ಜನ್ಯ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸಾಮೂಹಿಕ ಧರಣಿ

ತಲಪಾಡಿ ಟೋಲ್ ಗೇಟ್ ಬಳಿಯಲ್ಲಿರುವ ಬಡ ಬೀದಿಬದಿ ವ್ಯಾಪಾರಸ್ಥರ ಮೇಲೆ ವಿನಾಃ ಕಾರಣ ದೌರ್ಜನ್ಯ ನಡೆಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಇಂದು ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಸಾಮೂಹಿಕ ಧರಣಿ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬೀದಿಬದಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು. ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ ದ‌.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘದ ಗೌರವಾಧ್ಯಕ್ಷರಾದ ಬಿ.ಕೆ.ಇಮ್ತಿಯಾಜ್ ರವರು, ಬದುಕಿಗೆ ಯಾವುದೇ ರಕ್ಷಣೆ ಇಲ್ಲದ ಸಂದರ್ಭದಲ್ಲಿ […]

Continue Reading

ಮಂಗಳೂರು: RTO ಕಚೇರಿ ಭ್ರಷ್ಟಚಾರ, ಲಂಚವತಾರದ ಮಹಾ ಕೊಂಪೆಯಾಗಿದೆ

ದಕ್ಷ ಅದಿಕಾರಿ ಶ್ರೀಧರ್ ಮಲ್ಲಡ್ ತನ್ನ ಕಛೇರಿಯಲ್ಲಿ ಇಷ್ಟೆಲ್ಲ ಲಂಚಾವತಾರ ನಡೆಯುತ್ತಿದ್ದರೂ ಯಾಕೆ ಮೌನಿಯಾಗಿದ್ದಾರೆ ಎಂಬುದೇ ಯಕ್ಷ ಪ್ರಶ್ನೆ.? ಮಂಗಳೂರು RTO ಕಚೇರಿ ಲಂಚವತಾರದ ಮಹಾ ಕೊಂಪೆಯಾಗಿ ಬಿಟ್ಟಿದೆ. ಇಲ್ಲಿ ಕುರುಡು ಕಾಂಚಣ ಬಿಸಾಡಿದರೆ ಮಾತ್ರ ಕೆಲಸದ ಭಾಗ್ಯ. ದುಡ್ಡಿಲ್ಲದವನಿಗೆ ಅಲೆದಾಟದ ದೌರ್ಭಾಗ್ಯ. ಲಂಚ ಇಲ್ಲದೇ ಇಲ್ಲಿ ಕೆಲಸ ನಡೆಯಲ್ಲ. ರಾಜಾರೋಷವಾಗಿ, ಲಂಗು ಲಗಾಮಿಲ್ಲದೆ ನಿರಾಂತಕವಾಗಿ ಭ್ರಷ್ಟಾಚಾರ ಮೇಳೈಸುತ್ತಿದೆ. ಇಲ್ಲಿನ ಕೆಲವು ಸಿಬ್ಬಂದಿಗಳ ಕರ್ಮ ಕಥೆ ಹೇಳಿ ಪ್ರಯೋಜನವಿಲ್ಲ. ಕೆಲಸಕ್ಕೆಂದು ಬರುವ ಸಾರ್ವಜನಿಕರಲ್ಲಿ ಕನಿಕರವಿಲ್ಲದಂತೆ ವರ್ತಿಸುತ್ತಿದ್ದಾರೆ. ಕೊಟ್ಟ […]

Continue Reading

ಕೇರಳ ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ಭಾವಪೂರ್ಣ ಶ್ರದ್ಧಾಂಜಲಿ.!

