ಬೆಳ್ತಂಗಡಿ: ಕುತ್ಲೂರು ಮಲೆಯಲ್ಲಿ ಪ್ರಥಮ ಮಲೆಕುಡಿಯ ಆದಿವಾಸಿ ಸಮಾವೇಶ

ಶೋಷಣೆಗೊಳಗಾದ ಸಮುದಾಯಗಳು ಸಮಾನತೆಯ ತತ್ವದ ಅಡಿಯಲ್ಲಿ ಒಂದಾಗಿ ನಿಲ್ಲಬೇಕು: ನವೀನ್ ಸೂರಿಂಜೆ ಬೆಳ್ತಂಗಡಿ: ಮಲೆಕುಡಿಯ ಸಮುದಾಯದ ಇತಿಹಾಸದಲ್ಲಿ ಮೊದಲ ಬಾರಿಗೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳ್ತಂಗಡಿಯ ಕುತ್ಲೂರು ಮಲೆಯಲ್ಲಿ ‘ಮಲೆಕುಡಿಯ ಆದಿವಾಸಿ ಸಮಾವೇಶ’ ಡಿಸೆಂಬರ್ 25 ಗುರುವಾರದಂದು ನಡೆಯಿತು. ನಕ್ಸಲ್ ಚಳವಳಿಯಿಂದ ಮುಕ್ತಗೊಂಡ ಬಳಿಕ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯೊಳಗಿನ ಗ್ರಾಮದಲ್ಲಿ ನಡೆದ ಮೊದಲ ಮಹತ್ವದ ಸಮಾವೇಶ ಇದಾಗಿದ್ದು, ಹಲವು ಗ್ರಾಮಗಳ ಮಲೆಕುಡಿಯ ಮುಖಂಡರು ಭಾಗವಹಿಸಿದ್ದರು. ಸಮಾವೇಶವನ್ನು ಪತ್ರಕರ್ತ ನವೀನ್ ಸೂರಿಂಜೆ ಉದ್ಘಾಟಿಸಿದರು. ದಮನಿತ ಸಮುದಾಯಗಳು […]

Continue Reading

ಸತ್ಯ, ನ್ಯಾಯದ ಪರ ಧ್ವನಿ ಎತ್ತಿದರೆ ಗೆಲುವು ಖಚಿತ; ಕಾಂಗ್ರೆಸಿನಲ್ಲಿ ಬಕೆಟ್ ಹಿಡಿಯುವ ಮುಸ್ಲಿಂ ರಾಜಕಾರಣಿಗಳಿಗೆ ದೊಡ್ಡ ಮೆಸೇಜ್ ಕೊಟ್ಟ ಬಜಪೆ ರಿಸಲ್ಟ್

ಅಂತೂ ಇಂತೂ ಬಜಪೆ ಪಟ್ಟಣ ಪಂಚಾಯತ್ ರಿಸಲ್ಟ್ ಹೊರಬಿದ್ದು 24 ಗಂಟೆ ಕಳೆದಿದೆ. ಆದರೆ ಈ ರಿಸಲ್ಟ್ ಜಿಲ್ಲೆಯ ಅಲ್ಪ ಸಂಖ್ಯಾತ ರಾಜಕಾರಣಕ್ಕೊಂದು ಹೊಸ ಸಂದೇಶ ಕಳುಹಿಸಿದೆ ಅಂದರೆ ತಪ್ಪಲ್ಲ. ಅದರಲ್ಲೂ ಜಿಲ್ಲೆಯ ಕಾಂಗ್ರೆಸ್ಸಿನ ಮುಸ್ಲಿಂ ನಾಯಕರಿಗೆ, ಕಾರ್ಯಕರ್ತರಿಗೆ ಸಿರಾಜ್ ಗೆಲುವು ದೊಡ್ಡ ಮೆಸೇಜ್ ಅನ್ನು ರವಾನಿಸಿದೆ. ಅಷ್ಟಕ್ಕೂ ಆ ಮೆಸೇಜ್ ಯಾವುದು ಗೊತ್ತಾ.? ಸಮುದಾಯದ ಪರ, ಸತ್ಯದ ಪರ, ನ್ಯಾಯದ ಪರ,ಅನ್ಯಾಯದ ವಿರುದ್ದ ಗಟ್ಟಿಯಾಗಿ ನಿಂತ ಕಾರಣಕ್ಕೆ ಕಾಂಗ್ರೆಸ್ಸಿನ ನಿಷ್ಠಾವಂತ ಕಾರ್ಯಕರ್ತ ಸಿರಾಜ್ ಬಜಪೆ ಅವರನ್ನು […]

