ಭಯೋತ್ಪಾದನೆ, ಡ್ರಗ್ಸ್ ಮಾಫಿಯಾ ಮೂಲೋಚ್ಚಾಟನೆಗೆ ಕೇಂದ್ರ ಸಂಕಲ್ಪ; ‘ಮಲ್ಟಿ ಏಜೆನ್ಸಿ ಸೆಂಟರ್’ ಪರಿಪೂರ್ಣ ಬಲ, ಅಮಿತ್ ಶಾ ರಣತಂತ್ರ
ನವದೆಹಲಿ: ರಾಷ್ಟ್ರದ ಭದ್ರತೆ ವಿಚಾರದಲ್ಲಿ ಯಾವುದೇ ರಾಜಿ ಬೇಡ ಎಂದು ಪ್ರತಿಪಾದಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸರ್ಕಾರದ ಸಮಗ್ರ ದೃಷ್ಟಿಕೋಣವನ್ನು ಅಳವಡಿಸಿಕೊಂಡು ಭಯೋತ್ಪಾದಕ ಜಾಲಗಳನ್ನು ಮತ್ತು ಅವುಗಳ ಬೆಂಬಲಿತ ಪರಿಸರ ವ್ಯವಸ್ಥೆಯನ್ನು ಮಟ್ಟಹಾಕಲು ತನಿಖಾ ಸಂಸ್ಥೆಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಈ ವಿಚಾರದಲ್ಲಿ ಎಲ್ಲಾ ಸಂಸ್ಥೆಗಳ ನಡುವೆ ಸಮನ್ವಯ ಇರಬೇಕಿದೆ ಎಂಬ ಸಲಹೆಯನ್ನೂ ಅವರು ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ದೆಹಲಿಯಲ್ಲಿ ದೇಶದ ಭದ್ರತಾ ಸವಾಲುಗಳನ್ನು […]
Continue Reading