ಭವಿಷ್ಯದ ಸುಂದರ ಕನಸುಗಳನ್ನು ಹೊತ್ತು ನಿದ್ರಿಸಿದ ಸಹೋದರರು ಮರಳಿ ಬಾರದ ಲೋಕಕ್ಕೆ ಪಯಣಿಸಿದ್ದಾರೆ ✍️. ಇಸ್ಮಾಯಿಲ್ ಸುಣ್ಣಲ್, ವಕೀಲರು ವಯನಾಡಿನ ಹಸಿರು ಬೆಟ್ಟಗಳು ಮತ್ತು ಕಣಿವೆಗಳಲ್ಲಿ,ವಿಶಾಲವಾದ ಪ್ರಕೃತಿಯ ಸೌಂದರ್ಯವು ಎಲ್ಲಿ ನೆಲೆಸಿತ್ತೋ, ಅಲ್ಲಿ ಆ ಒಂದು ದುರಂತ, ಆ ಹೃದಯ ವಿದ್ರಾವಕ ದೃಶ್ಯ,ಕಳೆದುಹೋದ ಜೀವಗಳು,ಛಿದ್ರಗೊಂಡ ಭರವಸೆಗಳು, ಕಮರಿಹೋದ ಕನಸುಗಳು,ಆ ರಾತ್ರಿಯ ಕತ್ತಲೆಯಲ್ಲಿ!ರೌಧ್ರತೆಯೊಂದಿಗೆ ಸ್ಫೋಟಗೊಂಡ ಪರ್ವತ, ಶಕ್ತಿಯಿಂದ ಮುನ್ನಡೆದ ನೀರು, ಜೀವಗಳನ್ನು ಹೊತ್ತೊಯ್ದವುಬಿಟ್ಟುಹೋದವು ದುರವಸ್ಥೆಯ ಜಾಡು. ಕುಟುಂಬಗಳು ಮಣ್ಣಾದವು, ಉಳಿದವರ ಭವಿಷ್ಯವು ಅನಿಶ್ಚಿತವಾದವು!ಪ್ರೀತಿಪಾತ್ರರ ನೆನಪುಗಳು, ಬಿಟ್ಟುಹೋದವು,ಶಾಶ್ವತವಾದ ನೋವು.ಅಗಲಿದವರ ಆತ್ಮಕ್ಕೆ […]

Continue Reading

ಮಾತು ತಪ್ಪಿದ ಕಮಿಷನರ್, ಮುಂದುವರಿದ ಟೈಗರ್ ಕಾರ್ಯಾಚರಣೆ; ಬಿಜೆಪಿಯ ಅಧಿಕಾರದ ದುರಹಂಕಾರಕ್ಕೆ ಸಾಕ್ಷಿ: ಬಿ.ಕೆ.ಇಮ್ತಿಯಾಜ್

ಮಂಗಳೂರು: ಬೀದಿಬದಿ ವ್ಯಾಪಾರಿಗಳ ತೀವ್ರ ಹೋರಾಟದ ನಂತರ ಪೊಲೀಸ್ ಇಲಾಖೆಯ ಅಧಿಕಾರಿಗಳು, ಹೋರಾಟಗಾರರ ಸಂಧಾನ ಸಭೆಯ ಬಳಿಕ ಟೈಗರ್ ಕಾರ್ಯಾಚರಣೆ ಸ್ಥಗಿತಗೊಳಿಸುತ್ತೇವೆ ಎಂದು ಸಾರ್ವನಿಕವಾಗಿ ಹೇಳಿಕೆ ನೀಡಿ ದಿನ ಬೆಳಗಾಗುವಷ್ಟರಲ್ಲಿ ಮತ್ತೆ ಟೈಗರ್ ಕಾರ್ಯಾಚರಣೆ ನಡೆಸಿರುವುದು ಬಿಜೆಪಿ ಆಡಳಿತದ ದುರಹಂಕಾರಕ್ಕೆ ಮತ್ತೊಂದು ಸಾಕ್ಷಿ ಬೇಕಾಗಿಲ್ಲ. ಬಡವರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡುವ ನಗರಪಾಲಿಕೆಗೆ ಶ್ರೀಮಂತರ ಅಕ್ರಮ ಕಟ್ಟಡಗಳನ್ನು ಮುಟ್ಟುವ ಧೈರ್ಯ ಇದೆಯಾ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಬಿಕೆ ಇಮ್ತಿಯಾಜ್ […]