Continue Reading

ಉಪ ಮುಖ್ಯಮಂತ್ರಿಯ ಲಾಬಿಗೆ ಮಣಿಯದ ಹೈಕಮಾಂಡ್; ಹುದ್ದೆಗಿಂತಲೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಇರುವುದರಲ್ಲೇ ಹೆಚ್ಚು ಖುಷಿ ಎಂದ ಡಿಕೆಸಿ

ನಾಯಕತ್ವ ಬದಲಾವಣೆ ವಿಷಯದಲ್ಲಿ ಹೈಕಮಾಂಡ್‌ ನಾಯಕರು ಮಧ್ಯ ಪ್ರವೇಶಿಸುವಂತೆ ಮಾಡಲು ಡಿ.ಕೆ. ಶಿವಕುಮಾರ್‌ ದೆಹಲಿ ಮಟ್ಟದಲ್ಲಿ ಭಾರೀ ಲಾಬಿ ನಡೆಸುತ್ತಿದ್ದಾರೆ. ಈ ನಡುವೆ ರಾಷ್ರೀಯ ಮಟ್ಟದ ನಾಯಕರು ಡಿ.ಕೆ. ಶಿವಕುಮಾರ್‌ ಅವರ ಭೇಟಿಗೆ ಸಮಯವನ್ನು ನೀಡದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಬಿಕ್ಕಟ್ಟು ಮತ್ತು ಹೈಕಮಾಂಡ್ ನಾಯಕರ ನಡೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಬೇಸರಗೊಂಡಂತೆ ಕಾಣುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಅವರು ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ […]

Continue Reading

ಬಂಡಾಯ ಅಭ್ಯರ್ಥಿಯ ಕುಕ್ಕರ್ ‘ಸೀಟಿ’ ಗೆ ಬೆವರಿಳಿದ ‘ಕೈ’.! ಬಜಪೆ, ಕಿನ್ನಿಗೋಳಿ ಕಮಲ ಅಧಿಪತ್ಯ: ಕಾಂಗ್ರೆಸ್ ಯುವ ನಾಯಕನಿಗೆ ಮುಖಭಂಗ

ಲೋಕಲ್ ಫೈಟಿಂಗ್ ನಲ್ಲಿ SDPI ಮಿಂಚಿಂಗ್.! ಈ ಪಲಿತಾಂಶ ಜಿಲ್ಲೆಯ ಕಾಂಗ್ರೆಸಿಗೊಂದು ಎಚ್ಚರಿಕೆ ಬಹು ನಿರೀಕ್ಷಿತ ಬಜಪೆ, ಕಿನ್ನಿಗೋಳಿ ಪಟ್ಟಣ ಪಂಚಾಯತ್ ರಿಸಲ್ಟ್ ಕೊನೆಗೂ ಹೊರಬಿದ್ದಿದೆ. ಎರಡೂ ಪಟ್ಟಣ ಪಂಚಾಯತ್ ಬಿಜೆಪಿ ವಶವಾಗಿದೆ. ಕಾಂಗ್ರೆಸ್ ಗಟ್ಟಿ ಧ್ವನಿ, ನ್ಯಾಯದ ಪರ ಧ್ವನಿ ಎತ್ತುತ್ತಿದ್ದ ಸಿರಾಜ್ ಬಜಪೆ ಗೋಪಲ್ಕೆ ವಾರ್ಡ್ ನಲ್ಲಿ ಭರ್ಜರಿ ಜಯ ಗಳಿಸುವ ಮೂಲಕ ಕಾಂಗ್ರೆಸ್ ನಾಯಕರ ಬೆವರಿಳಿಸಿದ್ದಾರೆ. ಕಾಂಗ್ರೆಸ್ ಸ್ವಾರ್ಥ ನಾಯಕರ, ಬಕೆಟ್ ವೀರರಿಗೆ ಬಲಿಪಶುವಾಗಿದ್ದ ಸಿರಾಜ್ ಬಜಪೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ […]

