ಪೊಲೀಸ್ ಅಧಿಕಾರಿಗಳ ವರ್ಗಾವಣೆ ಅವಧಿ ಎರಡು ವರ್ಷಕ್ಕೊಮ್ಮೆ: ರಾಜ್ಯ ಸರ್ಕಾರ

ರಾಜ್ಯದ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಪಟ್ಟ ಆದೇಶ ಹೊರಡಿಸಿದ ದಿನದಿಂದ ಅನ್ವಯ ಆಗಲಿದೆ. ರಾಜ್ಯದ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಪಟ್ಟ ಆದೇಶ ಹೊರಡಿಸಿದ ದಿನದಿಂದ ಅನ್ವಯ ಆಗಲಿದೆ. ಹಿಂದಿನ ಆದೇಶಗಳಿಗೆ ಅನ್ವಯ ಆಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪೊಲೀಸ್ ಅಧಿಕಾರಿಗಳ ವರ್ಗಾವಣೆ ಅವಧಿ ಎರಡು ವರ್ಷಕ್ಕೊಮ್ಮೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶ ಹಿಂದಿನ ಆದೇಶಕ್ಕೆ ಅನ್ವಯ ಆಗುತ್ತಾ ಅಥವಾ ಮುಂದಿನ ಆದೇಶಕ್ಕಾ ಎಂಬ ಅರ್ಜಿಯ ವಿಚಾರಣೆ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿಯಲ್ಲಿ ವಿಚಾರಣೆಗೆ […]

Continue Reading

ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿ ಅತ್ಯಂತ ಅಮಾನುಷ – CITU ತೀವ್ರ ಖಂಡನೆ

ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಬಿಜೆಪಿ ಆಡಳಿತ ನಡೆಸಿದ ಬುಲ್ಡೋಜರ್ ಧಾಳಿ ಅತ್ಯಂತ ಅಮಾನುಷ ಕ್ರತ್ಯವಾಗಿದ್ದು, ಇದನ್ನು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್( CITU) ದ.ಕ.ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ. ಮಾತ್ರವಲ್ಲದೆ ವಶಪಡಿಸಿಕೊಂಡ ಎಲ್ಲಾ ವಸ್ತುಗಳನ್ನು ಕೂಡಲೇ ವಾಪಸ್ ನೀಡಬೇಕು, ಧ್ವಂಸಗೊಳಿಸಿದ ವಸ್ತುಗಳಿಗೆ ಕೂಡಲೇ ಪರಿಹಾರ ನೀಡಬೇಕು, ಕಾನೂನುಬಾಹಿರ ಬುಲ್ಡೋಜರ್ ಧಾಳಿಯನ್ನು ತಕ್ಷಣ ನಿಲ್ಲಿಸಬೇಕು ,ಧಾಳಿಗೆ ಕಾರಣಕರ್ತರಾದ ಮೇಯರ್ ಕಮಿಷನರ್ ಇತರ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು CITU ದ.ಕ.ಜಿಲ್ಲಾಡಳಿತವನ್ನು […]

Continue Reading

ವಯನಾಡಿನಲ್ಲಿ ಭಾರೀ ಭೂಕುಸಿತ; ನೂರಾರು ಮಂದಿ ಸಿಲುಕಿರುವ ಶಂಕೆ.!

ಕೇರಳದ ವಯನಾಡಿ ಮೆಪ್ಪಾಡಿ ಬಳಿಯ ಹಲವಾರು ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಭಾರಿ ಭೂಕುಸಿತ ಸಂಭವಿಸಿದ್ದು, ಅನೇಕ ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ವರದಿಗಳ ಪ್ರಕಾರ, ನೂರಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ಮತ್ತು ಎನ್ ಡಿಆರ್‌ಎಫ್ ತಂಡಗಳನ್ನು ಭೂಕುಸಿತ ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಮತ್ತೊಂದು ಎನ್ ಡಿಆರ್‌ಎಫ್ ತಂಡವು ವಯನಾಡಿಗೆ ತೆರಳುತ್ತಿದೆ ಎಂದು ಅದು ಹೇಳಿದೆ. ಹೆಚ್ಚುವರಿಯಾಗಿ, ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು […]