Continue Reading

ಆರೋಪಿಯ ಅಪರಾಧದ ಬಗ್ಗೆ ನೋಟಿಸ್ ನಲ್ಲಿ ವಿವರ ಒದಗಿಸಲು ಹೈಕೋರ್ಟ್ ಆದೇಶ

ಭಾ.ನ್ಯಾ.ಸು ಸಂಹಿತೆ-2023 ರ ಕಲಂ 35 ರ ಅನುಸಾರ ಚೆಕ್ ಲಿಸ್ಟ್ ನೀಡದಿದ್ದಲ್ಲಿ ಅಂತಹ ಆರೋಪಿಯು ಠಾಣಾಧಿಕಾರಿ ಮುಂದೆ ಹಾಜರಾಗುವ ಅವಶ್ಯಕತೆ ಇಲ್ಲ. ಯಾವುದೇ ಆರೋಪ, ಸಂಬಂಧ ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆಸಿಕೊಳ್ಳಲು ನೀಡುವ ನೋಟಿಸ್ ನಲ್ಲಿ ಕ್ರೈಂ ಸಂಖ್ಯೆ, ಎಫ್ ಐ ಆರ್ ಪ್ರತಿ, ಅಪರಾಧದ ಬಗ್ಗೆ ಮಾಹಿತಿ ಮತ್ತು ದೂರಿನ ಸಂಕ್ಷಿಪ್ತ ರೂಪವನ್ನು ಒಳಗೊಂಡ ಚೆಕ್ ಲಿಸ್ಟ್ ಅನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೆ ಈ ಕುರಿತು […]

Continue Reading

ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಭರ್ಜರಿ ಸರ್ಜರಿ ಸಾಧ್ಯತೆ..ಆರು ಸಚಿವರಿಗೆ ಕೊಕ್..

ಖಾದರ್ ‘ಮಿನಿಸ್ಟರ್’.. ‘ಸ್ಪೀಕರ್’ ಹುದ್ದೆಗೆ ಗುಂಡೂರಾವ್.! ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಸುದ್ದಿಯೊಂದು ಹೊರಬರುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಗಸ್ಟ್ ತಿಂಗಳಾಂತ್ಯಕ್ಕೆ ಭರ್ಜರಿ ಸರ್ಜರಿ ನಡೆಯುವ ಸಾಧ್ಯತೆ ಕೇಳಿ ಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವ ಬೆನ್ನಲ್ಲೇ ರಾಜ್ಯದ ಕೆಲವು ಹಿರಿಯ ನಾಯಕರಿಗೂ ಹೈಕಮಾಂಡ್ ನಿಂದ ಬುಲಾವ್ ಬಂದಿದೆ. ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಹಾಗೂ ಸರ್ಕಾರದ ವಿರುದ್ಧ ಕೇಳಿ ಬರುತ್ತಿರುವ ಹಗರಣಗಳ ಸುದ್ದಿ ಹೈಕಮಾಂಡ್ ಮಟ್ಟದಲ್ಲಿ ನಡೆಯುವ […]

Continue Reading

ಸಾಫ್ಟ್ ವೇರ್ ಉದ್ಯೋಗಿಗೆ ದೋಷ ನೆಪ, ಪ್ರಸಿದ್ದ ದೇವಾಲಯದ ಪೂಜಾರಿಯಿಂದ ಅತ್ಯಾಚಾರ

ಸಾಫ್ಟ್ ವೇರ್ ಉದ್ಯೋಗಿ ಯುವತಿಯ ಮೇಲೆ ಅತ್ಯಾಚಾರವೆಸಗಿದ ಹಿನ್ನಲೆಯಲ್ಲಿ ಹಾಸನದ ಪ್ರಸಿದ್ಧ ಪುರದಮ್ಮ ದೇವಾಲಯದ ಪೂಜಾರಿಯನ್ನು ಬಾಗಲುಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದನೇ ಬಂಧಿತ ಆರೋಪಿ. ಮಹಿಳೆ ನೀಡಿದ ದೂರಿನ ಅನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ದೇವಸ್ಥಾನದ ಪೂಜಾರಿ ದಯಾನಂದ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದೋಷ ನಿವಾರಣೆಗಾಗಿ ಪೂಜೆ ಮಾಡುತ್ತೇನೆಂದು ಹಣ ಪಡೆದಿದ್ದ ಪೂಜಾರಿ, ಬಳಿಕ ಮಹಿಳೆಯನ್ನು ಕರೆಸಿಕೊಂಡು ಆತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, ಭೂಗತ ಪಾತಕಿ ಕಲಿ ಯೋಗೀಶನ ಸಹಚರರ ಬಂಧನ

ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡು, ಮಾದಕ ವಸ್ತು ಎಂಡಿಎಂಎ ಸಹಿತ ಕಾರು ವಶ ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದು ಗುಂಡು, ಮಾದಕ ವಸ್ತುಗಳನ್ನು ಸಂಗ್ರಹಿಸಿ ಇಟ್ಟಿದ್ದ ಭೂಗತ ಪಾತಕಿ ಕಲಿ ಯೋಗೀಶನ ಸಹಚರರಾದ ಪೈವಳಿಕೆಯ ಹನೀಫ್ ಯಾನೆ ಅಲಿ ಮುನ್ನಾ ಮತ್ತು‌ ಮುಡಿಪು‌ ಕುಕ್ಕುದಕಟ್ಟೆಯ ರಫೀಕ್ ಯಾನೆ ಮುಡಿಪು ರಫೀಕ್ ಎಂಬವರನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ […]

Continue Reading

ಜಾನುವಾರು ಕಳ್ಳಸಾಗಣೆ ಪ್ರಕರಣ:ಟಿಎಂಸಿ ನಾಯಕ ಅನುಬ್ರತಾ ಮೊಂಡಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಅನುಬ್ರತಾ ಮೊಂಡಲ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಪ್ರಕರಣದ ವಿಚಾರಣೆಗೆ ಸಮಯ ತೆಗೆದುಕೊಳ್ಳುತ್ತದೆ ಮತ್ತು ಅವರು ಎರಡು ವರ್ಷಗಳಿಂದ ಜೈಲಿನಲ್ಲಿದ್ದಾರೆ ಎಂದು ಗಮನಿಸಿದ ನಂತರ ಮೊಂಡಲ್ ಅವರಿಗೆ ಪರಿಹಾರವನ್ನು ನೀಡಿತು. ಆದಾಗ್ಯೂ, ನವೆಂಬರ್ 2022 ರಲ್ಲಿ ಅದೇ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) […]

Continue Reading

ಹೈಕೋರ್ಟ್ ಆದೇಶ ಉಲ್ಲಂಘನೆ: ಪತಂಜಲಿಗೆ 4 ಕೋಟಿ ರೂ. ದಂಡ

ಕರ್ಪೂರ ಉತ್ಪನ್ನವನ್ನು ಮಾರಾಟ ಮಾಡದಂತೆ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಪತಂಜಲಿ ಕಂಪನಿಗೆ ಬಾಂಬೆ ಹೈಕೋರ್ಟ್ ಸೋಮವಾರ 8 ಕೋಟಿ ರೂಪಾಯಿ ದಂಡ ವಿಧಿಸಿದೆ. ಪತಂಜಲಿ ಕಂಪನಿಯು ಕರ್ಪೂರ ಉತ್ಪನ್ನಗಳ ಮಾರಾಟಕ್ಕೆ ನಮ್ಮ ಕಂಪನಿಯ ಟ್ರೇಡ್ ಮಾರ್ಕ್ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಮಂಗಳಂ ಆರ್ಗಾ ನಿಕ್ಸ್ ಕಂಪನಿಯು ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಉತ್ಪನ್ನ ಮಾರಾಟ ಮಾಡದಂತೆ 2023 ರಲ್ಲಿ ಪತಂಜಲಿ ನಿರ್ಬಂಧ ವಿಧಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ಐ ಛಾಗಲಾ ಅವರು […]

Continue Reading