Continue Reading

ಹನ್ನೊಂದು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಸ್ಐಆರ್ ನಡೆಸಿ, 3.67 ಕೋಟಿ ಮತದಾರರ ಕೈಬಿಟ್ಟ ಕೇಂದ್ರ ಚುನಾವಣಾ ಆಯೋಗ

ಕೇಂದ್ರ ಚುನಾವಣಾ ಆಯೋಗವು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ನಡೆಸಿ, 3.67 ಕೋಟಿ ಮತದಾರರನ್ನು ಕೈಬಿಟ್ಟಿದೆ. ಎರಡನೇ ಹಂತದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೈಗೊಂಡ ಮಧ್ಯಪ್ರದೇಶ, ಛತ್ತೀಸಗಢ, ಕೇರಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್‌ನ ಕರಡು ಮತದಾರರ ಪಟ್ಟಿ ಮಂಗಳವಾರ ಪ್ರಕಟವಾಗಿದೆ. ಪಶ್ಚಿಮ ಬಂಗಾಳ, ರಾಜಸ್ಥಾನ, ಗೋವಾ, ಪುದುಚೇರಿ, ಲಕ್ಷದ್ವೀಪ, ಗುಜರಾತ್ ಮತ್ತು ತಮಿಳುನಾಡಿನ ಕರಡು ಪಟ್ಟಿಗಳನ್ನು ಆಯೋಗವು ಕಳೆದ ಹತ್ತು ದಿನಗಳಲ್ಲಿ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ […]

Continue Reading

ನಕಲಿ ದಾಖಲೆ ಸೃಷ್ಟಿಸಿ ಪಾಸ್ ಪೋರ್ಟ್; ವಿಟ್ಲ ಠಾಣಾ ಸಿಬ್ಬಂದಿ ಪ್ರದೀಪ್ ಬಂಧನ

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಳಾಸದಲ್ಲಿ ವಾಸಿಸುತ್ತಿರುವುದಾಗಿ ಶಕ್ತಿದಾಸ್ ಎಂಬ ಹೆಸರಿನ ವ್ಯಕ್ತಿಯು‌ 2025ನೇ ಫೆಬ್ರವರಿ ತಿಂಗಳಲ್ಲಿ ಪಾಸ್ ಪೊರ್ಟ್ ಗಾಗಿ ಅರ್ಜಿ ಸಲ್ಲಿಸಿದ್ದು, ಸದ್ರಿ ಅರ್ಜಿಯ ಬಗ್ಗೆ ಪೊಲೀಸ್ ವೆರಿಫಿಕೇಶನ್ ಮಾಡುವ ವೇಳೆ ಅರ್ಜಿದಾರರ ವಿಳಾಸವು ದಾಖಲಾತಿಗಳಲ್ಲಿನ ವಿಳಾಸಕ್ಕೆ ತಾಳೆಯಾಗದೆ ಇರುವುದರಿಂದ ಪಾಸ್ ಪೋರ್ಟ್ ಶಿಪಾರಸ್ಸನ್ನು ನಿರಾಕರಿಸಲಾಗಿತ್ತು. ಪೊಲೀಸರು ಕ್ಲಿಯರೆನ್ಸ್ ನೀಡದ ಕಾರಣ ಶಕ್ತಿದಾಸ್ 2025ನೇ ಇಸವಿಯ ಜೂನ್‌ ತಿಂಗಳಲ್ಲಿ ಮರು ಅರ್ಜಿಯನ್ನು ಸಲ್ಲಿಸಿರುತ್ತಾರೆ. ಶಕ್ತಿದಾಸ್ ರವರ ಪಾಸ್ ಪೋರ್ಟಿನ ಮರು ಅರ್ಜಿ ವಿಟ್ಲ ಪೊಲೀಸ್ […]