Continue Reading

ಜಡ್ಜ್ ಗಳಿಗೆ ಸಾಮಾನ್ಯ ಜ್ಞಾನ ಅಗತ್ಯ: ಸಿಜೆಐ

ಕ್ರಿಮಿನಲ್ ಪ್ರಕರಣಗಳನ್ನು ಅನುಮಾನದ ದೃಷ್ಟಿಕೋನದಲ್ಲಿ ನೋಡುವ ಮೂಲಕ ಕೆಳ ನ್ಯಾಯಾಲಯದ ಜಡ್ಜ್ ಗಳು ಆರೋಪಿಗಳಿಗೆ ಜಾಮೀನು ನೀಡಲು ಹಿಂಜರಿಯುತ್ತಿದ್ದಾರೆ. ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಉದ್ದೇಶದಿಂದ ಜಾಮೀನು ನೀಡದೆ ಸುರಕ್ಷಿತ ಆಟವಾಡುತ್ತಿದ್ದಾರೆ: ಸಿಜೆಐ.ಡಿ.ವೈ ಚಂದ್ರಚೂಡ್ “ಪ್ರಮುಖ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡದ ವಿಚಾರಣಾಧೀನ ನ್ಯಾಯಾಲಯದ ನ್ಯಾಯಾಧೀಶರು ಸುರಕ್ಷಿತವಾಗಿ ಆಟವಾಡುತ್ತಿದ್ದಾರೆ” ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. “ಕ್ರಿಮಿನಲ್ ಪ್ರಕರಣಗಳನ್ನು ಅನುಮಾನದ ದೃಷ್ಟಿಕೋನದಲ್ಲಿ ನೋಡುವ ಮೂಲಕ ಕೆಳ ನ್ಯಾಯಾಲಯದ ಜಡ್ಜ್ ಗಳು ಆರೋಪಿಗಳಿಗೆ ಜಾಮೀನು […]

Continue Reading

SSLC, PUCಯಲ್ಲಿ ಹೆಚ್ಚು ಅಂಕಗಳಿಸಿದರೆ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ: ಸಚಿವ ಜಮೀರ್ ಅಹ್ಮದ್ ಖಾನ್

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು SSLC, PUCಯಲ್ಲಿ ಹೆಚ್ಚು ಅಂಕಗಳಿಸಿದರೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, SSLC, PUC ಯಲ್ಲಿ ಹೆಚ್ಚು ಅಂಕಗಳಿಸಿದ 32 ಜನ ವಿದ್ಯಾರ್ಥಿಗಳಿಗೆ ನನ್ನ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ. ಸ್ಥಳೀಯ ಏಜೆನ್ಸಿಗಳ ಮೂಲಕ ಅರ್ಹ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ದ್ವಿಚಕ್ರವಾಹನಗಳನ್ನು ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Continue Reading

ಬೀದಿಬದಿ ವ್ಯಾಪಾರಿಗಳ ಮೇಲಿನ ಧಾಳಿ ಕಾನೂನುಬಾಹಿರ: ಬಿ ಕೆ ಇಮ್ತಿಯಾಜ್

ಮಂಗಳೂರು: ಮೇಯರ್ ಸುಧೀರ್ ಶೆಟ್ಟಿಯವರ ಸರ್ವಾಧಿಕಾರಿ ತೀರ್ಮಾನವನ್ನು ಪಾಲಿಕೆ ಅಧಿಕಾರಿಗಳು ಜಾರಿ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಬಿಕೆ ಇಮ್ತಿಯಾಜ್ ಆರೋಪಿಸಿದ್ದಾರೆ. ಪಾಲಿಕೆ ಅಧಿಕಾರಿಗಳು ಮಂಗಳೂರು ನಗರದ ವಿವಿಧೆಡೆ ಸುಮಾರು ನೂರಕ್ಕೂ ಅಧಿಕ ಬಡಬೀದಿ ವ್ಯಾಪಾರಿಗಳ ಮೇಲೆ ಅಕ್ರಮ ಕಾರ್ಯಾಚರಣೆ ನಡೆಸಿ ಅವರ ಸೊತ್ತುಗಳನ್ನು ಹಾನಿ ಮಾಡಿ ನಾಶ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ ಮೇಯರ್ ಆವರ ಕುಮ್ಮಕ್ಕಿನಿಂದ ಮಾಡಿದ್ದಾರೆ ಹೊರತು ಕಾನೂನು, ನಿಯಮಾನುಸಾರ ಮಾಡಿಲ್ಲ ಪಾಲಿಕೆಯಲ್ಲಿರುವ ಪಟ್ಟಣ ವ್ಯಾಪಾರ […]

