ಅಕ್ರಮ ಜಾನುವಾರು ಸಾಗಾಟ ಪ್ರಕರಣ: ವಾಹನ ಚಾಲಕ ಚಂದ್ರು, ಕ್ಲೀನರ್ ಮೋಹನ ಇಬ್ಬರ ಬಂಧನ; ಜಾನುವಾರು ವಶ
ಕಡಬ: ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ-ಬಿಸ್ಲೆ ರಸ್ತೆಯ ಡಿಪ್ಪೋ ಎಂಬಲ್ಲಿ, ದಿನಾಂಕ:13.06.2026 ರಂದು ಬೆಳಗ್ಗಿನ ಜಾವ ಪಿಕಪ್ ವಾಹನವೊಂದು ಆಯತಪ್ಪಿ ಬಿದ್ದಿರುವ ವಾಹನದಲ್ಲಿ ಅಕ್ರಮ ಜಾನುವಾರು ಸಾಗಿಸುತ್ತಿದ್ದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪ-ನಿರೀಕ್ಷಕರಿಗೆ ಬಂದ ಮಾಹಿತಿ ಆಧರಿಸಿ, ಪಿಕಪ್ ವಾಹನದ ಚಾಲಕ ಹಾಸನ ಅರಕಲಗೂಡು ನಿವಾಸಿಗಳಾದ ಚಂದ್ರು @ ಚಂದ್ರಶೇಖರ ಮತ್ತು ಕ್ಲೀನರ್ ಮೋಹನ ಎಂಬವರುಗಳನ್ನು ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆತಂದು ಕೂಲಂಕುಷವಾಗಿ ವಿಚಾರಣೆಗೊಳಪಡಿಸಿದಾಗ ಸದ್ರಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಬಗ್ಗೆ ಚಾಲಕ ಹಾಗೂ […]
Continue Reading