Continue Reading

ಡಿಕೆಶಿ ಪವರ್ ‘ಕಟ್’ ಗೆ ನಡೆಯುತ್ತಿದೆಯಾ.. ಮೆಗಾ ಪ್ಲ್ಯಾನ್..!, ಡಿಸೆಂಬರ್ 27ರ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ನಡೆಯುತ್ತಾ ಬಿಗ್ ಅನೌನ್ಸ್ ಮೆಂಟ್.?

ಕೆ.ಪಿ.ಸಿ.ಸಿ ಅಧ್ಯಕ್ಷ ಪಟ್ಟದ ರೇಸ್ ನಲ್ಲಿ ಜಾರಕಿಹೊಳಿ, ಎಂ.ಬಿ. ಪಾಟೀಲ್, ಬಿ.ಕೆ. ಹರಿಪ್ರಸಾದ್! ಕರ್ನಾಟಕ ಕಾಂಗ್ರೆಸ್ಸಿನ ಪವರ್ ಫುಲ್ ಲೀಡರ್ ಎಂದೇ ಕರೆಸಿಕೊಂಡಿಕೊಂಡಿರುವ ಕನಕಪುರದ ಬಂಡೆ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ನೀಡುವ ತಯಾರಿಯಲ್ಲಿದೆ ಅನ್ನುವ ಮಾಹಿತಿ ಕೇಳಿಬರುತ್ತಿದೆ. ಡಿಕೆಶಿ ಅವರಿಗೆ ಸಿಎಂ ಬಿಡಿ, ಈಗಿರುವ ಕೆಪಿಸಿಸಿ ಅಧ್ಯಕ್ಷ ಹುದ್ದೆ ಕೂಡ ಕೈ ತಪ್ಪಿ ಹೋಗುತ್ತದೆ ಅನ್ನುವ ಚರ್ಚೆಗಳು ಕಾಂಗ್ರೆಸ್ ವಲಯದಲ್ಲಿ ಭರ್ಜರಿಯಾಗಿ ನಡೆಯುತ್ತಿದೆ. ಅದಕ್ಕೆ ಮುಖ್ಯ ಕಾರಣ ಡಿಸೆಂಬರ್ 27 ರಂದು […]

Continue Reading

ಆಂಬ್ಯುಲೆನ್ಸ್ ಕಳ್ಳತನ ಪ್ರಕರಣ: ಆರೋಪಿ ಶೋಧನ್ ಸೆರೆ ಹಿಡಿದ ಪೊಲೀಸರು

ಕಡಬದ ಶಿರಾಡಿ ನಿವಾಸಿ ಸುರೇಶ್ ಎಂಬವರು KA-19-C-7557 ಅಂಬ್ಯುಲೆನ್ಸ್‌ ಚಾಲಕರಾಗಿದ್ದು, ಪ್ರತಿ ದಿನ ರಾತ್ರಿ ಗುಂಡ್ಯ ಚೆಕ್‌ ಪೋಸ್ಟ್‌ ಬಳಿ ನಿಲ್ಲಿಸಿ ಲಾಕ್‌ ಮಾಡಿ ಮನೆಗೆ ಹೋಗುತ್ತಿದ್ದರು. ಡಿಸೆಂಬರ್ 19 ರಂದು ರಾತ್ರಿ ಕೂಡಾ ಗುಂಡ್ಯ ಚೆಕ್‌ ಪೋಸ್ಟ್‌ ಬಳಿ ನಿಲ್ಲಿಸಿ, ಅಪಘಾತದ ಬಗ್ಗೆ ತುರ್ತು ಕರೆ ಬಂದಾಗ ಬದಲಿ ಚಾಲಕರ ಅನುಕೂಲತೆಗಾಗಿ ಅಂಬ್ಯಲೆನ್ಸ್ ಕೀಯನ್ನು ಅಂಬ್ಯುಲೆನ್ಸ್ ನಲ್ಲಿ ಇಟ್ಟು ಹೋಗಿದ್ದರು. ಮರುದಿನ ಬೆಳಿಗ್ಗೆ, ಮನೆಯಿಂದ ಬಂದು ಅಂಬ್ಯುಲೆನ್ಸ್‌ ನಿಲ್ಲಿಸಿದ್ದ ಸ್ಥಳಕ್ಕೆ ಬಂದು ನೋಡಿದಾಗ, ಅಂಬ್ಯುಲೆನ್ಸ್‌ ಕಳವಾಗಿದ್ದು […]