Continue Reading

ಕುಂದಾಪುರ: ಅಧಿಕಾರಿಗಳ ಸೋಗಿನಲ್ಲಿ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬಂದಿರುವ ಅಪರಿಚಿತರ ತಂಡ

ಸಮಯ ಪ್ರಜ್ಞೆ ಮೆರೆದ ಕುಂದಾಪುರದ ಸೈನ್‌ ಇನ್‌ ಸೆಕ್ಯುರಿಟಿ ಸಂಸ್ಥೆಯ ಸೆಕ್ಯೂರಿಟಿ ಕೃಷ್ಣ ಕುಂದಾಪುರ: ಅಧಿಕಾರಿಗಳ ಸೋಗಿನಲ್ಲಿ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬಂದಿರುವ ಅಪರಿಚಿತರ ತಂಡದಿಂದ ಅ ಪರಿಸರದಲ್ಲಿ ಆತಂಕದ ವಾತಾವರಣ ಉಂಟು ಮಾಡಿದೆ. ತಂಡದ ವರ್ತನೆ ಬಗ್ಗೆ ಸಾಕಷ್ಟು ಸಂಶಯ,ಅನುಮಾನಗಳು ಮೂಡಿದ್ದು, ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣೂರು ಗ್ರಾಮದ ಕವಿತಾರವರ ಮನೆಗೆ ಜು.25ರಂದು ಬೆಳಗ್ಗಿನ ಸಮಯದಲ್ಲಿ ಮನೆಯ ಹೊರಗಿನಿಂದ ಯಾರೋ ಬಾಗಿಲು ಬಡಿದು ಇದನ್ನು ನಿರ್ಲಕ್ಷಿಸಿ ಸ್ವಲ್ಪ ಸಮಯದ ನಂತರ ಕವಿತಾ ಹೊರಗೆ ಬಂದು […]

Continue Reading

ಏಳು ಮದುವೆ, ಏಳು ಪತಿಯರ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ; ಏಳು ಜನರಿಂದಲೂ ಜೀವನಾಂಶ ಪಡೆದಿರುವ ಮಹಿಳೆ; ನ್ಯಾಯಾಧೀಶರೇ ಶಾಕ್.!

ಏಳು ಮದುವೆಯಾಗಿ ಏಳು ಮಂದಿ ಪತಿಯರ ವಿರುದ್ಧವೂ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದು ಮಾತ್ರವಲ್ಲದೆ, ಎಲ್ಲ ಏಳೂ ಮಂದಿಯಿಂದಲೂ ಜೀವನಾಂಶ ಪಡೆದಿರುವ ಮಹಿಳೆಯ ಪ್ರಕರಣ ಕರ್ನಾಟಕ ಹೈಕೋರ್ಟ್‌ನಲ್ಲಿ ಸದ್ದು ಮಾಡಿದೆ. ಏಳನೇ ಪತಿಯ ವಿರುದ್ಧದ ದಾಖಲಿಸಿದ ಕೇಸ್ ಬಗ್ಗೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಾಗ ಸ್ವತಃ ನ್ಯಾಯಾಧೀಶರೇ ಈಕೆಯ ಕೃತ್ಯಗಳ ಬಗ್ಗೆ ಬೆಚ್ಚಿ ಬಿದ್ದಿದ್ದಾರೆ. ಈಕೆಯ ಬಗ್ಗೆ ಹೆಚ್ಚಿನ ಮಾಹಿತಿಯೊಂದಿಗೆ ಮುಂದಿನ ವಿಚಾರಣೆಗೆ ಆಗಮಿಸುವಂತೆ ಪತಿಯ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದರು.