Continue Reading

ಬಜೆಟ್ ಮಂಡಿಸಲು ಸಿದ್ದು-ಡಿಕೆಶಿ ರೆಡಿ; ಡಿಕೆಶಿಯ ವೈಬ್ರೆಂಟ್ ಕರ್ನಾಟಕದ ಕನಸು

ಯುದ್ಧಕ್ಕೆ ಸಜ್ಜಾದ ಮಿತ್ರರು; ಯಡಿಯೂರಪ್ಪ ಶಿಕಾರಿಪುರದಲ್ಲೇ ಸೆಟ್ಲ್ ✍️ .ಆರ್. ಟಿ. ವಿಠ್ಠಲಮೂರ್ತಿ ಮೊನ್ನೆ ದಿಲ್ಲಿಯಿಂದ ಬಂದ ವರ್ತಮಾನದ ಪ್ರಕಾರ ಕಾಂಗ್ರೆಸ್ ವರಿಷ್ಟರು ಚಿಂತೆಗೆ ಬಿದ್ದಿದ್ದಾರೆ. ಈ ಮುಂಚೆ ರಾಹುಲ್ ಗಾಂಧಿ ಅವರಿಗಷ್ಟೇ ಸೀಮಿತವಾಗಿದ್ದ ಈ ಚಿಂತೆ ಈಗ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಸುತ್ತಿಕೊಂಡಿದೆ.ಅಂದ ಹಾಗೆ ಒಪ್ಪಂದದ ಪ್ರಕಾರ, ಎರಡೂವರೆ ವರ್ಷಗಳ ನಂತರ ನನಗೆ ಸಿಎಂ ಹುದ್ದೆ‌ ಕೊಡಿಸಬೇಕು ಅಂತ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಕಿದ ಪಟ್ಟು ರಾಹುಲ್ ಗಾಂಧಿಯವರ ಚಿಂತೆಗೆ ಕಾರಣವಾಗಿತ್ತು. ಯಾಕೆಂದರೆ […]

Continue Reading

ಪಾಕಿಸ್ತಾನ ಪರ ಗೌಪ್ಯ ಮಾಹಿತಿ ರವಾನೆ; ಆರೋಪಿಗಳಿಗೆ ಸಿಮ್ ಕಾರ್ಡ್ ನೀಡುತ್ತಿದ್ದ ಗುಜರಾತ್ ಮೂಲದ ಹೀರೇಂದ್ರ ಕುಮಾರ್ ಖಡಯಾತ್ ಬಂಧನ

ಉಡುಪಿ: ಕಳೆದ ಕೆಲವು ದಿನಗಳ ಹಿಂದೆ ಭಾರತ ನೌಕಾ ಪಡೆಯ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಲ್ಲಿನ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನ ಇಬ್ಬರು ನೌಕರರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಇನ್ನೊಬ್ಬ ಆರೋಪಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಜರಾತಿ‌ನ ಕೈಲಾಸ್ ನಗರಿ ನಿವಾಸಿ ಹೀರೇಂದ್ರ ಕುಮಾರ್ ಖಡಯಾತ್ ಎಂದು ಗುರುತಿಸಲಾಗಿದೆ. ಈತ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಉದ್ಯೋಗಿಯಾಗಿದ್ದಾನೆ. ಎರಡು ವಾರಗಳ ಹಿಂದೆ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ […]

Continue Reading