Continue Reading

ರಾಷ್ಟ್ರೀಯ ಚಿನ್ನದ ಪದಕ ವಿಜೇತ ವಾಫಿ ಅಬ್ದುಲ್ ಹಕೀಂ ಕರ್ನಾಟಕದ ಏಕೈಕ ಪ್ರತಿನಿಧಿ

ರಾಷ್ಟ್ರೀಯ ಚಿನ್ನದ ಪದಕ ವಿಜೇತ ವಾಫಿ ಅಬ್ದುಲ್ ಹಕೀಂ ಅವರು 5 ನೇ ವಯಸ್ಸಿನಲ್ಲಿ ಬ್ಯಾಕ್‌ಸ್ಟ್ರೋಕ್‌ನಿಂದ ಈಜಲು ಪ್ರಾರಂಭಿಸಿದರು ಮತ್ತು ನಂತರ ಎಲ್ಲಾ ಸ್ಟ್ರೋಕ್‌ಗಳನ್ನು ಕರಗತ ಮಾಡಿಕೊಂಡಿದ್ದಾರೆ. ಪ್ರತಿಯೊಂದರಲ್ಲೂ ಉತ್ತಮ ಸಾಧನೆ ಮಾಡಿದ್ದಾರೆ. ಅವರು ಪ್ರಸ್ತುತ ದಿ ಯೆನೆಪೋಯ ಶಾಲೆಯಲ್ಲಿ ವಿದ್ಯಾರ್ಥಿಯಾಗಿದ್ದಾರೆ. ವಿದ್ಯಾರ್ಥಿ ವಾಫಿ ಶ್ರೀ ರಾಜೇಶ್ ಮತ್ತು ಶ್ರೀಮತಿ ಯಶೋದಾ ಅವರ ಮಾರ್ಗದರ್ಶನದಲ್ಲಿ ಬೆಳಿಗ್ಗೆ ತರಬೇತಿ ಪಡೆಯುತ್ತಿದ್ದಾರೆ. ಸಾಯಂಕಾಲ, ಅವರು ಜೈಹಿಂದ್ ಸ್ವಿಮ್ಮಿಂಗ್ ಕ್ಲಬ್‌ನೊಂದಿಗೆ ಮಂಗಳಾ ಸ್ಟೇಡಿಯಂ ಕಾರ್ಪೊರೇಷನ್ ಪೂಲ್‌ನಲ್ಲಿ ಅಭ್ಯಾಸ ಮಾಡುತ್ತಾರೆ. ಮುಖ್ಯ ತರಬೇತುದಾರ […]

Continue Reading

ಮಂಗಳೂರು ನಗರ ಪಾಲಿಕೆಯ ಟಿಡಿಆರ್ ದಂಧೆಯ ಕುರಿತು ನಗರಾಭಿವೃದ್ದಿ ಸಚಿವರಾದ ಬೈರತಿ ಸುರೇಶ್ ಅವರಿಗೆ ಬಹಿರಂಗ ಪತ್ರ

ಕರ್ನಾಟಕ ರಾಜ್ಯ ಸರಕಾರದ ನಗರಾಭಿವೃದ್ದಿ ಸಚಿವರಾದ ಗೌರವಾನ್ವಿತ ಬೈರತಿ ಸುರೇಶ್ ಅವರಿಗೆ ಪ್ರೀತಿ ಪೂರ್ವಕ ನಮಸ್ಕಾರ. ತಾವು ಆರೋಗ್ಯವಾಗಿದ್ದೀರಿ ಎಂದು ಭಾವಿಸುತ್ತೇವೆ. ಕರ್ನಾಟಕದ ಸಿದ್ದರಾಮಯ್ಯ ಸರಕಾರದಲ್ಲಿ ಪ್ರಥಮ ಹಂತದಲ್ಲೇ ಸಂಪುಟ ದರ್ಜೆಯ ಸಚಿವರಾಗಿ ನಗರಾಭಿವೃದ್ದಿ ಇಲಾಖೆಯ ಜವಾಬ್ದಾರಿಯನ್ನು ತಾವು ಹೊತ್ತಾಗ ಮಂಗಳೂರಿನಲ್ಲೂ ಸಂತಸ ವ್ಯಕ್ತವಾಗಿತ್ತು. ಬಿಜೆಪಿ ಆಡಳಿತದಲ್ಲಿ ಹಳಿತಪ್ಪಿರುವ, ಭ್ರಷ್ಟಾಚಾರದಲ್ಲಿ ಮುಳುಗಿರುವ ಮಂಗಳೂರು ನಗರ ಪಾಲಿಕೆಯ ಆಡಳಿತವನ್ನು ಸಂಪುಟದಲ್ಲಿ ಅತ್ಯಂತ ಪ್ರಭಾವಿಗಳು, ಮುಖ್ಯಮಂತ್ರಿಗಳ ಆಪ್ತರು, ಉತ್ಸಾಹಿಗಳು ಎಂದು ಭಾವಿಸಲಾದ ತಾವು ಹಳಿಗೆ ತರಬಲ್ಲಿರಿ ಎಂಬ ನಿರೀಕ್ಷೆ ಗರಿಗೆದರಿತ್ತು. […]

Continue Reading